Tag: Government Schools

ಶಿಕ್ಷಣದ ಗುಣಮಟ್ಟ ಸುಧಾರಿಸದಿದ್ದರೆ ಸರ್ಕಾರಿ ಶಾಲೆಗಳು ಮುಚ್ಚಿ ಹೋಗುತ್ತವೆ
ಮೈಸೂರು

ಶಿಕ್ಷಣದ ಗುಣಮಟ್ಟ ಸುಧಾರಿಸದಿದ್ದರೆ ಸರ್ಕಾರಿ ಶಾಲೆಗಳು ಮುಚ್ಚಿ ಹೋಗುತ್ತವೆ

January 28, 2020

ಮೈಸೂರು: ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸದೇ ಹೋದರೆ ಸರ್ಕಾರಿ ಶಾಲೆಗಳು ಮುಚ್ಚಿ ಹೋಗುತ್ತವೆ. ಹಾಗಾಗಿ ಸರ್ಕಾರಿ ಶಾಲೆಗಳ ಗುಣಮಟ್ಟ ವೃದ್ಧಿಗೆ ಕ್ರಮ ಕೈಗೊಳ್ಳಬೇಕಾದುದು ಅಗತ್ಯ ಎಂದು ನ್ಯಾಕ್ ಮಾಜಿ ನಿರ್ದೇಶಕ ಪ್ರೊ.ಹೆಚ್.ಎ. ರಂಗನಾಥ್ ಇಂದಿಲ್ಲಿ ಅಭಿಪ್ರಾಯಪಟ್ಟರು. `ಆಧುನಿಕ ಶಾಲಾ ವಿಜ್ಞಾನ ಮತ್ತು ಗಣಿತ ಶಿಕ್ಷಣದಲ್ಲಿ ನಾವೀನ್ಯತೆ ಮತ್ತು ಏಕೀಕರಣ’ ಕುರಿತು ಮೈಸೂರಿನ ಪ್ರಾದೇ ಶಿಕ ಶಿಕ್ಷಣ ಸಂಸ್ಥೆಯ ಎ.ವಿ.ಹಾಲ್‍ನಲ್ಲಿ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ದೇಶದ 1.6…

ಪ್ರಸಕ್ತ ಶೈಕ್ಷಣಿಕ ವರ್ಷವೇ ಸಾವಿರ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭ
ಮೈಸೂರು

ಪ್ರಸಕ್ತ ಶೈಕ್ಷಣಿಕ ವರ್ಷವೇ ಸಾವಿರ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭ

May 22, 2019

ಬೆಂಗಳೂರು: ಸಾಹಿತಿಗಳು, ಕನ್ನಡ ಹೋರಾಟಗಾರರ ವಿರೋಧದ ನಡುವೆ ಸರ್ಕಾರ ರಾಜ್ಯಾದ್ಯಂತ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರಾರಂಭಿಸಲು ಇಂದಿಲ್ಲಿ ಆದೇಶ ಹೊರಡಿಸಿದೆ. ಆಂಗ್ಲ ಮಾಧ್ಯಮ ಶಾಲೆಯ ಜೊತೆ ಜೊತೆಯಲ್ಲೇ 100 ಪಬ್ಲಿಕ್ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳ ಪ್ರಾರಂಭಕ್ಕೂ ಅಧಿಸೂಚನೆ ಹೊರಡಿಸಿದೆ. ಆಂಗ್ಲ ಶಾಲೆಗಳ ಮಾದರಿಯಲ್ಲೇ ಮಕ್ಕಳಿಗೆ ಪೂರ್ವ ಪ್ರಾಥಮಿಕ (ನರ್ಸರಿ) ಶಾಲೆಯೂ ಈ ವರ್ಷದಿಂದಲೇ ಆರಂಭ ವಾಗಲಿದೆ. ರಾಜ್ಯದ 176 ವಿಧಾನಸಭಾ ಕ್ಷೇತ್ರಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳು ತಲೆ ಎತ್ತಲಿವೆ….

