Tag: Gonikoppal

ರೈತರೊಂದಿಗೆ ಪ್ರಧಾನಿ ಸಂವಾದ ಪ್ರಸಾರ
ಕೊಡಗು

ರೈತರೊಂದಿಗೆ ಪ್ರಧಾನಿ ಸಂವಾದ ಪ್ರಸಾರ

June 21, 2018

ಗೋಣಿಕೊಪ್ಪಲು:  ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ರೈತರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವನ್ನು ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಪರದೆ ಮುಖಾಂತರ ಬಿತ್ತರಿಸಲಾಯಿತು. ಪ್ರೊಜೆಕ್ಟರ್ ಮೂಲಕ ಎಲ್‍ಸಿಡಿ ಪರದೆ ಯಲ್ಲಿ ನೇರ ಪ್ರಸಾರವನ್ನು ನೀಡಲಾಯಿತು. ಕೊಡಗಿನ ಸುಮಾರು 113 ಬೆಳೆಗಾರರು ವೀಕ್ಷಿಸಿದರು. ವಿರಾಜಪೇಟೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಕೃಷಿ ವಿಜ್ಞಾನ ಕೇಂದ್ರದ ತಜ್ಞ ರುಗಳು ಪಾಲ್ಗೊಂಡಿದ್ದರು. ಕೆವಿಕೆ ಮುಖ್ಯಸ್ಥ ಸಾಜು ಜಾರ್ಜ್, ರೈತ ಸಂಘ ಪ್ರಧಾನ ಕಾರ್ಯದರ್ಶಿ ಸುಜಯ್ ಬೋಪಯ್ಯ, ಕೃಷಿ ಪಂಡಿತ ಪ್ರಶಸಸ್ತಿ ಪುರಸ್ಕøತ ಸೋಮೇಂಗಡ…

ಮೈಸೂರು-ತಲಚೇರಿ ರೈಲ್ವೆ ಮಾರ್ಗದ ವಿರುದ್ಧ ಹೋರಾಟಕ್ಕೆ ಯೋಜನೆ ರೂಪಿಸಲಾಗುವುದು :  ಸಂಸದ ಪ್ರತಾಪ್ ಸಿಂಹ
ಕೊಡಗು

ಮೈಸೂರು-ತಲಚೇರಿ ರೈಲ್ವೆ ಮಾರ್ಗದ ವಿರುದ್ಧ ಹೋರಾಟಕ್ಕೆ ಯೋಜನೆ ರೂಪಿಸಲಾಗುವುದು : ಸಂಸದ ಪ್ರತಾಪ್ ಸಿಂಹ

June 20, 2018

ಗೋಣಿಕೊಪ್ಪಲು:  ಕೊಡಗಿನ ಶಾಸಕರುಗಳು, ಸಂಸದರರು ಹಾಗೂ ಜನರ ವಿರೋಧದ ನಡುವೆ ದಕ್ಷಿಣ ಕೊಡಗು ಮೂಲಕ ಕೇರಳಕ್ಕೆ ಸಂಪ ರ್ಕಿಸಲು ಉದ್ದೇಶಿಸಿರುವ ಮೈಸೂರು-ತಲಚೇರಿ ರೈಲ್ವೆ ಮಾರ್ಗದ ವಿರುದ್ದ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಲಾಗುವುದು ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದರು. ಪರಿಮಳ ಮಂಗಳ ವಿಹಾರದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ತಲಚೇರಿ ರೈಲ್ವೆ ಮಾರ್ಗಕ್ಕೆ ಕೊಡಗಿನಲ್ಲಿ ಕೇರಳದ ಕೆಆರ್‍ಡಿಸಿಎಲ್ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯ ದರ್ಶಿಯಿಂದ ಅನುಮತಿ ಪಡೆದು ಸರ್ವೇ…

