Tag: H.D. Kote

ಜಮೀನು ವಿವಾದ: ತಮ್ಮನಿಂದ ಅಣ್ಣನ ಕೊಲೆ
ಮೈಸೂರು, ಮೈಸೂರು ಗ್ರಾಮಾಂತರ

ಜಮೀನು ವಿವಾದ: ತಮ್ಮನಿಂದ ಅಣ್ಣನ ಕೊಲೆ

June 21, 2020

ಹೆಚ್.ಡಿ.ಕೋಟೆ,ಜೂ.20- ಜಮೀನು ವಿವಾದ ತಾರಕ್ಕೇರಿ ತಮ್ಮನಿಂದ ಅಣ್ಣ ಹತ್ಯೆಯಾದ ಘಟನೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಗ್ರಾಮದ ಗಂಗಾಧರ ಎಂಬಾತನೇ ತನ್ನ ಅಣ್ಣ ಮಹದೇವೇಗೌಡ (53) ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಮೃತನ ಮಗ ಶ್ರೀಕಾಂತ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ವರು ಮಕ್ಕಳಿರುವ ಈ ಕುಟುಂಬಕ್ಕೆ ಸುಮಾರು 150ಕ್ಕೂ ಹೆಚ್ಚು ಎಕರೆ ಜಮೀನಿದ್ದರೂ ಕೇವಲ 6 ಎಕರೆ ಭೂಮಿಯ ವಿವಾದಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ಜಗಳ ನಡೆದು, ನ್ಯಾಯ ಪಂಚಾಯಿತಿಗಳು ನಡೆಯುತ್ತಿದ್ದವು ಎಂದು…

ಆ.24, ಹೆಚ್.ಡಿ.ಕೋಟೆಯಲ್ಲಿ ಬುಡಕಟ್ಟು ಜನರ ಹಕ್ಕೊತ್ತಾಯ ಕಾರ್ಯಾಗಾರ
ಮೈಸೂರು

ಆ.24, ಹೆಚ್.ಡಿ.ಕೋಟೆಯಲ್ಲಿ ಬುಡಕಟ್ಟು ಜನರ ಹಕ್ಕೊತ್ತಾಯ ಕಾರ್ಯಾಗಾರ

August 22, 2019

ಮೈಸೂರು,ಆ.21(ಆರ್‍ಕೆಬಿ)-ಹೆಚ್.ಡಿ.ಕೋಟೆ ಬುಡ ಕಟ್ಟು ಕೃಷಿಕರ ಸಂಘ ಹಾಗೂ ಸರಗೂರು ತಾಲೂಕು ಬುಡಕಟ್ಟು ಕೃಷಿಕರ ಸಂಘದ ಜಂಟಿ ಆಶ್ರಯದಲ್ಲಿ ಆ.24 ರಂದು ಬೆಳಿಗ್ಗೆ 11 ಗಂಟೆಗೆ ಹೆಚ್.ಡಿ.ಕೋಟೆ ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ 25ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ ಬುಡಕಟ್ಟು ಜನರ ಹಕ್ಕೊತ್ತಾಯ ಕಾರ್ಯಾಗಾರ ನಡೆಸಲಾಗುವುದು ಎಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಅಧ್ಯಕ್ಷ ವಿಜಯಕುಮಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಾ ಗಾರದಲ್ಲಿ ಒಂದು ಸಾವಿರ ಬುಡಕಟ್ಟು ವಾಸಿಗಳು ಭಾಗ…

ಬೀಚನಹಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಒಂಟಿ ಸಲಗ ದಾಂಧಲೆ
ಮೈಸೂರು

ಬೀಚನಹಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಒಂಟಿ ಸಲಗ ದಾಂಧಲೆ

May 18, 2019

ಹೆಚ್.ಡಿ.ಕೋಟೆ: ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಇಂದು ಮುಂಜಾ ನೆಯೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ಗ್ರಾಮದ ಬೀದಿ ಬೀದಿಗಳಲ್ಲಿ ರಂಪಾಟ ಮಾಡಿತು. ಎಂದಿನಂತೆ ಜನರು ಮನೆಯಿಂದ ಹೊರಬರುತ್ತಿದ್ದಂತೆ ಒಂಟಿ ಸಲಗ ಪ್ರತ್ಯಕ್ಷವಾಯಿತು. ಗ್ರಾಮಸ್ಥರು ತಲ್ಲಣಗೊಂಡರು. ಗ್ರಾಮದ ನಿವಾಸಿ ಲಕ್ಷ್ಮಮ್ಮ ಎಂಬುವರು ಬೆಳಿಗ್ಗೆ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಈ ಸಲಗವನ್ನು ನೋಡಿ ಗಾಬರಿ ಗೊಂಡು ಓಡುವಾಗ ಕೆಳಗೆ ಬಿದ್ದಿದ್ದಾರೆ. ತಲೆಗೆ ಪೆಟ್ಟಾದ ಕಾರಣ ಲಕ್ಷ್ಮಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀಚನಹಳ್ಳಿ ಗ್ರಾಮಸ್ಥರೆಲ್ಲ ಸೇರಿ ಒಂಟಿ ಸಲಗವನ್ನು ಓಡಿ ಸಲು ಪ್ರಯತ್ನಿಸುವ…

ಕಾವೇರಿ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಭಾರೀ ದರೋಡೆ
ಮೈಸೂರು

ಕಾವೇರಿ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಭಾರೀ ದರೋಡೆ

September 4, 2018

ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ಆಲನಹಳ್ಳಿ ಗೇಟ್‍ನಲ್ಲಿರುವ ಕಾವೇರಿ ಗ್ರಾಮೀಣ ಕಲ್ಪತರು ಬ್ಯಾಂಕ್ ಕ್ಯಾತನಹಳ್ಳಿ ಶಾಖೆಯ ಕಿಟಕಿ ಸರಳು ತುಂಡರಿಸಿ, ಸುಮಾರು 12 ಕೆಜಿ ಚಿನ್ನಾಭರಣ ಹಾಗೂ 6 ಲಕ್ಷ ರೂ. ನಗದನ್ನು ದೋಚಲಾಗಿದೆ. ಶನಿವಾರ ಅಥವಾ ಭಾನುವಾರ ತಡರಾತ್ರಿ ಸ್ಟೇರ್ ಕೇಸ್ ಕೆಳಭಾಗದಲ್ಲಿರುವ ಕಿಟಕಿಯ ಸರಳನ್ನು ಕತ್ತರಿಸಿ, ಒಳನುಗ್ಗಿರುವ ಖದೀಮರು, ಗ್ಯಾಸ್ ಕಟರ್ ಮೂಲಕ ಲಾಕರ್ ಮುರಿದು, ಅದರಲ್ಲಿದ್ದ 12 ಕೆಜಿ ಚಿನ್ನಾಭರಣ ಹಾಗೂ 6 ಲಕ್ಷ ರೂ. ನಗದನ್ನು ದೋಚಿ, ಪರಾರಿಯಾಗಿದ್ದಾರೆ. ಸೋಮವಾರ ಬ್ಯಾಂಕ್ ಬಾಗಿಲು…

ಹೆಚ್.ಡಿ.ಕೋಟೆ ಕಳ್ಳಿ ಮುಂಬೈನಲ್ಲಿ ಚಿನ್ನಾಭರಣ ಕದ್ದಿದ್ದು ಬಾಲಿವುಡ್ ನಟ ದಿವಂಗತ ಅಮರಿಶ್‍ಪುರಿ ಸಂಬಂಧಿ ಮನೆಯಲ್ಲಿ!
ಮೈಸೂರು

ಹೆಚ್.ಡಿ.ಕೋಟೆ ಕಳ್ಳಿ ಮುಂಬೈನಲ್ಲಿ ಚಿನ್ನಾಭರಣ ಕದ್ದಿದ್ದು ಬಾಲಿವುಡ್ ನಟ ದಿವಂಗತ ಅಮರಿಶ್‍ಪುರಿ ಸಂಬಂಧಿ ಮನೆಯಲ್ಲಿ!

