Tag: HD Kumaraswamy

ಬೆಂಗಳೂರನ್ನು ಪ್ಲಾಸ್ಟಿಕ್, ತ್ಯಾಜ್ಯ ಮುಕ್ತಗೊಳಿಸಲು ಶೀಘ್ರ ಕ್ರಮ: ಹೆಚ್‍ಡಿಕೆ
ಮೈಸೂರು

ಬೆಂಗಳೂರನ್ನು ಪ್ಲಾಸ್ಟಿಕ್, ತ್ಯಾಜ್ಯ ಮುಕ್ತಗೊಳಿಸಲು ಶೀಘ್ರ ಕ್ರಮ: ಹೆಚ್‍ಡಿಕೆ

June 17, 2018

ಬೆಂಗಳೂರು: ಬೆಂಗಳೂರು ನಗರವನ್ನು ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ಮುಕ್ತ ಗೊಳಿಸಲು ಬಿ-ಪ್ಯಾಕ್ ತಂಡದ ಅಭಿಪ್ರಾಯ ವನ್ನು ನಿಗದಿತ ಕಾಲಾವಧಿಯೊಳಗೆ ಅನುಷ್ಠಾನಗೊಳಿ ಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಬಿ-ಪ್ಯಾಕ್ ಕಚೇರಿಗೆ ಭೇಟಿ ನೀಡಿದ ಅವರು, ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಜೊತೆ ಚರ್ಚಿಸಿ, ವಿವಿಧ ಸಂಸ್ಥೆಗಳ ಸಭೆ ಕರೆದು, ಅವಶ್ಯವಿರುವ ಎಲ್ಲಾ ಯೋಜನೆಗಳನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು. ಬೆಂಗಳೂರು ಅಭಿವೃದ್ಧಿಗೆ…

ಬ್ಯಾಂಕ್‍ನಿಂದ ನೋಟಿಸ್: ನಾಳೆ ರೈತ ಸಂಘದಿಂದ ಪ್ರತಿಭಟನೆ
ಚಾಮರಾಜನಗರ

ಬ್ಯಾಂಕ್‍ನಿಂದ ನೋಟಿಸ್: ನಾಳೆ ರೈತ ಸಂಘದಿಂದ ಪ್ರತಿಭಟನೆ

June 17, 2018

ಚಾಮರಾಜನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರೂ, ಜಿಲ್ಲೆಯ ಹಲವು ಬ್ಯಾಂಕ್‍ಗಳು ಕೃಷಿ ಸಾಲ ಪಡೆದ ರೈತರ ಚಿನ್ನಾಭರಣವನ್ನು ಜೂ.20ರಂದು ಹರಾಜು ನಡೆಸುತ್ತಿವೆ. ತಕ್ಷಣ ಸರ್ಕಾರ ಸಾಲ ಮನ್ನಾ ಆದೇಶ ನೀಡಿ ಋಣಮುಕ್ತ ಪತ್ರ ನೀಡಬೇಕೆಂದು ಆಗ್ರಹಿಸಿ ಜೂ. 18ರಂದು ರೈತ ಸಂಘದಿಂದ ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ವಿಭಾಗೀಯ ಕಾರ್ಯದರ್ಶಿ ಎ.ಎಂ.ಮಹೇಶ್‍ಪ್ರಭು ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು…

ಒಂದು ವರ್ಷ ನನ್ನ ಯಾರೂ ಟಚ್ ಮಾಡಲು ಸಾಧ್ಯವಿಲ್ಲ: ವಿರೋಧಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂದೇಶ
ಮೈಸೂರು

ಒಂದು ವರ್ಷ ನನ್ನ ಯಾರೂ ಟಚ್ ಮಾಡಲು ಸಾಧ್ಯವಿಲ್ಲ: ವಿರೋಧಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂದೇಶ

June 16, 2018

ಬೆಂಗಳೂರು:  ಮುಂದಿನ ಲೋಕಸಭಾ ಚುನಾವಣೆವರೆಗೆ ನನ್ನನ್ನು ಯಾರೂ ಟಚ್ ಮಾಡಲು ಸಾಧ್ಯ ವಿಲ್ಲ, ಅಲ್ಲಿಯವರೆಗೂ ಅಧಿಕಾರದಲ್ಲಿ ಇರು ತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಘೋಷಿಸಿದ್ದಾರೆ. ನಗರದಲ್ಲಿ 15ನೇ ರಾಜ್ಯಮಟ್ಟದ ಲೆಕ್ಕ ಪರಿಶೋಧಕರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಹಳಷ್ಟು ಜನ ಕಾಲೆಳೆಯಲು ಇರುತ್ತಾರೆ ಎಂದು ಪರೋಕ್ಷ ವಾಗಿ ವಿರೋಧ ಪಕ್ಷದ ನಾಯಕರಿಗೆ ತಿರು ಗೇಟು ನೀಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೇ ಸರ್ಕಾರದ ವಿರುದ್ಧ ಹಲವು ಚಟುವಟಿಕೆ ಗಳು ನಡೆಯುತ್ತಿವೆ, ನಾನು ಇದಕ್ಕೆ…

ಸಾಲ ಮನ್ನಾಕ್ಕೆ ಬದ್ಧ, ಆತಂಕ ಬೇಡ
ಮೈಸೂರು

ಸಾಲ ಮನ್ನಾಕ್ಕೆ ಬದ್ಧ, ಆತಂಕ ಬೇಡ

June 16, 2018

ಬೆಂಗಳೂರು: ಬ್ಯಾಂಕ್‍ಗಳಲ್ಲಿ ರೈತರು ಪಡೆದಿರುವ ಕೃಷಿ ಸಾಲ ಮನ್ನಾಕ್ಕೆ ಬದ್ಧವಾಗಿದ್ದು, ಯಾವುದೇ ಆತಂಕ ಬೇಡ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಅಭಯ ನೀಡಿದ್ದಾರೆ. ತಮ್ಮ ಟ್ವಿಟರ್‍ನಲ್ಲಿ ಇಂದು ತಿಳಿಸಿರುವ ಅವರು, ವೈಜ್ಞಾನಿಕವಾಗಿ ರೈತರಿಗೆ ಹೆಚ್ಚು ಸೌಲಭ್ಯ ಸಿಗಬೇಕು, ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಶೀಘ್ರದಲ್ಲೇ ಸಾಲ ಮನ್ನಾ ಕುರಿತು ಘೋಷಣೆ ಮಾಡಲಾಗುವುದು ಎಂದಿದ್ದಾರೆ. ಬೇರೆ ಪಕ್ಷಗಳ ಮುಖಂಡರಂತೆ ಪಲಾಯನವಾದಿಯಲ್ಲ. ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸಲು ಬದ್ಧ. ಅಧಿಕಾರಿಗಳ ಜತೆ ಚರ್ಚಿಸುತ್ತಿದ್ದು, ಬ್ಯಾಂಕ್‍ಗಳಲ್ಲಿ ರೈತರ ಸಾಲ ಕುರಿತು ಮಾಹಿತಿ…

ಜಿಟಿಡಿಗೆ ಅಬಕಾರಿ, ಎಪಿಎಂಸಿ?
ಮೈಸೂರು

ಜಿಟಿಡಿಗೆ ಅಬಕಾರಿ, ಎಪಿಎಂಸಿ?

June 16, 2018

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರ ಖಾತೆ ಬದಲಿಸಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಪ್ಪಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಉನ್ನತ ಶಿಕ್ಷಣ ಖಾತೆಯನ್ನು ತಾವೇ ವಹಿಸಿಕೊಂಡು ತಮ್ಮ ಬಳಿ ಇರುವ ಅಬಕಾರಿ ಖಾತೆ ಜೊತೆಗೆ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಖಾತೆಗಳನ್ನು ಮುಖ್ಯಮಂತ್ರಿಗಳು ಸೋಮವಾರ ಅಥವಾ ಮಂಗಳವಾರ ಜಿ.ಟಿ.ದೇವೇಗೌಡರಿಗೆ ನೀಡಲಿದ್ದಾರೆ ಎನ್ನಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಜಿ.ಟಿ.ದೇವೇಗೌಡರಿಗೆ ಉನ್ನತ ಶಿಕ್ಷಣ ಖಾತೆ…

ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರಾಗಿ ಪ್ರೊ.ಕೆ.ಎಸ್.ರಂಗಪ್ಪ?
ಮೈಸೂರು

ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರಾಗಿ ಪ್ರೊ.ಕೆ.ಎಸ್.ರಂಗಪ್ಪ?

