Tag: Gundlupet

ಬಂಡೀಪುರ ಕ್ಯಾಂಪಸ್ ಬಳಿ ಲಾರಿ ಹರಿದು ಅರಣ್ಯ ಸಿಬ್ಬಂದಿ ಸಾವು
ಮೈಸೂರು

ಬಂಡೀಪುರ ಕ್ಯಾಂಪಸ್ ಬಳಿ ಲಾರಿ ಹರಿದು ಅರಣ್ಯ ಸಿಬ್ಬಂದಿ ಸಾವು

June 13, 2020

ಬಂಡೀಪುರ, ಜೂ.12 (ಎಂಟಿವೈ)- ಗುಂಡ್ಲುಪೇಟೆಯಿಂದ ಊಟಿ ಕಡೆ ತೆರಳುತ್ತಿದ್ದ 12 ಚಕ್ರಗಳ ದೊಡ್ಡ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಗುಂಡ್ಲುಪೇಟೆ-ಊಟಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಬಂಡೀಪುರ ಅರಣ್ಯದ ಕ್ಯಾಂಪಸ್ ಬಳಿ ರಸ್ತೆ ಬದಿ ನಿಂತಿದ್ದ ಅರಣ್ಯ ಇಲಾಖೆ ಗುತ್ತಿಗೆ ನೌಕರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಗುಂಡ್ಲುಪೇಟೆಯ ಮಹದೇವಪ್ರಸಾದ್ ನಗರದ ನಿವಾಸಿ ಜಖವುಲ್ಲಾ ಎಂಬವರ ಮಗ ರೆಹಮತ್ ಉಲ್ಲ(39) ಮೃತರು. 14 ವರ್ಷಗಳಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಂಡೀಪುರ ವಲಯದಲ್ಲಿ ಗುತ್ತಿಗೆ ನೌಕರನಾಗಿದ್ದ…

ಕರ್ನಾಟಕ – ಕೇರಳ ಗಡಿಗೆ ಸಚಿವ ಸುರೇಶ್ ಕುಮಾರ್ ಬೇಟಿ
ಚಾಮರಾಜನಗರ, ಮೈಸೂರು

ಕರ್ನಾಟಕ – ಕೇರಳ ಗಡಿಗೆ ಸಚಿವ ಸುರೇಶ್ ಕುಮಾರ್ ಬೇಟಿ

March 28, 2020

ಬಂಡೀಪುರದ ಮೂಲೆಹೊಳೆ‌ ಚೆಕ್ ಪೋಸ್ಟ್ ಗೆ ಆಗಮಿಸಿ ಪರಿಶೀಲನೆ ತರಕಾರಿ ವಾಹನಗಳಿಗೆ ರಾಸಾಯನಿಕ ಸಿಂಪಡಿಸುವಂತೆ ಸೂಚನೆ ಗುಂಡ್ಲುಪೇಟೆ,ಮಾ.28(ಎಂಟಿವೈ)- ನೊವೆಲ್ ಕೊರೊನಾ ವೈರಾಣು ವ್ಯಾಪ್ತಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ – ಕೇರಳ ಗಡಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ಚೆಕ್ ಪೋಸ್ಟ್ ಗೆ ಶನಿವಾರ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಬೇಟಿ ನೀಡಿ ಪರಿಶೀಲಿಸಿದರು. ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 212(766) ಹಾದು ಹೋಗುವ ಬಂಡೀಪುರ ಅರಣ್ಯದ ಮೂಲೆಹೊಳೆ ಚೆಕ್ ಪೋಸ್ಟ್…

ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಶಾಸಕ ನಿರಂಜನಕುಮಾರ್
ಚಾಮರಾಜನಗರ

ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಶಾಸಕ ನಿರಂಜನಕುಮಾರ್

May 8, 2019

ಗುಂಡ್ಲುಪೇಟೆ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುರಸಭೆಗೆ ನಡಿದ್ದ ಅನುದಾನಗಳ ಬಗ್ಗೆ ಕಾರ್ಯಕರ್ತರು ಮನೆ ಮನೆಗೆ ತೆರಳಿ ತಿಳಿಸುವ ಮೂಲಕ ಪುರಸಭೆಯ ಎಲ್ಲಾ 23 ಸ್ಥಾನಗಳಲ್ಲೂ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಮನವಿ ಮಾಡಿದರು. ಪಟ್ಟಣದ ಸಿಎಂಎಸ್ ಕಲಾಮಂದಿರದಲ್ಲಿ ಆಯೋಜಿ ಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತ ನಾಡಿದ ಅವರು, ಬಿಜೆಪಿ ಬೆಳೆಯಲು ಕಾರಣರಾದ ಸಮರ್ಥ ಹಾಗೂ ಅರ್ಹರಿಗೆ ಪಕ್ಷದ ಟಿಕೆಟ್ ನೀಡಲಾಗುವುದು. ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಪಕ್ಷವು ಟಿಕೆಟ್ ನೀಡಿದ…

ವಿಜ್ಞಾನ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ
ಚಾಮರಾಜನಗರ

ವಿಜ್ಞಾನ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ

February 21, 2019

ಗುಂಡ್ಲುಪೇಟೆ: ಚಿತ್ರದುರ್ಗದ ಚಿಂತನಾ ಪ್ರಕಾ ಶನದ ವತಿಯಿಂದ ಆಯೋಜಿಸಿದ್ದ ಅಂತ ರಾಷ್ಟ್ರೀಯ ವಿಜ್ಞಾನ ಪರೀಕ್ಷೆಯಲ್ಲಿ ಪಟ್ಟಣದ ಸೇಂಟ್ ಜಾನ್ಸ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಜಿ.ಎಸ್. ದರ್ಶನ್ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. 2018-19ನೇ ಸಾಲಿಗೆ ಚಿತ್ರದುರ್ಗದ ಚಿಂತನಾ ಪ್ರಕಾಶನವು ಅಂತರಾಷ್ಟ್ರೀಯ ವಿಜ್ಞಾನ ಪರೀಕ್ಷೆಯನ್ನು ಆಯೋಜಿಸಿತ್ತು. ಇದರಲ್ಲಿ ಜಿ.ಎಸ್.ದರ್ಶನ್ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರೊಂದಿಗೆ ಶಾಲೆಗೆ ಕೀರ್ತಿ ತಂದಿದ್ದಾನೆಂದು ತರಬೇತು ದಾರರಾದ ಶ್ರೀಮತಿ ಮತ್ತು ಶಿಕ್ಷಕ ವೃಂದ ಅಭಿನಂದಿಸಿದ್ದಾರೆ. ಈತ ಪತ್ರಕರ್ತ ಸೋಮಶೇಖರ್ ಮತ್ತು ಎಂ.ಶಾಂತ ಅವರ…

ಬಂಡೀಪುರದಲ್ಲಿ ಅಕಾಲಿಕ  ಮಳೆ: ಕಾಡ್ಗಿಚ್ಚು ಆತಂಕ ದೂರ
ಚಾಮರಾಜನಗರ

ಬಂಡೀಪುರದಲ್ಲಿ ಅಕಾಲಿಕ ಮಳೆ: ಕಾಡ್ಗಿಚ್ಚು ಆತಂಕ ದೂರ

February 10, 2019

ಗುಂಡ್ಲುಪೇಟೆ: ಹಲವು ತಿಂಗಳಿಂದ ಮಳೆ ಇಲ್ಲದೆ ಒಣಗಿದ್ದ ಬಂಡೀಪುರ ಅಭ್ಯ ಯಾರಣ್ಯಕ್ಕೆ ಮಳೆರಾಯ ಇಂದು ತಂಪೆರೆದಿದ್ದು, ಕಾಡ್ಗಿಚ್ಚು ಆತಂಕ ಕೊಂಚ ದೂರಾಗಿದೆ. ಬಂಡೀಪುರ ಅರಣ್ಯವಾಪ್ತಿಯ ಕಾಡು ಹಲವು ತಿಂಗಳಿಂದ ಮಳೆ ಇಲ್ಲದೆ ಒಣಗಿತ್ತು. ಇಂದು ಮಧ್ಯಾಹ್ನ ಸುರಿದ ಅಕಾಲಿಕ ಮಳೆಯಿಂದ ಕೊಂಚ ಇಳೆ ತಣಿದಿದೆ. ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆ ಸುರಿದಿದ್ದು, ಬಿಸಿಲಿನ ತಾಪದಿಂದ ಬಸವಳಿದಿದ್ದ ವನ್ಯ ಜೀವಿಗಳು ನಿಟ್ಟುಸಿರು ಬಿಟ್ಟಿವೆ. ಇಂದು ಮಧ್ಯಾಹ್ನ ಬಿರು ಬಿಸಿಲಿನ ನಡುವೆಯೂ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸಫಾರಿ…

ವಚನ ಕಲಿಕೆಯಿಂದ ಉತ್ತಮ ಸಮಾಜ ನಿರ್ಮಾಣ
ಚಾಮರಾಜನಗರ

ವಚನ ಕಲಿಕೆಯಿಂದ ಉತ್ತಮ ಸಮಾಜ ನಿರ್ಮಾಣ

December 2, 2018

ಗುಂಡ್ಲುಪೇಟೆ:  ವಚನಗಳು ಸಮಾಜದ ಜೀವನಾಡಿಗಳು. ಇದನ್ನು ಮಕ್ಕಳಿಗೆ ಕಲಿಸುವುದರೊಂದಿಗೆ ಉತ್ತಮ ಸಮಾಜವನ್ನು ನಿರ್ಮಿಸುವಂತಾ ಗಬೇಕು ಎಂದು ಪ್ರಾಂಶುಪಾಲರಾದ ಸವಿತಾ ಹೇಳಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಂದ ತೆರಕಣಾಂಬಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದ ಕÀನ್ನಡ ನಿತ್ಯೋತ್ಸವ ಸಮಾರೋಪ ಸಮಾರಂ ಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಚನಗಳನ್ನು ಮಕ್ಕಳಿಗೆ ಕಲಿಸುವುದ ರೊಂದಿಗೆ ಅದರಲ್ಲಿ ಅಡಗಿರುವ ರೀತಿ, ನೀತಿ ಯನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮವಾದ ಸಮಾಜವನ್ನು ನಿರ್ಮಿಸಲು ಪೆÇೀಷಕರು ಮುಂದಾಗಬೇಕು ಎಂದರು. ವಚನ ಸಾಹಿತ್ಯ ಪರಿಷತ್ತಿನ…

2 ಹುಲಿ, ಒಂದು ಆನೆ ಸಾವು
ಮೈಸೂರು

2 ಹುಲಿ, ಒಂದು ಆನೆ ಸಾವು

November 24, 2018

ಮೈಸೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯಲ್ಲಿ ಶುಕ್ರವಾರ 2 ಹುಲಿ ಹಾಗೂ ಒಂದು ಆನೆ ಕಳೇಬರ ಪತ್ತೆಯಾಗಿವೆ. ಗುಂಡ್ಲುಪೇಟೆ ವರದಿ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿಮವದ್ ಗೋಪಾಲ ಸ್ವಾಮಿ ಬೆಟ್ಟ ಅರಣ್ಯವಲಯದಲ್ಲಿ ಗಂಡು ಹುಲಿಯೊಂದು ಸಾವನ್ನಪ್ಪಿದೆ. ಕಳೆದ 3 ದಿನಗಳಿಂದ ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ 12 ವರ್ಷ ಪ್ರಾಯದ ಈ ಗಂಡು ಹುಲಿಯು ಆಹಾರವಿಲ್ಲದೆ ನರಳಿ ಸತ್ತಿದೆ ಎಂದು ಅರಣ್ಯ ಇಲಾಖಾಧಿಕಾರಿಗಳು ತಿಳಿಸಿದ್ದಾರೆ. ತಾಲೂಕಿನ ಹಂಗಳ ಸಮೀಪದ ಹಿರೀಕೆರೆ ಬಳಿ…

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ
ಚಾಮರಾಜನಗರ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ

November 18, 2018

ಗುಂಡ್ಲುಪೇಟೆ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾ ಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳು ಪಟ್ಟಣದ ತಾಲೂಕು ಪಂಚಾಯಿತಿ ಅಧಿಕಾರಿಯ ಮೂಲಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯ ದರ್ಶಿಗಳಿಗೆ ಮನವಿ ಸಲ್ಲಿಸಿದರು. ಪಟ್ಟಣದ ತಾಪಂ ಕಚೇರಿ ಮುಂಭಾಗ ಸಮಾವೇಶಗೊಂಡ ನೌಕರರು, ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದರು. ನಂತರ ನೌಕರರ ಸಂಘದ ಜಿಲ್ಲಾ ಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ಸರ್ಕಾರ ರಾಜ್ಯಾದ್ಯಂತ ಎಲ್ಲಾ ಗ್ರಾಪಂಗಳಲ್ಲಿ ಕೈಬಿ ಟ್ಟಿದ್ದ 18 ಸಾವಿರ…

ಬುದ್ಧಿಮಾಂದ್ಯ ಶಾಲೆಗೆ ನೆರವು ನೀಡಲು ಮನವಿ
ಚಾಮರಾಜನಗರ

ಬುದ್ಧಿಮಾಂದ್ಯ ಶಾಲೆಗೆ ನೆರವು ನೀಡಲು ಮನವಿ

November 16, 2018

ಗುಂಡ್ಲುಪೇಟೆ: ಬುದ್ಧಿಮಾಂದ್ಯ ಮಕ್ಕಳ ಆರೋಗ್ಯ, ಹಿತರಕ್ಷಣೆ ಮತ್ತು ವಿದ್ಯಾಭ್ಯಾಸ ಹೊಣೆ ಹೊತ್ತಿರುವ ಪಟ್ಟಣದ ಪೃಥ್ವಿ ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ದಾನಿಗಳು ಉದಾರವಾಗಿ ನೆರವು ನೀಡ ಬೇಕು ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾ.ಬಾಬು ಮನವಿ ಮಾಡಿದರು. ಪಟ್ಟಣದ ನಾಯಕರ ಬೀದಿಯಲ್ಲಿರುವ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಮಕ್ಕಳ ದಿನಾಚರಣೆಯಲ್ಲಿ ಜವಾಹರ್‍ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಸಮಾಜದಲ್ಲಿನ ಆಗುಹೋಗುಗಳ ಪರಿಜ್ಞಾನವೇ ಇಲ್ಲದೇ ಬೆಳೆಯುತ್ತಿರುವ ಬುದ್ಧಿಮಾಂದ್ಯ ಮಕ್ಕಳ ಹಿತರಕ್ಷಣೆ ಮತ್ತು ವಿದ್ಯಾಭ್ಯಾಸದ ಹೊಣೆಯನ್ನು…

ಬೈಕ್ ಡಿಕ್ಕಿ; ಪ್ರವಾಸಿಗ ಸಾವು
ಚಾಮರಾಜನಗರ

ಬೈಕ್ ಡಿಕ್ಕಿ; ಪ್ರವಾಸಿಗ ಸಾವು

November 14, 2018

ಗುಂಡ್ಲುಪೇಟೆ:  ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪ್ರವಾಸಿಯೊಬ್ಬರು ಸ್ಥಳದಲ್ಲೇ ಸಾವನಪ್ಪಿರುವ ದುರ್ಘಟನೆ ತಾಲೂಕಿನ ಹಂಗಳ ಸಮೀಪದ ಕಲ್ಲಿಗೌಡನಹಳ್ಳಿ ಗೇಟ್ ಬಳಿ ಮಂಗಳವಾರ ಸಂಜೆ ನಡೆದಿದೆ. ಮಹಾರಾಷ್ಟ್ರ ಮೂಲದ ನಿಖಿಲ್ ಭೀಮರಾವ್ (30) ಎಂಬುವರೇ ಮೃತ ಪಟ್ಟವರು. ಇವರು ಊಟಿ ಪ್ರವಾಸಕ್ಕಾಗಿ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ಕಲ್ಲಿಗೌಡನಹಳ್ಳಿ ಗೇಟ್ ಸಮೀಪ ಮೂತ್ರ ವಿಸರ್ಜನೆಗೆಂದು ತಮ್ಮ ಟೆಂಪೆÇೀ ಟ್ರಾವಲರ್ ವಾಹನದಿಂದ ಕೆಳಗಿಳಿದು ಹೋಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಇದರಿಂದ ನಿಖಿಲ್ ಅವರ ಮುಖಕ್ಕೆ ಮತ್ತು ತಲೆಗೆ ಬಲವಾದ ಪೆಟ್ಟು…

1 2 3 13
Translate »