Tag: HD Kumaraswamy

ಮುಖ್ಯಮಂತ್ರಿ ಕುಮಾರಸ್ವಾಮಿ ಭಾವನಾತ್ಮಕ ಜೀವಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್
ಮೈಸೂರು

ಮುಖ್ಯಮಂತ್ರಿ ಕುಮಾರಸ್ವಾಮಿ ಭಾವನಾತ್ಮಕ ಜೀವಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್

July 18, 2018

ಬೆಂಗಳೂರು:  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾವನಾತ್ಮಕ ಜೀವಿ, ಅವರು ಕಾರ್ಯ ಕ್ರಮವೊಂದರಲ್ಲಿ ಕಣ್ಣೀರು ಹಾಕಿದ ಬಗ್ಗೆ ಕಾಂಗ್ರೆಸ್ ನಾಯಕರು ನಾನಾ ಹೇಳಿಕೆಗಳನ್ನು ನೀಡಿದ್ದು ಸರಿಯಲ್ಲ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರಿಗೆ ಆಡಳಿತ ನಡೆಸಲು ನಾವೆಲ್ಲ ಸಹಕರಿಸೋಣ, ಚಿಕ್ಕಂದಿನಿಂದಲೂ ಮುಖ್ಯಮಂತ್ರಿ ಗಳನ್ನು ನೋಡಿದ್ದೇನೆ. ಈ ಹಿಂದೆ ಸಾಕಷ್ಟು ವಿಚಾರಗಳಲ್ಲಿ ಕಣ್ಣೀರು ಹಾಕಿದ್ದು ಇದೆ ಎಂದರು. ಮುಖ್ಯಮಂತ್ರಿ ಸಂತೋಷವಾಗಿ ದ್ದರೆ ರಾಜ್ಯವೂ ಸಂತೋಷವಾಗಿರುತ್ತದೆ, ನಾವೆಲ್ಲರೂ ಸೇರಿ ಸರ್ಕಾರ ವನ್ನು ಬಲಪಡಿಸಬೇಕಿದೆ….

ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟೆಗಳಿಗೆ  ಜು.19, 20ರಂದು ಸಿಎಂ ಬಾಗಿನ
ಮೈಸೂರು

ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟೆಗಳಿಗೆ  ಜು.19, 20ರಂದು ಸಿಎಂ ಬಾಗಿನ

July 18, 2018

ಬೆಂಗಳೂರು: ರಾಜ್ಯ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳು ತುಂಬಿ ಹರಿಯುತ್ತಿರುವ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದೇ 19 ಮತ್ತು 20ರಂದು ಜಲಾಶಯಗಳಿಗೆ ಬಾಗಿನ ಅರ್ಪಿಸಲಿದ್ದಾರೆ. ದೆಹಲಿ ಪ್ರವಾಸದಿಂದ ಹಿಂದಿರುಗುತ್ತಿ ದ್ದಂತೆ 19ರಂದು ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದಲ್ಲಿ ಬಾಗಿನ ಅರ್ಪಿಸಿ, ಅಂದು ಸಂಜೆ ಜಿಲ್ಲೆಯ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ನಷ್ಟ ಮತ್ತು ಪರಿಹಾರ ಕಲ್ಪಿಸುವ ಸಂಬಂಧ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳಲಿದ್ದಾರೆ. ಕೊಡಗಿನಲ್ಲಿನ ಸ್ಥಿತಿಗತಿಗಳ…

ಕಣ್ಣೀರು ಹಾಕಿದ ಹೆಚ್‍ಡಿಕೆಗೆ ವುಡ್ವಡ್ರ್ಸ್, ಫೀಡಿಂಗ್ ಬಾಟಲ್, ನಿಪ್ಪಲ್ ರವಾನೆ
ಮಂಡ್ಯ

ಕಣ್ಣೀರು ಹಾಕಿದ ಹೆಚ್‍ಡಿಕೆಗೆ ವುಡ್ವಡ್ರ್ಸ್, ಫೀಡಿಂಗ್ ಬಾಟಲ್, ನಿಪ್ಪಲ್ ರವಾನೆ

July 18, 2018

ಅಳಬೇಡಿ, ವುಡ್ವಡ್ರ್ಸ್ ಕುಡಿದು ಅಳು ನಿಲ್ಲಿಸಿ: ಹೆಚ್‍ಡಿಕೆಗೆ ಬಿಜೆಪಿ ಕಾರ್ಯಕರ್ತರ ಲೇವಡಿ ಮಂಡ್ಯ:  ಜೆಡಿಎಸ್ ಕಾರ್ಯ ಕರ್ತರ ಸಭೆಯಲ್ಲಿ ನಾನು ಸಂತೋಷ ವಾಗಿಲ್ಲ ಎಂದು ಕಣ್ಣೀರು ಹಾಕಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಬಿಜೆಪಿ ಕಾರ್ಯಕರ್ತರು ವುಡ್ವಡ್ರ್ಸ್ ಫೀಡಿಂಗ್ ಬಾಟಲ್ ಹಾಗೂ ನಿಪ್ಪಲ್ ರವಾನಿಸುವ ಮೂಲಕ ವುಡ್ವಡ್ರ್ಸ್ ಕುಡಿದು ಅಳುವುದನ್ನು ನಿಲ್ಲಿಸುವಂತೆ ಆಗ್ರಹಿಸಿದರು. ಮಂಗಳವಾರ ಬೆಳಿಗ್ಗೆ ನಗರದ ಅಂಚೆ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜ್ಯವನ್ನು ಆಳ್ವಿಕೆ ಮಾಡಲು ಅರ್ಹರಲ್ಲ. ಕೂಡಲೇ ರಾಜೀ ನಾಮೆ…

ಕೊಡಗಿಗೆ ಸಿದ್ದರಾಮಯ್ಯ ಸರ್ಕಾರ ಬಿಡುಗಡೆ ಮಾಡಿದ್ದ 50 ಕೋಟಿ ಅನುದಾನಕ್ಕೆ ತಡೆ ಅಡ್ಡಂಡ ಸಿ.ಕಾರ್ಯಪ್ಪ ಬೇಸರ
ಕೊಡಗು

ಕೊಡಗಿಗೆ ಸಿದ್ದರಾಮಯ್ಯ ಸರ್ಕಾರ ಬಿಡುಗಡೆ ಮಾಡಿದ್ದ 50 ಕೋಟಿ ಅನುದಾನಕ್ಕೆ ತಡೆ ಅಡ್ಡಂಡ ಸಿ.ಕಾರ್ಯಪ್ಪ ಬೇಸರ

July 18, 2018

ಪೊನ್ನಂಪೇಟೆ:  ಸಿದ್ದರಾಮಯ್ಯ ನವರು ಮುಖ್ಯಮಂತ್ರಿಯಾಗಿದ್ದ ವೇಳೆ ಕೊಡಗಿನ ಗ್ರಾಮೀಣ ರಸ್ತೆಗಳ ಅಭಿ ವೃದ್ಧಿಗೆ ಬಿಡುಗಡೆ ಮಾಡಲಾಗಿದ್ದ 50 ಕೋಟಿ ರೂ. ವಿಶೇಷ ಅನುದಾನವನ್ನು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ತಡೆ ಹಿಡಿದಿದ್ದಾರೆ ಎಂದು ಪೊನ್ನಂಪೇಟೆ ನಾಗರಿಕ ವೇದಿಕೆ ಸದಸ್ಯ ರಂಗಕರ್ಮಿ ಅಡ್ಡಂಡ ಸಿ.ಕಾರ್ಯಪ್ಪ ಆರೋಪಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸೀತಾರಾಂ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಕಡ್ಡಣ ಯಂಡ ಹರೀಶ್ ಅವರ ಪ್ರಾಮಾಣಿಕ ಪ್ರಯತ್ನದಿಂದಾಗಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಮಂಡಿಸಿದ್ದ ಬಜೆಟ್‍ನಲ್ಲಿ ಕೊಡಗು ಜಿಲ್ಲೆಗೆ 50…

ನಾಳೆ ಸಿಎಂ ಕುಮಾರಸ್ವಾಮಿಯಿಂದ ಹಾರಂಗಿಗೆ ಬಾಗಿನ
ಕೊಡಗು

ನಾಳೆ ಸಿಎಂ ಕುಮಾರಸ್ವಾಮಿಯಿಂದ ಹಾರಂಗಿಗೆ ಬಾಗಿನ

July 18, 2018

ಕುಶಾಲನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜು.19 ರಂದು ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿ ಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನೀರಾವರಿ ಇಲಾಖೆಯಿಂದ ಮುಖ್ಯಮಂತ್ರಿ ಸ್ವಾಗತಕ್ಕೆ ಭರದ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಹಾರಂಗಿ ಜಲನಯನ ಪ್ರದೇಶದಲ್ಲಿ ವ್ಯಾಪಕ ವಾಗಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಇಂದು ಜಲಾ ಶಯದಿಂದ 21423 ಕ್ಯುಸೆಕ್ಸ್ ನೀರನ್ನು ನದಿಗೆ ಹರಿಬಿಡಲಾಗಿದೆ. ಇದೀಗ ಮೈದುಂಬಿರುವ ಹಾರಂಗಿ ಜಲಾಶಯಕ್ಕೆ ಗುರುವಾರ ಸಂಜೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿ ಬಾಗಿನ…

ಕೆಆರ್‌ಎಸ್‌ಗೆ ಬಾಗೀನ ಅರ್ಪಣೆ ವೇಳೆ ಹೆಚ್‍ಡಿಕೆಗೆ ಮುತ್ತಿಗೆ
ಮಂಡ್ಯ

ಕೆಆರ್‌ಎಸ್‌ಗೆ ಬಾಗೀನ ಅರ್ಪಣೆ ವೇಳೆ ಹೆಚ್‍ಡಿಕೆಗೆ ