Tag: HD Kumaraswamy

ಗೌಡರ ಒಂದೇಟಿಗೆ ಮೂರು ಹಕ್ಕಿಗಳು!
ಅಂಕಣಗಳು, ಪ್ರಚಲಿತ

ಗೌಡರ ಒಂದೇಟಿಗೆ ಮೂರು ಹಕ್ಕಿಗಳು!

May 25, 2018

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳ ಹೊಡೆ ಯುವುದನ್ನು ಕೇಳಿದ್ದೇವೆ. ಆದರೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳ ರೆಕ್ಕೆ ಕತ್ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿರೀಕ್ಷೆಯಂತೆ ಅತಂತ್ರ ವಿಧಾನಸಭೆ ಸೃಷ್ಟಿ ಯಾದರೆ, ಎರಡು ರಾಷ್ಟ್ರೀಯ ಪಕ್ಷಗಳ ಪೈಕಿ ಯಾವುದರ ಜೊತೆ ಹೊಂದಾಣ ಕೆ ಮಾಡಿ ಕೊಂಡರೂ ಅದು ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆಗಿರಬೇಕು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಥವಾ ಯಡಿಯೂರಪ್ಪ…

ಎಲ್ಲಾ ಪಕ್ಷಕ್ಕೂ ಪ್ರಚಾರ ಮಾಡುವ ಚಿತ್ರ ನಟರಿಗೆ ಬದ್ಧತೆ ಇದೆಯೇ…?
ಹಾಸನ

ಎಲ್ಲಾ ಪಕ್ಷಕ್ಕೂ ಪ್ರಚಾರ ಮಾಡುವ ಚಿತ್ರ ನಟರಿಗೆ ಬದ್ಧತೆ ಇದೆಯೇ…?

May 7, 2018

ಹಾಸನ: ಎಲ್ಲಾ ಪಕ್ಷಗಳಲ್ಲೂ ಗುರುತಿಸಿಕೊಂಡು ಪ್ರಚಾರ ಮಾಡುತ್ತಿರುವ ಚಲನಚಿತ್ರ ನಟರಿಗೆ ಯಾವ ಬದ್ಧತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ತಾಲೂಕಿನ ಗೊರೂರು ಸಂತೇಮಾಳ ದಲ್ಲಿ ನಡೆದ ಜೆಡಿಎಸ್, ಬಿಎಸ್‍ಪಿ ಕಾರ್ಯ ಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಚಲನಚಿತ್ರ ನಟನೋರ್ವ ಹಾಸನದಲ್ಲಿ ಬೆಳಿಗ್ಗೆ ಜೆಡಿಎಸ್ ಪರ ಮತ ಯಾಚನೆ ಮಾಡಿ, ಮಧ್ಯಾಹ್ನ ಸಕಲೇಶಪುರ ದಲ್ಲಿ ಬಿಜೆಪಿ ಪರ ಮತ ನೀಡಿ ಎನ್ನುವ ಇವರಿಗೆ ಯಾವ ಬದ್ಧತೆ ಇದೆ…

ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಕೃಷಿ ನೀತಿ ಜಾರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭರವಸೆ
ಹಾಸನ

ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಕೃಷಿ ನೀತಿ ಜಾರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭರವಸೆ

May 1, 2018

ಬೇಲೂರು: ಮುಂಬರುವ ವಿಧಾನಸಭಾ ಚುನಾವಣೆ ಯಲ್ಲಿ ಜೆಡಿಎಸ್ ಅಧಿಕಾರಕ್ಕೆ ತಂದರೆ ರೈತರಿಗೆ ಅತೀ ಪ್ರಮುಖವಾದ ಕೃಷಿ ನೀತಿ ಜಾರಿಗೆ ತರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಪಟ್ಟಣದಲ್ಲಿ ಜೆಡಿಎಸ್‍ನಿಂದ ಏರ್ಪಡಿಸಿದ್ದ ಕುಮಾರ ಪರ್ವ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾಂಗ್ರೆಸ್ ನಾಯಕರಂತೆ ಟೀಕೆ ಮಾಡು ವುದಕ್ಕೆ ನಾನು ಹೋಗುವುದಿಲ್ಲ. ಏನು ಹೇಳುತ್ತೇನೊ ಅದನ್ನು ಮಾಡಿಯೇ ತೋರಿಸುತ್ತೇನೆ. ತಾಲೂಕಿಗೆ ಶಾಶ್ವತ ನೀರಿನ ಯೋಜನೆಗೆ ಕಾಯಕಲ್ಪ ನೀಡುತ್ತೇನೆ. ರಾಜ್ಯದಲ್ಲಿ 65 ವರ್ಷ ತುಂಬಿದ ಹಿರಿಯರಿಗೆ ಪ್ರತಿ…

