Tag: Guru Purnima Day

ಪೊನ್ನಂಪೇಟೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ: ‘ಕರುಣಾಸಿಂಧು ಶ್ರೀರಾಮಕೃಷ್ಣ ಪರಮಹಂಸ’ ಕೊಡವ ಭಾಷೆ ಪುಸ್ತಕ ಲೋಕಾರ್ಪಣೆ
ಕೊಡಗು

ಪೊನ್ನಂಪೇಟೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ: ‘ಕರುಣಾಸಿಂಧು ಶ್ರೀರಾಮಕೃಷ್ಣ ಪರಮಹಂಸ’ ಕೊಡವ ಭಾಷೆ ಪುಸ್ತಕ ಲೋಕಾರ್ಪಣೆ

July 29, 2018

ಗೋಣಿಕೊಪ್ಪಲು:  ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದಲ್ಲಿ ಗುರುಪೂರ್ಣಿವ ದಿನಾಚರಣೆ ಯಶಸ್ವಿಯಾಗಿ ಜರುಗಿತು. ಮೈಸೂರಿನ ಬೇಲೂರು ಮಠದ ಟ್ರಸ್ಟಿ ಸ್ವಾಮಿ ಮುಕ್ತಿ ನಂದಾಜೀ ಮಹಾರಾಜ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಆಶ್ರಮದ ಸಭಾಂಗಣದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತ ರನ್ನು ಉದ್ದೇಶಿಸಿ ಮಾತನಾಡಿದ ಸ್ವಾಮಿ ಮುಕ್ತಿನಂದಾಜೀ ಮಹಾರಾಜ್ ಅವರು, ಇಂದು ಆದ್ಯಾತ್ಮಿಕ ಬೆಳವಣಿಗೆ ಕಡಿಮೆಯಾಗುತ್ತಿದೆ ಭಗವಂತನಲ್ಲಿ ನಂಬಿಕೆ ಇಡಬೇಕಾಗಿದೆ. ರಾಮಕೃಷ್ಣ ಪರಮಹಂಸರ ಜೀವನ ಮತ್ತು ಸಂದೇಶವನ್ನು ಎಲ್ಲರೂ ತಿಳಿದುಕೊಳ್ಳಬೇಕು. ಎಲ್ಲಾ ಧರ್ಮದ ಸಂಸ್ಕೃತಿಗೆ ತನ್ನದೇ ಆದ…

Translate »