Tag: Gonikoppal

ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು
ಕೊಡಗು

ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು

August 2, 2018

ಗೋಣಿಕೊಪ್ಪಲು: ಮನೆ ಕೆಲಸ ಮಾಡುತ್ತಿದ್ದ ಸಂದರ್ಭ ವಿದ್ಯುತ್ ತಂತಿಗೆ ಕಬ್ಬಿಣದ ಕಂಬಿ ತಗುಲಿ ಕಾರ್ಮಿಕ ಸಾವನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ರಾಯಚೂರುವಿನ ವರುಣಕೋಡು ಗ್ರಾಮದ ಯಮನೂರು (25) ಮೃತ ಕಾರ್ಮಿಕ. ಮನೆ ನಿರ್ಮಾಣ ಸಂಧರ್ಭ ಕಬ್ಬಿಣದ ಕಂಬಿ ಮೇಲೆತ್ತುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಸೆಸ್ಕ್ ಜೆಇ ಕೃಷ್ಣಕುಮಾರ್, ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ್ ಬೇಟಿ ನೀಡಿ ಪರಿ ಶೀಲನೆ ನಡೆಸಿದರು. ಪಟ್ಟಣದ ಉಮಾಮಹೇಶ್ವರಿ ದೇವಸ್ತಾನದ ಎದುರಿನಲ್ಲಿ ರಾಧ ಕೃಷ್ಣ ಎಂಬುವವರಿಗೆ ಸೇರಿದ ಮನೆ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗ…

ಜೆಡಿಎಸ್ ಮುಖಂಡರಿಂದ ಸಾ.ರಾ.ಮಹೇಶ್ ಭೇಟಿ
ಕೊಡಗು

ಜೆಡಿಎಸ್ ಮುಖಂಡರಿಂದ ಸಾ.ರಾ.ಮಹೇಶ್ ಭೇಟಿ

August 2, 2018

ಗೋಣಿಕೊಪ್ಪಲು: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ರಾಜ್ಯ ಪ್ರವಾಸೋದ್ಯಮ ಮತ್ತು ರೇಷ್ಮೆ ಖಾತೆಯ ಸಚಿವ ಸಾ.ರಾ. ಮಹೇಶ್‍ಅವರನ್ನು ಜೆಡಿಎಸ್‍ನ ಮುಖಂಡ ರಾದ ಮೇರಿಯಂಡ ಸಂಕೇತ್ ಪೂವಯ್ಯ ನೇತೃತ್ವದಲ್ಲಿ ಭೇಟಿ ಮಾಡಿ ಶುಭ ಕೋರಿದರು. ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಳ್ಳುತ್ತಿದ್ದಂತೆ ಬೆಂಗಳೂರಿ ನಲ್ಲಿರುವ ಸಚಿವರ ಅಧಿಕೃತ ನಿವಾಸಕ್ಕೆ ತೆರಳಿದ ಕೊಡಗು ಜಿಲ್ಲಾ ಜಾತ್ಯತೀತಾ ಜನತಾದಳದ ಮುಖಂಡರ ತಂಡ ಭೇಟಿ ಮಾಡಿ ಜಿಲ್ಲೆಯ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು. ಮುಖ್ಯಮಂತ್ರಿ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ 100…

ಶಿಕ್ಷಣ ಸಂಸ್ಥೆಗಳ ಬಳಿ ಗಾಂಜಾ ನಿಷೇಧಕ್ಕೆ ಸೂಚನೆ
ಕೊಡಗು

ಶಿಕ್ಷಣ ಸಂಸ್ಥೆಗಳ ಬಳಿ ಗಾಂಜಾ ನಿಷೇಧಕ್ಕೆ ಸೂಚನೆ

July 31, 2018

ಗೋಣಿಕೊಪ್ಪಲು: ಶಿಕ್ಷಣ ಸಂಸ್ಥೆಗಳ ಸಮೀಪ ಗಾಂಜಾ ಮಾರಾಟ ಯಥೇಚ್ಚವಾಗಿ ನಡೆಯುತ್ತಿರುವುದನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಮುಂದಾಗುವಂತೆ ಶಾಸಕ ಕೆ. ಜಿ. ಬೋಪಯ್ಯ ಸೂಚನೆ ನೀಡಿದರು. ಪೊನ್ನಂಪೇಟೆ ಸಾಮಥ್ರ್ಯಸೌಧದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಗಾಂಜಾ ಮಾರಾಟ ತಡೆ ಗಟ್ಟಲು ಪೊಲೀಸ್ ಇಲಾಖೆ ಮುಂದಾಗ ಬೇಕು. ಗಾಂಜಾ ಮಾರಾಟ ಹಾಗೂ ಸೇವನೆ ಬಗೆಗಿನ ಇರುವ ಕಾನೂನು ಕ್ರಮವನ್ನು ಜರುಗಿಸಬೇಕು ಎಂದರು. ವಿರಾಜಪೇಟೆ ತಹಶೀಲ್ದಾರ್ ಕಚೇರಿಯಲ್ಲಿ ಹಳೆಯ ಅಧಿಕಾರಿಗಳೇ ತಹಸೀಲ್ದಾರ್ ರೀತಿಯಲ್ಲಿ ಸಾರ್ವಜನಿಕರೊಂದಿಗೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ…

