Tag: Guddehosur

ಗುಡ್ಡೆಹೊಸೂರಿನಲ್ಲಿ ಪರಿಸರ ಮಾಲಿನ್ಯ ತಡೆ ಜಾಥಾ
ಕೊಡಗು

ಗುಡ್ಡೆಹೊಸೂರಿನಲ್ಲಿ ಪರಿಸರ ಮಾಲಿನ್ಯ ತಡೆ ಜಾಥಾ

June 11, 2018

ಗುಡ್ಡೆಹೊಸೂರು:  ಕಾವೇರಿ ನದಿ ದಡದಲ್ಲಿ ಮತ್ತು ಆನೆಕಾಡು ಮಿಸಲು ಅರಣ್ಯವ್ಯಾಪ್ತಿಯಲ್ಲಿ ಗಿಡ ನೆಡುವುದರೊಂದಿಗೆ ಪರಿಸರವನ್ನು ಕಾಪಾಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಎರಡು ದಿನಗಳಿಂದ ವಿವಿಧ ಭಾಗಗಳಲ್ಲಿ ಗಿಡಗಳನ್ನು ನೆಟ್ಟು ಸಭೆ ಸಮಾರಂಭ ನಡೆಸಲಾಯಿತು. ಜೂ.10ರಂದು ಗುಡ್ಡೆಹೊಸೂರಿಗೆ ಜಾಥಾ ಆಗಮಿಸಿ ಗುಡ್ಡೆಹೊಸೂರು ವೃತ್ತದ ಬಳಿ ಸಮಾರಂಭ ನಡೆಯಿತು. ಕಾಲು ನಡಿಗೆಯಲ್ಲಿ ಮತ್ತು ದ್ವಿಚಕ್ರ ವಾಹನದ ಮೂಲಕ ಜಾಥಾ ಆಗಮಿಸಿತು. ಭಾರೀ ಮಳೆಯ ನಡೆವೆಯು ಜಾಥಾ ಮುಂದುವರಿಯಿತು. ಜಾಥಾದಲ್ಲಿ ಕಾವೇರಿ ನದಿ ಸ್ವಚ್ಚತಾ ಆಂದೋಲನದ ಅಧ್ಯಕ್ಷ…

ಅತ್ತೂರಿನ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧೃಡ ಕಳಸ ಪೂಜೆ
ಕೊಡಗು

ಅತ್ತೂರಿನ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧೃಡ ಕಳಸ ಪೂಜೆ

June 10, 2018

ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಅತ್ತೂರು ಗ್ರಾಮದಲ್ಲಿ ಕಳೆದ 48 ದಿನಗಳ ಹಿಂದೆ ನೂತನವಾಗಿ ನಿರ್ಮಿ ಸಿದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾನ ಕಾರ್ಯವು 5 ದಿನಗಳ ಕಾಲ ವಿವಿಧ ಹೋಮ ಮತ್ತು ಪೂಜಾ ಕಾರ್ಯಗಳು ನಡೆದ್ದಿತ್ತು. ಅಲ್ಲದೆ ಹೊಸದಾಗಿ ನಿರ್ಮಿಸಿದ ದೇವ ಸ್ಥಾನದ ಪಕ್ಕದಲ್ಲಿದ್ದ ಸುಮಾರು 5 ಅಡಿ ಉದ್ದದ ಶಿವಲಿಂಗವನ್ನು ಮಣ ್ಣನಡಿಯಿಂದ ತೆಗೆದ ಕೆರಳದ ಪ್ರಸಿದ್ದ ತಂತ್ರಿಗಳ ಸಮ್ಮು ಖದಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಇಂದು ದೇವ ಸ್ಥಾನದಲ್ಲಿ ಕಳಸಪೂಜೆ ಮತ್ತು ಹೋಮಗಳನ್ನು ನಡೆಸಲಾಯಿತು. ಈ…

Translate »