Tag: Farmer loan waiver

ರೈತರ ಸಾಲ ಮನ್ನಾ ಸಂಬಂಧ ಅಧಿಕಾರಿಗಳೊಂದಿಗೆ ಸಿಎಂ ಕುಮಾರಸ್ವಾಮಿ ಸುದೀರ್ಘ ಸಮಾಲೋಚನೆ
ಮೈಸೂರು

ರೈತರ ಸಾಲ ಮನ್ನಾ ಸಂಬಂಧ ಅಧಿಕಾರಿಗಳೊಂದಿಗೆ ಸಿಎಂ ಕುಮಾರಸ್ವಾಮಿ ಸುದೀರ್ಘ ಸಮಾಲೋಚನೆ

May 30, 2018

ಬೆಂಗಳೂರು: ವಾಣಿಜ್ಯ , ಸಹಕಾರಿ ಹಾಗೂ ಖಾಸಗಿ ಬ್ಯಾಂಕು ಗಳಲ್ಲಿ ರೈತರು ಪಡೆದಿರುವ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವ ನಿರ್ಧಾರ ವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ತೆಗೆದುಕೊಂಡಿದ್ದಾರೆ. ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿ ಗಳೊಟ್ಟಿಗೆ ಸುದೀರ್ಘ ಸಮಾಲೋಚನೆ ನಡೆಸಿದ ನಂತರ ಈ ತೀರ್ಮಾನಕ್ಕೆ ಬಂದಿದ್ದಾರೆ. ಕೃಷಿ ಸಾಲ ಮನ್ನಾ ಕುರಿತಂತೆ ಸಮಾ ಲೋಚನೆ ನಡೆಸಲು ನಾಳೆ ರೈತ ಮುಖಂಡರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಯಾವ ಯಾವ ರೂಪದಲ್ಲಿ ರೈತರು ಬ್ಯಾಂಕುಗಳಿಂದ…

1 4 5 6
Translate »