Tag: HD Kumaraswamy

ಅನ್ನದಾತನ ಮನೆ ಬಾಗಿಲಿಗೆ ಸಾಲ ಮನ್ನಾ ಋಣಮುಕ್ತ ಪತ್ರ
ಮೈಸೂರು

ಅನ್ನದಾತನ ಮನೆ ಬಾಗಿಲಿಗೆ ಸಾಲ ಮನ್ನಾ ಋಣಮುಕ್ತ ಪತ್ರ

September 25, 2018

ಬೆಂಗಳೂರು: ಸಹಕಾರಿ ಸಂಸ್ಥೆಗಳಲ್ಲಿ ರೈತರು ಪಡೆದ ಕೃಷಿ ಸಾಲ ಮನ್ನಾದ ಋಣಮುಕ್ತ ಪತ್ರ ದಸರಾ-ದೀಪಾವಳಿ ಕೊಡುಗೆಯಾಗಿ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಲಿದೆ. ಬ್ಯಾಂಕ್‍ಗಳಲ್ಲಿ ಠೇವಣಿ ಇಟ್ಟು ಸಾಲ ಪಡೆದಿರುವ ರೈತರ ಕೃಷಿ ಸಾಲ ಮನ್ನಾ ಮಾಡುವ ಮಹತ್ವದ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಹಕಾರಿ ಸಚಿವ ಬಂಡೆಪ್ಪ ಕಾಶಂಪೂರ್, ಸಹಕಾರಿ ಸಂಸ್ಥೆಗಳಲ್ಲಿ 22 ಲಕ್ಷ ರೈತರು ಪಡೆದಿರುವ 17,000 ಕೋಟಿ ರೂ.ಗಳನ್ನು ಅಕ್ಟೋಬರ್ 15ರ ವೇಳೆಗೆ ಮನ್ನಾ ಮಾಡಿ ಹಬ್ಬದ ಉಡು ಗೊರೆಯಾಗಿ…

ಆಪರೇಷನ್ ಕಮಲ ಪ್ರತಿಯಾಗಿ ಆಪರೇಷನ್ ಕಾಂಗ್ರೆಸ್-ಜೆಡಿಎಸ್
ಮೈಸೂರು

ಆಪರೇಷನ್ ಕಮಲ ಪ್ರತಿಯಾಗಿ ಆಪರೇಷನ್ ಕಾಂಗ್ರೆಸ್-ಜೆಡಿಎಸ್

September 22, 2018

ಬೆಂಗಳೂರು:  ಆಪರೇ ಷನ್ ಕಮಲದ ಮೂಲಕ ಮೈತ್ರಿ ಸರ್ಕಾರ ಉರುಳಿಸಲು ಹೊರಟಿರುವ ಬಿಜೆಪಿಗೆ ಪಾಠ ಕಲಿಸಲು ಅಗತ್ಯ ಕಂಡು ಬಂದರೆ ಆಪರೇಷನ್ ಕಾಂಗ್ರೆಸ್-ಜೆಡಿಎಸ್ ಮೂಲಕ ಆ ಪಕ್ಷದ ಶಾಸಕರನ್ನು ಸೆಳೆಯಲು ಉಭಯ ಪಕ್ಷಗಳ ನಾಯಕರು ಇಂದಿಲ್ಲಿ ತೀರ್ಮಾನಿಸಿದ್ದಾರೆ. ದಿನದಿಂದ ದಿನಕ್ಕೆ ಸರ್ಕಾರ ಉರುಳಿಸಲು ಸಂಚು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಮತ್ತು ಕುಮಾರಸ್ವಾಮಿಯವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಸಲು ಕಾಂಗ್ರೆಸ್ ವರಿಷ್ಠರೇ ಮಧ್ಯಪ್ರವೇಶಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸಲಹೆ ಮೇರೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ…

ದಂಗೆ ಏಳುವಂತೆ ಕರೆ ಕೊಡುತ್ತೇನೆ
ಮೈಸೂರು

ದಂಗೆ ಏಳುವಂತೆ ಕರೆ ಕೊಡುತ್ತೇನೆ

September 21, 2018

ಹಾಸನ/ಬೆಂಗಳೂರು: ‘ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಕೊಟ್ಟರೆ ನಾನು ಸುಮ್ಮನಿರುವುದಿಲ್ಲ. ಬಿಜೆಪಿ ವಿರುದ್ಧ ದಂಗೆ ಏಳುವಂತೆ ರಾಜ್ಯದ ಜನರಿಗೆ ಕರೆ ಕೊಡುತ್ತೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು. ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಉದಯಪುರದಲ್ಲಿ ಗುರುವಾರ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಯಡಿಯೂರಪ್ಪ ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ಅವರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮುಂದು ವರೆಸಿದ್ದಾರೆ. ಪ್ರತಿನಿತ್ಯ ಪ್ರತಿಪಕ್ಷದವರ ಕಾಟ ಸಹಿಸಿಕೊಳ್ಳಬೇಕೋ…

ನನಗೆ ಸಾಕಷ್ಟು ಅನುಭವವಿದೆ, ನನ್ನ ಸರ್ಕಾರ ಉಳಿಸಿಕೊಳ್ಳುತ್ತೇನೆ, ನಾನೇ 5 ವರ್ಷ ಮುಖ್ಯಮಂತ್ರಿಯಾಗಿರುತ್ತೇನೆ
ಮೈಸೂರು

ನನಗೆ ಸಾಕಷ್ಟು ಅನುಭವವಿದೆ, ನನ್ನ ಸರ್ಕಾರ ಉಳಿಸಿಕೊಳ್ಳುತ್ತೇನೆ, ನಾನೇ 5 ವರ್ಷ ಮುಖ್ಯಮಂತ್ರಿಯಾಗಿರುತ್ತೇನೆ

September 20, 2018

ಬೆಂಗಳೂರು: ಸರ್ಕಾರ ಉಳಿಯುತ್ತೋ, ಬೀಳುತ್ತೋ ಎಂಬ ಉದಾಸೀನ ಚರ್ಚೆಯಲ್ಲಿ ಕಾಲಹರಣ ಮಾಡಿ ಕೆಲಸ ಮಾಡದೆ ಇರುವ ಅಧಿಕಾರಿಗಳಿಗೆ ಒಂದು ವಾರ ಕಾಲಾವಕಾಶ ನೀಡುತ್ತೇನೆ. ಅನಂತರವೂ ಎಚ್ಚೆತ್ತುಕೊಳ್ಳದಿದ್ದರೆ ಸರಿಯಾಗಿ ಚಾಟಿ ಬೀಸುತ್ತೇನೆ. ನನ್ನ ಇನ್ನೊಂದು ಮುಖದ ದರ್ಶನ ಮಾಡಿಸಬೇಕಾಗುತ್ತದೆ ಎಂದು ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಠಿಣ ಎಚ್ಚರಿಕೆ ನೀಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ 100ನೇ ರಾಜ್ಯ ಪರಿಷತ್ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈವರೆಗೂ ನನ್ನ ಒಂದು ಮುಖ ನೋಡಿದ್ದಾರೆ. ಜವಾನನಿಂದ ಹಿಡಿದು ಎಲ್ಲರನ್ನು…

ಕೊಲೆ, ಸುಲಿಗೆ, ಲಾಟರಿ, ಇಸ್ಪೀಟ್, ಸರ್ಕಾರಿ ಕಡತ ಸುಡುವ ದಂಧೆಕೋರ ಮೂಲಕ ನನ್ನ ಸರ್ಕಾರ ಪತನಕ್ಕೆ ಬಿಜೆಪಿ ಪ್ರಯತ್ನ
ಮೈಸೂರು

ಕೊಲೆ, ಸುಲಿಗೆ, ಲಾಟರಿ, ಇಸ್ಪೀಟ್, ಸರ್ಕಾರಿ ಕಡತ ಸುಡುವ ದಂಧೆಕೋರ ಮೂಲಕ ನನ್ನ ಸರ್ಕಾರ ಪತನಕ್ಕೆ ಬಿಜೆಪಿ ಪ್ರಯತ್ನ

September 15, 2018

ಬೆಂಗಳೂರು: ಕೊಲೆ, ಸುಲಿಗೆ, ಲಾಟರಿ, ಇಸ್ಪೀಟ್ ಹಾಗೂ ಸರ್ಕಾರಿ ಕಡತಗಳನ್ನು ಸುಟ್ಟು ದಂಧೆ ನಡೆಸುವವರ ಮೂಲಕ ನನ್ನ ಸರ್ಕಾರ ಪತನಗೊಳಿಸಲು ರಾಜ್ಯ ಬಿಜೆಪಿ ನಾಯಕರು ಹೊರಟಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಬಲವಾದ ಆರೋಪ ಮಾಡಿದ್ದಾರೆ. ಈ ಕಿಂಗ್‍ಪಿನ್‍ಗಳು ಜೆಡಿಎಸ್-ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಅಕ್ರಮವಾಗಿ ನೂರಾರು ಕೋಟಿ ರೂ. ಸಂಗ್ರಹ ಮಾಡುತ್ತಿದ್ದಾರೆ. ಇವರು ಯಾರು ಎಂಬ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇದೆ. ಇಂತಹ ದಗಾಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ….

