Tag: HD Kumaraswamy

ಖಾತೆಹಂಚಿಕೆ ಸಿಎಂ, ಡಿಸಿಎಂ ಬಳಿ ಭರಪೂರ ಅಧಿಕಾರ
ಮೈಸೂರು

ಖಾತೆಹಂಚಿಕೆ ಸಿಎಂ, ಡಿಸಿಎಂ ಬಳಿ ಭರಪೂರ ಅಧಿಕಾರ

June 9, 2018

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವರು ಗಳಿಗೆ ಖಾತೆಗಳನ್ನು ಹಂಚಿಕೆ ಮಾಡಲಾ ಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹಣಕಾಸು, ಗುಪ್ತಚರ, ಇಂಧನ, ವಾರ್ತಾ ಮತ್ತು ಪ್ರಸಾರ, ಯೋಜನಾ ಮತ್ತು ಸಾಂಖ್ಯಿಕ ಸೇರಿದಂತೆ 11 ಖಾತೆಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಾ. ಜಿ.ಪರಮೇ ಶ್ವರ್ ಅವರಿಗೆ ಗೃಹ ಮತ್ತು ಬೆಂಗಳೂರು ನಗರಾಭಿವೃದ್ಧಿ ಖಾತೆಗಳನ್ನು ನೀಡಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಸೋಲಿಸಿ ದಾಖಲೆ ನಿರ್ಮಿಸಿದ ಜಿ.ಟಿ.ದೇವೇಗೌಡ ರಿಗೆ…

ಮಂತ್ರಿ ಸ್ಥಾನ ವಂಚಿತ ಅತೃಪ್ತ ಕಾಂಗ್ರೆಸ್ ಶಾಸಕರ ಬಂಡಾಯ ತಾರಕಕ್ಕೆ: ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರಕ್ಕೆ ಭಾರೀ ಕಂಟಕ
ಮೈಸೂರು

ಮಂತ್ರಿ ಸ್ಥಾನ ವಂಚಿತ ಅತೃಪ್ತ ಕಾಂಗ್ರೆಸ್ ಶಾಸಕರ ಬಂಡಾಯ ತಾರಕಕ್ಕೆ: ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರಕ್ಕೆ ಭಾರೀ ಕಂಟಕ

June 9, 2018

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಕಾಂಗ್ರೆಸ್ ಶಾಸಕರ ಬಂಡಾಯ ತಾರಕಕ್ಕೇರಿದ್ದು, ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಭಾರೀ ಕಂಟಕ ಎದುರಾದಂತಿದೆ. ವೀರಶೈವ ಹಾಗೂ ಉತ್ತರ ಕರ್ನಾಟಕ ಭಾಗದ ಅತೃಪ್ತ ಸುಮಾರು 15-20 ಶಾಸಕರ ನಾಯಕತ್ವ ವಹಿಸಿಕೊಂಡಿರುವ ಎಂ.ಬಿ. ಪಾಟೀಲ್, ಪಕ್ಷದ ವರಿಷ್ಠರ ಮಧ್ಯ ಪ್ರವೇಶಕ್ಕೆ ಆಗ್ರಹಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವುದರಿಂದ ಮೈತ್ರಿ ಸರ್ಕಾರದ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ, ರಂಗ ಪ್ರವೇಶ ಮಾಡಿ ಅತೃಪ್ತರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿ ದರಲ್ಲದೆ, ಭಿನ್ನರು ಹಾಗೂ ವರಿಷ್ಠರ…

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂತ್ರಿ ಮಂಡಲಕ್ಕೆ 25 ಸಚಿವರ ಸೇರ್ಪಡೆ
ಮೈಸೂರು

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂತ್ರಿ ಮಂಡಲಕ್ಕೆ 25 ಸಚಿವರ ಸೇರ್ಪಡೆ

