Tag: GT Devegowda

ಶಿಕ್ಷಣದ ಜೊತೆಗೆ ಕ್ರೀಡೆ, ಯೋಗ ರೂಢಿಸಿಕೊಳ್ಳಿ: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ
ಮೈಸೂರು

ಶಿಕ್ಷಣದ ಜೊತೆಗೆ ಕ್ರೀಡೆ, ಯೋಗ ರೂಢಿಸಿಕೊಳ್ಳಿ: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ

September 5, 2018

ಹುಣಸೂರು: ಯುವ ಜನರು ತಮ್ಮ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕ್ರೀಡೆ ಮತ್ತು ಯೋಗವನ್ನು ಕಡ್ಡಾಯವಾಗಿ ರೂಡಿಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೆಗೌಡರು ತಿಳಿಸಿದರು. ತಾಲೂಕಿನ ಮರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಲಾಸಲೇಟ್ ವಿದ್ಯಾಸಂಸ್ಥೆಯಲ್ಲಿ ಪಿಯು ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾಭ್ಯಾಸದ ಜೊತೆಗೆ ನಾಟಕ, ಕ್ರೀಡೆ, ಯೋಗ ಅಭ್ಯಾಸಗಳನ್ನು ಮೈಗೂಡಿಸಿ ಕೊಂಡರೆ ಉತ್ತಮ ಆರೋಗ್ಯ ಲಭಿಸುವುದು ಎಂದರು. ಪ್ರಸ್ತುತ ದಿನಗಳಲ್ಲಿ ಶೆ.80ರಷ್ಟು ನೀರುದ್ಯೋಗಿಗಳಿದ್ದು ಯುವ ಶಕ್ತಿಗೆ…

ಸಂಸ್ಕಾರಯುತ ಸಮಾಜ ನಿರ್ಮಾಣದಲ್ಲಿ ಬ್ರಾಹ್ಮಣರ ಪಾತ್ರ ಹಿರಿದು
ಮೈಸೂರು

ಸಂಸ್ಕಾರಯುತ ಸಮಾಜ ನಿರ್ಮಾಣದಲ್ಲಿ ಬ್ರಾಹ್ಮಣರ ಪಾತ್ರ ಹಿರಿದು

September 2, 2018

ಮೈಸೂರು: ಬ್ರಾಹ್ಮಣ ಸಮುದಾಯ ಹಣ, ಆಸ್ತಿ, ಸಂಪತ್ತಿಗಿಂತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಸಮಾಜದಲ್ಲಿ ಉತ್ತಮ ಸಂಸ್ಕಾರ ಬೆಳೆಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿಯೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಪ್ರಶಂಸಿಸಿದರು. ಮೈಸೂರಿನ ಶಾರದವಿಲಾಸ ಕಾಲೇಜು, ಶತಮಾನೋತ್ಸವ ಭವನದಲ್ಲಿ ಸಂಧ್ಯಾ ಸುರಕ್ಷಾ ಟ್ರಸ್ಟ್ ಹಾಗೂ ಜಿಲ್ಲಾ ಬ್ರಾಹ್ಮಣ ಮಹಾಸಭಾ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ಗಣ್ಯರಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಜಾಹಗೀರ್‍ದಾರರು, ಶ್ಯಾನುಬೋಗರು, ಜಮೀನ್ದಾರರು ಬ್ರಾಹ್ಮಣರೇ ಆಗಿದ್ದರು. ಅನೇಕರಿಗೆ…

ದಟ್ಟಗಳ್ಳಿ ವ್ಯಾಪ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಸಚಿವ ಜಿ.ಟಿ.ದೇವೇಗೌಡರ ರೋಡ್ ಶೋ
ಮೈಸೂರು

ದಟ್ಟಗಳ್ಳಿ ವ್ಯಾಪ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಸಚಿವ ಜಿ.ಟಿ.ದೇವೇಗೌಡರ ರೋಡ್ ಶೋ

