Tag: Gundlupet

ಕಾಡಾನೆ ದಾಳಿಗೆ ಜೋಳದ ಬೆಳೆ ನಾಶ: ಸಂಕಷ್ಟದಲ್ಲಿ ರೈತರು
ಚಾಮರಾಜನಗರ

ಕಾಡಾನೆ ದಾಳಿಗೆ ಜೋಳದ ಬೆಳೆ ನಾಶ: ಸಂಕಷ್ಟದಲ್ಲಿ ರೈತರು

July 14, 2018

ಗುಂಡ್ಲುಪೇಟೆ: ತಾಲೂಕಿನ ಕಾಡಂಚಿನ ಗ್ರಾಮಗಳ ರೈತರ ಜಮೀನಿನಲ್ಲಿ ಕಾಡಾನೆಗಳ ದಾಳಿ ನಿರಂತರ ವಾಗಿ ನಡೆಯುತ್ತಿದೆ. ಕಾಡಾನೆ ದಾಳಿ ಯಿಂದ ಬೆಳೆ ನಾಶವಾಗುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಡೀಪುರ ರಾಷ್ಟ್ರೀಯ ಉದ್ಯಾನವ ನದ ವ್ಯಾಪ್ತಿಯಲ್ಲಿನ ಕಾಡಂಚಿನ ಗ್ರಾಮ ವಾದ ಹಂಗಳ ಗ್ರಾಮದ ಮಹೇಶ್ ಎಂಬುವರ ಜಮೀನಿಗೆ ದಾಳಿ ಮಾಡಿದ ಕಾಡಾನೆಗಳು ಬೆಳೆದಿದ್ದ ಜೋಳವನ್ನು ತಿಂದು, ತುಳಿದು ನಾಶಪಡಿಸಿವೆ. ಕಳೆದ ಕೆಲವು ದಿನಗಳಿಂದ ಕಾಡಂಚಿನ ದೇವರ ಹಳ್ಳಿ, ಹಂಗಳ, ಗೋಪಾಲಪುರ…

ಬಸ್ ಸೌಲಭ್ಯಕ್ಕಾಗಿ ಮಲ್ಲಯ್ಯನಪುರ ಗ್ರಾಮಸ್ಥರ ಪ್ರತಿಭಟನೆ
ಚಾಮರಾಜನಗರ

ಬಸ್ ಸೌಲಭ್ಯಕ್ಕಾಗಿ ಮಲ್ಲಯ್ಯನಪುರ ಗ್ರಾಮಸ್ಥರ ಪ್ರತಿಭಟನೆ

July 13, 2018

ಗುಂಡ್ಲುಪೇಟೆ:  ತಮ್ಮ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಮಲ್ಲಯ್ಯನಪುರ ಗ್ರಾಮಸ್ಥರು ಪಟ್ಟಣದ ಸಾರಿಗೆ ಡಿಪೋಗೆ ಮುತ್ತಿಗೆ ಹಾಕಿ ಒತ್ತಾಯಿಸಿದರು. ನಾಲ್ಕೈದು ಆಟೋಗಳಲ್ಲಿ ಆಗಮಿಸಿದ ಮಲ್ಲಯ್ಯನಪುರ ಗ್ರಾಮದ ವಿದ್ಯಾರ್ಥಿಗಳು ಹಾಗೂ ಪಾಲಕರು ಸಾರಿಗೆ ಡಿಪೋ ಎದುರು ಒಗ್ಗೂಡಿ ಸ್ಥಳಕ್ಕೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ಗಳು ಬರುವಂತೆ ಪಟ್ಟು ಹಿಡಿದರು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಡಿಪೋ ಮ್ಯಾನೇಜರ್ ಎಂ.ಜಿ.ಜಯಕುಮಾರ್ ಗ್ರಾಮಸ್ಥರ ಮನವಿಯನ್ನು ಆಲಿಸಿದರು. ಗ್ರಾಮದಿಂದ ಪ್ರತಿ ದಿನವೂ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ…