ಬೆಳಗಾವಿ ವಿಭಜಿಸಿ ಚಿಕ್ಕೋಡಿ, ಗೋಕಾಕ್, ಬೆಳಗಾವಿ ಜಿಲ್ಲೆ ಮಾಡಲು ಸಿಎಂ ನಿರ್ಧಾರ
ಮೈಸೂರು

ಬೆಳಗಾವಿ ವಿಭಜಿಸಿ ಚಿಕ್ಕೋಡಿ, ಗೋಕಾಕ್, ಬೆಳಗಾವಿ ಜಿಲ್ಲೆ ಮಾಡಲು ಸಿಎಂ ನಿರ್ಧಾರ

September 15, 2018

ಬೆಂಗಳೂರು:  ಬೆಳಗಾವಿ ಜಿಲ್ಲೆಯ ಗೊಂದಲಮಯ ರಾಜಕಾರಣಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಿಲ್ಲೆಯನ್ನು ಮೂರು ಭಾಗಗಳನ್ನಾಗಿ ಬೇರ್ಪಡಿಸುವ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ತಂತ್ರ ರೂಪಿಸಿದ್ದಾರೆ. ಬೆಳಗಾವಿ, ಚಿಕ್ಕೋಡಿ ಮತ್ತು ಗೋಕಾಕ್ ಅನ್ನು ಜಿಲ್ಲಾ ಕೇಂದ್ರಗಳನ್ನಾಗಿ ಘೋಷಿಸಲು ತೀರ್ಮಾನಿಸಿ, ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದಾರೆ. ಈ ಸಮಿತಿ ವರದಿ ನಂತರ ಮೂರು ಜಿಲ್ಲೆಗಳನ್ನಾಗಿ ವಿಭಜಿಸಿ ಬೆಳಗಾವಿ, ಗೋಕಾಕ್ ಮತ್ತು ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಗಳಾಗಿ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು…

ಪ್ರಾಥಮಿಕ ಶಾಲೆಗಳಿಗೆ ಇಂಗ್ಲಿಷ್ ಶಿಕ್ಷಕರ ನೇಮಕ
ಮೈಸೂರು

ಪ್ರಾಥಮಿಕ ಶಾಲೆಗಳಿಗೆ ಇಂಗ್ಲಿಷ್ ಶಿಕ್ಷಕರ ನೇಮಕ

September 12, 2018

ಮೈಸೂರು: ಖಾಸಗಿ ಶಾಲೆಯಲ್ಲಿ ಶ್ರೀಮಂತರ ಮಕ್ಕಳ ನಡುವೆ ಗ್ರಾಮೀಣ ಪ್ರದೇಶದ ಮಕ್ಕಳು ಇಂಗ್ಲಿಷ್ ಕಲಿಯುವ ಕೊರತೆ ಅನುಭವಿಸುತ್ತಿದ್ದು, ಈ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಮಕ್ಕಳಿಗೆ ಬೋಧಿಸಲು ಒಂದು ಸಾವಿರ ಇಂಗ್ಲಿಷ್ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಮೈಸೂರಿನ ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವ ಹಣಾ ಕಾಲೇಜಿನ 2018-19ನೇ ಸಾಲಿನ ಸಾಂಸ್ಕøತಿಕ, ಕ್ರೀಡೆ, ಎನ್‍ಸಿಸಿ, ಎನ್‍ಎಸ್‍ಎಸ್ ಅನಾವರಣ, ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ರೆಡ್‍ಕ್ರಾಸ್…