August 28, 2018

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ದಟ್ಟಗಳ್ಳಿ ವಾರ್ಡ್ ಸಂಖ್ಯೆ 46ರಲ್ಲಿ ಜಾತ್ಯತೀತ ಜನತಾದಳ ಅಭ್ಯರ್ಥಿ ಪರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಸೋಮವಾರ ರೋಡ್ ಶೋ ನಡೆಸಿ, ಮತ ಯಾಚಿಸಿದರು. ರಾಜರಾಜೇಶ್ವರಿನಗರ, ದಟ್ಟಗಳ್ಳಿ, ಕನಕದಾಸನಗರ ಸುತ್ತಮುತ್ತ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ಅವರು ಜೆಡಿಎಸ್ ಪಕ್ಷದ ಅಭ್ಯರ್ಥಿ ಅನುಸೂಯ ರಮೇಶ್ ಅವರಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು. ರೋಡ್‍ಶೋ ಸಂದರ್ಭದಲ್ಲಿ ಸಚಿವರೊಂದಿಗೆ ಪಕ್ಷದ ಯುವ ಕಾರ್ಯಕರ್ತರು ಬೈಕ್‍ಗಳಲ್ಲಿ ತೆರಳಿ ಮತದಾರರ ಗಮನ ಸೆಳೆದರು….

ಮೈಸೂರು ಪಾಲಿಕೆ ಚುನಾವಣೆ: ಮತದಾರನ ಮನವೊಲಿಕೆಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಜಿಟಿಡಿ ಸಲಹೆ
ಮೈಸೂರು

ಮೈಸೂರು ಪಾಲಿಕೆ ಚುನಾವಣೆ: ಮತದಾರನ ಮನವೊಲಿಕೆಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಜಿಟಿಡಿ ಸಲಹೆ

August 27, 2018

ಮೈಸೂರು:  ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಮೈಸೂರಿನ ಮೂರೂ ವಿಧಾನಸಭಾ ಕ್ಷೇತ್ರಗಳ ಪಾಲಿಕೆ ಚುನಾವಣಾ ಜೆಡಿಎಸ್ ಅಭ್ಯರ್ಥಿಗಳ ಸಭೆ ನಡೆಸಿ, ಅಗತ್ಯ ಸಲಹೆ ನೀಡಿದರು. ಮೈಸೂರಿನ ಬೋಗಾದಿ 2ನೇ ಹಂತದಲ್ಲಿರುವ ಮೈಸೂರು ವಿವಿ ವಿಶ್ರಾಂತ ಕುಲಪತಿ, ಜೆಡಿಎಸ್ ಮುಖಂಡ ಪ್ರೊ.ಕೆ.ಎಸ್. ರಂಗಪ್ಪ ನಿವಾಸದಲ್ಲಿ ಚಾಮರಾಜ ಕ್ಷೇತ್ರ ಹಾಗೂ ಖಾಸಗಿ ಹೋಟೆಲ್‍ಗಳಲ್ಲಿ ಕೃಷ್ಣರಾಜ ಹಾಗೂ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯ ಜೆಡಿಎಸ್ ಅಭ್ಯರ್ಥಿಗಳ ಸಭೆ ನಡೆಸಿದ ಜಿಟಿಡಿ, ಪಕ್ಷದ ಎಲ್ಲಾ ಅಭ್ಯರ್ಥಿಗಳು ಪ್ರತಿ ಮನೆಗೆ…

ಶೈಕ್ಷಣಿಕ ಅಭಿವೃದ್ಧಿಗೆ ವಿವಿಗಳಿಂದ ಕನಿಷ್ಠ ಐದು ಹಳ್ಳಿಗಳ ದತ್ತು ಕಾನೂನು ತರಲು ಚಿಂತನೆ: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ
ಮೈಸೂರು

ಶೈಕ್ಷಣಿಕ ಅಭಿವೃದ್ಧಿಗೆ ವಿವಿಗಳಿಂದ ಕನಿಷ್ಠ ಐದು ಹಳ್ಳಿಗಳ ದತ್ತು ಕಾನೂನು ತರಲು ಚಿಂತನೆ: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ

August 6, 2018

ಮೈಸೂರು: ವಿಶ್ವ ವಿದ್ಯಾನಿಲಯಗಳ ಕುಲಪತಿಗಳು ಹಳ್ಳಿಗಳಿಗೆ ಹೋಗಿ ಉನ್ನತ ಶಿಕ್ಷಣ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ಕನಿಷ್ಠ ಐದು ಹಳ್ಳಿಗಳನ್ನು ದತ್ತು ಪಡೆದು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಮುಂದಾಗಬೇಕು. ಈ ಸಂಬಂಧ ಕಾನೂನು ತರಲು ಚಿಂತಿಸಿರುವುದಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ತಿಳಿಸಿದರು. ಮೈಸೂರಿನ ಮಾನಸಗಂಗೋತ್ರಿ ಮಾನವಿಕ ಸಭಾಂಗಣದಲ್ಲಿ ಬಹುಜನ ವಿದ್ಯಾರ್ಥಿ ಸಂಘ ಭಾನುವಾರ ಏರ್ಪಡಿಸಿದ್ದ ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎಲ್ಲಾ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶೈಕ್ಷಣಿಕ…

ನಾಳೆ ಮೈಸೂರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಆಷಾಢ ನಂತರ ಜಲದರ್ಶಿನಿಯಲ್ಲಿ ಕಚೇರಿ ಉದ್ಘಾಟನೆ ಸಾಧ್ಯತೆ
ಮೈಸೂರು

ನಾಳೆ ಮೈಸೂರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಆಷಾಢ ನಂತರ ಜಲದರ್ಶಿನಿಯಲ್ಲಿ ಕಚೇರಿ ಉದ್ಘಾಟನೆ ಸಾಧ್ಯತೆ

August 2, 2018

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಶುಕ್ರವಾರ ರಾತ್ರಿ (ಆಗಸ್ಟ್ 3) ಮೈಸೂರಿಗೆ ಆಗಮಿಸುವರು. ಗುರುವಾರ ಮತ್ತು ಶುಕ್ರವಾರ ಬೆಂಗಳೂರಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಗಳ ಸಭೆ ನಿಗದಿಯಾಗಿರುವುದ ರಿಂದ ಶುಕ್ರವಾರ ರಾತ್ರಿ ಸಚಿವ ಜಿ.ಟಿ.ದೇವೇಗೌಡರು ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸುವರು ಎಂದು ಆಪ್ತ ಮೂಲಗಳು ತಿಳಿಸಿವೆ. ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲು ಮೈಸೂರು ನಗರ ಮತ್ತು ಜಿಲ್ಲಾ ಜೆಡಿಎಸ್ ಪದಾಧಿಕಾರಿಗಳು,…

ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಯೋಗ
ಮೈಸೂರು

ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಯೋಗ

July 29, 2018

ಭೂಸ್ವಾಧೀನ ಪ್ರಕ್ರಿಯೆಗೆ ಆ.15ರೊಳಗೆ ಅಧಿಸೂಚನೆ ಅಗತ್ಯವಿರುವ 290 ಎಕರೆ ಭೂಮಿ ಸಮೀಕ್ಷಾ ವರದಿಗೆ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ `ಸಾಹಸ ಜೋಡಿ’ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಸಂಸದ ಪ್ರತಾಪ್‍ಸಿಂಹ ಉತ್ಸಾಹ ಮೈಸೂರು:  ಮೈಸೂರು ವಿಮಾನ ನಿಲ್ದಾಣದ ಎದುರಿನ ರಾಷ್ಟ್ರೀಯ ಹೆದ್ದಾರಿ(ಎನ್‍ಎಚ್-212)ಗೆ ಅಂಡರ್‍ಪಾಸ್ ನಿರ್ಮಿಸಿ, ಅದರ ಮೇಲೆ ರನ್ ವೇ ವಿಸ್ತರಿಸುವ ಯೋಜನೆ ಜಾರಿಗೆ ಕಾಲ ಕೂಡಿ ಬಂದಂತಿದೆ. ಯೋಜನೆಗೆ ಅಗತ್ಯವಾದ ಭೂಮಿಯನ್ನು ಗುರುತಿಸಿ, ಪೂರ್ಣ ಪ್ರಮಾಣದ ಭೂಸ್ವಾಧೀನ ಪ್ರಕ್ರಿಯೆಗೆ ಆ.15ರೊಳಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಬೇಕು. ಅಲ್ಲದೆ…

