ಯೋಜನೆಗೆ ಚಾಲನೆ ನೀಡಿದ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ 8 ಕೋಟಿ ವೆಚ್ಚದಲ್ಲಿ 16 ವಾಹನಗಳ ವ್ಯವಸ್ಥೆ ಮೈಸೂರು, ಕೊಡಗು, ಚಾ.ನಗರ ಸೇರಿ 8 ಜಿಲ್ಲೆ ಅರಣ್ಯ ವ್ಯಾಪ್ತಿ ಆದಿವಾಸಿಗಳಿಗೆ ಸೇವೆ ಲಭ್ಯ ಬೆಂಗಳೂರು: ಅರಣ್ಯದಲ್ಲಿನ ಆದಿವಾಸಿಗಳ ಮನೆ ಬಾಗಿಲಲ್ಲಿ ಉಚಿತ ಆರೋಗ್ಯ ಸೇವೆ ಕಲ್ಪಿಸುವ ನೂತನ ಯೋಜನೆಗೆ ರಾಜ್ಯ ಸರ್ಕಾರ ಇಂದಿಲ್ಲಿ ಚಾಲನೆ ನೀಡಿದೆ. ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ, ಬೆಳಗಾವಿ ಸಹಯೋಗದಲ್ಲಿ ಈ ಆರೋಗ್ಯ ಸೇವೆ ಕಾರ್ಯ ಕ್ರಮ ಅನುಷ್ಠಾನಗೊಂಡಿದ್ದು, ಮೊದಲ ಹಂತ ದಲ್ಲಿ…