`ಜಲಧಾರೆ’ ಅನುಷ್ಠಾನ
ಮೈಸೂರು

`ಜಲಧಾರೆ’ ಅನುಷ್ಠಾನ

September 7, 2018

ಬೆಂಗಳೂರು: ನದಿ ಮೂಲ ದಿಂದ ರಾಜ್ಯದ ಪ್ರತಿ ಹಳ್ಳಿಗೂ ಕುಡಿಯುವ ನೀರು ಕಲ್ಪಿಸುವ ಜಲಧಾರೆ ಯೋಜನೆ ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ್ದಾರೆ. ಯೋಜನೆಗೆ 60ರಿಂದ 70,000 ಕೋಟಿ ರೂ. ವೆಚ್ಚ ಮಾಡಿ ಹಳ್ಳಿಯ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವುದೇ ಇದರ ಉದ್ದೇಶವಾಗಿದೆ. ಈಗಾಗಲೇ ನದಿ ಪಾತ್ರದ ಸಮೀಪ ಇರುವ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲಾಗಿದೆ. ಈ ಯೋಜನೆಯನ್ನು ಎಲ್ಲಾ ಹಳ್ಳಿಗೂ ವಿಸ್ತರಿಸುವುದರಿಂದ ಕೆಲವು ಪ್ರದೇಶಗಳಲ್ಲಿನ ಫ್ಲೋರೈಡ್‍ಯುಕ್ತ ನೀರು ಬಳಕೆಗೆ ತಿಲಾಂಜಲಿ ಇತ್ತು, ರೋಗ-ರುಜಿನ ತಡೆಯಬಹು…

ಬಿಎಸ್‍ವೈಗೆ ಮಾನ ಇದ್ದರೆ ನನ್ನ ವಿರುದ್ಧ ಮೊಕದ್ದಮೆ ಹೂಡಲಿ: ಮುಖ್ಯಮಂತ್ರಿ ಕುಮಾರಸ್ವಾಮಿ ಸವಾಲು
ಮೈಸೂರು

ಬಿಎಸ್‍ವೈಗೆ ಮಾನ ಇದ್ದರೆ ನನ್ನ ವಿರುದ್ಧ ಮೊಕದ್ದಮೆ ಹೂಡಲಿ: ಮುಖ್ಯಮಂತ್ರಿ ಕುಮಾರಸ್ವಾಮಿ ಸವಾಲು

September 7, 2018

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾನ ಇದ್ದರೆ, ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲಿ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಸಮಾರಂಭವೊಂದರ ನಂತರ ಸುದ್ದಿಗಾರರು, ಯಡಿಯೂರಪ್ಪ ನಿಮ್ಮ ವಿರುದ್ಧ ಮಾನನಷ್ಟ ಮೊಕ ದ್ದಮೆ ಹಾಕುತ್ತಾರಂತೆ ಎಂದು ಪ್ರಶ್ನಿಸಿದರು. ಅವರಿಗೆ ಸಂಶಯ ಇದೆಯಂತಾ, ಇದ್ದರೆ, ಏನು ನಷ್ಟ ಆಗಿದೆಯೋ ಅದಕ್ಕೆ ಅರ್ಜಿ ಹಾಕಿಕೊಳ್ಳಲಿ, ಸಮಯ ಬಂದಾಗ ಪೂರಕ ದಾಖಲೆ ಒದಗಿಸುತ್ತೇನೆ.ಅನಗತ್ಯವಾಗಿ ನಾನು ಆರೋಪ ಮಾಡುವುದಿಲ್ಲ, ಇರುವ ಸತ್ಯ ಹೇಳಿದ್ದೇನೆ, ನಾನೇನು ಕದ್ದು ಓಡಿ…

ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಅವರಿಗೆ ಸೆ.1ರಂದು ಬ್ರಾಹ್ಮಣ ಮಹಾಸಭಾದಿಂದ ಗೌರವ
ಮೈಸೂರು

ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಅವರಿಗೆ ಸೆ.1ರಂದು ಬ್ರಾಹ್ಮಣ ಮಹಾಸಭಾದಿಂದ ಗೌರವ

August 30, 2018

ಮೈಸೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಾರಣರಾದ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೇರಿದಂತೆ ಹಲವರನ್ನು ಸೆಪ್ಟೆಂಬರ್ 1ರಂದು ಮಧ್ಯಾಹ್ನ 3.30 ಗಂಟೆಗೆ ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ಸನ್ಮಾ ನಿಸಲಾಗುವುದು ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಡಾ.ನಟರಾಜ್ ಜೋಯಿಸ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಮೈಸೂರಿನ ಕೃಷ್ಣಮೂರ್ತಿಪುರಂ ಶಾರದಾವಿಲಾಸ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜಿಲ್ಲಾ…

1 2 3 4 5 19
Translate »