Tag: Ganabharathi

ಆರ್ಟಿಕ್ಯುಲೇಟ್ ನೃತ್ಯೋತ್ಸವ ವಿಶೇಷ ಸಂಭ್ರಮ-25: ಜೂ.17ರಂದು ಹಿರಿಯ ಕಲಾವಿದರಿಂದ ಅಭಿನಯಪೂರಕ ನೃತ್ಯ ಪ್ರದರ್ಶನ
ಮೈಸೂರು

ಆರ್ಟಿಕ್ಯುಲೇಟ್ ನೃತ್ಯೋತ್ಸವ ವಿಶೇಷ ಸಂಭ್ರಮ-25: ಜೂ.17ರಂದು ಹಿರಿಯ ಕಲಾವಿದರಿಂದ ಅಭಿನಯಪೂರಕ ನೃತ್ಯ ಪ್ರದರ್ಶನ

June 13, 2018

ಮೈಸೂರು: ಮೈಸೂರು ಬಿ.ನಾಗರಾಜ್‍ರವರಿಂದ ಸಂಯೋಜನೆ ಗೊಂಡಿರುವ ಆರ್ಟಿಕ್ಯುಲೇಟ್ ಫೆಸ್ಟಿವಲ್ (ನೃತ್ಯೋತ್ಸವ) ನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ರಮಾಬಾಯಿ ಗೋವಿಂದರಾವ್ ಭವನ, ವೀಣೆ ಶೇಷಣ್ಣ ಭವನದ ಪಕ್ಕ, ಗಾನಭಾರತಿ ಆವರಣದಲ್ಲಿ ಏರ್ಪಡಿಸಲಾಗಿದೆ. ಈ ಉತ್ಸವದಲ್ಲಿ ಮೂರು ಮಂದಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಿರಿಯ ಶಾಸ್ತ್ರೀಯ ನೃತ್ಯ ಕಲಾಕಾರರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಮೆರುಗನ್ನು ನೀಡಲಿದ್ದಾರೆ. ಈ ನೃತ್ಯ ಸರಣಿಯ 25ನೆಯ ನೃತ್ಯೋತ್ಸವವು ಜೂ.17 ಭಾನುವಾರದಂದು ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಆರ್ಟಿಕ್ಯುಲೇಟ್ ನೃತ್ಯೋತ್ಸವದಲ್ಲಿ ಕಳೆದೆರಡು ವರ್ಷಗಳಿಂದ ನಿರಂತರವಾಗಿ ಸುಮಾರು…

ಹಳೆ ಮೈಸೂರು ಪ್ರಾಂತ್ಯದಲ್ಲಿ ಹಿಂದೂಸ್ತಾನಿ ಸಂಗೀತ ನೆಲೆಯೂರಲು ಪ್ರೊ.ಬಿ.ಸೋಮಶೇಖರ್ ಕೊಡುಗೆಯೂ ಇದೆ
ಮೈಸೂರು

ಹಳೆ ಮೈಸೂರು ಪ್ರಾಂತ್ಯದಲ್ಲಿ ಹಿಂದೂಸ್ತಾನಿ ಸಂಗೀತ ನೆಲೆಯೂರಲು ಪ್ರೊ.ಬಿ.ಸೋಮಶೇಖರ್ ಕೊಡುಗೆಯೂ ಇದೆ

June 10, 2018

ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕೃತ ಪಂ.ಇಂದೂಧರ ನಿರೋಡಿ ಅಭಿಮತ ಮೈಸೂರು: ಹಿಂದೂಸ್ತಾನಿ ಸಂಗೀತ ಹಳೆ ಮೈಸೂರು ಪ್ರಾಂತ್ಯದಲ್ಲಿ ನೆಲೆಯೂರಲು ಸಪ್ತಸ್ವರ ಬಳಗದಲ್ಲಿ ಒಬ್ಬರಾಗಿದ್ದ ಪ್ರೊ.ಬಿ.ಸೋಮಶೇಖರ್ ಅವರ ಕೊಡುಗೆಯೂ ಇದೆ ಎಂದು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕೃತ ಪಂ.ಇಂದೂಧರ ನಿರೋಡಿ ಅಭಿಪ್ರಾಯಪಟ್ಟರು. ಕುವೆಂಪುನಗರದ ಗಾನಭಾರತಿ ಸಭಾಂಗಣದಲ್ಲಿ ಸಪ್ತಸ್ವರ ಬಳಗ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ `ಪ್ರೊ.ಬಿ.ಸೋಮಶೇಖರ್ ಅವರ ನೆನಪಿನ ಸಂಗೀತ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕಳೆದ ನಲ್ವತ್ತು ವರ್ಷಗಳ ಹಿಂದೆ ಹಿಂದೂಸ್ತಾನಿ ಸಂಗೀತ ಕೇವಲ ಮೈಸೂರು ದಸರಾ…

Translate »