Tag: Farmer loan waiver

ಕೃಷಿ ಸಾಲ ಮನ್ನಾಕ್ಕೆ ಆಧಾರ್ ಲಿಂಕ್ ಸಿಕ್ಕಿಬಿದ್ದ ಶ್ರೀಮಂತರು
ಮೈಸೂರು

ಕೃಷಿ ಸಾಲ ಮನ್ನಾಕ್ಕೆ ಆಧಾರ್ ಲಿಂಕ್ ಸಿಕ್ಕಿಬಿದ್ದ ಶ್ರೀಮಂತರು

December 26, 2018

ಬೆಂಗಳೂರು: ಕೃಷಿ ಸಾಲ ಮನ್ನಾ ಸೌಲಭ್ಯ ಪಡೆಯಲು ನೀಡಿದ ಆಧಾರ್ ಸಂಖ್ಯೆಯಿಂದ ಉಳ್ಳವರು ಸಿಕ್ಕಿಬಿದ್ದು ಸರ್ಕಾರಕ್ಕೆ 2,500 ಕೋಟಿ ರೂ. ಉಳಿತಾಯವಾಗಿದೆ. ಆಧಾರ್ ಸಂಖ್ಯೆಯನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಮಾಹಿತಿಗಳೊಂದಿಗೆ ಹೋಲಿಕೆ ಮಾಡಿದಾಗ ಶ್ರೀಮಂತರು, ಆದಾಯ ತೆರಿಗೆ ಪಾವತಿದಾರರು, ಕೈಗಾರಿ ಕೋದ್ಯಮಿಗಳು, ಸರ್ಕಾರಿ ಅಧಿಕಾರಿಗಳು ಸಾಲ ಮನ್ನಾ ಸೌಲಭ್ಯ ಪಡೆಯಲು ಪ್ರಯತ್ನಿಸಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ರಾಜ್ಯ ಸಹಕಾರಿ ಮತ್ತು ಪತ್ತಿನ ಬ್ಯಾಂಕ್‍ಗಳಲ್ಲಿ ಲಕ್ಷಾಂತರ ಮಂದಿ ಉಳ್ಳವರು ಕೃಷಿ ಸಾಲ ಪಡೆದಿರುವುದು ಬಹಿರಂಗ ಗೊಂಡಿದೆ. ಹಿಂದೆಲ್ಲಾ 25,000…

ಇಂದಿನಿಂದ ರೈತರ ಸಾಲಮನ್ನಾಕ್ಕೆ ಚಾಲನೆ
ಮೈಸೂರು

ಇಂದಿನಿಂದ ರೈತರ ಸಾಲಮನ್ನಾಕ್ಕೆ ಚಾಲನೆ

December 8, 2018

ಮಂಡ್ಯ: ಕೊಟ್ಟ ಮಾತಿನಂತೆ ಶನಿವಾರದಿಂದ(ಡಿ.8) ರೈತರ ಸಾಲ ಮನ್ನಾ ಪ್ರಕ್ರಿಯೆಗೆ ಚಾಲನೆ ನೀಡುತ್ತಿದ್ದೇವೆ. ನನ್ನ ರೈತರು ಯಾವುದೇ ಆತಂಕ ಪಡುವುದು ಬೇಡ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ತಿಳಿಸಿದರು. ಪಾಂಡವಪುರ ತಾಲೂಕಿನ ಸೀತಾಪುರದ ಗದ್ದೆಯಲ್ಲಿ ಕಳೆದ 3 ತಿಂಗಳ ಹಿಂದೆ ತಾವೇ ನಾಟಿ ಮಾಡಿದ್ದ ಭತ್ತದ ಕಟಾವು ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಸಾಲ ಮನ್ನಾ ಬಗ್ಗೆ ಪದೇ ಪದೆ ಸ್ಪಷ್ಟೀಕರಣ ನೀಡಿದ್ದೇನೆ. ಇನ್ನಾವ ರೀತಿ ಗಿಳಿಪಾಠ ಮಾಡಬೇಕೊ ಗೊತ್ತಾಗ್ತಿಲ್ಲ. ಸಾಲಮನ್ನಾ ವಿಚಾರದಲ್ಲಿ…