ಕೃಷಿಯೊಂದಿಗೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಸಲಹೆ
ಚಾಮರಾಜನಗರ

ಕೃಷಿಯೊಂದಿಗೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಸಲಹೆ

July 12, 2018

ಗುಂಡ್ಲುಪೇಟೆ: ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿ ರುವ ರೈತರು ಹೈನುಗಾರಿಕೆಯನ್ನೂ ಉಪ ಕಸುಬಾಗಿ ಕೈಗೊಂಡರೆ ಉತ್ತಮವಾಗಿ ಲಾಭ ಗಳಿಸಬಹುದಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ಶಿವ ಪ್ರಸಾದ್ ಹೇಳಿದರು. ತಾಲೂಕಿನ ಭೋಗಯ್ಯನಹುಂಡಿ ಗ್ರಾಮ ದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಲಾ ಗಿದ್ದ ಹೈನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈಗಾಗಲೇ ತಾಲೂಕಿನಲ್ಲಿ ಹಲವಾರು ರೈತರು ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇದರೊಂದಿಗೆ ಹೈನುಗಾರಿಕೆಯನ್ನೂ ಉಪ ಕಸುಬಾಗಿ ಕೈಗೊಂಡರೆ ಉತ್ತಮ ಲಾಭ…

ತೆರಕಣಾಂಬಿಯಲ್ಲಿ ಮನೆಗೆ ಬೆಂಕಿ
ಚಾಮರಾಜನಗರ

ತೆರಕಣಾಂಬಿಯಲ್ಲಿ ಮನೆಗೆ ಬೆಂಕಿ

July 12, 2018

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟಿನಿಂದ ಮನೆಯೊಂದರಲ್ಲಿದ್ದ ಬಹುತೇಕ ಪದಾರ್ಥಗಳು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ನಾಗೇಶ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟಿನಿಂದ ಬೆಂಕಿಹೊತ್ತಿಕೊಂಡಿದೆ. ಅಕ್ಕಪಕ್ಕದ ಮನೆಯವರು ನೀರು ಎರಚಿ ನಂದಿಸಲೆತ್ನಿಸಿದರೂ ಸಾಧ್ಯವಾಗಲಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಬರುವ ವೇಳೆಗೆ ಮನೆಯಲ್ಲಿದ್ದ ಟಿ.ವಿ., ಫ್ರಿಜ್ಡ್, ವಾಷಿಂಗ್ ಮಿಷನ್, ಎರಡು ಅಲ್ಮೇರಾಗಳು, ಬಟ್ಟೆ-ಬರೆಗಳು ಹಾಗೂ ಆಹಾರ ಪದಾರ್ಥಗಳು ಸಂಪೂರ್ಣ ಭಸ್ಮವಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿಗಳ…

ಜುಲೈ 26, ಗುಂಡ್ಲುಪೇಟೆಯಲ್ಲಿ ಪತ್ರಿಕಾ ದಿನಾಚರಣೆ
ಚಾಮರಾಜನಗರ

ಜುಲೈ 26, ಗುಂಡ್ಲುಪೇಟೆಯಲ್ಲಿ ಪತ್ರಿಕಾ ದಿನಾಚರಣೆ

July 10, 2018

ಗುಂಡ್ಲುಪೇಟೆ: ಇಲ್ಲಿನ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 26ರಂದು ಪತ್ರಿಕಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಯಿತು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಸಂಘದ ಅಧ್ಯಕ್ಷ ರಾ. ಬಾಬು ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾ ಯಿತು. ಜು.26ರ ಗುರುವಾರದಂದು ಪಟ್ಟಣದಲ್ಲಿ ಪತ್ರಿಕಾ ದಿನಾಚರಣೆ ಮತ್ತು ರಕ್ತದಾನ ಶಿಬಿರ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ನಡೆಸು ವುದರೊಂದಿಗೆ ಈ ಬಾರಿಯ ಪತ್ರಿಕಾ ದಿನಾಚರಣೆ ಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡು ವಂತೆ…

ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ
ಚಾಮರಾಜನಗರ

ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ

July 10, 2018

 ಕುಮಾರಸ್ವಾಮಿ, ಪರಮೇಶ್ವರ ಅವರ ಪ್ರತಿಕೃತಿ ದಹನ ಚಾ.ನಗರ- ಗುಂಡ್ಲುಪೇಟೆಯಲ್ಲಿ ರಸ್ತೆ ತಡೆ ಬೇಡಿಕೆ ಈಡೇರಿಕೆಗೆ ರೈತರ ಆಗ್ರಹ ಗುಂಡ್ಲುಪೇಟೆ: ರೈತರ ಎಲ್ಲಾ ರೀತಿಯ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಸೋಮವಾರ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಪ್ರವಾಸಿ ಮಂದಿರದ ಮುಂಭಾಗ ಸಮಾವೇಶಗೊಂಡ ರೈತರು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ, ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ರಚಿಸಿ…

ಶಾಸಕ ನಿರಂಜನಕುಮಾರ್ ಗೆ ಗ್ರಾಪಂ ನೌಕರರ ಸನ್ಮಾನ
ಚಾಮರಾಜನಗರ

ಶಾಸಕ ನಿರಂಜನಕುಮಾರ್ ಗೆ ಗ್ರಾಪಂ ನೌಕರರ ಸನ್ಮಾನ

July 9, 2018

ಗುಂಡ್ಲುಪೇಟೆ:  ಇಲ್ಲಿನ ತಾಲೂಕು ಗ್ರಾಪಂ ನೌಕರರ ಸಂಘದ ವತಿಯಿಂದ ಶಾಸಕ ಸಿ.ಎಸ್.ನಿರಂಜನ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸ ಕರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ತಾವು ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಪಂಗಳಲ್ಲಿ ನೌಕರರನ್ನು ಖಾಯಂ ಮಾಡಲು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು ಎಂದು ಸರ್ಕಾರ ಷರತ್ತು ವಿಧಿಸುತ್ತಿರುವುದರಿಂದ ಕಳೆದ 20 ವರ್ಷ ಗಳಿಂದಲೂ ಸೇವೆ ಸಲ್ಲಿಸುತ್ತಿರುವ ಹಲವು ನೌಕರರು ತೊಂದರೆಗೊಳಗಾಗಲಿದ್ದಾರೆ. ಹಲವಾರು ವರ್ಷಗಳಿಂದಲೂ ನೌಕರರು ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸು ತ್ತಿದ್ದು, ಇವುಗಳ ಈಡೇರಿಕೆಗೆ ಕ್ರಮಕೈಗೊಳ್ಳ ಬೇಕು…

ಸವಲತ್ತು ಸದುಪಯೋಗಕ್ಕೆ ಸಲಹೆ
ಚಾಮರಾಜನಗರ

ಸವಲತ್ತು ಸದುಪಯೋಗಕ್ಕೆ ಸಲಹೆ

July 9, 2018

ಗುಂಡ್ಲುಪೇಟೆ: ಸರ್ಕಾರದ ಸವಲತ್ತುಗಳನ್ನು ಸಮರ್ಪಕ ವಾಗಿ ಬಳಸಿಕೊಂಡು ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಮಟ್ಟವನ್ನು ಹೆಚ್ಚಿಸಿಕೊಳ್ಳಿ ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಹೇಳಿದರು. ತಾಲೂಕಿನ ಬೇಗೂರು ಹೋಬಳಿಯ ಯಡವನಹಳ್ಳಿ ಹಾಗೂ ಕೋಟೆಕೆರೆ ಗ್ರಾಮಗಳಲ್ಲಿ ತಲಾ 9.17 ಲಕ್ಷ ರೂ. ವೆಚ್ಚ ದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ನೂತನ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಮಕ್ಕಳ ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿ ಗೊಳಿಸುತ್ತಿದೆ. ಬಾಣಂತಿಯರು ಹಾಗೂ ಮಕ್ಕಳಲ್ಲಿ ಉಂಟಾಗುವ ತೊಂದರೆಗಳನ್ನು ತಪ್ಪಿಸಲು…