ಸ್ವಂತ ಕಟ್ಟಡ ಭಾಗ್ಯವಿಲ್ಲದ ಸರ್ಕಾರಿ ಶಾಲೆಗಳಿಗೆ ರೈಲ್ವೆ ಕಾರ್ಯಾಗಾರದ ಆಸರೆ
ಮೈಸೂರು

ಸ್ವಂತ ಕಟ್ಟಡ ಭಾಗ್ಯವಿಲ್ಲದ ಸರ್ಕಾರಿ ಶಾಲೆಗಳಿಗೆ ರೈಲ್ವೆ ಕಾರ್ಯಾಗಾರದ ಆಸರೆ

August 2, 2018

ಮೈಸೂರು:  ಈ ಸರ್ಕಾರಿ ಶಾಲೆಗಳಿಗೆ ಸ್ವಂತ ಕಟ್ಟಡಗಳಿಲ್ಲ. ಆದರೆ ಆಶ್ರಯ ನೀಡಿದವರು ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ನಡೆಯಲು ಅಗತ್ಯ ಸಹಕಾರ ನೀಡಿದ್ದರ ಫಲವಾಗಿ ಯಾವುದೇ ಅಡೆತಡೆ ಇಲ್ಲದೆ ಬಡ ಮಕ್ಕಳ ವಿದ್ಯಾಭ್ಯಾಸ ಸಾಗಿದೆ. ಹೌದು, ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿರುವ ರೈಲ್ವೆ ಕಾರ್ಯಾಗಾರ ಕಟ್ಟಡಗಳಲ್ಲಿ ಈ ಶಾಲೆಗಳು ಆಶ್ರಯ ಪಡೆದಿವೆ. ಈ ಸರ್ಕಾರಿ ಶಾಲೆಗಳಿಗೆ ಕಟ್ಟಡ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯವನ್ನು ರೈಲ್ವೆ ಇಲಾಖೆ ಕಲ್ಪಿಸಿಕೊಡುತ್ತಿದೆ. ರೈಲ್ವೆ ಕಾರ್ಯಾಗಾರದ ಕಟ್ಟಡದಲ್ಲಿ ಸರ್ಕಾರಿ ಹಿರಿಯ…

ಸರ್ಕಾರಿ ಶಾಲೆಗಳ ಮೂಲ ಸೌಲಭ್ಯಕ್ಕೆ ಆದ್ಯತೆ: ಶತಮಾನ ತುಂಬಿದ ಶಾಲೆಗೆ ಸಚಿವ ಮಹೇಶ್ ಭೇಟಿ, ಪರಿಶೀಲನೆ
ಚಾಮರಾಜನಗರ

ಸರ್ಕಾರಿ ಶಾಲೆಗಳ ಮೂಲ ಸೌಲಭ್ಯಕ್ಕೆ ಆದ್ಯತೆ: ಶತಮಾನ ತುಂಬಿದ ಶಾಲೆಗೆ ಸಚಿವ ಮಹೇಶ್ ಭೇಟಿ, ಪರಿಶೀಲನೆ

July 15, 2018

ಯಳಂದೂರು:  ‘ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದರು. ಪಟ್ಟಣದಲ್ಲಿರುವ ದಿವಾನ್ ಪೂರ್ಣಯ್ಯ ಅವರ ಕಾಲದಲ್ಲಿ ನಿರ್ಮಾಣಗೊಂಡಿರುವ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಭೇಟಿ ನೀಡಿ ಅವರು ಮಾತನಾಡಿದರು. ಪಟ್ಟಣದಲ್ಲಿ ಶತಮಾನ ತುಂಬಿದ ಪ್ರಾಚೀನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಯನ್ನು ಅದರ ಪ್ರಾಚೀನ ಕಲೆ ಮತ್ತು ವಾಸ್ತು ಶಿಲ್ಪಕ್ಕೆ ಧಕ್ಕೆಯಾಗದ ರೀತಿ ದುರಸ್ತಿಗೊಳಿಸ ಲಾಗುವುದು. ಶೀಘ್ರದಲ್ಲಿಯೇ ಸಂಬಂಧ…

ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 15,600 ಅತಿಥಿ ಶಿಕ್ಷಕರ ನೇಮಕ: ಮಹೇಶ್
ಮೈಸೂರು

ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 15,600 ಅತಿಥಿ ಶಿಕ್ಷಕರ ನೇಮಕ: ಮಹೇಶ್

