ಮಡಿಕೇರಿ: ನಗರದ ವಿನಾ ಯಕ ಲಾಡ್ಜ್ನ 315ನೇ ನಂಬರ್ ಕೋಣೆ ಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಹ ಲೋಕ ತ್ಯಜಿಸಿದ್ದ, ಕೊಡಗು ಮೂಲದ ಡಿವೈಎಸ್ಪಿ ಮಾದಪಂಡ ಗಣಪತಿ ಸಾವಿಗೆ ಜುಲೈ 7ಕ್ಕೆ ಬರೋಬ್ಬರಿ ಎರಡು ವರ್ಷ ತುಂಬುತ್ತಿದೆ. ರಾಜ್ಯ ಸರಕಾರವನ್ನು ತಲ್ಲಣಗೊಳಿಸಿದ್ದ ಡಿವೈಎಸ್ಪಿ ಸಂಶಯಾ ಸ್ಪದ ಸಾವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚೆನೈನ ಸಿಬಿಐ ತಂಡ ತನಿಖೆ ನಡೆಸುತ್ತಿದ್ದು, ಪ್ರಸ್ತುತ ತನಿಖೆ ಮುಂದುವರಿದಿದೆ. ಚೆನೈ ಸಿ.ಬಿ.ಐ ತಂಡ ಹಲವು ಬಾರಿ ಕೊಡಗಿಗೆ ಆಗಮಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ…