Tag: HD Kumaraswamy

ರೈತರ ಸಾಲ ಮನ್ನಾ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಗೊಂದಲದ ಹೇಳಿಕೆ: ಮಾಜಿ ಸಚಿವ ಎಂ.ಶಿವಣ್ಣ ಆರೋಪ
ಮೈಸೂರು

ರೈತರ ಸಾಲ ಮನ್ನಾ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಗೊಂದಲದ ಹೇಳಿಕೆ: ಮಾಜಿ ಸಚಿವ ಎಂ.ಶಿವಣ್ಣ ಆರೋಪ

June 2, 2018

ಮೈಸೂರು: ಅಧಿಕಾರಕ್ಕೆ ಬಂದು 10 ದಿನಗಳಾದರೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರೈತರ ಸಾಲ ಮನ್ನಾ ಕುರಿತಂತೆ ಕೇವಲ ಗೊಂದಲದ ಹೇಳಿಕೆಗಳನ್ನು ನೀಡುತ್ತಾ, ಅನಗತ್ಯವಾಗಿ ಕಾಲಹರಣ ಮಾಡುತ್ತಿದ್ದಾರೆ. ಇದು ರೈತರನ್ನು ದಿಕ್ಕು ತಪ್ಪಿಸುವ ಪ್ರಯತ್ನ ಎಂದು ಮಾಜಿ ಸಚಿವ, ಬಿಜೆಪಿ ಮೈಸೂರು ಜಿಲ್ಲಾಧ್ಯಕ್ಷ ಕೋಟೆ ಎಂ.ಶಿವಣ್ಣ ಇಂದಿಲ್ಲಿ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ 53 ಸಾವಿರ ಕೋಟಿ ಸಾಲ ಮನ್ನಾ ಮಾಡುವುದಾಗಿ ಪದೇ…

ರೌಡಿಗಳ ಹಾವಳಿ ಹತ್ತಿಕ್ಕಿ
ಮೈಸೂರು

ರೌಡಿಗಳ ಹಾವಳಿ ಹತ್ತಿಕ್ಕಿ

June 1, 2018

ಬೆಂಗಳೂರು: ಆಡಳಿತದಲ್ಲಿ ಹಸ್ತ ಕ್ಷೇಪ ಮಾಡುವುದಿಲ್ಲ. ನಗರ ಪ್ರದೇಶಗಳಲ್ಲಿ ರೌಡಿ ಚಟುವಟಿಕೆ ನಿಯಂತ್ರಿಸಿ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಿರಿಯ ಪೊಲೀಸ್ ಅಧಿ ಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿ ದಂತೆ ವಿಧಾನಸೌಧದ ಸಮಿತಿ ಕೊಠಡಿ ಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆ ಸಿದ ಅವರು, ಸರ್ಕಾರ ಬದಲಾವಣೆ ಯಾಗಿದೆ. ನಿಮ್ಮ ಮೇಲೆ ನಾವು ಯಾವುದೇ ಒತ್ತಡ ಹೇರುವುದಿಲ್ಲ. ಸ್ವತಂತ್ರವಾಗಿ ಕಾರ್ಯ ನಿರ್ವಹಿಸಿ. ನೀವು ಅನುಭವಿ ಗಳಿದ್ದೀರಿ. ಕಾನೂನು-ಸುವ್ಯವಸ್ಥೆ ಬಗ್ಗೆ ನಿಮಗೆ ಅರಿವಿರುತ್ತದೆ. ಮುನ್ನೆಚ್ಚರಿಕಾ…

ಬೆಳೆ ಸಾಲ ಪೂರ್ಣ ಮನ್ನಾ ಮಾಡಿ ಋಣಮುಕ್ತ ಪತ್ರ ನಿಮ್ಮ ಮನೆ ಬಾಗಿಲಿಗೆ ತಲುಪಿಸಲು 15 ದಿನ ಕಾಲಾವಕಾಶ ನೀಡಿ
ಮೈಸೂರು

ಬೆಳೆ ಸಾಲ ಪೂರ್ಣ ಮನ್ನಾ ಮಾಡಿ ಋಣಮುಕ್ತ ಪತ್ರ ನಿಮ್ಮ ಮನೆ ಬಾಗಿಲಿಗೆ ತಲುಪಿಸಲು 15 ದಿನ ಕಾಲಾವಕಾಶ ನೀಡಿ

May 31, 2018

ಬೆಂಗಳೂರು:  ಬೆಳೆ ಸಾಲ ಸಂಪೂರ್ಣ ಮನ್ನಾ ಮಾಡಿ ರೈತರ ಮನೆ ಬಾಗಿಲಿಗೆ ಋಣಮುಕ್ತ ಪತ್ರ ತಲುಪಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಘೋಷಣೆ ಮಾಡಿದ್ದಾರೆ. ಅಲ್ಲದೆ ಹೀಗೆ ಋಣಮುಕ್ತ ಪತ್ರ ನಿಮ್ಮ ಮನೆ ಬಾಗಿಲಿಗೆ ತಲುಪಿಸಲು ನನಗೆ 15 ದಿನ ಕಾಲಾವಕಾಶ ನೀಡಿ ಎಂದು ರೈತರಿಗೆ ಮನವಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಪ್ರಧಾನಿ ಡಾ. ಮನಮೋಹನ್ ಸಿಂಗ್ ಸರ್ಕಾರ ಸಂಪೂರ್ಣವಾಗಿ ಕೃಷಿ ಸಾಲ ಮನ್ನಾಮಾಡಿದ ನಂತರ, ಏಪ್ರಿಲ್ 1, 2009 ರಿಂದ ಡಿಸೆಂಬರ್ 31,…

ಸಾಲ ಮನ್ನಾ ಸಂಬಂಧ ಭಿನ್ನ ಅಭಿಪ್ರಾಯಗಳು
ಮೈಸೂರು

ಸಾಲ ಮನ್ನಾ ಸಂಬಂಧ ಭಿನ್ನ ಅಭಿಪ್ರಾಯಗಳು

May 31, 2018

ಬೆಂಗಳೂರು:  ರೈತರ ಸಂಪೂರ್ಣ ಕೃಷಿ ಸಾಲ ಮನ್ನಾಕ್ಕೆ ಇಂದು ವಿಧಾನಸೌಧದಲ್ಲಿ ಕರೆದಿದ್ದ ರೈತರ ಸಭೆಯಲ್ಲಿ ವಿಭಿನ್ನ ಅಭಿಪ್ರಾಯ ವ್ಯಕ್ತವಾಯಿತು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾತನಾಡಿ, ಸಾಲ ಮನ್ನಾಕ್ಕೆ ನಮ್ಮ ವಿರೋಧವಿಲ್ಲ ಎಂದು ಸಭೆಗೆ ಸ್ಪಷ್ಟ ಪಡಿಸಿದರು. ಕೊಳವೆಬಾವಿ, ಟ್ರ್ಯಾಕ್ಟರ್ ಸೇರಿದಂತೆ ಇತರ ಸಾಲಗಳ ಬಗ್ಗೆ ಇನ್ನೆರಡು ಮೂರು ದಿನಗಳಲ್ಲಿ ಚರ್ಚಿಸಿ 2ನೇ ಫೇಸ್‍ನಲ್ಲಿ ಮನ್ನಾ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.ಸರ್ಕಾರ ರೈತರ ಸಮಸ್ಯೆ ಪರಿಹಾರಕ್ಕೆ ಬದ್ಧವಾಗಿದೆ, ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದರು….

ನದಿ ಮೂಲದಿಂದಲೇ ಹಳ್ಳಿಗಳಿಗೆ ಕುಡಿಯುವ ನೀರು ಕಲ್ಪಿಸಲು ತೀರ್ಮಾನ
ಮೈಸೂರು

ನದಿ ಮೂಲದಿಂದಲೇ ಹಳ್ಳಿಗಳಿಗೆ ಕುಡಿಯುವ ನೀರು ಕಲ್ಪಿಸಲು ತೀರ್ಮಾನ

May 31, 2018

ಬೆಂಗಳೂರು: ರಾಜ್ಯದ ಎಲ್ಲಾ ಹಳ್ಳಿಗಳಿಗೆ ನದಿ ಪಾತ್ರದಿಂದ ನೀರು ಹರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಘೋಷಣೆ ಮಾಡಿದ್ದಾರೆ. ಕೃಷಿ ಸಾಲ ಮನ್ನಾ ಸಂಬಂಧ ರೈತರ ಅಭಿಪ್ರಾಯ ಸಭೆ ನಂತರ ಮಾತನಾಡಿದ ಅವರು, ಈ ಯೋಜನೆಗೆ 30 ರಿಂದ 40 ಸಾವಿರ ಕೋಟಿ ರೂ. ವೆಚ್ಚ ತಗುಲಲಿದೆ ಎಂದರು. ಈ ನಿರ್ಧಾರವನ್ನು ಏಕಾಏಕಿ ಪ್ರಕಟಿಸುತ್ತಿರುವುದಕ್ಕೆ ಪಕ್ಕದಲ್ಲೇ ಕುಳಿತಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಕ್ಷಮೆ ಯಾಚಿಸಿ, ಗ್ರಾಮೀಣ ಭಾಗದ ಜನತೆಗೆ ಶುದ್ಧ ಕುಡಿಯುವ ನೀರು ಕಲ್ಪಿಸಲು…

‘ಯಶಸ್ವಿನಿ’ ಮುಂದುವರಿಕೆ
ಮೈಸೂರು

‘ಯಶಸ್ವಿನಿ’ ಮುಂದುವರಿಕೆ

May 31, 2018

ಬೆಂಗಳೂರು:  ಗ್ರಾಮೀಣ ಕೃಷಿಕರ ಆರೋಗ್ಯ ರಕ್ಷಾ ಕವಚವಾದ ಯಶಸ್ವಿನಿ ಯೋಜನೆ ಮುಂದುವರಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಇಂದಿಲ್ಲಿ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿರುವುದಲ್ಲದೆ, ಮೇ 31 ಕ್ಕೆ ಕೊನೆಗೊಳ್ಳಲಿದ್ದ ಯೋಜನೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ರೈತರು ಮತ್ತು ಗ್ರಾಮೀಣ ಜನತೆಯ ಒತ್ತಾಯಕ್ಕೆ ಮಣ ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ. ಯಶಸ್ವಿನಿ ಯೋಜನೆಯನ್ನು ಆರೋಗ್ಯ ಖಾತರಿ ಯೋಜನೆಯಲ್ಲಿ ವಿಲೀನಗೊಳಿಸದಿರಲು ತೀರ್ಮಾನ ಕೈಗೊಂಡಿದ್ದಾರೆ. ಆರೋಗ್ಯ ಯೋಜನೆ ಜತೆ ಯಶಸ್ವಿನಿ ಯೋಜನೆ ಮುಂದುವರೆಸುವ ತೀರ್ಮಾನ ಮಾಡಿ…

ರೈತರಿಂದಲೇ ಗದ್ದಲ: ಸಿಎಂ ಎಚ್ಚರಿಕೆ…
ಮೈಸೂರು

ರೈತರಿಂದಲೇ ಗದ್ದಲ: ಸಿಎಂ ಎಚ್ಚರಿಕೆ…

May 31, 2018

ಬೆಂಗಳೂರು: ರೈತರ ಸಾಲ ಮನ್ನಾಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಕರೆದಿದ್ದ ರೈತ ಮುಖಂಡರ ಸಭೆಯಲ್ಲಿ ಗದ್ದಲ, ಆರೋಪ, ಪ್ರತ್ಯಾ ರೋಪ, ವಾಕ್ಸಮರವೇ ನಡೆಯಿತು. ರೈತ ಮುಖಂಡರೇ ಗದ್ದಲ ಎಬ್ಬಿಸಿ ಕೆಲ ಕಾಲ ಗೊಂದಲದ ವಾತಾವರ ಣಕ್ಕೆ ಕಾರಣರಾದರು. ಇದರಿಂದ ಸಿಟ್ಟಿಗೆದ್ದ ಮುಖ್ಯ ಮಂತ್ರಿ ಕುಮಾರ ಸ್ವಾಮಿ, ಇಲ್ಲೇನು ಜಾತ್ರೆ ಮಾಡೋದಕ್ಕೆ ಕರೆಸಿದ್ದೀನಾ ನಿಮ್ಮನ್ನಾ? ಕಿತಾಪತಿ ಮಾಡೋಕೆ ಬಂದಿದ್ದೀರಾ, ರಾಜಕೀಯ ಮಾಡೋಕ್ಕೆ ಬಂದಿದ್ದೀರಾ, ಗದ್ದಲ ಮಾಡುವುದಾದರೆ ಕಬ್ಬನ್ ಪಾರ್ಕ್ ಮುಂದೆ ಹೋಗಿ ಕುಳಿತುಕೊಳ್ಳಿ ಎಂದು ಗದರಿಸಿದರು….

ರೈತರ ಸಾಲ ಮನ್ನಾ ಸಂಬಂಧ ಅಧಿಕಾರಿಗಳೊಂದಿಗೆ ಸಿಎಂ ಕುಮಾರಸ್ವಾಮಿ ಸುದೀರ್ಘ ಸಮಾಲೋಚನೆ
ಮೈಸೂರು

ರೈತರ ಸಾಲ ಮನ್ನಾ ಸಂಬಂಧ ಅಧಿಕಾರಿಗಳೊಂದಿಗೆ ಸಿಎಂ ಕುಮಾರಸ್ವಾಮಿ ಸುದೀರ್ಘ ಸಮಾಲೋಚನೆ

May 30, 2018

ಬೆಂಗಳೂರು: ವಾಣಿಜ್ಯ , ಸಹಕಾರಿ ಹಾಗೂ ಖಾಸಗಿ ಬ್ಯಾಂಕು ಗಳಲ್ಲಿ ರೈತರು ಪಡೆದಿರುವ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವ ನಿರ್ಧಾರ ವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ತೆಗೆದುಕೊಂಡಿದ್ದಾರೆ. ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿ ಗಳೊಟ್ಟಿಗೆ ಸುದೀರ್ಘ ಸಮಾಲೋಚನೆ ನಡೆಸಿದ ನಂತರ ಈ ತೀರ್ಮಾನಕ್ಕೆ ಬಂದಿದ್ದಾರೆ. ಕೃಷಿ ಸಾಲ ಮನ್ನಾ ಕುರಿತಂತೆ ಸಮಾ ಲೋಚನೆ ನಡೆಸಲು ನಾಳೆ ರೈತ ಮುಖಂಡರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಯಾವ ಯಾವ ರೂಪದಲ್ಲಿ ರೈತರು ಬ್ಯಾಂಕುಗಳಿಂದ…

ಆರಂಭವಾಯಿತು ಜನತಾ ದರ್ಶನ: ಸಂಕಷ್ಟ ಹೇಳಿಕೊಳ್ಳಲು ಬಂದವರಿಗೆ ನೀರು, ಮಜ್ಜಿಗೆ, ಬಿಸ್ಕತ್ ನೀಡಿ ಸಂತೈಸಿ ಅವರ ಅಹವಾಲು ಆಲಿಸಿದ ಸಿಎಂ
ಮೈಸೂರು

ಆರಂಭವಾಯಿತು ಜನತಾ ದರ್ಶನ: ಸಂಕಷ್ಟ ಹೇಳಿಕೊಳ್ಳಲು ಬಂದವರಿಗೆ ನೀರು, ಮಜ್ಜಿಗೆ, ಬಿಸ್ಕತ್ ನೀಡಿ ಸಂತೈಸಿ ಅವರ ಅಹವಾಲು ಆಲಿಸಿದ ಸಿಎಂ

May 30, 2018

ಬೆಂಗಳೂರು:  ನೀರು, ಮಜ್ಜಿಗೆ, ಬಿಸ್ಕತ್ ನೀಡಿ, ಸಾರ್ವ ಜನಿಕ ಕಷ್ಟ ಸುಖಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮೊದಲ ಜನತಾ ದರ್ಶನ ಕಾರ್ಯಕ್ರಮದಲ್ಲಿ ಆಲಿಸಿದ್ದಾರೆ. ಮೂರು ಗಂಟೆ ತಡವಾಗಿ ಜನತಾದರ್ಶನ ಕಾರ್ಯಕ್ರಮ ನಡೆಸಿದ ಮುಖ್ಯಮಂತ್ರಿಯವರು, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಹಿಡಿದರೆ, ಇನ್ನು ಕೆಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿ ಗಳಿಗೆ ಆದೇಶಿಸಿದರು. ಸಾವಿರಕ್ಕೂ ಹೆಚ್ಚು ಅಹವಾಲು ಸಲ್ಲಿಸಿದರು. ಬಹುತೇಕರು ಹಿರಿಯ ನಾಗರಿಕರಾಗಿದ್ದರು. ಅವರೆಲ್ಲರೂ ತಮ್ಮ ಮಾಸಿಕ ವೇತನ ದುಪ್ಪಟ್ಟು ಮಾಡಿ, ಉಚಿತ ವೈದ್ಯಕೀಯ ಸೇವೆ ಕಲ್ಪಿಸಿ, ರಿಯಾಯಿತಿ ಬಸ್…

ಸಿಎಂ ಕುಮಾರಸ್ವಾಮಿ ಚಿತ್ತ ಬಿಜೆಪಿಯತ್ತ?
ಮೈಸೂರು

ಸಿಎಂ ಕುಮಾರಸ್ವಾಮಿ ಚಿತ್ತ ಬಿಜೆಪಿಯತ್ತ?

May 30, 2018

ಬೆಂಗಳೂರು: ಕಾಂಗ್ರೆಸ್ ಮುಖಂಡರ ವರ್ತನೆಯಿಂದ ಬೇಸತ್ತಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದ್ದು, ಸಂಪುಟ ವಿಸ್ತರಣೆಗೂ ಮುನ್ನವೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುರಿದು ಬೀಳುವ ಲಕ್ಷಣಗಳು ಕಂಡು ಬರುತ್ತಿವೆ. ಆರಂಭದಲ್ಲಿ ಬೇಷರತ್ ಬೆಂಬಲ ಎಂದು ಘೋಷಿಸಿದ್ದ ಕಾಂಗ್ರೆಸ್ ಮುಖಂಡರು ಖಾತೆ ಹಂಚಿಕೆ ವಿಚಾರದಲ್ಲಿ ಹಲವಾರು ಷರತ್ತುಗಳನ್ನು ವಿಧಿಸುತ್ತಿರುವುದರಿಂದ ಕುಮಾರಸ್ವಾಮಿ ಕಾಂಗ್ರೆಸ್ ಸಹವಾಸ ಸಾಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿಗಳು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದು ಔಪಚಾರಿಕ ಎಂದು ಹೇಳಲಾಗುತ್ತಿದೆಯಾದರೂ, ಈ ವೇಳೆ…

1 15 16 17 18 19
Translate »