Tag: G.T. Deve Gowda

ಚಾಮುಂಡೇಶ್ವರಿ ಕ್ಷೇತ್ರದಿಂದ ಆರಂಭಗೊಂಡಿತು  ಮೈಸೂರು `7 ಸ್ಟಾರ್’ ಪಟ್ಟಕ್ಕೇರುವ ಪ್ರಕ್ರಿಯೆ!
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಿಂದ ಆರಂಭಗೊಂಡಿತು ಮೈಸೂರು `7 ಸ್ಟಾರ್’ ಪಟ್ಟಕ್ಕೇರುವ ಪ್ರಕ್ರಿಯೆ!

January 10, 2021

ಮೈಸೂರು, ಜ.9(ಪಿಎಂ)- ಶುದ್ಧೀಕರಿ ಸಿದ ತ್ಯಾಜ್ಯ ನೀರು ಬಳಕೆ ಮೂಲಕ 2021ರ ಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆಯಲ್ಲಿ `ಮೈಸೂರು ನಗರ’ `7 ಸ್ಟಾರ್’ ಪಟ್ಟ ಪಡೆಯಲು ಚಾಮುಂ ಡೇಶ್ವರಿ ಕ್ಷೇತ್ರದ ಮೈಸೂರಿನ ನಿವೇದಿತಾ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾ ನವನದಿಂದ ಮಹಾ ನಗರಪಾಲಿಕೆ ಕಾರ್ಯಚಟುವಟಿಕೆ ಆರಂಭಿಸಿದೆ. ನಿವೇದಿತಾನಗರದ ಎಸ್.ಆರ್.ಸುಬ್ಬರಾವ್ ಉದ್ಯಾನವನದಲ್ಲಿ ಶುದ್ಧೀಕರಿಸಿದ ತ್ಯಾಜ್ಯ ನೀರಿನಿಂದ ಕಾರ್ಯ ನಿರ್ವಹಿಸುವ ಕಾರಂ ಜಿಗೆ ಶನಿವಾರ ಚಾಲನೆ ನೀಡಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ನಗರದ ಎಲ್ಲಾ ಕಾರಂಜಿಗಳಿಗೂ ಇದನ್ನು ವಿಸ್ತರಿ ಸಲು ಪಾಲಿಕೆ…

ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಗೆ ಶೀಘ್ರವೇ ಚಾಲನೆ
ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಗೆ ಶೀಘ್ರವೇ ಚಾಲನೆ

November 8, 2020

ಮೈಸೂರು,ನ.7(ಪಿಎಂ)- ಮೈಸೂರಿನ ಡಾ.ಬಿ.ಆರ್.ಅಂಬೇ ಡ್ಕರ್ ಭವನ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಹಿಂದಿನ ಪ್ರಸ್ತಾವನೆಗಳು ಸೇರಿದಂತೆ ಈಗಿರುವ ನ್ಯೂನತೆ ಗಳನ್ನು ಸರಿಪಡಿಸಿ ಸಂಪುಟ ಸಭೆಗೆ ಅನುಮೋದನೆಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಂಗಳೂರಿನ ವಿಕಾಸಸೌಧದಲ್ಲಿ ಶನಿವಾರ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಶನಿವಾರ ನಡೆದ ಸಭೆ ಯಲ್ಲಿ ಉಭಯ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿಮಾರ್ಣಗೊಳ್ಳುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ…

ಯಾವುದೇ ತ್ಯಾಗಕ್ಕೂ ಸಿದ್ಧ: ಜಿಟಿಡಿ
ಮೈಸೂರು

ಯಾವುದೇ ತ್ಯಾಗಕ್ಕೂ ಸಿದ್ಧ: ಜಿಟಿಡಿ

July 8, 2019

ಬೆಂಗಳೂರು: ರಾಜ್ಯದ ಹಿತದೃಷ್ಟಿಯಿಂದ ತಾವು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ತಿಳಿಸಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪಕ್ಷದ ವರಿಷ್ಠರು ಹೇಳಿದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅಥವಾ ಬೇರೆ ಯಾರನ್ನೂ ಮುಖ್ಯಮಂತ್ರಿ ಮಾಡಿದರೂ ಕೂಡ ತಾವು ಒಪ್ಪುವುದಾಗಿ ಹೇಳಿದರು. ತನಗೆ ಮತ ನೀಡಿ ಗೆಲ್ಲಿಸಿರುವ ಚಾಮುಂ ಡೇಶ್ವರಿ ಕ್ಷೇತ್ರದ ಮತದಾರರಿಗೆ ದ್ರೋಹವೆಸಗಿ ಜೆಡಿಎಸ್ ಬಿಟ್ಟು ಬಿಜೆಪಿಗೆ…

ಮೈಸೂರು ವಿಮಾನ ನಿಲ್ದಾಣದಿಂದ 2ನೇ ವಿಮಾನ ಸೇವೆ ಇಂದು ಉದ್ಘಾಟನೆ
ಮೈಸೂರು

ಮೈಸೂರು ವಿಮಾನ ನಿಲ್ದಾಣದಿಂದ 2ನೇ ವಿಮಾನ ಸೇವೆ ಇಂದು ಉದ್ಘಾಟನೆ

June 7, 2019

ಮೈಸೂರು: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಮೈಸೂರು ವಿಮಾನ ನಿಲ್ದಾಣದಿಂದ ಪ್ರಾದೇಶಿಕ ಸಂಪರ್ಕ ಯೋಜನೆ ಯಡಿಯಲ್ಲಿ ಎರಡನೇ ವಿಮಾನ ಸೇವೆಯ ಉದ್ಘಾ ಟನಾ ಕಾರ್ಯಕ್ರಮ (ಜೂನ್ 7) ಬೆಳಿಗ್ಗೆ 11 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಲ್ಲಿ ನಡೆಯಲಿದೆ. ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ ಉದ್ಘಾ ಟನೆ ಮಾಡುವರು. ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್, ಸಂಸದ ಪ್ರತಾಪ್‍ಸಿಂಹ ಅವರು ಉಪಸ್ಥಿತರಿರುವರು. ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಪುಷ್ಪಲತಾಜಗನ್ನಾಥ್, ಕೇಂದ್ರ ಸರ್ಕಾರದ…

Translate »