Tag: HD Kumaraswamy

ಇಂದು ಮೈಸೂರಲ್ಲಿ ಸಿಎಂ ಪ್ರವಾಸ
ಮೈಸೂರು

ಇಂದು ಮೈಸೂರಲ್ಲಿ ಸಿಎಂ ಪ್ರವಾಸ

August 28, 2018

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ (ಮಂಗಳವಾರ) ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿಗಳು ಇಂದು ಮಧ್ಯರಾತ್ರಿಯೇ ಬೆಂಗಳೂರಿನಿಂದ ಮೈಸೂರಿಗೆ ರಸ್ತೆ ಮೂಲಕ ಪ್ರಯಾಣ ಆರಂಭಿಸಿದರು. ಬೆಳಿಗ್ಗೆ 10 ಗಂಟೆಗೆ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 103ನೇ ಜಯಂತಿ ಮಹೋತ್ಸವ ಮತ್ತು ಶ್ರೀ ಚನ್ನವೀರ ದೇಶಿಕೇಂದ್ರ ಗುರುಕುಲ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಬೆಳಿಗ್ಗೆ 11.45ಕ್ಕೆ ಶ್ರೀ ಕ್ಷೇತ್ರ ಸುತ್ತೂರಿನಿಂದ ರಸ್ತೆ ಮೂಲಕ ಮೈಸೂರಿಗೆ ಆಗಮಿಸುವರು. ಮಧ್ಯಾಹ್ನ 12.15 ಗಂಟೆಗೆ ಹೆಬ್ಬಾಳ ಇಂಡಸ್ಟ್ರೀಯಲ್…

ರಾಷ್ಟ್ರೀಕೃತ ಬ್ಯಾಂಕ್‍ಗಳ ರೈತರ ಸಾಲ ಮನ್ನಾ
ಮೈಸೂರು

ರಾಷ್ಟ್ರೀಕೃತ ಬ್ಯಾಂಕ್‍ಗಳ ರೈತರ ಸಾಲ ಮನ್ನಾ

August 25, 2018

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ 2 ಲಕ್ಷ ರೂ.ವರೆಗಿನ ಬೆಳೆ ಹಾಗೂ ಚಾಲ್ತಿ ಸಾಲವನ್ನು ಮನ್ನಾ ಮಾಡಲು ತೀರ್ಮಾನಿಸಲಾಗಿದೆ ಎಂದರು. ಇದರಿಂದಾಗಿ 30,163 ಕೋಟಿ ರೂ. ಸರ್ಕಾರಕ್ಕೆ ಹೊರೆಯಾಗಲಿದ್ದು, 22 ಲಕ್ಷ ರೈತರು ಈ ಸಾಲ ಮನ್ನಾ ಪ್ರಯೋಜನವನ್ನು ಪಡೆಯಲಿದ್ದಾರೆ ಎಂದರು. 2018-19ನೇ…

ಕೊಡಗಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ ಸಂತ್ರಸ್ತರಿಗೆ ಅಭಯ
ಮೈಸೂರು

ಕೊಡಗಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ ಸಂತ್ರಸ್ತರಿಗೆ ಅಭಯ

August 19, 2018

ಮನೆ ಕಳೆದುಕೊಂಡವರಿಗೆ ಬಡಾವಣೆ ನಿರ್ಮಾಣ ಮಾಡಲು ನಿರ್ಧಾರ ಮೃತರ ಕುಟುಂಬಕ್ಕೆ 5 ಲಕ್ಷ, ಮನೆ ಕಳೆದುಕೊಂಡವರಿಗೆ 2 ಲಕ್ಷ ಪರಿಹಾರ ಗುಡ್ಡ ಕುಸಿತ ಮುಂದುವರಿಕೆ; ಭೂಕಂಪದ ವದಂತಿ 32 ಶಿಬಿರಗಳಲ್ಲಿ 3400 ಮಂದಿಗೆ ಆಶ್ರಯ ಕೊಡಗಿನ ಜನರ ರಕ್ಷಣೆಗೆ ಸೇನಾ ಕಾರ್ಯಾಚರಣೆ ಆರಂಭ ಕೊಡಗಿನ ನೆರವಿಗೆ ಕೇಂದ್ರ ಸರ್ಕಾರ ಸಿದ್ಧ: ಕೇಂದ್ರ ಸಚಿವ ಸದಾನಂದಗೌಡ ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಯಿಂದ ಮನೆ ಕಳೆದು ಕೊಂಡವರಿಗಾಗಿ ಬಡಾವಣೆಯೊಂದನ್ನು ನಿರ್ಮಿಸಿ, ಮನೆಗಳನ್ನು ಹಂಚಿಕೆ ಮಾಡಲಾಗುವುದೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ….