August 1, 2018

ಮೈಸೂರು: ಚಿನ್ನಾಭರಣ ಕದ್ದ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಂಧಿಸಿದ ಹೆಚ್.ಡಿ.ಕೋಟೆ ಮೂಲದ ಮಹಿಳೆ ಕಳವು ಮಾಡಿದ್ದು ಬಾಲಿವುಡ್‍ನ ಹೆಸರಾಂತ ಖಳನಟ ಅಮರಿಶ್ ಪುರಿ ಅವರ ಸೋದರ ಸಂಬಂಧಿ ನಿವೃತ್ತ ಕರ್ನಲ್ ಕೆ.ಕೆ.ಪುರಿ ಅವರ ಮಗಳ ಮನೆಯಲ್ಲಿ. ಮುಂಬೈನ ಕೊಲಬಾ ನಿವಾಸಿಯಾಗಿ ರುವ ನಿವೃತ್ತ ಕರ್ನಲ್ ಕೆ.ಕೆ.ಪುರಿ ಅವರ ಪುತ್ರಿ ಕಾಂಚನ್ ಪುರಿ, ಮನೆಯಲ್ಲಿ ಕಳೆದ ಎರಡು ತಿಂಗಳಿಂದ ಪಾರ್ಟ್‍ಟೈಮ್‍ನಲ್ಲಿ ಮನೆ ಕೆಲಸ ಮಾಡುತ್ತಿದ್ದ ತುಳಸಿ, ಈ ವೇಳೆ ಸನ್ನಡತೆ ತೋರಿದ್ದಳು. ತುಳಸಿಯನ್ನು ನಂಬಿದ್ದ ಮನೆ ಮಾಲೀಕರು ಖಾಯಂ…

ಬಿಜೆಪಿ ಸಾಧನೆ ಕಿರುಹೊತ್ತಿಗೆ ವಿವಿಧ ಕ್ಷೇತ್ರದ ಗಣ್ಯರಿಗೆ ವಿತರಣೆ
ಮೈಸೂರು

ಬಿಜೆಪಿ ಸಾಧನೆ ಕಿರುಹೊತ್ತಿಗೆ ವಿವಿಧ ಕ್ಷೇತ್ರದ ಗಣ್ಯರಿಗೆ ವಿತರಣೆ

July 31, 2018

ಹೆಚ್.ಡಿ.ಕೋಟೆ:  ಕೇಂದ್ರ ಸರ್ಕಾರದ ಸಾಧನೆಗಳ ಕಿರು ಹೊತ್ತಿಗೆ ಯನ್ನು ತಾಲೂಕು ಬಿಜೆಪಿ ಘಟಕದಿಂದ ವಿವಿಧ ಕ್ಷೇತ್ರದ ಗಣ್ಯರಿಗೆ ನೀಡಲಾಯಿತು. ತಾಲೂಕು ಬಿಜೆಪಿ ಘಟಕದಿಂದ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 4 ವರ್ಷಗಳ ಸಾಧನೆ ವುಳ್ಳ ಪುಸ್ತಕವನ್ನು ಪಡುವಲ ವಿರಕ್ತ ಮಠದ ಸ್ವಾಮೀಜಿ ಮಹದೇವಸ್ವಾಮಿಗಳಿಗೆ ನೀಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭ ದಲ್ಲಿ ದಡದಹಳ್ಳಿ ಚನ್ನಬಸವಸ್ವಾಮಿಗಳು, ಷಡಕ್ಷರಸ್ವಾಮಿ, ಪ್ರಗತಿಪರ ರೈತ ಮಲಾರ ಪುಟ್ಟಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ…