ಟಾಟಾ ಏಸ್ ಮೇಲೆ ಮರ ಬಿದ್ದು ಕಾರ್ಮಿಕ ಸಾವು
ಕೊಡಗು

ಟಾಟಾ ಏಸ್ ಮೇಲೆ ಮರ ಬಿದ್ದು ಕಾರ್ಮಿಕ ಸಾವು

June 20, 2018

ಗೋಣಿಕೊಪ್ಪಲು:  ಕಾರ್ಮಿ ಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಮರ ಬಿದ್ದು ಓರ್ವ ಕಾರ್ಮಿಕ ಸಾವನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಪಾಲಿಬೆಟ್ಟ ಸಮೀಪದ ಹೊಸಳ್ಳಿ ಎಂಬಲ್ಲಿ ನಡೆದಿದೆ. ಸಿದ್ದಾಪುರ ಪೊಲೀಸರು ಕ್ರಮಕೈಗೊಂಡಿದ್ದಾರೆ. ಹುಣಸೂರು ತಾಲೂಕಿನ ಹನುಗೋಡು ಗ್ರಾಮದ ರಾಜು (35) ಮೃತ ಕಾರ್ಮಿಕ. ಹನುಗೋಡುವಿನ ಸುನಿಲ್ (28), ಸ್ವಾಮಿ (35) ಗಾಯಾಳುಗಳು. ಸುನಿಲ್ ಅವ ರನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸ್ವಾಮಿ ಅವರಿಗೆ ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ. ಪಾಲಿಬೆಟ್ಟ ತೋಟದಲ್ಲಿ…

ನಿಟ್ಟೂರು ಹೊಸ ಸೇತುವೆಯಲ್ಲಿ ಬಿರುಕು: ಕಳಪೆ ಕಾಮಗಾರಿ ಬಣ್ಣ ಬಯಲು ಮಾಡಿದ ವರುಣ
ಕೊಡಗು

ನಿಟ್ಟೂರು ಹೊಸ ಸೇತುವೆಯಲ್ಲಿ ಬಿರುಕು: ಕಳಪೆ ಕಾಮಗಾರಿ ಬಣ್ಣ ಬಯಲು ಮಾಡಿದ ವರುಣ

June 18, 2018

ಗೋಣಿಕೊಪ್ಪಲು: ಬಾಳೆಲೆ-ನಿಟ್ಟೂರು ಮಾರ್ಗದ ಲಕ್ಷ್ಮಣತೀರ್ಥ ನದಿಗೆ ನೂತನವಾಗಿ ನಿರ್ಮಿಸಿರುವ ನಿಟ್ಟೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಳಪೆ ಕಾಮಗಾರಿಯಾಗಿರುವುದರಿಂದ ಬಿರುಕು ಬಂದಿದೆ ಎಂದು ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯ ಬಾನಂಡ ಪ್ರತ್ಯು ಆರೋಪಿಸಿದ್ದಾರೆ. ಸೇತುವೆಯ ಮೇಲೆ ಸಂಚರಿಸಲು ಭಯದ ವಾತಾವರಣ ನಿರ್ಮಾಣವಾಗಿದೆ. ಸುಮಾರು 5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸೇತುವೆಯ ಮದ್ಯಭಾಗದಲ್ಲಿ ಬಿರುಕು ಕಾಣಿಸಿಕೊಂಡಿದೆ. ಸೇತುವೆ ನಿರ್ಮಾಣವಾಗಿ ಇದೇ ಮೊದಲ ವರ್ಷದ ಮುಂಗಾರು ಆರಂಭಗೊಂಡಿದೆ. ಈ ಸಂದರ್ಭದಲ್ಲಿಯೇ ಬಿರುಕು ಬಿಟ್ಟಿರುವುದು ಆ ಭಾಗದ ಜನರಲ್ಲಿ ಭಯದ ವಾತಾವರಣ ಮೂಡಿಸಿದೆ….

