Tag: G.T. Devegowda

ಚಾಮುಂಡೇಶ್ವರಿ ಕ್ಷೇತ್ರದ ಪಾಲಿಕೆ ವ್ಯಾಪ್ತಿ 2 ಕೋಟಿಯ ವಿವಿಧ ಕಾಮಗಾರಿಗೆ ಸಚಿವ ಜಿಟಿಡಿ ಚಾಲನೆ
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದ ಪಾಲಿಕೆ ವ್ಯಾಪ್ತಿ 2 ಕೋಟಿಯ ವಿವಿಧ ಕಾಮಗಾರಿಗೆ ಸಚಿವ ಜಿಟಿಡಿ ಚಾಲನೆ

July 29, 2018

ಮೈಸೂರು: ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಂದಾಜು 2 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಕ್ಷೇತ್ರದ ಶಾಸಕರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ (ಜಿಟಿಡಿ) ಚಾಲನೆ ನೀಡಿದರು. ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-3ರ ವ್ಯಾಪ್ತಿಯ ವಾರ್ಡ್ ನಂ.24, 22 ಹಾಗೂ 16ರಲ್ಲಿ ಪಾಲಿಕೆ ಉಸ್ತುವಾರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೈಗೆತ್ತಿಕೊಂಡಿರುವ ಉದ್ಯಾನವನ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಜಿ.ಟಿ.ದೇವೇಗೌಡ ಗುದ್ದಲಿ ಪೂಜೆ ನೆರವೇರಿಸಿದರು. ಬೋಗಾದಿ 2ನೇ ಹಂತದಲ್ಲಿರುವ ವಿದ್ಯಾಗಣಪತಿ ದೇವಸ್ಥಾನದಲ್ಲಿ…

ಹೈಟೆನ್ಷನ್ ಲೈನ್ ಕೆಳಗೆ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಸಚಿವ ಜಿಟಿಡಿ, ಸಂಸದ ಪ್ರತಾಪ್ ಸಿಂಹ ಚಾಲನೆ
ಮೈಸೂರು

ಹೈಟೆನ್ಷನ್ ಲೈನ್ ಕೆಳಗೆ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಸಚಿವ ಜಿಟಿಡಿ, ಸಂಸದ ಪ್ರತಾಪ್ ಸಿಂಹ ಚಾಲನೆ

July 29, 2018

ಮೈಸೂರು: ಮೈಸೂರಿನ ಶಾರದಾದೇವಿನಗರ ವೃತ್ತದ ಬಳಿಯಿಂದ ಬೋಗಾದಿ ಗದ್ದಿಗೆ ರಸ್ತೆಯವರೆಗೆ ಹಾದು ಹೋಗಿರುವ ಹೈಟೆನ್ಷನ್ ಲೈನ್‍ನಡಿಯ ಉದ್ಯಾನವನವನ್ನು ಕೇಂದ್ರ ಸರ್ಕಾರದ ಅಮೃತ್ ಯೋಜನೆಯಡಿ 1 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಸಚಿವ ಜಿ.ಟಿ.ದೇವೇಗೌಡರು ಹಾಗೂ ಸಂಸದ ಪ್ರತಾಪ್ ಸಿಂಹ ಶನಿವಾರ ಚಾಲನೆ ನೀಡಿದರು. ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಪಾಲಿಕೆ ವಾರ್ಡ್ ಸಂಖ್ಯೆ 24 ಹಾಗೂ 22ರ ವ್ಯಾಪ್ತಿಯಲ್ಲಿ ಈ ಹೈಟೆನ್ಷನ್ ಲೈನ್ ಪಾರ್ಕ್ ಹಾದು ಹೋಗಿದ್ದು, ಶಾರದಾದೇವಿನಗರದ ವೃತ್ತದ ಬಳಿ ಸಚಿವರು ಗುದ್ದಲಿ ನೆರವೇರಿಸಿದರು. ಕೇಂದ್ರ…

ಸಚಿವರಾದ ಜಿಟಿಡಿ, ಮಹೇಶ್ ಪ್ರಶಂಸಿಸಿದ ಭಗವಾನ್
ಮೈಸೂರು

ಸಚಿವರಾದ ಜಿಟಿಡಿ, ಮಹೇಶ್ ಪ್ರಶಂಸಿಸಿದ ಭಗವಾನ್

July 27, 2018

ಮೈಸೂರು: ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಚಿಂತಕ ಪ್ರೊ.ಕೆ.ಎಸ್.ಭಗವಾನ್ ಪ್ರಶಂಸೆ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಿಂದ ಹೆಚ್ಚು ಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾದ ಜಿ.ಟಿ.ದೇವೇಗೌಡ ಅವರು ಉನ್ನತ ಶಿಕ್ಷಣ ಸಚಿವ ಖಾತೆ ವಹಿಸಿಕೊಳ್ಳಲು ಆರಂಭದಲ್ಲಿ ಹಿಂಜರಿದಿದ್ದರು. ಆದರೆ ಇದೀಗ ಉತ್ತಮವಾಗಿ ಖಾತೆ ನಿಭಾಯಿಸುತ್ತಿದ್ದು,…