ತುಂತುರು ಮಳೆ ನಡುವೆ ತರಾತುರಿಯಲ್ಲಿ ‘ಕಪಿಲೆ’ಗೆ ಸಿಎಂ ಬಾಗಿನ
ಮೈಸೂರು

ತುಂತುರು ಮಳೆ ನಡುವೆ ತರಾತುರಿಯಲ್ಲಿ ‘ಕಪಿಲೆ’ಗೆ ಸಿಎಂ ಬಾಗಿನ

July 21, 2018

ಹೆಚ್.ಡಿ.ಕೋಟೆ: ಪತ್ನಿ ಶ್ರೀಮತಿ ಅನಿತಾ ಅವರೊಂದಿಗೆ ಕಬಿನಿಗೆ ನಿಗಧಿತ ಸಮಯಕ್ಕಿಂತ ತಡವಾಗಿ ಬಂದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತುಂತುರು ಮಳೆ ನಡುವೆ ತುಂಬಿದ ಕಪಿಲಾ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಸುಮಾರು ಎರಡೂವರೆ ಗಂಟೆ ತಡವಾಗಿ ಬಂದ ಮುಖ್ಯಮಂತ್ರಿಗಳು, ಬಾಗಿನ ಅರ್ಪಿಸಿದ ನಂತರ ಜಲಾಶಯದಲ್ಲಿ ಕೆಲಸ ಮಾಡುವ ನೌಕರರಿಗೆ ಸಮವಸ್ತ್ರಗಳನ್ನು ನೀಡಿದರು. ಪತ್ರಕರ್ತರು ಮಾತನಾಡಿಸಲು ಮುಂದಾದಾಗ ಕೈಸನ್ನೆಯಲ್ಲಿ “ಏನೂ ಇಲ್ಲ” ಎಂದು ಹೇಳಿ ಸ್ವಲ್ಪ ಹೊತ್ತಿನಲ್ಲೇ ನಿರ್ಗಮಿಸಿದರು. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವ ಕುಮಾರ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇ ಗೌಡ,…

ಸುಗ್ರಾಮ ಸದಸ್ಯರಿಗೆ ಸಂವಾದ ಕಾರ್ಯಕ್ರಮ
ಮೈಸೂರು

ಸುಗ್ರಾಮ ಸದಸ್ಯರಿಗೆ ಸಂವಾದ ಕಾರ್ಯಕ್ರಮ

June 23, 2018

ಹೆಚ್.ಡಿ.ಕೋಟೆ: ಓಡಿಪಿ ಸಂಸ್ಥೆ ಹಾಗೂ ತಾಲೂಕು ಪಂಚಾ ಯಿತಿ ವತಿಯಿಂದ ಸುಗ್ರಾಮ ಸದಸ್ಯರಿಗೆ (ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರು) ಶುಕ್ರವಾರ ಒಂದು ದಿನದ ಸಂವಾದ ಕಾರ್ಯಕ್ರಮವನ್ನು ತಾಲೂಕು ಪಂಚಾ ಯಿತಿ ಆವರಣದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಇಓ ಶ್ರೀಕಂಠರಾಜೇ ಅರಸ್ ಉದ್ಘಾಟಿಸಿ ಮಾತನಾಡುತ್ತಾ, ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯರು ಮತ್ತು ಅಧ್ಯಕ್ಷರುಗಳು ಗ್ರಾಮಗಳಲ್ಲಿನ ಸಮಸ್ಯೆ ಗಳನ್ನು ಆಲಿಸಿ ಆ ಸಮಸ್ಯೆಗಳನ್ನು ಬಗೆಹರಿ ಸುವ ದೃಷ್ಠಿಯಿಂದ ಪ್ರಾಮಾಣ ಕವಾಗಿ ಕಾರ್ಯನಿರ್ವಹಿಸಬೇಕು. ಹಣಕಾಸು ವಿಚಾರವಾಗಿ ಕಾನೂನಿನ ನೀತಿ ನಿಯಮ ಗಳ ಅನುಗುಣವಾಗಿ ಕಾಮಗಾರಿಗಳನ್ನು…