ಫೋಟೋ ತೆಗೆಯುತ್ತಿದ್ದ ಯುವಕರ ಮೇಲೆ ಸಲಗ ದಾಳಿ
ಚಾಮರಾಜನಗರ

ಫೋಟೋ ತೆಗೆಯುತ್ತಿದ್ದ ಯುವಕರ ಮೇಲೆ ಸಲಗ ದಾಳಿ

July 7, 2018

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನದ ಮದ್ದೂರು ಅರಣ್ಯ ಪ್ರದೇಶದಲ್ಲಿ ಕಾಡಾನೆ ಮುಂದೆ ಫೋಟೋ ತೆಗೆಯಲು ಮುಂದಾದ ಯುವಕರ ಗುಂಪಿನ ಮೇಲೆ ಆನೆ ದಾಳಿ ನಡೆಸಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಮದ್ದೂರು ವಲಯದ ಅರಣ್ಯ ಪ್ರದೇಶದ ರಸ್ತೆ ಬದಿಯಲ್ಲಿ ಒಂಟಿ ಸಲಗವೊಂದು ಸಂಚರಿಸುತ್ತಿದ್ದು, ಇದರ ಫೋಟೋ ತೆಗೆಯಲು ಪ್ರವಾಸಕ್ಕೆ ಬಂದಿದ್ದ ಕೆಲವು ಯುವಕರ ಮುಂದಾಗಿದ್ದಾರೆ. ಈ ವೇಳೆ ಆನೆ ಯುವಕರ ಮೇಲೆ ದಾಳಿ ನಡೆಸಿದೆ. ಅದೃಷ್ಟವಶಾತ್ ದಾಳಿಯಿಂದ ಯುವಕರು ತಪ್ಪಿಸಿಕೊಂಡಿದ್ದಾರೆ. ಮದ್ದೂರು ಅರಣ್ಯ ಪ್ರದೇಶದಲ್ಲಿ ಹಾದು…

ಗ್ರಾಮೀಣ ಮಕ್ಕಳು ಪ್ರತಿಭಾವಂತರಾದಾಗ ಮಾತ್ರ ನಾಡಿನ ಪ್ರಗತಿ ಸಾಧ್ಯ
ಚಾಮರಾಜನಗರ

ಗ್ರಾಮೀಣ ಮಕ್ಕಳು ಪ್ರತಿಭಾವಂತರಾದಾಗ ಮಾತ್ರ ನಾಡಿನ ಪ್ರಗತಿ ಸಾಧ್ಯ

July 6, 2018

ಗುಂಡ್ಲುಪೇಟೆ:  ಗ್ರಾಮಾಂತರ ಪ್ರದೇಶದ ಮಕ್ಕಳೂ ಸಹ ವಿದ್ಯಾವಂತರಾದಾಗ ಮಾತ್ರ ನಾಡಿನ ಪ್ರಗತಿ ಮತ್ತಷ್ಟು ಹೆಚ್ಚಲು ಕಾರಣವಾಗುತ್ತದೆ ಎಂದು ಭ್ರಮರಾಂಬ ನಾಗರಾಜು ಟ್ರಸ್ಟ್‍ನ ಮುಖ್ಯಸ್ಥ ಕಿರಣಕುಮಾರ್ ಹೇಳಿದರು. ತಾಲೂಕಿನ ಮಂಗಲ ಗ್ರಾಮದ ಉನ್ನತೀ ಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭ್ರಮರಾಂಬ ನಾಗರಾಜು ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಪಠ್ಯ ಸಾಮಗ್ರಿ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಡಂಚಿನ ಗ್ರಾಮಗಳಲ್ಲಿ ಜನರು ಜೀವನೋಪಾಯ ಮಾಡುವುದೇ ಕಷ್ಟಕರ ವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕ ಳನ್ನು ಶಾಲೆಗೆ ಕಳುಹಿಸುವುದು ಹಾಗೂ ಕಲಿಕೆಗೆ…

1 6 7 8 9 10 13
Translate »