ಫಾಲ್ಕನ್ ಟೈರ್ಸ್ ಪುನರಾರಂಭ ಪ್ರಯತ್ನ
ಮೈಸೂರು

ಫಾಲ್ಕನ್ ಟೈರ್ಸ್ ಪುನರಾರಂಭ ಪ್ರಯತ್ನ

July 25, 2018

ಸರ್ಕಾರದ ಆಸಕ್ತಿಯ ಬಗ್ಗೆ ಕಾರ್ಮಿಕ ಸಂಘಟನೆಗೆ ಸಚಿವರಾದ ಜಾರ್ಜ್, ಜಿಟಿಡಿ ವಿವರಣೆ ಮೈಸೂರು: ಪ್ರಮೋಟರ್ ಕರೆತಂದು ಮೈಸೂರಿನ ಕೆಆರ್‌ಎಸ್‌ ರಸ್ತೆಯಲ್ಲಿರುವ ಫಾಲ್ಕನ್ ಕಾರ್ಖಾನೆಯನ್ನು ಪುನರಾರಂಭಿಸಲು ಸರ್ಕಾರ ಆಸಕ್ತಿ ವಹಿಸಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಇಂದಿಲ್ಲಿ ಕಾರ್ಮಿಕ ಸಂಘಟನೆ ಮುಖಂಡ ರಿಗೆ ಭರವಸೆ ನೀಡಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅವರು ಕಾರ್ಖಾನೆ ಕಾರ್ಮಿಕ ಸಂಘದ ಪದಾಧಿಕಾರಿಗಳು, ಸಿಪಿಐ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ಶೇಷಾದ್ರಿ, ಕಾರ್ಖಾನೆ ಆಡಳಿತ…

ಸಾಲಮನ್ನಾ ಯೋಜನೆ ಒಕ್ಕಲಿಗರಿಗೆ ಮಾತ್ರ ಅನ್ವಯಿಸಲ್ಲ
ಮಂಡ್ಯ

ಸಾಲಮನ್ನಾ ಯೋಜನೆ ಒಕ್ಕಲಿಗರಿಗೆ ಮಾತ್ರ ಅನ್ವಯಿಸಲ್ಲ

July 21, 2018

ರಾಜ್ಯದ ಎಲ್ಲಾ ವರ್ಗದ ರೈತರನ್ನು ಸಾಲ ಮುಕ್ತರನ್ನಾಗಿಸಲು ಬದ್ಧ ಆತ್ಮಹತ್ಯೆಗೆ ಶರಣಾಗದಿರಲು ಸಿಎಂ ಮನವಿ ಮಂಡ್ಯ: ಸಾಲ ಮನ್ನಾ ಯೋಜನೆ ಒಕ್ಕಲಿಗ ಜನಾಂಗಕ್ಕೆ ಮಾತ್ರ ಅನ್ವಯಿ ಸುವುದಿಲ್ಲ. ಎಲ್ಲಾ ವರ್ಗದ ರೈತ ರಿಗೂ ಸಲ್ಲುತ್ತದೆ. ಆದರೆ ಮಾಧ್ಯಮಗಳು ಮತ್ತು ವಿರೋಧಿಗಳು ಜನರ ದಿಕ್ಕು ತಪ್ಪಿಸುತ್ತಿ ದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಕೃತಜ್ಞತಾ ಸಮಾವೇಶ ದಲ್ಲಿ ಮಾತನಾಡಿದ ಅವರು, ಕೇವಲ ಒಕ್ಕಲಿಗರ ಸಾಲ ಮನ್ನಾ ಮಾಡಲಾಗಿದೆ ಎಂಬ…

