Tag: G. Madhusudhan

ಗೋ.ಮಧುಸೂದನ್ ಆಕ್ಷೇಪ: ಮೈಸೂರು ಜಿಲ್ಲಾಧಿಕಾರಿಗೆ ಪತ್ರ
ಮೈಸೂರು

ಗೋ.ಮಧುಸೂದನ್ ಆಕ್ಷೇಪ: ಮೈಸೂರು ಜಿಲ್ಲಾಧಿಕಾರಿಗೆ ಪತ್ರ

March 2, 2019

ಮೈಸೂರು: ಮೈಸೂರು ತಾಲೂಕು ಕಸಬಾ ಹೋಬಳಿ ಕುರುಬಾರಹಳ್ಳಿಯ ಸರ್ವೆ ನಂ.4, ಆಲನಹಳ್ಳಿ ಸರ್ವೆ ನಂ.41 ಹಾಗೂ ಚೌಡಹಳ್ಳಿ ಸರ್ವೆ ನಂ. 39 ಸರ್ಕಾರಿ ಜಮೀನು (ಬಿ ಖರಾಬು) ಎಂದು 2015ರ ಮೇ 26ರಂದೇ ಅಂದಿನ ಜಿಲ್ಲಾಧಿಕಾರಿ ಘೋಷಿಸಿದ್ದಾರೆ. ಹಾಗಿದ್ದೂ ಸರ್ವೆ ನಂ. 4ರ ಜಾಗದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕಟ್ಟಡ ಸಂಕೀರ್ಣ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಶಂಕುಸ್ಥಾಪನೆ ನೆರವೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ಅವರು ಈ ಸಂಬಂಧ ಜಿಲ್ಲಾಧಿಕಾರಿಗೆ…

Translate »