June 16, 2018

ಮೈಸೂರು:  ಮೈಸೂರು ವಿಶ್ವ ವಿದ್ಯಾ ನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಸಲಹೆ ಗಾರರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸಂಪುಟದ ಸಚಿವರೂ ಆಗಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರಿಗೆ ಉನ್ನತ ಶಿಕ್ಷಣ ಖಾತೆ ನೀಡಿದ್ದರೂ, ಅವರು ಈ ಜವಾಬ್ದಾರಿ ವಹಿಸಿ ಕೊಂಡಿಲ್ಲ. ನಾನು ರೈತರು, ಸಾಮಾನ್ಯ ಜನ ರೊಂದಿಗೆ ಬೆಳೆದು ಬಂದಿದ್ದು, ಅವರೊಂದಿಗಿದ್ದು ಕೆಲಸ ಮಾಡಬಹುದಾದ ಖಾತೆಯನ್ನು ನೀಡಬೇಕೆಂದು…

ಎಚ್‍ಡಿಕೆ ವಚನಭ್ರಷ್ಟ, ಯಾವತ್ತೂ  ರೈತರ ಸಾಲ ಮನ್ನಾ ಮಾಡಲ್ಲ: ಜಗದೀಶ್ ಶೆಟ್ಟರ್
ಮೈಸೂರು

ಎಚ್‍ಡಿಕೆ ವಚನಭ್ರಷ್ಟ, ಯಾವತ್ತೂ  ರೈತರ ಸಾಲ ಮನ್ನಾ ಮಾಡಲ್ಲ: ಜಗದೀಶ್ ಶೆಟ್ಟರ್

June 16, 2018

ಹುಬ್ಬಳ್ಳಿ:  ರೈತರ ಸಾಲ ಮನ್ನಾ ವಿಚಾರ ದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ತಾವು ಒಬ್ಬ ವಚನಭ್ರಷ್ಟ ಎಂಬು ದನ್ನು ಮತ್ತೆ ಸಾಬೀತು ಪಡಿಸಲಿದ್ದಾರೆ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಶುಕ್ರವಾರ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಮಾಜಿ ಸಿಎಂ, ಕುಮಾರಸ್ವಾಮಿ ಒಬ್ಬ ವಚನಭ್ರಷ್ಟ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರು ಯಾವತ್ತೂ ರೈತರ ಸಾಲ ಮನ್ನಾ ಮಾಡಲ್ಲ. ಸಮ್ಮಿಶ್ರ ಸರ್ಕಾ ರದಲ್ಲಿ ಅವರ ಪಾತ್ರ ಅತ್ಯಂತ ಕಡಿಮೆ ಮತ್ತು ರಾಜ್ಯದ ಆರ್ಥಿಕ…

ಕೃಷಿಗೆ ಟ್ರ್ಯಾಕ್ಟರ್, ಟಿಲ್ಲರ್, ಎತ್ತಿನಗಾಡಿ ಖರೀದಿಸಲು ಮಾಡಿದ ಸಾಲ ಮನ್ನಾ: ಸಿಎಂ ಕುಮಾರಸ್ವಾಮಿ ನಿರ್ಧಾರ
ಮೈಸೂರು

ಕೃಷಿಗೆ ಟ್ರ್ಯಾಕ್ಟರ್, ಟಿಲ್ಲರ್, ಎತ್ತಿನಗಾಡಿ ಖರೀದಿಸಲು ಮಾಡಿದ ಸಾಲ ಮನ್ನಾ: ಸಿಎಂ ಕುಮಾರಸ್ವಾಮಿ ನಿರ್ಧಾರ