June 7, 2018

 ಜೆಡಿಎಸ್‍ನಿಂದ ಜಿ.ಟಿ. ದೇವೇಗೌಡ, ಸಿ.ಎಸ್. ಪುಟ್ಟರಾಜು, ಸಾರಾ ಮಹೇಶ್, ಡಿ.ಸಿ. ತಮ್ಮಣ್ಣ, ಹೆಚ್.ಡಿ. ರೇವಣ್ಣ, ಬಿಎಸ್‍ಪಿಯ ಎನ್. ಮಹೇಶ್ ಸೇರಿ 10, ಕಾಂಗ್ರೆಸ್‍ನಿಂದ ಪುಟ್ಟರಂಗಶೆಟ್ಟಿ, ಡಿ.ಕೆ. ಶಿವಕುಮಾರ್ ಸೇರಿ 15 ಮಂದಿ ಸಚಿವರು ನೂತನ ಸಚಿವರಿಗೆ ರಾಜಭವನ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ವಾಲಾ  ಪ್ರಿಯಾಂಕ ಖರ್ಗೆ ಅತ್ಯಂತ ಕಿರಿಯ, ಮನಗೂಳಿ ಅತ್ಯಂತ ಹಿರಿಯ ಸಚಿವರು! ಒಕ್ಕಲಿಗರ ಪ್ರಾಬಲ್ಯ ಉಳಿಸಿಕೊಂಡ ಜೆಡಿಎಸ್ ಬೆಂಗಳೂರು: ಭಿನ್ನ ಮತದ ಬೇಗುದಿ ನಡುವೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ತಮ್ಮ…

ಯಾವುದೇ ಷರತ್ತು ವಿಧಿಸದೇ ಎಲ್ಲಾ ರೈತರ ಸಾಲ ಮನ್ನಾಕ್ಕೆ ರೈತ ಸಂಘಟನೆಗಳ ಆಗ್ರಹ
ಮೈಸೂರು

ಯಾವುದೇ ಷರತ್ತು ವಿಧಿಸದೇ ಎಲ್ಲಾ ರೈತರ ಸಾಲ ಮನ್ನಾಕ್ಕೆ ರೈತ ಸಂಘಟನೆಗಳ ಆಗ್ರಹ

June 7, 2018

ಮೈಸೂರು:  ರಾಜ್ಯ ಸರ್ಕಾರ ರೈತರ ಬೆಳೆ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದು, ಯಾವುದೇ ಷರತ್ತುಗಳನ್ನೂ ವಿಧಿಸದೇ ಈ ಹಿಂದೆ ಘೋಷಣೆ ಮಾಡಿದಂತೆ 53 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಬೇಕೆಂದು ಕೋರಲು ಜೂ.8ರಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ನಿರ್ಧರಿಸಿವೆ. ಮೈಸೂರಿನ ಗನ್‍ಹೌಸ್ ಎದುರಿನ ಕುವೆಂಪು ಉದ್ಯಾನವನದಲ್ಲಿ ಸದರಿ ಸಂಘಟನೆಗಳ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ…

ಮೊದಲ ಹಂತದಲ್ಲಿ ಜಿಟಿಡಿ, ರೇವಣ್ಣ, ಪುಟ್ಟರಾಜು, ಬಂಡೆಪ್ಪ, ಫಾರೂಕ್ ಇತರರಿಗೆ ಜೆಡಿಎಸ್‍ನಿಂದ ಸಚಿವರಾಗುವ ಯೋಗ
ಮೈಸೂರು

ಮೊದಲ ಹಂತದಲ್ಲಿ ಜಿಟಿಡಿ, ರೇವಣ್ಣ, ಪುಟ್ಟರಾಜು, ಬಂಡೆಪ್ಪ, ಫಾರೂಕ್ ಇತರರಿಗೆ ಜೆಡಿಎಸ್‍ನಿಂದ ಸಚಿವರಾಗುವ ಯೋಗ

June 5, 2018

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಹು ಅಂತರದಿಂದ ಪರಾಭವಗೊಳಿಸಿದ ಜಿ.ಟಿ. ದೇವೇಗೌಡ, ಹೆಚ್.ಡಿ. ರೇವಣ್ಣ, ಸಿ.ಎಸ್. ಪುಟ್ಟರಾಜು ಸೇರಿದಂತೆ 24 ಮಂದಿಯನ್ನು ಬುಧವಾರ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ. ಎಂತಹ ಸನ್ನಿವೇಶದಲ್ಲೂ ಪಕ್ಷದಲ್ಲೇ ಗುರುತಿಸಿಕೊಂಡಿರುವ ಕುರುಬ ಸಮು ದಾಯದ ಬಂಡೆಪ್ಪ ಕಾಶಂಪೂರ್ ಅವ ರಿಗೆ ಮಂತ್ರಿಗಿರಿ ನೀಡಲು ನಿರ್ಧರಿಸಿರುವು ದರಿಂದ ವಿಶ್ವನಾಥ್ ಅವರಿಗೆ ಮೊದಲ ಸುತ್ತಿನಲ್ಲಿ ಅವಕಾಶ ದೊರೆಯುತ್ತಿಲ್ಲ. ಜೆಡಿಎಸ್ ವತಿಯಿಂದ ವಿಧಾನಸಭೆಗೆ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಆಯ್ಕೆಗೊಳ್ಳದಿದ್ದರೂ, ಇತ್ತೀಚೆಗೆ ಪರಿಷತ್ತಿಗೆ…