ಮಹಾರಾಣಿ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ
ಮೈಸೂರು

ಮಹಾರಾಣಿ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ

July 19, 2018

ಕಾಲೇಜಿನಲ್ಲಿ ಇ-ಟಾಯ್ಲೆಟ್, ಆವರಣದಲ್ಲಿ ಬೆಂಚ್ ಅಳವಡಿಸಲು ಸೂಚನೆ ಮೈಸೂರು: ನಮ್ಮ ಕಾಲೇಜಿನಲ್ಲಿ ಶೌಚಾಲಯ ಸರಿಯಿಲ್ಲ.. ಕುಡಿಯುವ ನೀರಿಲ್ಲ.. ಕೊಠಡಿ ಕೊರತೆ, ಸ್ಮಾರ್ಟ್ ಕ್ಲಾಸ್ ಸರಿಯಾಗಿ ನಡೆಯುತ್ತಿಲ್ಲ… ಬಸ್ ಪಾಸ್ ಇಲ್ಲ… ವಿಶ್ರಾಂತಿ ಕೊಠಡಿಯೂ ಇಲ್ಲ.. ಒಟ್ಟಾರೆ ಹೆಣ್ಣು ಮಕ್ಕಳು ತುಂಬಾ ತೊಂದರೆ ಅನುಭವಿಸುತ್ತಿದ್ದೇವೆ…. ಮೈಸೂರಿನ ಪ್ರತಿಷ್ಠಿತ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಕೇಳಿ ಬಂದ ವ್ಯಾಪಕ ದೂರುಗಳ ಹಿನ್ನೆಲೆ ಯಲ್ಲಿ ಕಾಲೇಜಿಗೆ ಇಂದು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರಿಗೆ ವಿದ್ಯಾರ್ಥಿನಿಯರು ದೂರಿನ…

ಜಿಟಿಡಿ ಮಹತ್ವಾಕಾಂಕ್ಷಿ ಹಳೆ ಉಂಡವಾಡಿ ಕುಡಿಯುವ ನೀರು ಯೋಜನೆಗೆ ಬಜೆಟ್‍ನಲ್ಲಿ ಮೊದಲ ಹಂತವಾಗಿ 50 ಕೋಟಿ
ಮೈಸೂರು

ಜಿಟಿಡಿ ಮಹತ್ವಾಕಾಂಕ್ಷಿ ಹಳೆ ಉಂಡವಾಡಿ ಕುಡಿಯುವ ನೀರು ಯೋಜನೆಗೆ ಬಜೆಟ್‍ನಲ್ಲಿ ಮೊದಲ ಹಂತವಾಗಿ 50 ಕೋಟಿ

July 6, 2018

ಮೈಸೂರು: ಮೈಸೂರು ನಗರ ಮತ್ತು ತಾಲೂಕಿನ 92 ಹಳ್ಳಿಗಳಿಗೆ ನದಿ ಮೂಲದಿಂದ ಶಾಶ್ವತ ಕುಡಿಯುವ ನೀರು ಒದಗಿಸುವ ಹಳೇ ಉಂಡವಾಡಿ ಬಳಿ ಕಾವೇರಿ ನದಿ ಯಿಂದ ಹೆಚ್ಚುವರಿ ಯಾಗಿ 300 ಎಂ.ಎಲ್.ಡಿ. ನೀರನ್ನು ಸರಬರಾಜು ಮಾಡುವ ಯೋಜನೆಗೆ ಪ್ರಾರಂಭಿಕವಾಗಿ ಬಜೆಟ್‍ನಲ್ಲಿ 50 ಕೋಟಿ ಹಣ ವನ್ನು ಘೋಷಣೆ ಮಾಡಲಾಗಿದೆ. ಇದಕ್ಕಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇ ಗೌಡರು ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ. 2006 ರಲ್ಲಿ ಜಿಟಿಡಿ ಅವರ ಕೋರಿಕೆಯಂತೆ ಅಂದೂ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು…

ಸಚಿವ ಜಿ.ಟಿ.ದೇವೇಗೌಡ ಮಹತ್ವಾಕಾಂಕ್ಷೆಯ ಉಂಡುವಾಡಿ ಕುಡಿಯುವ ನೀರು ಯೋಜನೆ ಬಜೆಟ್‍ನಲ್ಲಿ ಪ್ರಸ್ತಾಪ ನಿರೀಕ್ಷೆ
ಮೈಸೂರು

ಸಚಿವ ಜಿ.ಟಿ.ದೇವೇಗೌಡ ಮಹತ್ವಾಕಾಂಕ್ಷೆಯ ಉಂಡುವಾಡಿ ಕುಡಿಯುವ ನೀರು ಯೋಜನೆ ಬಜೆಟ್‍ನಲ್ಲಿ ಪ್ರಸ್ತಾಪ ನಿರೀಕ್ಷೆ