ಸೀತಾಪುರ ಗದ್ದೆಯಲ್ಲಿ ನಾಟಿ ಮಾಡಿದ ಸಿಎಂ ಕುಮಾರಸ್ವಾಮಿ ನಾಡಿನ ದೊರೆ ಸಂದೇಶ: ಅನ್ನದಾತರೇ ಧೈರ್ಯಗೆಡದಿರಿ… ನಿಮ್ಮೊಂದಿಗೆ ನಾವಿದ್ದೇವೆ
ಮಂಡ್ಯ

ಸೀತಾಪುರ ಗದ್ದೆಯಲ್ಲಿ ನಾಟಿ ಮಾಡಿದ ಸಿಎಂ ಕುಮಾರಸ್ವಾಮಿ ನಾಡಿನ ದೊರೆ ಸಂದೇಶ: ಅನ್ನದಾತರೇ ಧೈರ್ಯಗೆಡದಿರಿ… ನಿಮ್ಮೊಂದಿಗೆ ನಾವಿದ್ದೇವೆ

August 12, 2018

ಮೈಸೂರು: ರೈತರಿಗೆ ಆತ್ಮಸ್ಥೈರ್ಯ ತುಂಬಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಸೀತಾಪುರ ಗ್ರಾಮದ ಕೆಸರು ಗದ್ದೆಯಲ್ಲಿ ರೈತ ಮಹಿಳೆ ಯರೊಂದಿಗೆ ಭತ್ತದ ನಾಟಿ ಮಾಡಿದರು. ಸಾಲ ಭೀತಿಯಿಂದ ಹತಾಶರಾಗಿ ಆತ್ಮಹತ್ಯೆ ಹಾದಿ ಹಿಡಿದಿರುವ ಮಣ್ಣಿನ ಮಕ್ಕಳಿಗೆ ಸರ್ಕಾರ ನಿಮ್ಮೊಂದಿಗಿದೆ ಎಂಬ ಸಂದೇಶ ದೊಂದಿಗೆ ಸೀತಾಪುರದ ಕುಳ್ಳಮ್ಮ ಮತ್ತು ಕೆಂಚೇಗೌಡ ಕುಟುಂಬಕ್ಕೆ ಸೇರಿದ 5 ಎಕರೆ ಜಮೀನಿನಲ್ಲಿ ಮುಖ್ಯಮಂತ್ರಿಗಳು ಹೊಸ ಕಾರ್ಯಕ್ರಮಕ್ಕೆ ನಾಂದಿ ಹಾಡಿದ್ದಾರೆ. ಸಚಿವರಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ಶಾಸಕರಾದ…

ಗೌರಿ-ಗಣೇಶ ಹಬ್ಬದೊಳಗೆ ರಾಜ್ಯದ ಜನತೆಗೆ ಬಂಪರ್ ಗಿಫ್ಟ್
ಮಂಡ್ಯ

ಗೌರಿ-ಗಣೇಶ ಹಬ್ಬದೊಳಗೆ ರಾಜ್ಯದ ಜನತೆಗೆ ಬಂಪರ್ ಗಿಫ್ಟ್

August 12, 2018

ಮೈಸೂರು: ಹತಾಶರಾಗಿ ರೈತ ತಂದೆ-ತಾಯಂದಿರು ಆತ್ಮಹತ್ಯೆಗೆ ಶರಣಾಗಬೇಡಿ. ಗೌರಿ-ಗಣೇಶ ಹಬ್ಬದೊಳಗಾಗಿ ರಾಜ್ಯದ ಜನತೆಗೆ ಬಂಪರ್ ಗಿಫ್ಟ್ ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಮಂಡ್ಯ ಜಿಲ್ಲೆ, ಪಾಂಡವಪುರ ತಾಲೂಕು ಸೀತಾಪುರ ಗ್ರಾಮದ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದ ನಂತರ ರೈತರನ್ನುದ್ದೇಶಿಸಿ ಮಾತನಾಡಿದ ಅವರು, ರೈತರು ಮಾಡಿರುವ ರಾಷ್ಟ್ರೀಕೃತ ಬ್ಯಾಂಕ್ ಸಾಲವನ್ನೂ ಮನ್ನಾ ಮಾಡಲು ಚಿಂತನೆ ನಡೆಸಿದ್ದೇನೆ. ಕ್ಯಾಬಿನೆಟ್‍ನಲ್ಲಿ ನಿರ್ಧಾರ ಕೈಗೊಂಡ ನಂತರ ನಿಲುವು ಪ್ರಕಟಿಸುತ್ತೇನೆ. ಕೇವಲ ರೈತರ ಸಾಲ ಮನ್ನಾ ಮಾತ್ರವಲ್ಲದೆ, ಹೊಸ ಕೃಷಿ ನೀತಿ ಮಾಡಲು…

ಕುರುಬಾರಹಳ್ಳಿ ಸರ್ವೇ ನಂ. 4 ಮತ್ತು ಆಲನಹಳ್ಳಿ ಸರ್ವೇ ನಂ. 41ರ ವಿವಾದ: ಇಲ್ಲಿರುವ ಮುಡಾ ಬಡಾವಣೆ ನಿವಾಸಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಭಯ
ಮೈಸೂರು

ಕುರುಬಾರಹಳ್ಳಿ ಸರ್ವೇ ನಂ. 4 ಮತ್ತು ಆಲನಹಳ್ಳಿ ಸರ್ವೇ ನಂ. 41ರ ವಿವಾದ: ಇಲ್ಲಿರುವ ಮುಡಾ ಬಡಾವಣೆ ನಿವಾಸಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಭಯ

August 12, 2018

ಮೈಸೂರು: ಕುರುಬಾರಹಳ್ಳಿ ಸರ್ವೇ ನಂ. 4 ಮತ್ತು ಆಲನಹಳ್ಳಿ ಸರ್ವೇ ನಂ. 41ರ ಭೂಮಿಯ ವ್ಯಾಪ್ತಿಯಲ್ಲಿ ಈ ಹಿಂದೆ ನಗರ ವಿಶ್ವಸ್ಥ ಮಂಡಳಿ (ಸಿಐಟಿಬಿ), ನಂತರ ಮೈಸೂರು ನಗರಾಭಿ ವೃದ್ಧಿ ಪ್ರಾಧಿಕಾರ (ಮುಡಾ) ಅಭಿವೃದ್ಧಿಪಡಿಸಿರುವ ಬಡಾವಣೆಗಳಾದ ಸಿದ್ದಾರ್ಥ ನಗರ, ಕೆ.ಸಿ. ನಗರ, ಜೆ.ಸಿ. ನಗರ ಮತ್ತು ಆಲನಹಳ್ಳಿಯ ಸಾವಿರಾರು ನಿವಾಸಿಗಳ ಕಳೆದ 5 ವರ್ಷಗಳ ನಿರಂತರ ಹೋರಾಟಕ್ಕೆ ಇದೀಗ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದರೊಂದಿಗೆ ಕಡೆಗೂ ಫಲ ಸಿಗುವ ನಿರೀಕ್ಷೆ ಇದೆ. ಕುರುಬಾರ ಹಳ್ಳಿ ಸರ್ವೇ…

ಸಹಕಾರಿ ಸಂಘಗಳ 9448 ಕೋಟಿ ರೂ. ಚಾಲ್ತಿ ಸಾಲ ಮನ್ನಾ
ಮೈಸೂರು

ಸಹಕಾರಿ ಸಂಘಗಳ 9448 ಕೋಟಿ ರೂ. ಚಾಲ್ತಿ ಸಾಲ ಮನ್ನಾ

August 10, 2018

ಬೆಂಗಳೂರು: ಸಹಕಾರಿ ಬ್ಯಾಂಕಿನ 10-7-2018ರವರೆ ಗಿನ ರೈತರ 1 ಲಕ್ಷ ರೂ. ವರೆಗಿನ ಚಾಲ್ತಿ ಸಾಲ ಸಂಪೂರ್ಣ ಮನ್ನಾ ಮಾಡಲು ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಒಟ್ಟು 10,734 ಕೋಟಿ ಸಾಲದಲ್ಲಿ 9448 ಕೋಟಿ ರೂ. ಸಾಲ ಮನ್ನಾ ಆಗಲಿದೆ. ಇದರಿಂದ ಸಹಕಾರಿ ಸಂಘಗಳ ಸದಸ್ಯರಾಗಿ ರುವ 22 ಲಕ್ಷ ರೈತರಲ್ಲಿ 20.38 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಈ ಸಾಲ…

ನಾಳೆ, ನಾಡಿದ್ದು ಸಿಎಂ ಕುಮಾರಸ್ವಾಮಿ ಮೈಸೂರು, ಮಂಡ್ಯ ಜಿಲ್ಲಾ ಪ್ರವಾಸ
ಮೈಸೂರು

ನಾಳೆ, ನಾಡಿದ್ದು ಸಿಎಂ ಕುಮಾರಸ್ವಾಮಿ ಮೈಸೂರು, ಮಂಡ್ಯ ಜಿಲ್ಲಾ ಪ್ರವಾಸ

August 9, 2018

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು ಆ.10 ಮತ್ತು 11ರಂದು ಮೈಸೂರು ಹಾಗೂ ಮಂಡ್ಯ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ರೈತರ ಜೊತೆ ಭತ್ತದ ನಾಟಿ ಹಾಗೂ ಚುಂಚನಕಟ್ಟೆ ಜಲಪಾತೋತ್ಸವ ಉದ್ಘಾಟನೆ ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನಿಂದ ಆ.10ರಂದು ಸಂಜೆ 7.30ಕ್ಕೆ ಹೊರಡಲಿರುವ ಮುಖ್ಯ ಮಂತ್ರಿಗಳು ರಸ್ತೆ ಮೂಲಕ ರಾತ್ರಿ 10 ಗಂಟೆಗೆ ಮೈಸೂರು ತಲುಪಿ ವಾಸ್ತವ್ಯ ಹೂಡಲಿದ್ದಾರೆ. ಆ.11ರಂದು ಬೆಳಿಗ್ಗೆ 8.45ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ರುವ ಸುತ್ತೂರು ಮಠಕ್ಕೆ ಮುಖ್ಯಮಂತ್ರಿ ಗಳು ಭೇಟಿ ನೀಡಲಿದ್ದು, ಅಲ್ಲಿಂದ 10…

ರೈತರ 49 ಸಾವಿರ ಕೋಟಿ ಸಾಲ ಮನ್ನಾ ಮಾಡಿದರೂ ಸಿಎಂ ಕುಮಾರಸ್ವಾಮಿ ಅವರಿಗೆ ಮನ್ನಣೆ ಸಿಕ್ಕಿಲ್ಲ
ಮೈಸೂರು