ಮುಖ್ಯಮಂತ್ರಿ ಮಾಡೋರು ರಾಜ್ಯದ ಆರೂವರೆ ಕೋಟಿ ಜನರು: ಕುಮಾರಸ್ವಾಮಿ
ಮೈಸೂರು

ಮುಖ್ಯಮಂತ್ರಿ ಮಾಡೋರು ರಾಜ್ಯದ ಆರೂವರೆ ಕೋಟಿ ಜನರು: ಕುಮಾರಸ್ವಾಮಿ

April 24, 2018

ಮೈಸೂರು: ಮುಖ್ಯ ಮಂತ್ರಿ ಮಾಡುವವರು ಈ ರಾಜ್ಯದ ಆರೂವರೆ ಕೋಟಿ ಜನರು. ನಾನೇ ಸಿಎಂ ಎಂದು ಸ್ವಯಂ ಘೋಷಿಸಿಕೊಳ್ಳುವಷ್ಟು ದೊಡ್ಡವನಲ್ಲ ನಾನು ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡು ತ್ತಿದ್ದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೋದಲ್ಲೆಲ್ಲಾ ಹೇಳುತ್ತಿದ್ದಾರೆ. ಮತ್ತೊಂದೆಡೆ ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರು ಮುಂದಿನ 24 ದಿನದೊಳಗೆ ನಾನೇ ಮುಖ್ಯಮಂತ್ರಿಯಾಗಿ…

ಕುಶಾಲನಗರದಲ್ಲಿ ಕುಮಾರಪರ್ವ ರ‍್ಯಾಲಿ : ಜೆಡಿಎಸ್ ಅಧಿಕಾರಕ್ಕೆ ಬಂದರೆ ಪೊನ್ನಂಪೇಟೆ, ಕುಶಾಲನಗರ ತಾಲೂಕು ಘೋಷಣೆ
ಕೊಡಗು

ಕುಶಾಲನಗರದಲ್ಲಿ ಕುಮಾರಪರ್ವ ರ‍್ಯಾಲಿ : ಜೆಡಿಎಸ್ ಅಧಿಕಾರಕ್ಕೆ ಬಂದರೆ ಪೊನ್ನಂಪೇಟೆ, ಕುಶಾಲನಗರ ತಾಲೂಕು ಘೋಷಣೆ

April 19, 2018

ಕುಶಾಲನಗರ:  ರಾಜ್ಯದಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲಿ ಪೊನ್ನಂಪೇಟೆ ಮತ್ತು ಕುಶಾಲ ನಗರ ತಾಲೂಕು ಘೋಷಣೆ ಮಾಡಲಾಗು ವುದು ಎಂದು ಮಾಜಿ ಮುಖ್ಯಮಂತ್ರಿಯೂ ಆದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಇಲ್ಲಿನ ತಾವರೆಕೆರೆ ಬಳಿಯ ಎಸ್‍ಎಲ್‍ಎನ್ ಮೈದಾನದಲ್ಲಿ ಕುಮಾರಪರ್ವ ರ‍್ಯಾಲಿ ಯ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಜೆಡಿಎಸ್ ಬೃಹತ್ ಸಮಾವೇಶವನ್ನು ಉದ್ಘಾ ಟಿಸಿ ಅವರು ಮಾತನಾಡಿದರು. ರೈತರು ನೆಮ್ಮದಿಯಿಂದ ಬದುಕುತಿಲ್ಲ, ಯುವಕರಿಗೆ ಉದ್ಯೋಗ ಇಲ್ಲ. ಮಹಿಳೆ ಯರಿಗೆ…

1 17 18 19
Translate »