Tag: Geetha Mahadevaprasad

ತೆರಕಣಾಂಬಿ ತಾಪಂ ಉಪಚುನಾವಣೆ: ಕಾಂಗ್ರೆಸ್ ಗೆಲುವಿಗೆ ಶ್ರಮಿಸಲು ಮನವಿ
ಚಾಮರಾಜನಗರ

ತೆರಕಣಾಂಬಿ ತಾಪಂ ಉಪಚುನಾವಣೆ: ಕಾಂಗ್ರೆಸ್ ಗೆಲುವಿಗೆ ಶ್ರಮಿಸಲು ಮನವಿ

October 26, 2018

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ತಾಪಂ ಕ್ಷೇತ್ರಕ್ಕೆ ಭಾನುವಾರ ನಡೆಯಲಿರುವ ಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ನೀಡುವುದರೊಂದಿಗೆ ಜಯಶಾಲಿಯನ್ನಾಗಿ ಸಬೇಕು ಎಂದು ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್ ಹೇಳಿದರು. ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ತಾಲೂಕು ಪಂಚಾಯಿತಿ ಕ್ಷೇತ್ರದ ಉಪ ಚುನಾವಣೆ ಸಂಬಂಧ ಕಾಂಗ್ರೆಸ್ ಆಯೋ ಜಿಸಿದ್ದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ತಮ್ಮ ಪತಿ ದಿ.ಹೆಚ್.ಎಸ್. ಮಹದೇವಪ್ರಸಾದ್ ಹಾಗೂ ತಾವು ಕ್ಷೇತ್ರ ವನ್ನು ಮಾದರಿಯಾಗಿಸಲು ಶ್ರಮಿಸಿದ್ದು ತೆರ ಕಣಾಂಬಿಯ ಉಪ ಚುನಾವಣೆಯಲ್ಲಿ ಜನತೆ ಕೈ ಹಿಡಿಯಬೇಕು ಎಂದರು….

Translate »