ಕಾಡಾನೆ ದಾಳಿಗೆ ಕಾರ್ಮಿಕ ಬಲಿ
ಕೊಡಗು

ಕಾಡಾನೆ ದಾಳಿಗೆ ಕಾರ್ಮಿಕ ಬಲಿ

July 31, 2018

ಗೋಣಿಕೊಪ್ಪಲು: ಕಾಡಾನೆ ದಾಳಿಗೆ ಕಾರ್ಮಿಕ ಬಲಿಯಾಗಿರುವ ಘಟನೆ ನಾಗರಹೊಳೆ ರಕ್ಷಿತಾರಣ್ಯದ ಹುಲಿ ಸಂರಕ್ಷಿತ ವಲಯದಲ್ಲಿ ನಡೆದಿದೆ. ಗೋಣಿಗದ್ದೆ ಹಾಡಿಯ ತಿಮ್ಮಯ್ಯ (30) ಮೃತ ಕಾರ್ಮಿಕ. ಭಾನುವಾರ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆನೆ ದಾಳಿ ನಡೆಸಿದೆ. ದಾಳಿಯಿಂದ ತಿಮ್ಮಯ್ಯ ಸ್ಥಳದ ಲ್ಲಿಯೇ ಮೃತಪಟ್ಟಿದ್ದು, ಸೋಮವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ನಾಗರಹೊಳೆ ಎಸಿಎಫ್ ಪೌಲ್ ಅಂಥೋನಿ, ಆರ್‍ಎಫ್‍ಒ ಅರವಿಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಟ್ಟ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಕುಟ್ಟ ಸಮುದಾಯ…

ಕುಟ್ಟ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ
ಕೊಡಗು

ಕುಟ್ಟ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ

July 30, 2018

ಗೋಣಿಕೊಪ್ಪಲು: ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಪುರುಷ ಶವ ಪತ್ತೆಯಾಗಿದ್ದು, ವಾರಸುದಾರರು ಇದ್ದಲ್ಲಿ ಕುಟ್ಟ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಿದೆ. ಅಲ್ಲಿನ ಕೇಂಬುಕೊಲ್ಲಿ ಸಮೀಪದ ಫೈತ್ ಎಸ್ಟೇಟ್ ದಾರಿಯ ಚರಂಡಿಯಲ್ಲಿ ನಿತ್ರಾಣ ಗೊಂಡು ಬಿದ್ದಿದ್ದರು. ಇವರನ್ನು ಕುಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಥಳೀಯ ಪೊಲೀಸರು ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಜು.25 ರಂದು ಮೃತಪಟ್ಟಿದ್ದಾರೆ. ಮೃತ ದೇಹವನ್ನು ಅಲ್ಲಿನ ಶವಾಗಾರದಲ್ಲಿ ಇಡಲಾಗಿದೆ. 59 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 5 ಅಡಿ ಎತ್ತರ ಇದ್ದಾರೆ. ನಿತ್ರಾಣಗೊಂಡು…

ಪೊನ್ನಂಪೇಟೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ: ‘ಕರುಣಾಸಿಂಧು ಶ್ರೀರಾಮಕೃಷ್ಣ ಪರಮಹಂಸ’ ಕೊಡವ ಭಾಷೆ ಪುಸ್ತಕ ಲೋಕಾರ್ಪಣೆ
ಕೊಡಗು

ಪೊನ್ನಂಪೇಟೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ: ‘ಕರುಣಾಸಿಂಧು ಶ್ರೀರಾಮಕೃಷ್ಣ ಪರಮಹಂಸ’ ಕೊಡವ ಭಾಷೆ ಪುಸ್ತಕ ಲೋಕಾರ್ಪಣೆ

