Tag: Govind M. Karjol

ಮೈಸೂರು ನೆರೆ ಹಾನಿ ತುರ್ತು ಕಾಮಗಾರಿಗೆ 27 ಕೋಟಿ ಬಿಡುಗಡೆ
ಮೈಸೂರು

ಮೈಸೂರು ನೆರೆ ಹಾನಿ ತುರ್ತು ಕಾಮಗಾರಿಗೆ 27 ಕೋಟಿ ಬಿಡುಗಡೆ

September 4, 2019

ಮೈಸೂರು, ಸೆ.3(ಎಸ್‍ಬಿಡಿ)- ಮೈಸೂರು ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಯಾಗಿರುವ ರಸ್ತೆ ಹಾಗೂ ಸೇತುವೆ ದುರಸ್ತಿಗೆ ಒಟ್ಟು 82 ಕೋಟಿ ರೂ. ಅಗತ್ಯವಿದ್ದು, ತುರ್ತು ಕಾರ್ಯಕ್ಕೆ ಈಗಾಗಲೇ 27 ಕೋಟಿ ರೂ. ಬಿಡು ಗಡೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರ್ಜೋಳ ತಿಳಿಸಿದರು. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಂಗಳ ವಾರ ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆ ಸಿದ ಅವರು, ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ರಸ್ತೆ, ಸೇತುವೆ ಹಾಗೂ ಸಾರ್ವಜನಿಕ…

ಸಾಲ ಮನ್ನಾ ಸಂಬಂಧ ಭಿನ್ನ ಅಭಿಪ್ರಾಯಗಳು
ಮೈಸೂರು

ಸಾಲ ಮನ್ನಾ ಸಂಬಂಧ ಭಿನ್ನ ಅಭಿಪ್ರಾಯಗಳು

May 31, 2018

ಬೆಂಗಳೂರು:  ರೈತರ ಸಂಪೂರ್ಣ ಕೃಷಿ ಸಾಲ ಮನ್ನಾಕ್ಕೆ ಇಂದು ವಿಧಾನಸೌಧದಲ್ಲಿ ಕರೆದಿದ್ದ ರೈತರ ಸಭೆಯಲ್ಲಿ ವಿಭಿನ್ನ ಅಭಿಪ್ರಾಯ ವ್ಯಕ್ತವಾಯಿತು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾತನಾಡಿ, ಸಾಲ ಮನ್ನಾಕ್ಕೆ ನಮ್ಮ ವಿರೋಧವಿಲ್ಲ ಎಂದು ಸಭೆಗೆ ಸ್ಪಷ್ಟ ಪಡಿಸಿದರು. ಕೊಳವೆಬಾವಿ, ಟ್ರ್ಯಾಕ್ಟರ್ ಸೇರಿದಂತೆ ಇತರ ಸಾಲಗಳ ಬಗ್ಗೆ ಇನ್ನೆರಡು ಮೂರು ದಿನಗಳಲ್ಲಿ ಚರ್ಚಿಸಿ 2ನೇ ಫೇಸ್‍ನಲ್ಲಿ ಮನ್ನಾ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.ಸರ್ಕಾರ ರೈತರ ಸಮಸ್ಯೆ ಪರಿಹಾರಕ್ಕೆ ಬದ್ಧವಾಗಿದೆ, ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದರು….

Translate »