ರೈತರ ಸಾಲ ಮನ್ನಾ ಮಾಹಿತಿಗೆ ಪ್ರತ್ಯೇಕ ವೆಬ್‍ಸೈಟ್
ಮೈಸೂರು

ರೈತರ ಸಾಲ ಮನ್ನಾ ಮಾಹಿತಿಗೆ ಪ್ರತ್ಯೇಕ ವೆಬ್‍ಸೈಟ್

December 4, 2018

ಬೆಂಗಳೂರು: ಕೃಷಿ ಸಾಲ ಮನ್ನಾ ಯೋಜನೆಯಡಿ ತಮ್ಮ ಸಾಲ ಮನ್ನಾ ಆದ ಬಗ್ಗೆ ರೈತರು ವಿವರ ಪಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ವಿಶೇಷ ವೆಬ್‍ಸೈಟ್ ಆರಂಭಿಸಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕೃಷಿ ಸಾಲ ಮನ್ನಾ ಯೋಜನೆ ರೈತರಿಗೆ ತಲುಪಬೇಕು ಹಾಗೂ ಕೃಷಿಕರು ಸಾಲದಿಂದ ಋಣಮುಕ್ತರಾಗಬೇಕು ಎನ್ನುವುದು ಮುಖ್ಯ ಉದ್ದೇಶವಾಗಿದೆ. ಅಂತರ್ಜಾಲ ತಾಣದ (ವೆಬ್‍ಸೈಟ್) ಮೂಲಕ ರೈತರು ತಮ್ಮ ಬೆಳೆ ಸಾಲ ಮನ್ನಾ ಆಗಿದೆಯೇ ಎಂಬ ವಿವರವನ್ನು ಸುಲಭವಾಗಿ ತಿಳಿಯಬಹುದಾಗಿದೆ. http://clws.karnataka.gov.in/clws/pacs/pacsreports/Pending Bankverification.aspx ಲಿಂಕ್ ಬಳಸಿ, ಸಾಲ ಮನ್ನಾ…

ರೈತರ ವಾಣಿಜ್ಯ ಬ್ಯಾಂಕ್ ಸಾಲ ಮನ್ನಾ ಪ್ರಕ್ರಿಯೆ ಡಿ.5ರಿಂದ ಆರಂಭ
ಮೈಸೂರು

ರೈತರ ವಾಣಿಜ್ಯ ಬ್ಯಾಂಕ್ ಸಾಲ ಮನ್ನಾ ಪ್ರಕ್ರಿಯೆ ಡಿ.5ರಿಂದ ಆರಂಭ

November 28, 2018

ಬೆಂಗಳೂರು: ರೈತರ ಸಾಲ ಮನ್ನಾ ಯೋಜನೆ ಕುರಿತಂತೆ ಕೆಲವು ವಲಯಗಳಲ್ಲಿ ಅನಗತ್ಯ ಅಪಪ್ರಚಾರ ನಡೆಯುತ್ತಿದೆ. ರೈತರ ಆತಂಕ ದೂರವಾಗಬೇಕು. ಜಿಲ್ಲಾಧಿಕಾರಿಗಳು ಡಿಸೆಂಬರ್ 1 ರೊಳಗಾಗಿ ಎಲ್ಲ ಮಾಹಿತಿಯನ್ನು ಸಂಗ್ರಹಿಸಿ, ಸಹಕಾರಿ ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ ಸಾಲಮನ್ನಾಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಡಿಸೆಂಬರ್ 5 ರಿಂದ ಪ್ರಾರಂಭಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳು ಹಾಗೂ ಪ್ರಾದೇಶಿಕ ಆಯುಕ್ತರ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 33 ಬ್ಯಾಂಕುಗಳಿಂದ 20.8 ಲಕ್ಷ ರೈತರ ಬೆಳೆ…

ಹೆಚ್ಚುವರಿ 10 ಲಕ್ಷ ರೈತರಿಗೆ ಸಾಲ ಸೌಲಭ್ಯ
ಮೈಸೂರು

ಹೆಚ್ಚುವರಿ 10 ಲಕ್ಷ ರೈತರಿಗೆ ಸಾಲ ಸೌಲಭ್ಯ

October 28, 2018

ಬೆಂಗಳೂರು: ಕೃಷಿ ಪತ್ತಿನ ಸಹಕಾರ ಬ್ಯಾಂಕ್‍ಗಳಲ್ಲಿನ ಬೆಳೆ ಸಾಲ ಮನ್ನಾ ಮಾಡಿದ ರಾಜ್ಯ ಸರ್ಕಾರ ಇದೀಗ 10 ಲಕ್ಷ ರೈತರಿಗೆ ಹೊಸದಾಗಿ ಏಳರಿಂದ ಎಂಟು ಸಾವಿರ ಕೋಟಿ ರೂ. ಸಾಲ ವಿತರಿಸಲಿದೆ ಎಂದು ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಇಂದಿಲ್ಲಿ ಪ್ರಕಟಿಸಿದ್ದಾರೆ. ರೈತರಿಗೆ ಸಹಕಾರ ನೀಡುವುದರ ಜೊತೆಗೆ ದೀಪಾವಳಿ ಹಬ್ಬದ ಉಡುಗೊರೆಯಾಗಿ ಸಣ್ಣ ಮತ್ತು ಅತೀ ಸಣ್ಣ ವ್ಯಾಪಾರಸ್ಥರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ `ಬಡವರ ಬಂಧು’ ಯೋಜನೆ ಅನುಷ್ಠಾನ ಗೊಳ್ಳಲಿದೆ. ರಾಜ್ಯದಲ್ಲಿ 78 ಲಕ್ಷ…

ರೈತರ ಸಾಲ ಮನ್ನಾಕ್ಕೆ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಮ್ಮತಿ
ಮೈಸೂರು

ರೈತರ ಸಾಲ ಮನ್ನಾಕ್ಕೆ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಮ್ಮತಿ

October 23, 2018

ಬೆಂಗಳೂರು:  ರಾಜ್ಯ ಸರ್ಕಾ ರದ ಒತ್ತಡಕ್ಕೆ ಮಣಿದ ರಾಷ್ಟ್ರೀಕೃತ ಬ್ಯಾಂಕ್‍ಗಳು ರೈತರ ಬೆಳೆ ಸಾಲ ಮನ್ನಾಕ್ಕೆ ಕೊನೆಗೂ ಸಮ್ಮತಿಸಿವೆ. 15 ರಾಷ್ಟ್ರೀಕೃತ ಬಾಂಕ್‍ಗಳು 10 ಲಕ್ಷ ರೈತರು ಪಡೆದಿರುವ ಸಾಲದ ಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಿವೆ. ಉಳಿದ ಬೆರಳೆಣಿಕೆಯಷ್ಟು ಬಾಂಕ್ ಗಳು ರೈತರು ಸಾಲ ಪಡೆದ ಮಾಹಿತಿ ನೀಡಬೇಕಿದೆ. ಸರ್ಕಾರಕ್ಕೆ ಲಭ್ಯವಿರುವ ಮಾಹಿತಿ ಅನ್ವಯ ಕೃಷಿ ಸಾಲಗಳನ್ನು ಮನ್ನಾ ಮಾಡಲು ಅರ್ಜಿ ನಮೂನೆ ರೂಪಿಸಿದೆ. ಮುದ್ರಾಂಕ ಮತ್ತು ಶುಲ್ಕ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ…

ಇನ್ನೂ ಆಗದ ರೈತರ ಸಾಲ ಮನ್ನಾ:  ಅ.15ರಂದು ಪ್ರತಿಭಟನೆ ಎಚ್ಚರಿಕೆ
ಮೈಸೂರು

ಇನ್ನೂ ಆಗದ ರೈತರ ಸಾಲ ಮನ್ನಾ:  ಅ.15ರಂದು ಪ್ರತಿಭಟನೆ ಎಚ್ಚರಿಕೆ

October 13, 2018

ಮೈಸೂರು: ಷರತ್ತುಗಳಿಲ್ಲದೆ ಸಾಲ ಮನ್ನಾ ಹಾಗೂ ರೈತರ ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅ.15ರಂದು ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಸಹಕಾರ ಭಾರತಿ ದಕ್ಷಿಣ ಪ್ರಾಂತ್ಯ ಕಾರ್ಯದರ್ಶಿ ಎಸ್.ಆರ್.ನಾರಾಯಣ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಾಲ ಮನ್ನಾ ಘೋಷಣೆಯಾಗಿ 4 ತಿಂಗಳಾದರೂ ಸಹಕಾರ ಸಂಘಗಳು ಮತ್ತು ಬ್ಯಾಂಕ್ ಗಳಿಗೆ ಸಾಲಮನ್ನಾ ಆದೇಶ ಬಂದಿಲ್ಲ. ಹಣ ಬಿಡುಗಡೆಯಾಗಿಲ್ಲ ಎಂದು ಬ್ಯಾಂಕ್ ನವರು ರೈತರಿಗೆ ಸಾಲ ಮರುಪಾವತಿ ಮಾಡುವಂತೆ ನೋಟೀಸ್ ನೀಡುತ್ತಿದ್ದು, ಸರ್ಕಾರ ಕೂಡಲೇ…

