Tag: Farmers

ರೈತರು ಇನ್ನು ಮುಂದೆ ಖಾಸಗಿ ಶಾಲೆ ಶುಲ್ಕ ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ಬರುತ್ತೆ
ಮೈಸೂರು

ರೈತರು ಇನ್ನು ಮುಂದೆ ಖಾಸಗಿ ಶಾಲೆ ಶುಲ್ಕ ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ಬರುತ್ತೆ

July 9, 2018

ಮೈಸೂರು:  ಇಂದಿನ ವಿದ್ಯಾರ್ಥಿಗಳು ಮತ್ತು ಯುವಕರಲ್ಲಿ ಸೇವಾ ಮನೋಭಾವನೆ ಕ್ಷೀಣಿಸುತ್ತಿದೆ ಎಂದು ಮಾಜಿ ವಿಧಾನಸಭಾ ಅಧ್ಯಕ್ಷ ಕೃಷ್ಣ ಬೇಸರ ವ್ಯಕ್ತಪಡಿಸಿದರು. ವಿದ್ಯಾರಣ್ಯಪುರಂನ ಒಕ್ಕಲಿಗರ ಸಂಘದ ಸಭಾಂಗಣದಲ್ಲಿ ನಡೆದ ‘ಅತ್ತಿಗುಪ್ಪೆ ಗೆಳೆಯರ ಬಳಗ’ದ ಉದ್ಘಾಟನೆ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೇವೆ ಮಾಡಲ್ಲ, ಬದಲು ದುಡ್ ಮಾಡ್‍ಬೇಕು ಎನ್ನುವ ಇಂದಿನ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಆದರ್ಶಗಳೇ ಇಲ್ಲವಾಗಿವೆ. ‘ದುಡ್ಡೆ ದೊಡ್ಡಪ್ಪ ವಿದ್ಯೆ ಅದರಪ್ಪಾ’ ಎನ್ನುವ ಕಾಲ ಹೋಗಿ ದುಡ್ಡೆ ಎಲ್ಲರಪ್ಪ ಎಂಬಂತಾಗಿದೆ. ಹೋರಾಟಗಾರರು ಮತ್ತು ಸಮಾಜ ಸೇವಕರನ್ನು…

ರೈತರಿಗೆ ಪ್ರಧಾನಿ ಮೋದಿ ಬಂಪರ್ ಗಿಫ್ಟ್: 14 ಬೆಳೆಗೆ ಭಾರೀ ಬೆಂಬಲ ಬೆಲೆ
ದೇಶ-ವಿದೇಶ

ರೈತರಿಗೆ ಪ್ರಧಾನಿ ಮೋದಿ ಬಂಪರ್ ಗಿಫ್ಟ್: 14 ಬೆಳೆಗೆ ಭಾರೀ ಬೆಂಬಲ ಬೆಲೆ

July 5, 2018

ಬೆಂಗಳೂರು: 2019ರ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕೇಂದ್ರದ ಎನ್‍ಡಿಎ ಸರ್ಕಾರ ಮುಂಗಾರಿನ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಘೋಷಿಸಿದೆ. ಈ ಮೂಲಕ ಅತಿವೃಷ್ಟಿ, ಅನಾವೃಷ್ಟಿಯಿಂದ ಕಂಗೆಟ್ಟಿದ್ದ, ಸೂಕ್ತ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ನೆರವಿಗೆ ಧಾವಿಸಿದೆ. ಪ್ರತಿ ಕ್ವಿಂಟಾಲ್ ಭತ್ತಕ್ಕೆ ಕನಿಷ್ಠ 200 ರೂ. ಬೆಂಬಲ ಬೆಲೆ ಘೋಷಿಸಲಾಗಿದ್ದು, ಕಳೆದ ವರ್ಷ 1,550 ರೂಪಾಯಿ ಇತ್ತು. ಈಗ 1,750 ರೂಪಾಯಿ ಆಗಿದೆ. 12.9% ಹೆಚ್ಚಳ ಮಾಡಲಾಗಿದೆ. ಗರಿಷ್ಠ ಬೆಂಬಲ ಬೆಲೆಯನ್ನು ರಾಗಿಗೆ…

ರೈತರು ಸಿರಿಧಾನ್ಯದತ್ತ ಒಲವು ನೀಡಲು ಸಲಹೆ
ಚಾಮರಾಜನಗರ

ರೈತರು ಸಿರಿಧಾನ್ಯದತ್ತ ಒಲವು ನೀಡಲು ಸಲಹೆ

June 17, 2018

ಯಳಂದೂರು:  ‘ಸಿರಿಧಾನ್ಯ ಬೆಳೆಯುವ ಕಡೆ ರೈತರು ಹೆಚ್ಚು ಗಮನ ನೀಡಬೇಕು’ ಎಂದು ರೈತ ಸಂಘದ ಜಿಲ್ಲಾ ಧ್ಯಕ್ಷ ಹೊನ್ನೂರು ಪ್ರಕಾಶ್ ಸಲಹೆ ನೀಡಿದರು. ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯಂದ ನಡೆದ ಸಿರಿಧಾನ್ಯ ಬೆಳೆಗಳ ಉತ್ಪಾ ದನಾ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿದರು. ರಾಗಿ, ನವಣೆ, ಸಜ್ಜೆ, ಹಾರಕ ಸೇರಿದಂತೆ ಹಲವು ಸಿರಿಧಾನ್ಯ ಬೆಳೆಗಳು ಅಲ್ಪ ನೀರು, ಕಡಿಮೆ ಬಂಡವಾಳ, ಕಡಿಮೆ ಅವಧಿ ಹಾಗೂ ಕಡಿಮೆ ಶ್ರಮದಿಂದ ಬೆಳೆಯ ಬಹುದಾಗಿದೆ ಎಂದರು. ಸಿರಿಧಾನ್ಯ…

1 2
Translate »