ಮಹಿಳೆ ಕತ್ತು ಹಿಸುಕಿ, ನೀರಲ್ಲಿ ಮುಳುಗಿಸಿ ಹತ್ಯೆ
ಮೈಸೂರು

ಮಹಿಳೆ ಕತ್ತು ಹಿಸುಕಿ, ನೀರಲ್ಲಿ ಮುಳುಗಿಸಿ ಹತ್ಯೆ

June 12, 2018

ಹೆಚ್.ಡಿ.ಕೋಟೆ: ವ್ಯಕ್ತಿಯೋರ್ವ ಪರಿಚಿತ ಮಹಿಳೆಯ ಕತ್ತು ಹಿಸುಕಿ, ನೀರಿನಲ್ಲಿ ಮುಳುಗಿಸಿ ಅಮಾನುಷವಾಗಿ ಹತ್ಯೆಗೈದಿರುವ ಘಟನೆ ತಾಲೂಕಿನ ಹರದನಹಳ್ಳಿ ಹಾಗೂ ಹೊಮ್ಮರಗಳ್ಳಿ ನಡುವಿನ ಕಬಿನಿ ಸೇತುವೆ ಬಳಿ ಸೋಮವಾರ ಸಂಜೆ ನಡೆದಿದೆ. ನಂಜನಗೂಡು ತಾಲೂಕಿನ ಕಪ್ಪಸೋಗೆ ಗ್ರಾಮದ ಧರ್ಮೇಶ್ ಎಂಬ ಕಿರಾತಕ, ಅದೇ ಗ್ರಾಮದ ದಾಕ್ಷಾಯಿಣಿ (40) ಅವರನ್ನು ಹತ್ಯೆ ಮಾಡಿದ್ದಾನೆ. ಇವರಿಬ್ಬರ ಗಲಾಟೆಯನ್ನು ದೂರ ದಲ್ಲೇ ಗಮನಿಸಿದ ಹರದನಹಳ್ಳಿ ಗ್ರಾಮಪಂಚಾಯ್ತಿ ಮಾಜಿ ಅಧ್ಯಕ್ಷ ರಾಜೇಂದ್ರ ಮತ್ತಿತರರು, ಮಹಿಳೆಯ ರಕ್ಷಣೆಗೆ ಧಾವಿಸುವಷ್ಟರಲ್ಲಿ ಈ ದುರ್ಘಟನೆ ನಡೆದು ಹೋಗಿದೆ. ಪರಾರಿಯಾಗಲು…

ಆರೋಗ್ಯಾಧಿಕಾರಿ ದಿಢೀರ್ ದಾಳಿ
ಮೈಸೂರು

ಆರೋಗ್ಯಾಧಿಕಾರಿ ದಿಢೀರ್ ದಾಳಿ

June 9, 2018

ಅಂಗಡಿ ಮುಂಗಟ್ಟುಗಳ ಪರಿಶೀಲನೆ: ನಿಯಮ ಉಲ್ಲಂಘಿಸಿದವರಿಗೆ ದಂಡ ಸರಗೂರು:  ಸರಗೂರು ಪಟ್ಟಣಕ್ಕೆ ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್ ದಿಢೀರ್ ದಾಳಿ ನಡೆಸಿ, ಕ್ಯಾಂಟೀನ್, ಬೇಕರಿ, ವಿವಿಧ ಅಂಗಡಿಗಳಲ್ಲಿ ಮಾರಾಟ ಮಾಡುವ ವಸ್ತುಗಳನ್ನು ಪರಿಶೀಲನೆ ಮಾಡಿದರು. ಪಟ್ಟಣದ ಲಯನ್ಸ್ ಶಾಲಾ ಅವರಣದ ಮಂದೆ ಇರುವ ರವಿ ಬೇಕರಿಗೆ ಭೇಟಿ ನೀಡಿ, ಸಿಗರೇಟ್ ಮಾರಾಟಕ್ಕೆ ಇಟ್ಟಿದ್ದರಿಂದ ಬೇಕರಿ ಮಾಲೀಕರಿಗೆ ದಂಡ ವಿಧಿಸಿದರು. ನಂತರ ನವೀನ್, ಲಕ್ಷ್ಮಿ, ಜಯಲಕ್ಷ್ಮಿ ಬೇಕರಿ ಸೇರಿದಂತೆ ಇನ್ನಿತರ ಬೇಕರಿಗಳನ್ನೂ ಪರಿಶೀಲಿಸಿ, ಲೈಸೆನ್ಸ್ ಪಡೆಯದೇ ಇರುವುದು, ತಿಂಡಿ ತಿನಿಸುಗಳ…

1 2
Translate »