ರೈತರ 49 ಸಾವಿರ ಕೋಟಿ ಸಾಲ ಮನ್ನಾ ಮಾಡಿದರೂ ಸಿಎಂ ಕುಮಾರಸ್ವಾಮಿ ಅವರಿಗೆ ಮನ್ನಣೆ ಸಿಕ್ಕಿಲ್ಲ

August 8, 2018

ಚುಂಚನಕಟ್ಟೆ: ಈವರೆಗೆ ರಾಜ್ಯದ ಯಾವ ಮುಖ್ಯಮಂತ್ರಿಗಳು ಮಾಡಲು ಸಾಧ್ಯವಾಗದಿದ್ದನ್ನು ಹೆಚ್.ಡಿ.ಕುಮಾರಸ್ವಾಮಿ ಮಾಡಿದ್ದಾರೆ. ಅವರು 49 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದರು. ಇಷ್ಟಾದರೂ ಅವರನ್ನು ಅಭಿನಂದಿಸುವ ಕೆಲಸ ಆಗುತ್ತಿಲ್ಲ. ಇದಕ್ಕೆ ಜಾತಿ ವ್ಯವಸ್ಥೆಯೇ ಕಾರಣ ಎಂದು ಸಚಿವ ಸಾ.ರಾ.ಮಹೇಶ್ ವಿಷಾದಿಸಿದರು. ತಾಲೂಕಿನ ಲಾಳಂದೇವನಹಳ್ಳಿ ಗ್ರಾಮದ ಬಳಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಇಷ್ಟು ದೊಡ್ಡ ಮಟ್ಟದ ಸಾಲಮನ್ನಾ ಮಾಡಿದರೂ, ಮಹಿಳಾ ಸ್ವ-ಸಹಾಯ ಸಂಘ, ನೇಕಾರರು ಮತ್ತು ಮೀನುಗಾರರು ಪಡೆದಂತಹ ಸಾಲಮನ್ನಾ ಮಾಡುವಂತೆ ಒತ್ತಡ…

ಆ.11, ಮಣ್ಣಿನ ಮಗನಿಂದ ನಾಟಿ : ಸೀತಾಪುರ ಗ್ರಾಮದ ಗದ್ದೆಯಲ್ಲಿ ನಾಟಿ ಮಾಡಲಿದ್ದಾರೆ ಮುಖ್ಯಮಂತ್ರಿ ಎಚ್ಡಿಕೆ!
ಮಂಡ್ಯ

ಆ.11, ಮಣ್ಣಿನ ಮಗನಿಂದ ನಾಟಿ : ಸೀತಾಪುರ ಗ್ರಾಮದ ಗದ್ದೆಯಲ್ಲಿ ನಾಟಿ ಮಾಡಲಿದ್ದಾರೆ ಮುಖ್ಯಮಂತ್ರಿ ಎಚ್ಡಿಕೆ!

August 8, 2018

ಮಂಡ್ಯ: ಗ್ರಾಮವಾಸ್ತವ್ಯ ಮಾಡಿ ಜನಮೆಚ್ಚುಗೆಗೆ ಪಾತ್ರರಾಗಿದ್ದ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದೀಗ ಗದ್ದೆಯಲ್ಲಿ ನಾಟಿ ಕೆಲಸ ಮಾಡುವ ಮೂಲಕ ಮತ್ತೊಂದು ಹೊಸ ಹೆಜ್ಜೆಯನ್ನಿಡುವುದ ರೊಂದಿಗೆ ಮಣ್ಣಿನ ಮಗನೆಂದು ಸಾಬೀತು ಮಾಡಲು ಹೊರಟಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆ.11 ರಂದು ಪಾಂಡವಪುರ ತಾಲೂಕಿನ, ಅರಳಕುಪ್ಪೆ ಗ್ರಾಪಂ ವ್ಯಾಪ್ತಿಯ ಸೀತಾಪುರ ಗ್ರಾಮದ ಗದ್ದೆಯೊಂದರಲ್ಲಿ ನಾಟಿ ಕೆಲಸ ಮಾಡುವ ಮೂಲಕ ಮಣ್ಣಿನ ಮಗನಾಗಲಿದ್ದಾರೆ. ಅಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆವರೆಗೆ ಕುಮಾರಣ್ಣ ಗದ್ದೆಗಿಳಿದು ರೈತರ ಜೊತೆ ನಾಟಿ ಮಾಡಲಿದ್ದಾರೆ…

1 2 3 4 5 6 19
Translate »