July 11, 2018

ಬೆಂಗಳೂರು: ಪ್ರಾಥ ಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 15,600 ಹುದ್ದೆಗಳಿಗೆ ಅತಿಥಿ ಶಿಕ್ಷಕ ರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ವಿಧಾನಸಭೆಯಲ್ಲಿ ಇಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಸುಭಾಷ್ ಗುತ್ತೇದಾರ್ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಪ್ರೌಢಶಾಲೆಗಳಲ್ಲಿ 3100 ಅತಿಥಿ ಶಿಕ್ಷಕರನ್ನು ನೇಮಕ ಮಾಡಿ ಕೊಳ್ಳಲಾಗುವುದು ಎಂದರು. ಒಟ್ಟಾರೆ ಪ್ರಾಥ ಮಿಕ, ಪ್ರೌಢ ಶಾಲೆಗಳಲ್ಲಿ 25,600 ಶಿಕ್ಷಕರ ಹುದ್ದೆ ಖಾಲಿ ಇದ್ದು ಈಗಾಗಲೇ 10,000 ಮಂದಿ ಪದವೀಧರರನ್ನು ಶಿಕ್ಷಕರಾಗಿ ನೇಮಕ…

ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಮೈಸೂರಲ್ಲಿ ದಸಂಸ ಪ್ರತಿಭಟನೆ
ಮೈಸೂರು

ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಮೈಸೂರಲ್ಲಿ ದಸಂಸ ಪ್ರತಿಭಟನೆ

July 10, 2018

ಮೈಸೂರು:  ಕಡಿಮೆ ವಿದ್ಯಾರ್ಥಿಗಳ ದಾಖಲೆ ಹೊಂದಿರುವ ಸರ್ಕಾರಿ ಶಾಲೆಗಳನ್ನು ಸಮೀಪದ ಶಾಲೆಗಳಿಗೆ ವಿಲೀನಗೊಳಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ (ದಸಂಸ) ಮೈಸೂರು ಜಿಲ್ಲಾ ಶಾಖೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಪುರಭವನದ ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ನೂತನ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರ ಈ ವಿಲೀನಕ್ಕೆ ಕೈ ಹಾಕಿದರೆ ದಲಿತ, ಆದಿವಾಸಿ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಮಕ್ಕಳನ್ನು ಶಿಕ್ಷಣ ಹಕ್ಕಿನಿಂದ ವಂಚಿಸಿದಂತೆ ಆಗಲಿದೆ ಎಂದು ಆಕ್ರೋಶ…

ರಾಜ್ಯದಲ್ಲಿ ಯಾವುದೇ ಸರಕಾರಿ ಶಾಲೆಗಳನ್ನು  ಮುಚ್ಚಲ್ಲ: ಶಿಕ್ಷಣ ಸಚಿವ ಎನ್.ಮಹೇಶ್
ಮೈಸೂರು

ರಾಜ್ಯದಲ್ಲಿ ಯಾವುದೇ ಸರಕಾರಿ ಶಾಲೆಗಳನ್ನು  ಮುಚ್ಚಲ್ಲ: ಶಿಕ್ಷಣ ಸಚಿವ ಎನ್.ಮಹೇಶ್

July 9, 2018

ಕಲಬುರಗಿ: ರಾಜ್ಯದಲ್ಲಿ ಯಾವುದೇ ಸರಕಾರಿ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಜತೆಗೆ, ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ನಗರದಲ್ಲಿ ಹೇಳಿದ್ದಾರೆ. ಯಾವುದೇ ಸರಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ. ಜತೆಗೆ, ಯಾವುದೇ ಸರಕಾರಿ ಶಾಲೆಗಳನ್ನು ವಿಲೀನ ಕೂಡಾ ಮಾಡೋದಿಲ್ಲ. ಕಡಿಮೆ ವಿದ್ಯಾರ್ಥಿಗಳಿದ್ದರೂ ಆ ಶಾಲೆಗಳು ಮುಂದುವರಿಯಲಿವೆ ಎಂದು ಕಲಬುರಗಿಯಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಹೇಶ್ ಹೇಳಿದ್ದಾರೆ. ಇನ್ನು, ಎಲ್‍ಕೆಜಿಯೂ ಕೂಡ ಸರಕಾರಿ ಶಾಲೆಯಲ್ಲಿ…