ಡಿಕೆಶಿ ಸೇರಿ ಕಾಂಗ್ರೆಸ್ ಸೂಚಿಸುವವರ ಸಂಪುಟಕ್ಕೆ  ಸೇರಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ನಿರ್ಧಾರ
ಮೈಸೂರು

ಡಿಕೆಶಿ ಸೇರಿ ಕಾಂಗ್ರೆಸ್ ಸೂಚಿಸುವವರ ಸಂಪುಟಕ್ಕೆ  ಸೇರಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ನಿರ್ಧಾರ

June 5, 2018

ಬೆಂಗಳೂರು: ಮಾಜಿ ಇಂಧನ ಖಾತೆ ಸಚಿವ ಡಿ.ಕೆ. ಶಿವಕುಮಾರ್ ಸೇರಿ ದಂತೆ ಕಾಂಗ್ರೆಸ್ ಹೆಸ ರಿಸಿರುವ ಎಲ್ಲರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಆದರೆ ಶಿವಕುಮಾರ್ ಕಾಂಗ್ರೆಸ್ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ. ಅವರ ಸಂಘಟನೆ ಮತ್ತು ಹಿರಿಯತನಕ್ಕೆ ಅವರಿಗೆ ಸಂಪುಟ ದಲ್ಲಿ ಉತ್ತಮ ಖಾತೆ ಗೌರವ ನೀಡುವ ಬಗ್ಗೆ ನಾಯಕರಲ್ಲಿ ಅಪಸ್ವರ ಇಲ್ಲ. ಆದರೆ ನೋಟು ಅಮಾನ್ಯೀಕರಣ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶ ಕ್ಕಾಗಿ ಶಿವಕುಮಾರ್ ಮಂತ್ರಿಯಾದ ತಕ್ಷಣ ಸಿಬಿಐ…

ನಾನು ಅದೃಷ್ಟದ ರಾಜಕಾರಣಿ
ಮೈಸೂರು

ನಾನು ಅದೃಷ್ಟದ ರಾಜಕಾರಣಿ

June 5, 2018

ಸಿಎಂ ಕುಮಾರಸ್ವಾಮಿ ಪುನರುಚ್ಛಾರ ವ್ಯಾಸಂಗ ಮಾಡಿದ ನ್ಯಾಷನಲ್ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಜೀವನ ಮೆಲುಕು ಬೆಂಗಳೂರು: ನಾನು ಅದೃಷ್ಟದ ರಾಜಕಾರಣ . ನಾಡಿನ ಜನತೆಯ ಸೇವಕ. ಆದರೆ ಆರೂವರೆ ಕೋಟಿ ಜನ ಆಯ್ಕೆ ಮಾಡಿದ ಸಿಎಂ ನಾನಲ್ಲ. ನಾನು ಎಷ್ಟು ದಿನ ಮುಖ್ಯಮಂತ್ರಿಯಾಗಿ ಇರುತ್ತೇನೋ ಗೊತ್ತಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಹೇಗೆ ನಡೆಸಬೇಕೆಂಬುದು ಗೊತ್ತಿದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದಿದ್ದಾರೆ. ತಾವು ವಿದ್ಯಾಭ್ಯಾಸ ಮಾಡಿದ ನಗರದ ನ್ಯಾಷನಲ್ ಕಾಲೇಜಿ ನಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ…

ಸಾಲ ಮನ್ನಾ ಮಾಡದಿದ್ದರೆ ಹೆಚ್‍ಡಿಕೆ ಮತ್ತೊಮ್ಮೆ ವಚನ ಭ್ರಷ್ಟತೆ: ಮಲ್ಲೇಶ್
ಚಾಮರಾಜನಗರ

ಸಾಲ ಮನ್ನಾ ಮಾಡದಿದ್ದರೆ ಹೆಚ್‍ಡಿಕೆ ಮತ್ತೊಮ್ಮೆ ವಚನ ಭ್ರಷ್ಟತೆ: ಮಲ್ಲೇಶ್

June 5, 2018

ಚಾಮರಾಜನಗರ:  ರೈತರ ಎಲ್ಲ ರೀತಿಯ ಸಾಲವನ್ನು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮನ್ನಾ ಮಾಡಬೇಕು. ಇಲ್ಲದಿದ್ದರೆ ಅವರು ಮತ್ತೊಮ್ಮೆ ವಚನ ಭ್ರಷ್ಟರಾಗಲಿದ್ದಾರೆ ಎಂದು ಬಿಜೆಪಿ ರೈತ ಮುಖಂಡ ಅಮ್ಮನ ಪುರ ಮಲ್ಲೇಶ ಹೇಳಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ಚುನಾವಣಾ ಪೂರ್ವದಲ್ಲಿ ರೈತರ ಸಾಲವನ್ನು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಇದನ್ನು ಹೆಚ್.ಡಿ. ಕುಮಾರಸ್ವಾಮಿ ಅವರು ಚುನಾವಣೆಯ ಎಲ್ಲ ಸಾರ್ವಜನಿಕ ಸಭೆಗಳಲ್ಲಿ…