June 15, 2018

ಬೆಂಗಳೂರು: ಕೃಷಿ ಉದ್ದೇಶಗಳಿಗೆ ರೈತರು ಟ್ರ್ಯಾಕ್ಟರ್, ಟಿಲ್ಲರ್, ಎತ್ತಿನ ಬಂಡಿ ಸೇರಿದಂತೆ ಆಧುನಿಕ ಯಂತ್ರ ಗಳನ್ನು ಸಾಲ ಮಾಡಿ ಖರೀದಿಸಿದ್ದರೆ ಅದನ್ನು ಮನ್ನಾ ಮಾಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಈಗಾಗಲೇ ಪ್ರಕಟಿಸಿರುವಂತೆ ಮೊದಲ ಹಂತದಲ್ಲಿ 15,000 ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಲಿದ್ದು, ತದನಂತರ ಕೃಷಿ ಉತ್ತೇಜನಕ್ಕಾಗಿ ಆಧುನಿಕ ಯಂತ್ರ ಗಳಿಗೆ ಮಾಡಿರುವ ಸಾಲ ಮನ್ನಾ ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಬೆಳೆ ಹೆಸರಿನಲ್ಲಿ ಸಾಲ ಪಡೆದು ಐಷಾರಾಮಿ ಜೀವನದ ಸವಲತ್ತುಗಳನ್ನು ಖರೀದಿಸಿದ್ದರೆ, ಅಂತಹ ವರಿಗೆ…

ಸಣ್ಣಪುಟ್ಟ ಸಮಸ್ಯೆ ಹೊತ್ತು ಜನ ಬೆಂಗಳೂರಿಗೆ ಬಂದರೆ ಸ್ಥಳೀಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
ಮೈಸೂರು

ಸಣ್ಣಪುಟ್ಟ ಸಮಸ್ಯೆ ಹೊತ್ತು ಜನ ಬೆಂಗಳೂರಿಗೆ ಬಂದರೆ ಸ್ಥಳೀಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 15, 2018

ಬೆಂಗಳೂರು: ನಾಗರಿಕರು, ಸಮಸ್ಯೆಗಳ ಪರಿಹಾರಕ್ಕೆ ಅರ್ಜಿ ಹಿಡಿದುಕೊಂಡು ಬೆಂಗಳೂರಿಗೆ ಬರಲು ಕಾರಣರಾಗುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರದ ಇಲಾಖಾ ಪ್ರಧಾನ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಕಟ್ಟಾದೇಶ ಮಾಡಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿ ಕೊಂಡ ನಂತರ ವಿಧಾನಸೌಧದ ಸಮ್ಮೇ ಳನ ಸಭಾಂಗಣದಲ್ಲಿ ವಿವಿಧ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಹಾಗೂ ಕಾರ್ಯ ದರ್ಶಿಗಳೊಂದಿಗೆ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಸರ್ಕಾರದ ಆಡಳಿತ ಕುಸಿ ಯಲು ಕೆಳ ಹಂತದ ಅಧಿಕಾರಿಗಳೇ…

ಮುಗಿಯುತ್ತಿರುವ ಸಾಲ ಮನ್ನಾ ಗಡುವು ಶೀಘ್ರ ನಿರ್ಧಾರ ಪ್ರಕಟಿಸಲು ರೈತಸಂಘ ಸಿಎಂಗೆ ಒತ್ತಾಯ
ಮೈಸೂರು

ಮುಗಿಯುತ್ತಿರುವ ಸಾಲ ಮನ್ನಾ ಗಡುವು ಶೀಘ್ರ ನಿರ್ಧಾರ ಪ್ರಕಟಿಸಲು ರೈತಸಂಘ ಸಿಎಂಗೆ ಒತ್ತಾಯ

June 14, 2018

ಮೈಸೂರು:  ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ಕುರಿತು ತೆಗೆದುಕೊಂಡಿದ್ದ ಕಾಲಾವಕಾಶ ಮುಗಿಯುತ್ತಿದ್ದು, ಸರ್ಕಾರ ತಕ್ಷಣ ತನ್ನ ನಿಲುವನ್ನು ಪ್ರಕಟಿಸಬೇಕು ಎಂದು ರಾಜ್ಯ ರೈತಸಂಘ ಮತ್ತು ಹಸಿರುಸೇನೆ ಪ್ರಧಾನ ಕಾರ್ಯ ದರ್ಶಿ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಲ ಮನ್ನಾ ಸಂಬಂಧ ಮುಖ್ಯಮಂತ್ರಿ ಕೇಳಿದ್ದ 15 ದಿನಗಳ ಕಾಲಾವಕಾಶ ಇನ್ನೆರಡು ದಿನಗಳಲ್ಲಿ ಮುಗಿಯಲಿದ್ದು, ಈ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲು ಇನ್ನೂ ಮೀನಾಮೇಷ ಎಣಿಸುತ್ತಿರುವುದನ್ನು ಗಮನಿಸಿದರೆ, ಇದು ಕೇವಲ…

1 12 13 14 15 16 19
Translate »