ನ.1ರಿಂದ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ರೈತರ ಸಾಲದ ಹಣ ಜಮಾ
ಮೈಸೂರು

ನ.1ರಿಂದ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ರೈತರ ಸಾಲದ ಹಣ ಜಮಾ

September 27, 2018

ಮಂಡ್ಯ: ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ರೈತ ಸಾಲ ಮನ್ನಾಕ್ಕೆ ಸಂಬಂಧಪಟ್ಟಂತೆ ನ. 1ರಿಂದ ರಾಜ್ಯ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಸಾಲದ ಹಣವನ್ನು ಭರಿಸಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕೆಡಿಪಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದುವರೆಗೂ ಸಹಕಾರಿ ಬ್ಯಾಂಕ್ ಮತ್ತು ಸಹಕಾರಿ ಸಂಘಗಳ ಸಾಲವನ್ನು ಮಾತ್ರ ಮನ್ನಾ ಘೋಷಣೆ ಮಾಡಿ ಹಣ ಬಿಡುಗಡೆ ಮಾಡುವುದಕ್ಕೆ ಕ್ರಮ ಕೈಗೊಳ್ಳಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲಮನ್ನಾ ವಿಚಾರ ಅತಂತ್ರವಾಗಿದೆ ಎನ್ನುವ ಮಾತು…

ರಾಷ್ಟ್ರೀಕೃತ ಬ್ಯಾಂಕ್‍ಗಳ ರೈತರ ಸಾಲ ಮನ್ನಾ
ಮೈಸೂರು

ರಾಷ್ಟ್ರೀಕೃತ ಬ್ಯಾಂಕ್‍ಗಳ ರೈತರ ಸಾಲ ಮನ್ನಾ

August 25, 2018

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ 2 ಲಕ್ಷ ರೂ.ವರೆಗಿನ ಬೆಳೆ ಹಾಗೂ ಚಾಲ್ತಿ ಸಾಲವನ್ನು ಮನ್ನಾ ಮಾಡಲು ತೀರ್ಮಾನಿಸಲಾಗಿದೆ ಎಂದರು. ಇದರಿಂದಾಗಿ 30,163 ಕೋಟಿ ರೂ. ಸರ್ಕಾರಕ್ಕೆ ಹೊರೆಯಾಗಲಿದ್ದು, 22 ಲಕ್ಷ ರೈತರು ಈ ಸಾಲ ಮನ್ನಾ ಪ್ರಯೋಜನವನ್ನು ಪಡೆಯಲಿದ್ದಾರೆ ಎಂದರು. 2018-19ನೇ…

ವಾಣಿಜ್ಯ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ ಸಂಬಂಧ ನಾಳೆ ಮಹತ್ವದ ನಿರ್ಧಾರ
ಮೈಸೂರು

ವಾಣಿಜ್ಯ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ ಸಂಬಂಧ ನಾಳೆ ಮಹತ್ವದ ನಿರ್ಧಾರ

August 23, 2018

ಬೆಂಗಳೂರು: ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಎರಡು ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ ಮಾಡುವ ಮಹತ್ವದ ನಿರ್ಧಾರ ವನ್ನು ರಾಜ್ಯ ಸರ್ಕಾರ ಬರುವ ಶುಕ್ರವಾರ ತೆಗೆದುಕೊಳ್ಳಲಿದೆ. ಈಗಾಗಲೇ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಒಂದು ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡಿ, ಆದೇಶ ಹೊರಡಿಸಲಾಗಿದೆ. ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆ ಯಲ್ಲಿ ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲ ಮನ್ನಾ ಮಾಡುವ ವಿಚಾರಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮೋದನೆ ಪಡೆದು ಕೊಳ್ಳಲಿದ್ದಾರೆ. ಅಷ್ಟೇ ಅಲ್ಲ, ರಾಷ್ಟ್ರದ…

1 2 3 6
Translate »