ದಕ್ಷಿಣ ಕೊಡಗಿನ ಹಲವೆಡೆ  ಸಾರಿಗೆ ಬಸ್ ಸಂಚಾರ ಸ್ಥಗಿತ
ಮೈಸೂರು

ದಕ್ಷಿಣ ಕೊಡಗಿನ ಹಲವೆಡೆ  ಸಾರಿಗೆ ಬಸ್ ಸಂಚಾರ ಸ್ಥಗಿತ

June 16, 2018

ಮೈಸೂರು/ತಿತಿಮತಿ: ಒಂದು ವಾರದಿಂದ ಸುರಿ ಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಸ್ತೆ ಹಾಗೂ ಸೇತುವೆಗಳು ಕೊಚ್ಚಿ ಹೋಗಿ ರುವ ಹಿನ್ನೆಲೆಯಲ್ಲಿ ಮೈಸೂರಿನಿಂದ ದಕ್ಷಿಣ ಕೊಡಗಿನ ವಿವಿಧೆಡೆಗೆ ಸಾರಿಗೆ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣ ದಿಂದ ಪ್ರತಿದಿನ ವಿರಾಜಪೇಟೆ, ಗೋಣಿಕೊಪ್ಪ, ಬಾಳೆಲೆ, ಪೊನ್ನಂಪೇಟೆ, ಕುಟ್ಟ ಸೇರಿದಂತೆ ದಕ್ಷಿಣ ಕೊಡಗಿನ ವಿವಿಧೆಡೆಗೆ ಸುಮಾರು 50ರಿಂದ 60 ಬಸ್‍ಗಳು ಸಂಚರಿಸುತ್ತಿದ್ದವು. ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ತಿತಿಮತಿ, ಕುಟ್ಟ, ಗೋಣಿಕೊಪ್ಪ ಸೇರಿದಂತೆ ವಿವಿಧೆಡೆ ಗುಡ್ಡ ಕುಸಿದಿದ್ದು, ಹಲವೆಡೆ…

ತಿತಿಮತಿಯಲ್ಲಿ ಸೇತುವೆ ಕುಸಿತ : ಮೈಸೂರು-ಗೋಣಿಕೊಪ್ಪ ಹೆದ್ದಾರಿ ಬಂದ್
ಕೊಡಗು

ತಿತಿಮತಿಯಲ್ಲಿ ಸೇತುವೆ ಕುಸಿತ : ಮೈಸೂರು-ಗೋಣಿಕೊಪ್ಪ ಹೆದ್ದಾರಿ ಬಂದ್

June 15, 2018

ಗೋಣಿಕೊಪ್ಪಲು: ತಿತಿಮತಿ ಯಲ್ಲಿ ಸೇತುವೆ ಕುಸಿತದಿಂದ ಗೋಣಿಕೊಪ್ಪ – ಮೈಸೂರು ಹೆದ್ದಾರಿ ಸಂಪರ್ಕ ಕಡಿತ ಗೊಂಡು, ಬದಲಿ ಮಾರ್ಗವಾಗಿ ವಾಹ ನಗಳು ಸಂಚರಿಸುವಂತಾಗಿದೆ. ಗುರುವಾರ ಮಧ್ಯಾಹ್ನ ವೇಳೆಗೆ ಘಟನೆ ಸಂಭವಿಸಿದೆ. ಈ ಮಾರ್ಗವಾಗಿ ಸಂಚರಿ ಸಬೇಕಾದ ವಾಹನಗಳು ಗೋಣಿಕೊಪ್ಪ, ಪಾಲಿಬೆಟ್ಟ, ಘಟ್ಟದಳ್ಳ, ಮಾಲ್ದಾರೆ, ಪಿರಿಯಾ ಪಟ್ಟಣ ಮಾರ್ಗವಾಗಿ ಸಂಚರಿಸುತ್ತಿವೆ. ಮತ್ತೊಂದು ಮಾರ್ಗವಾಗಿ ಗೋಣಿಕೊಪ್ಪ, ಮಾಯಮುಡಿ, ಬಾಳೆಲೆ, ಕಾರ್ಮಾಡು, ಮೂರ್ಕಲ್, ನಾಗರಹೊಳೆ ಮಾರ್ಗ ವಾಗಿ ಹುಣಸೂರಿಗೆ ಸಂಚರಿಸುವಂತಾಗಿದೆ. ತಿತಿಮತಿ ಮುಖ್ಯ ರಸ್ತೆಯ ಬಾಳು ಮಾನಿ ತೋಡಿನಿಂದ ಬರುವ ಹೊಳೆಗೆ…

ಮೈಸೂರು-ತಲಚೇರಿ ರೈಲ್ವೆ ಮಾರ್ಗ ಅಕ್ರಮ ಸರ್ವೇ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
ಕೊಡಗು

