ಮೈಸೂರು: ಮೈಸೂರು ಬಿ.ನಾಗರಾಜ್ರವರಿಂದ ಸಂಯೋಜನೆ ಗೊಂಡಿರುವ ಆರ್ಟಿಕ್ಯುಲೇಟ್ ಫೆಸ್ಟಿವಲ್ (ನೃತ್ಯೋತ್ಸವ) ನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ರಮಾಬಾಯಿ ಗೋವಿಂದರಾವ್ ಭವನ, ವೀಣೆ ಶೇಷಣ್ಣ ಭವನದ ಪಕ್ಕ, ಗಾನಭಾರತಿ ಆವರಣದಲ್ಲಿ ಏರ್ಪಡಿಸಲಾಗಿದೆ. ಈ ಉತ್ಸವದಲ್ಲಿ ಮೂರು ಮಂದಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಿರಿಯ ಶಾಸ್ತ್ರೀಯ ನೃತ್ಯ ಕಲಾಕಾರರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಮೆರುಗನ್ನು ನೀಡಲಿದ್ದಾರೆ. ಈ ನೃತ್ಯ ಸರಣಿಯ 25ನೆಯ ನೃತ್ಯೋತ್ಸವವು ಜೂ.17 ಭಾನುವಾರದಂದು ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಆರ್ಟಿಕ್ಯುಲೇಟ್ ನೃತ್ಯೋತ್ಸವದಲ್ಲಿ ಕಳೆದೆರಡು ವರ್ಷಗಳಿಂದ ನಿರಂತರವಾಗಿ ಸುಮಾರು…
ಮೈಸೂರು
ಹಳೆ ಮೈಸೂರು ಪ್ರಾಂತ್ಯದಲ್ಲಿ ಹಿಂದೂಸ್ತಾನಿ ಸಂಗೀತ ನೆಲೆಯೂರಲು ಪ್ರೊ.ಬಿ.ಸೋಮಶೇಖರ್ ಕೊಡುಗೆಯೂ ಇದೆ
June 10, 2018ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕೃತ ಪಂ.ಇಂದೂಧರ ನಿರೋಡಿ ಅಭಿಮತ ಮೈಸೂರು: ಹಿಂದೂಸ್ತಾನಿ ಸಂಗೀತ ಹಳೆ ಮೈಸೂರು ಪ್ರಾಂತ್ಯದಲ್ಲಿ ನೆಲೆಯೂರಲು ಸಪ್ತಸ್ವರ ಬಳಗದಲ್ಲಿ ಒಬ್ಬರಾಗಿದ್ದ ಪ್ರೊ.ಬಿ.ಸೋಮಶೇಖರ್ ಅವರ ಕೊಡುಗೆಯೂ ಇದೆ ಎಂದು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕೃತ ಪಂ.ಇಂದೂಧರ ನಿರೋಡಿ ಅಭಿಪ್ರಾಯಪಟ್ಟರು. ಕುವೆಂಪುನಗರದ ಗಾನಭಾರತಿ ಸಭಾಂಗಣದಲ್ಲಿ ಸಪ್ತಸ್ವರ ಬಳಗ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ `ಪ್ರೊ.ಬಿ.ಸೋಮಶೇಖರ್ ಅವರ ನೆನಪಿನ ಸಂಗೀತ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕಳೆದ ನಲ್ವತ್ತು ವರ್ಷಗಳ ಹಿಂದೆ ಹಿಂದೂಸ್ತಾನಿ ಸಂಗೀತ ಕೇವಲ ಮೈಸೂರು ದಸರಾ…