Tag: G. Basavaraja

ನೈಸರ್ಗಿಕ ಸಂಪತ್ತು ರಕ್ಷಣೆ ಮೂಲಭೂತ ಕರ್ತವ್ಯ  ಜಿಲ್ಲಾ ನ್ಯಾಯಾಧೀಶರಾದ ಜಿ.ಬಸವರಾಜ
ಚಾಮರಾಜನಗರ

ನೈಸರ್ಗಿಕ ಸಂಪತ್ತು ರಕ್ಷಣೆ ಮೂಲಭೂತ ಕರ್ತವ್ಯ  ಜಿಲ್ಲಾ ನ್ಯಾಯಾಧೀಶರಾದ ಜಿ.ಬಸವರಾಜ

July 20, 2018

ಚಾಮರಾಜನಗರ:  ಅಮೂಲ್ಯವಾದ ನೈಸರ್ಗಿಕ ಸಂಪತ್ತಿನ ಬಗ್ಗೆ ಕಾಳಜಿ ವಹಿಸಿ ಪರಿಸರ ಸಂರಕ್ಷಿಸುವುದು ಪ್ರತಿ ಯೊಬ್ಬರ ಮೂಲಭೂತ ಕರ್ತವ್ಯವೂ ಆಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ. ಬಸವರಾಜ ಅವರು ತಿಳಿಸಿದರು. ನಗರದ ಹೊರವಲಯದಲ್ಲಿರುವ ಕರಿವರದರಾಜನ ಬೆಟ್ಟದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಓಡಿಪಿ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವೃಕ್ಷ ಕ್ರಾಂತಿ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು. ಉತ್ತಮ ಪರಿಸರವಿದ್ದರೆ ಮಾನವ ಪ್ರಾಣಿಸಂಕುಲಗಳ ಜೀವಕ್ಕೂ ಸುರಕ್ಷತೆ ಇರುತ್ತದೆ. ಪರಿಸರ ನಾಶವಾದರೆ…

Translate »