ಮೈಸೂರು-ತಲಚೇರಿ ರೈಲ್ವೆ ಮಾರ್ಗ ಅಕ್ರಮ ಸರ್ವೇ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

June 14, 2018

ಗೋಣಿಕೊಪ್ಪ: ದಕ್ಷಿಣ ಕೊಡಗಿನ ಮೂಲಕ ಕೇರಳಕ್ಕೆ ಸಂಪರ್ಕ ಕಲ್ಪಿಸಲು ನಡೆಸುತ್ತಿರುವ ರೈಲ್ವೆ ಮಾರ್ಗಕ್ಕೆ ಅಕ್ರಮವಾಗಿ ಸರ್ವೇ ನಡೆಸುತ್ತಿರುವ ಕಾರ್ಯದ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವಿರಾಜಪೇಟೆ ಕ್ಷೇತ್ರ ಬಿಜೆಪಿ ಎಚ್ಚರಿಕೆ ನೀಡಿದೆ. ಕಾನೂರು, ಕೋತೂರು ಸುತ್ತಮುತ್ತ ಈಗಾಗಲೇ ಅನಧಿಕೃತ ವಾಗಿ ಸರ್ವೇ ನಡೆಸಲಾಗುತ್ತಿದ್ದು, ಬೆಳೆಗಾರರು ಕೃಷಿ ಭೂಮಿ ಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದು ವಿರಾಜಪೇಟೆ ಕ್ಷೇತ್ರ ಬಿಜೆಪಿ ಅಧ್ಯಕ್ಷ ಕುಞಂಗಡ ಅರುಣ್ ಭೀಮಯ್ಯ ಸುದ್ದಿ ಗೋಷ್ಟಿಯಲ್ಲಿ ಆರೋಪಿಸಿದರು. ಮೈಸೂರು-ತಲಚೇರಿ ರೈಲ್ವೆ ಮಾರ್ಗ ಯೋಜನೆ…

ಕೊಡಗಲ್ಲಿ ಮಳೆರಾಯ ಬಿಡುವು ನೀಡಿದರೂ ಮುಂದುವರೆದ ಹಾನಿ ಭಾಗಮಂಡಲ-ಅಯ್ಯಂಗೇರಿ ರಸ್ತೆ ಸಂಚಾರಕ್ಕೆ ಮುಕ್ತ
ಕೊಡಗು

ಕೊಡಗಲ್ಲಿ ಮಳೆರಾಯ ಬಿಡುವು ನೀಡಿದರೂ ಮುಂದುವರೆದ ಹಾನಿ ಭಾಗಮಂಡಲ-ಅಯ್ಯಂಗೇರಿ ರಸ್ತೆ ಸಂಚಾರಕ್ಕೆ ಮುಕ್ತ

June 13, 2018

ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಬಿಡುವು ನೀಡಿದರೂ ಹಾನಿ ಯಂತೂ ಮುಂದುವರೆದಿದೆ. ಸೋಮ ವಾರಪೇಟೆ ಮತ್ತು ವಿರಾಜಪೇಟೆ ತಾಲೂ ಕಿನಲ್ಲಿ ಉತ್ತಮ ಮಳೆ ಕಂಡು ಬಂದಿದೆ. ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿ, ಬಾಳೆಲೆ ಮತ್ತು ಮಡಿಕೇರಿ ತಾಲೂಕಿನ ನಾಪ್ಲೋಕು, ಕಕ್ಕಬ್ಬೆ ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ಸೀಮಿತವಾಗಿ ಜೂ.12 ರಂದು ರಜೆ ಘೋಷಿಸಲಾಗಿತ್ತು. ಭಾಗಮಂಡಲ, ಚೆಟ್ಟಿಮಾನಿ, ಕೋರಂಗಾಲ ವ್ಯಾಪ್ತಿಯಲ್ಲಿ ಮಳೆಯ ರಭಸ ಕಡಿ ಮೆಯಾದ ಹಿನ್ನಲೆಯಲ್ಲಿ ತ್ರಿವೇಣಿ ಸಂಗಮ ದಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಅದ ರೊಂದಿಗೆ ಭಾಗಮಂಡಲ-ಅಯ್ಯಂಗೇರಿ…