July 4, 2018

ಮೈಸೂರು:  ಮೈಸೂರು ನಗರ ಸೇರಿದಂತೆ ಸಮೀಪದ ಹಲವು ಗ್ರಾಮ ಗಳಿಗೆ ಕುಡಿಯುವ ನೀರು ಪೂರೈಸುವ ಉಂಡುವಾಡಿ ಬಳಿಯ ಉದ್ದೇಶಿತ ಯೋಜನೆ, ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಸೇರ್ಪಡೆಯಾಗುವ ನಿರೀಕ್ಷೆ ಇದೆ. ಈ ಮಹತ್ವದ ಯೋಜನೆ ಅನುಷ್ಠಾನ ಕ್ಕಾಗಿ ಹಿಂದಿನಿಂದಲೂ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರ ಒತ್ತಾಸೆ ಮೇರೆಗೆ, ಬಜೆಟ್‍ನಲ್ಲಿ ಸೇರ್ಪಡೆಯಾಗಿದೆ. ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಜು.5ರಂದು ಮಂಡಿಸಲಿರುವ ಬಜೆಟ್ ನಲ್ಲಿ ಯೋಜನೆ ಸಂಬಂಧ ಪ್ರಸ್ತಾಪಿಸ ಲಿದ್ದಾರೆ…

ವಿಜ್ಞಾನ-ತಂತ್ರಜ್ಞಾನದಲ್ಲಿ ಸಾಧನೆ ಆಗಿದ್ದರೂ ಉನ್ನತ ಶಿಕ್ಷಣ ಪಡೆಯುವರ ಸಂಖ್ಯೆ ಕಡಿಮೆ ಉನ್ನತ ಶಿಕ್ಷಣ ಸಚಿವ ಜಿಟಿಡಿ ವಿಷಾದ
ಮೈಸೂರು

ವಿಜ್ಞಾನ-ತಂತ್ರಜ್ಞಾನದಲ್ಲಿ ಸಾಧನೆ ಆಗಿದ್ದರೂ ಉನ್ನತ ಶಿಕ್ಷಣ ಪಡೆಯುವರ ಸಂಖ್ಯೆ ಕಡಿಮೆ ಉನ್ನತ ಶಿಕ್ಷಣ ಸಚಿವ ಜಿಟಿಡಿ ವಿಷಾದ

June 30, 2018

ಬೆಳಗಾವಿ ವಿಟಿಯು ಸಂಸ್ಥಾಪನಾ ದಿನಾಚರಣೆ ಬೆಳಗಾವಿ: ದೇಶದಲ್ಲಿ ವಿಜ್ಞಾನ-ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಯಾಗಿದ್ದರೂ ಶೇ.25ರಷ್ಟು ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು, ಆಸಕ್ತ ಪ್ರತಿಯೊಬ್ಬ ವಿದ್ಯಾರ್ಥಿಗೂ ಉನ್ನತ ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸಿಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇದಕ್ಕೆ ಪ್ರಾಂಶುಪಾಲರು, ಪ್ರಾಧ್ಯಾಪಕರ ಸಹಕಾರವೂ ಬಹಳ ಮುಖ್ಯ ಎಂದು ಹೇಳಿದರು. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ(ವಿಟಿಯು)ದ 20ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉನ್ನತ ಶಿಕ್ಷಣ ಸಚಿವನಾಗಿ ಜವಾಬ್ದಾರಿ…

ಉಂಡುವಾಡಿಯಿಂದ ಮೈಸೂರಿಗೆ ಕುಡಿಯುವ ನೀರು ಸರಬರಾಜು ಯೋಜನೆ ಬಜೆಟ್‍ನಲ್ಲಿ ಪ್ರಸ್ತಾಪ ಸಾಧ್ಯತೆ
ಮೈಸೂರು

ಉಂಡುವಾಡಿಯಿಂದ ಮೈಸೂರಿಗೆ ಕುಡಿಯುವ ನೀರು ಸರಬರಾಜು ಯೋಜನೆ ಬಜೆಟ್‍ನಲ್ಲಿ ಪ್ರಸ್ತಾಪ ಸಾಧ್ಯತೆ

June 25, 2018

ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಅಧಿಕಾರಿಗಳ ಸಭೆ ಮೈಸೂರು: ಮೈಸೂರು ನಗರ ಸೇರಿದಂತೆ ಸಮೀಪದ ಹಲವು ಗ್ರಾಮ ಗಳಿಗೆ ಕುಡಿಯುವ ನೀರು ಪೂರೈಸುವ ಉಂಡುವಾಡಿ ಬಳಿಯ ಉದ್ದೇ ಶಿತ ಯೋಜನೆ ಯನ್ನು ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಸೇರ್ಪಡೆಮಾಡಿ, ಅನುದಾನ ಕಾಯ್ದಿರಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಇಂದು ಸಂಬಂಧಪಟ್ಟ ಅಧಿ ಕಾರಿಗಳು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಹಾತ್ವಾಕಾಂಕ್ಷೆಯ ಯೋಜನೆ ಅನುಷ್ಠಾನಕ್ಕಾಗಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು, ಹಿಂದಿನ ಕಾಂಗ್ರೆಸ್ ಸರ್ಕಾರದ…

1 2 3 4 5
Translate »