ವಿಜೃಂಭಣೆಯ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ
ಮೈಸೂರು

ವಿಜೃಂಭಣೆಯ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ

July 23, 2018

ಮೈಸೂರು: ಹಲವು ವರ್ಷಗಳ ನಂತರ ನಾಡಿನ ಎಲ್ಲಾ ಅಣೆಕಟ್ಟುಗಳು ಭರ್ತಿಯಾಗಿದ್ದು, ನಾಡು ಸಮೃದ್ಧಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಮೈಸೂರಿನ ಜನತೆ ಮನೆ ಮನೆಗಳಲ್ಲಿ, ಬೀದಿ ಬೀದಿಗಳಲ್ಲಿ ದಸರಾ ಆಚರಿಸುವುದಕ್ಕೆ ಸಹಕಾರ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮನವಿ ಮಾಡಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂನಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಭಾನುವಾರ ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ, ನೂತನ ಶಾಸಕರಿಗೆ ಸನ್ಮಾನ ಹಾಗೂ ಪ್ರತಿಭಾನ್ವಿತ…

ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಿ ಯಶಸ್ಸು ಸಾಧಿಸಿ ವಿದ್ಯಾರ್ಥಿಗಳಿಗೆ ಸಚಿವ ಜಿ.ಟಿ. ದೇವೇಗೌಡ ಕರೆ
ಮೈಸೂರು

ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಿ ಯಶಸ್ಸು ಸಾಧಿಸಿ ವಿದ್ಯಾರ್ಥಿಗಳಿಗೆ ಸಚಿವ ಜಿ.ಟಿ. ದೇವೇಗೌಡ ಕರೆ

July 22, 2018

ಮೈಸೂರು: ಬದುಕಿನಲ್ಲಿ ಒಂದು ನಿರ್ದಿಷ್ಟ ಗುರಿ ಇಟ್ಟುಕೊಂಡು ಅಧ್ಯಯನ ಮಾಡಿ, ಯಶಸ್ಸು ಸಾಧಿಸಿ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಮೈಸೂರಿನ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಏರ್ಪಡಿಸಿದ್ದ 40ನೇ ವರ್ಷದ ಸಂಭ್ರಮಾಚರಣೆ ಹಾಗೂ ಸಹಪಠ್ಯ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳ ಬದುಕು ಸುಂದರವಾಗಿರಬೇಕಾದರೆ ನಿಮ್ಮಲ್ಲಿ ಶಿಸ್ತು, ತಾಳ್ಮೆ ಗುಣ, ನಡವಳಿಕೆ ಇರಬೇಕು. ಜೊತೆಗೆ ವಿದ್ಯಾರ್ಥಿಗಳು ಪ್ರತಿಭಾವಂತರಾಗಿ ಉತ್ತಮ ಫಲಿತಾಂಶ ಪಡೆದು ಕಾಲೇಜಿಗೆ…

ರಾಜ್ಯವೆಲ್ಲಾ ಸುತ್ತಿದರು ಕ್ಷೇತ್ರದ ಜನರ ಸೇವೆ ಮಾಡಲು ಮರೆಯಲ್ಲ
ಮೈಸೂರು

ರಾಜ್ಯವೆಲ್ಲಾ ಸುತ್ತಿದರು ಕ್ಷೇತ್ರದ ಜನರ ಸೇವೆ ಮಾಡಲು ಮರೆಯಲ್ಲ

July 22, 2018

ಮೈಸೂರು:  ನಮ್ಮಲ್ಲಿ ಒಡಕಿಲ್ಲ, ಒಂದೇ ಮನಸ್ಸಿನಿಂದ ಜನರ ಸೇವೆಯನ್ನು ಮಾಡುತ್ತಿದ್ದೇವೆ. ನಾನು ಕರ್ನಾ ಟಕವನ್ನೆಲ್ಲಾ ಸುತ್ತಿದರೂ ಕ್ಷೇತ್ರದ ಜನರ ಸೇವೆಗೆ ಆದ್ಯತೆ ನೀಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ವಿಜಯನಗರ 3ನೇಹಂತದಲ್ಲಿರುವ ಸಂಗಮ ವೃತ್ತದಲ್ಲಿ ವಿಜಯಗರ ಒಕ್ಕಲಿಗರ ವೇದಿಕೆ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ, ಗಣ್ಯರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಜಯನಗರ ಮೂರನೇ ಹಂತದ ಸಮಸ್ಯೆಗಳು ಗೊತ್ತಿದೆ. ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು,…

1 2 3
Translate »