ಕಾಡಾನೆ-ಮಾನವ ಸಂಘರ್ಷ ನಿಯಂತ್ರಣ ಸಲಹಾ ಸಭೆ
ಕೊಡಗು

ಕಾಡಾನೆ-ಮಾನವ ಸಂಘರ್ಷ ನಿಯಂತ್ರಣ ಸಲಹಾ ಸಭೆ

June 13, 2018

ಗೋಣಿಕೊಪ್ಪಲು:  ಅರಣ್ಯ ದಿಂದ ಕಾಡಾನೆಗಳು ನಾಡಿಗೆ ಬಾರದಂತೆ ತಡೆಗಟ್ಟಲು ಸಂಪೂರ್ಣವಾಗಿ ಅರಣ್ಯ ದಂಚಿನಲ್ಲಿ ರೈಲ್ವೆ ಕಂಬಿಗಳನ್ನು ಅಳ ವಡಿಸಬೇಕು ಎಂದು ಮಾಯಮುಡಿ, ಬಾಳೆಲೆ, ಪೊನ್ನಪ್ಪಸಂತೆ ಹಾಗೂ ನಿಟ್ಟೂರು ಗ್ರಾಮಸ್ಥರು ಆಗ್ರಹಿಸಿದರು. ಮಾಯಮುಡಿ ಕಂಗಳತ್‍ನಾಡ್ ಮಹಿಳಾ ಸಮಾಜ ಸಭಾಂಗಣದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಬಾನಂಡ ಪ್ರತ್ಯು ಅಧ್ಯಕ್ಷತೆಯಲ್ಲಿ ಅರಣ್ಯ ಅಧಿಕಾರಿಗಳು ಹಾಗೂ ತಹಶೀ ಲ್ದಾರ್ ಸಮ್ಮುಖದಲ್ಲಿ ನಡೆದ ಕಾಡಾನೆ-ಮಾನವ ಸಂಘರ್ಷದ ಸಲಹಾ ಸಭೆ ಯಲ್ಲಿ ಆಗ್ರಹಿಸಲಾಯಿತು. ರೈಲ್ವೆ ಕಂಬಿ ನಿರ್ಮಾಣ ಯೋಜನೆ ಯಶಸ್ಸು ಕಾಣುತ್ತಿರುವುದರಿಂದ ಅರಣ್ಯ ಇಲಾಖೆ ಅರಣ್ಯ…

ಕೊಡಗು

ಗೋಣ ಕೊಪ್ಪಲಿನ ವಿವಿಧೆಡೆ ವಿಶ್ವ ಪರಿಸರ ದಿನಾಚರಣೆ

June 11, 2018

ಗೋಣಿಕೊಪ್ಪಲು: ವಿಶ್ವ ಪರಿಸರ ದಿನಾಚರಣೆಯನ್ನು ವಿವಿಧೆಡೆ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ಜೆಸಿಐ ಪೊನ್ನಂಪೇಟೆ ಗೋಲ್ಡನ್ ವತಿ ಯಿಂದ ಗೋಣಿಕೊಪ್ಪಲುವಿನ ಮಾದಪ್ಪ ಪೆಟ್ರೋಲ್ ಬಂಕ್‍ನಲ್ಲಿ ವಿಶ್ವ ಪರಿಸರ ದಿನಾ ಚರಣೆಯನ್ನು ಆಚರಿಸಲಾಯಿತು. ಸ್ವಾಮಿ ವಿವೇಕಾನಂದ ಆರೋಗ್ಯ ಕೇಂದ್ರದ ವೈದ್ಯ ಡಾ.ಚಂದ್ರಶೇಖರ್ ಅವರು ಜಿಪಂ ಸದಸ್ಯ ಬಾನಂಡ ಪೃಥ್ಯೂ ಹಾಗೂ ಪ್ರಗತಿಪರ ರೈತ ಚೆಪ್ಪುಡಿರ ಸುಜು ಕರುಂಬಯ್ಯ ಅವರುಗಳಿಗೆ ಸಸಿಯನ್ನು ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪೆಟ್ರೋಲ್ ಬಂಕ್‍ಗೆ…

1 6 7 8 9
Translate »