ಯೋಜನೆ ಅನುಷ್ಠಾನ, ಅಧಿಕಾರಿಗಳ ವರ್ಗಾವಣೆಗೆ ಸಿಎಂ ಅನುಮತಿ ಕಡ್ಡಾಯ
ಮೈಸೂರು

ಯೋಜನೆ ಅನುಷ್ಠಾನ, ಅಧಿಕಾರಿಗಳ ವರ್ಗಾವಣೆಗೆ ಸಿಎಂ ಅನುಮತಿ ಕಡ್ಡಾಯ

June 2, 2018

ಬೆಂಗಳೂರು: ಮೈತ್ರಿ ಸರ್ಕಾರದ ನೂತನ ಬಜೆಟ್‍ಗೆ ಮುನ್ನ ಯಾವುದೇ ಯೋಜನೆಗಳ ಅನುಷ್ಠಾನ ಹಾಗೂ ಅಧಿಕಾರಿಗಳ ವರ್ಗಾವಣೆ ಕುರಿತು ಮುಖ್ಯಮಂತ್ರಿಗಳ ಅನುಮತಿ ಪಡೆಯಬೇಕು ಎಂಬ ಆದೇಶ ಹೊರಡಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಸೂಚನೆಯೊಂದನ್ನು ಹೊರಡಿಸಿದ್ದು, ಹಿಂದಿನ ಸರ್ಕಾರದಲ್ಲಿ ಲೇಖಾನುದಾನ ಪಡೆದಿರುವ ಯೋಜನೆಗಳಿಗೆ ಮಿತಿಗಿಂತ ಹೆಚ್ಚಿಗೆ ಅನುದಾನ ನೀಡಬಾರದು ಎಂದು ಸಂಬಂಧಪಟ್ಟ ಇಲಾಖಾ ಕಾರ್ಯ ದರ್ಶಿಗಳಿಗೆ ಕಟ್ಟಾದೇಶ ನೀಡಿದ್ದಾರೆ. ಯಾವುದೇ ಹೊಸ ಯೋಜನೆಗೆ ಮುಂದಿನ ಆದೇಶದವರೆಗೆ ಅನುಮತಿ ನೀಡಬಾರದು. ಈ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಿನಿಂದ ಪಾಲಿಸುವಂತೆ ಇಲಾಖಾ ಕಾರ್ಯದರ್ಶಿಗಳಿಗಲ್ಲದೆ,…

ಜೂನ್ 6ರಂದು ಸಂಪುಟ ವಿಸ್ತರಣೆ
ಮೈಸೂರು

ಜೂನ್ 6ರಂದು ಸಂಪುಟ ವಿಸ್ತರಣೆ

June 2, 2018

ಬೆಂಗಳೂರು: ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಮಂತ್ರಿಮಂಡಲವನ್ನು ಜೂ. 6 (ಬುಧವಾರ)ರ ಮಧ್ಯಾಹ್ನ 2 ಗಂಟೆಗೆ ವಿಸ್ತರಿಸಲಿದ್ದಾರೆ. ಸರ್ಕಾರ ರಚನೆ ಮಾಡಿ ಹಲವು ದಿನದ ನಂತರ ಮೈತ್ರಿ ಪಕ್ಷಗಳು ಮಂತ್ರಿಮಂಡಲಕ್ಕೆ ತಮ್ಮ ಸದಸ್ಯರ ಆಯ್ಕೆ ಮತ್ತು ಖಾತೆ ಹಂಚಿಕೆ ವಿಷಯದಲ್ಲಿ ಸಫಲರಾಗಿದ್ದಾರೆ. ಉಭಯ ಪಕ್ಷಗಳ ಮುಖಂಡರು ಸುದೀರ್ಘ ಸಭೆಯ ನಂತರ ಸಂಜೆ ಮೈತ್ರಿ ಪಕ್ಷದ ಮುಖಂಡರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ, ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪು-ರೇಷೆ ಹಾಗೂ ಸಮನ್ವಯ ಸಮಿತಿ ಕುರಿತಂತೆ ಮಾಹಿತಿ…

1 14 15 16 17 18 19
Translate »