July 29, 2018

ಗೋಣಿಕೊಪ್ಪಲು:  ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದಲ್ಲಿ ಗುರುಪೂರ್ಣಿವ ದಿನಾಚರಣೆ ಯಶಸ್ವಿಯಾಗಿ ಜರುಗಿತು. ಮೈಸೂರಿನ ಬೇಲೂರು ಮಠದ ಟ್ರಸ್ಟಿ ಸ್ವಾಮಿ ಮುಕ್ತಿ ನಂದಾಜೀ ಮಹಾರಾಜ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಆಶ್ರಮದ ಸಭಾಂಗಣದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತ ರನ್ನು ಉದ್ದೇಶಿಸಿ ಮಾತನಾಡಿದ ಸ್ವಾಮಿ ಮುಕ್ತಿನಂದಾಜೀ ಮಹಾರಾಜ್ ಅವರು, ಇಂದು ಆದ್ಯಾತ್ಮಿಕ ಬೆಳವಣಿಗೆ ಕಡಿಮೆಯಾಗುತ್ತಿದೆ ಭಗವಂತನಲ್ಲಿ ನಂಬಿಕೆ ಇಡಬೇಕಾಗಿದೆ. ರಾಮಕೃಷ್ಣ ಪರಮಹಂಸರ ಜೀವನ ಮತ್ತು ಸಂದೇಶವನ್ನು ಎಲ್ಲರೂ ತಿಳಿದುಕೊಳ್ಳಬೇಕು. ಎಲ್ಲಾ ಧರ್ಮದ ಸಂಸ್ಕೃತಿಗೆ ತನ್ನದೇ ಆದ…

ವಿವಿಧೆಡೆ ಕಾರ್ಗಿಲ್ ವಿಜಯೋತ್ಸವ ಆಚರಣೆ
ಕೊಡಗು

ವಿವಿಧೆಡೆ ಕಾರ್ಗಿಲ್ ವಿಜಯೋತ್ಸವ ಆಚರಣೆ

July 27, 2018

ವಿರಾಜಪೇಟೆ:  ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ವಿರಾಜಪೇಟೆ ಸ್ಟೇಟ್ ಬ್ಯಾಂಕ್ ಎದುರಿನಲ್ಲಿರುವ ಯೋಧರ ಸ್ಮಾರಕಕ್ಕೆ ಸ್ಥಳೀಯ ಶಾಸಕ ಕೆ.ಜಿ.ಬೋಪಯ್ಯ ಅವರು, ದೇಶಕ್ಕಾಗಿ ಹೋರಾಡಿ ಹುತಾತ್ಮರಾದ ಯೋಧರಿಗೆ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚೇಂದ್ರಿ ಮಾಡ ಗಣೇಶ್ ನಂಜಪ್ಪ, ಜ.ತಿಮ್ಮಯ್ಯ ಹಾಗೂ ಜ.ಕಾರ್ಯಪ್ಪ, ಫೋರಮ್ ಅಧ್ಯಕ್ಷ ಕರ್ನಲ್ ಸುಬ್ಬಯ್ಯ, ಕರ್ನಲ್ ಭರತ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ.ಜೀವನ್, ತಾಲೂಕು ತಹಶೀ ಲ್ದಾರ್ ಆರ್.ಗೋವಿಂದರಾಜು, ಎಸ್‍ಬಿಐ ಬ್ಯಾಂಕ್‍ನ ವ್ಯವಸ್ಥಾಪಕ ರಮೇಶ್ ಭಟ್, ಕಾಫಿ ಮಂಡಳಿ…

ಸಂಕೇತ್ ರಾಜೀನಾಮೆ ಅಂಗೀಕರಿಸದಿರಲು ಆಗ್ರಹ
ಕೊಡಗು

ಸಂಕೇತ್ ರಾಜೀನಾಮೆ ಅಂಗೀಕರಿಸದಿರಲು ಆಗ್ರಹ

July 25, 2018

ಗೋಣಿಕೊಪ್ಪಲು: ಕೊಡಗು ಜಿಲ್ಲಾ ಜೆಡಿಎಸ್‍ನ ಜಿಲ್ಲಾಧ್ಯಕ್ಷ ಮೇರಿ ಯಂಡ ಸಂಕೇತ್ ಪೂವಯ್ಯ ಕೊಡಗು ಜಿಲ್ಲೆಯ ಜಾತ್ಯಾತೀತ ಜನತಾದಳ ಪಕ್ಷದ ಆಸ್ತಿ ಎಂದು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅಜ್ಜಮಾಡ ಮುತ್ತಮ್ಮ ಬಣ್ಣಿಸಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ವಿಚಾ ರದಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ರುವ ಅವರು, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನೀಡಿ ರುವ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಪಕ್ಷದ ವರಿಷ್ಠರು ಅಂಗೀ ಕರಿಸಬಾರದು. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರ ಪಡೆ ಇವರ ಬೆನ್ನ ಹಿಂದೆ ಇದೆ. ಅಧಿಕಾರದ ಆಸೆಗಾಗಿ…

