ಬೆಳಗಾವಿ,ನ.21- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಎರಡನ್ನೂ ಒಂದೇ ಇಲಾಖೆ ಯಾಗಿಸುವ ಚಿಂತನೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಜೊತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಜನ ವರಿಯಿಂದಲೇ ಎಲ್ಲ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು ಎಂದರು. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೊಸ ಆಕ್ಸಿಜನ್ ಘಟಕ, 200 ಹಾಸಿಗೆಗಳ ನೇತ್ರ, ಇಎನ್ಟಿ ವಾರ್ಡ್, 90 ಹಾಸಿಗೆಗಳ ಮಕ್ಕಳ ವಾರ್ಡ್ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು. ಈ…
ಚಾಮರಾಜನಗರ
ಅಗತ್ಯ ಔಷಧಿ ಕೊರತೆ: ರೋಗಿಗಳ ಪರದಾಟ
June 4, 2018ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಪ್ರಾರಂಭಿಸಿರುವ ಜನರಿಕ್ ಔಷಧಿ ಮಳಿಗೆಯಲ್ಲಿ ರೋಗಿಗಳಿಗೆ ಅಗತ್ಯವಾದ ಔಷಧಿ ದೊರೆಯುತ್ತಿಲ್ಲ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಪ್ರತಿ ದಿನ ನೂರಾರು ರೋಗಿಗಳು ಬರುತ್ತಾರೆ. ಆದರೆ, ಅವರಿಗೆ ಪೂರ್ಣ ಪ್ರಮಾಣದಲ್ಲಿ ಔಷಧಿ ಜನರಿಕ್ ಮಳಿಗೆಯಲ್ಲಿ ಸಿಗುತ್ತಿಲ್ಲ. ನೆಪ ಮಾತ್ರಕ್ಕೆ ಕೆಲವೇ ಔಷಧಿಗಳನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ. ಇಲ್ಲಿಗೆ ಬರುವ ಮಧುಮೇಹ ಮುಂತಾದ ರೋಗಿಗಳಿಗೆ ಪ್ರತಿ ದಿನವೂ ಮಾತ್ರೆಗಳನ್ನು ಬಳಕೆ ಮಾಡಬೇಕಾಗಿದೆ. ಅಲ್ಲದೆ ಇನ್ಸುಲಿನ್ ಮುಂತಾದ ಪರಿಕರ ಗಳನ್ನು ಹಾಗೂ ಶೀತ, ಕೆಮ್ಮು ಇತ್ಯಾದಿ…