ಸರ್ಕಾರಿ ಶಾಲೆಗಳಿರುವುದು ಕೇವಲ ಬಡವರು, ದಲಿತರಿಗೆ ಎಂಬಂತಾಗಿದೆ
ಮೈಸೂರು

ಸರ್ಕಾರಿ ಶಾಲೆಗಳಿರುವುದು ಕೇವಲ ಬಡವರು, ದಲಿತರಿಗೆ ಎಂಬಂತಾಗಿದೆ

July 5, 2018

ಎನ್‍ಐಆರ್‍ಡಿಪಿಆರ್ ಮಹಾನಿರ್ದೇಶಕ ಡಾ.ಡಬ್ಲ್ಯು.ಆರ್.ರೆಡ್ಡಿ ವಿಷಾಧ ಮೈಸೂರು:  ವರ್ಷ ಕಳೆದಂತೆ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಸರ್ಕಾರಿ ಶಾಲೆಗಳು ಕೇವಲ ಬಡವರು ಮತ್ತು ದಲಿತರಿಗೆ ಇರುವ ಶಾಲೆಗಳು ಎಂಬಂತಾಗಿದೆ. ಈ ಧೋರಣೆ ಬದಲಾಗಬೇಕು ಎಂದು ಹೈದರಾಬಾದ್‍ನ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ(ಎನ್‍ಐಆರ್‍ಡಿಪಿಆರ್) ಮಹಾನಿರ್ದೇಶಕ ಡಾ.ಡಬ್ಲ್ಯು.ಆರ್.ರೆಡ್ಡಿ ಅಭಿಪ್ರಾಯಪಟ್ಟರು. ಮಾನಸಗಂಗೋತ್ರಿಯ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ತಂತ್ರಜ್ಞಾನ ವಿಭಾಗದ ಎ.ವಿ.ಹಾಲ್‍ನಲ್ಲಿ ಆಯೋಜಿಸಿದ್ದ `ಗ್ರಾಮೀಣ ಮತ್ತು ಬುಡಕಟ್ಟು ಜನರು ವಾಸಿಸುವ ಪ್ರದೇಶಗಳಲ್ಲಿರುವ ಶಿಕ್ಷಕರು ಮತ್ತು ಶಿಕ್ಷಕ ತರಬೇತುದಾರರು ಎದುರಿಸುತ್ತಿರುವ ಸಮಸ್ಯೆಗಳು,…

ಸರ್ಕಾರಿ ಶಾಲೆಗಳಲ್ಲೂ ಎಲ್‍ಕೆಜಿ, ಯುಕೆಜಿ  ಆರಂಭಿಸಲು ಚಿಂತನೆ
ಮೈಸೂರು

ಸರ್ಕಾರಿ ಶಾಲೆಗಳಲ್ಲೂ ಎಲ್‍ಕೆಜಿ, ಯುಕೆಜಿ  ಆರಂಭಿಸಲು ಚಿಂತನೆ

June 19, 2018

ಮೈಸೂರು:  ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಕ್ರಮ ಕೈಗೊಂಡು ಸಮಗ್ರ ಬದಲಾವಣೆ ತರುವ ಸಂಬಂಧ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಈಗಾಗಲೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರು ಘೋಷಣೆ ಮಾಡಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಪ್ರತಿಕ್ರಿಯಿಸಿದರು. ಮಹಾರಾಜ ಪ್ರೌಢ ಶಾಲೆಗೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆ ಗಳಲ್ಲಿ ಗುಣಮಟ್ಟದ ಶಿಕ್ಷಣ ಖಾತರಿಪಡಿಸುವಂತಹ ಕಾರ್ಯಕ್ರಮ ನೀಡಲು ಸಿಎಂ ಕ್ರಮ ಕೈಗೊಳ್ಳಲಿದ್ದಾರೆ. ಖಾಸಗಿ ಶಾಲೆಗಳ ಮಾದರಿಯಲ್ಲಿ ಎಲ್‍ಕೆಜಿ, ಯುಕೆಜಿ ತರಗತಿಗಳನ್ನು ಸರ್ಕಾರಿ…

Translate »