ಗೊಂದಲದ ಗೂಡಾದ ಜೆಡಿಎಸ್ ಸಭೆ
ಕೊಡಗು

ಗೊಂದಲದ ಗೂಡಾದ ಜೆಡಿಎಸ್ ಸಭೆ

July 24, 2018

ಗೋಣಿಕೊಪ್ಪಲು:  ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯು ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಮೇರಿಯಂಡ ಸಂಕೇತ್ ಪೂವಯ್ಯನವರ ರಾಜಿನಾಮೆ ವಿಷಯ ದಲ್ಲಿ ಚರ್ಚೆಗಳು ನಡೆದವು. ಈ ಸಂದರ್ಭ ಸಂಕೇತ್‍ಪೂವಯ್ಯನವರ ವಿರೋಧದ ಗುಂಪಿನ ಪ್ರಮುಖರಾದ ಕಾನೂರಿನ ಪಕ್ಷದ ಮುಖಂಡರಾದ ಸುರೇಶ್‍ರವರು ಸಂಕೇತ್ ಪೂವಯ್ಯನವರ ರಾಜೀನಾಮೆಯು ಅಂಗೀಕಾರವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸದ್ಯದಲ್ಲೇ ವೀಕ್ಷಕರ ತಂಡ ಕೊಡಗಿಗೆ ಆಗಮಿಸಿ ನೂತನ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚೆ ನಡೆಸಲಿದೆ ಎಂದು…

ವಾಹನ ಚಾಲಕರ ಸಂಘದ ಅಧ್ಯಕ್ಷರಾಗಿ ಸಿ.ಕೆ.ಬೋಪಣ್ಣ
ಕೊಡಗು

ವಾಹನ ಚಾಲಕರ ಸಂಘದ ಅಧ್ಯಕ್ಷರಾಗಿ ಸಿ.ಕೆ.ಬೋಪಣ್ಣ

July 24, 2018

ಗೋಣಿಕೊಪ್ಪಲು: ಪ್ರತಿಷ್ಠಿತ ಗೋಣಿಕೊಪ್ಪಲುವಿನ ವಾಹನ ಚಾಲಕ,ಮಾಲೀಕರ ಸಂಘದ ಅಧ್ಯಕ್ಷರಾಗಿ 8ನೇ ಬಾರಿಗೆ ಗೋಣಿಕೊಪ್ಪಲಿನ ಜಿಲ್ಲಾ ಪಂಚಾಯ್ತಿ ಸದಸ್ಯರು ಹಾಗೂ ಇತರ ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿರುವ ಚಿಯಕ್‍ಪೂವಂಡ ಬೋಪಣ್ಣ ಅವಿ ರೋಧವಾಗಿ ಆಯ್ಕೆಯಾಗಿದ್ದಾರೆ. ಗೋಣಿಕೊಪ್ಪಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ಆಯೋಜನೆ ಗೊಂಡಿದ್ದ 2017-18ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪಿ.ಎಸ್.ಶರತ್ ಕಾಂತ್, ಕಾರ್ಯದರ್ಶಿಯಾಗಿ ಜಿ.ಆರ್.ಕೃಷ್ಣೇ ಗೌಡ, ಸಹಕಾರ್ಯದರ್ಶಿಯಾಗಿ ಕೆ.ಬಿ.ರೇಣು ಕುಮಾರ್, ಖಜಾಂಜಿಯಾಗಿ ಪಿ.ಎಂ.ರಫಿಕ್, ಆಯ್ಕೆಗೊಂಡರು.ನಿರ್ದೇಶಕರಾಗಿ ಯು.ಟಿ.ವೆಂಕಟೇಶ್, ಎಂ..ಎನ್.ಸುಬ್ರಮಣಿ, ವಿ.ಟಿ.ಕೃಷ್ಣ, ಸ್ಟಾನೀ ಪರ್ನಾಂಡಿಸ್, ಕೆ.ಪಿ. ಪ್ರವೀಣ್,…

1 3 4 5 6 7 9
Translate »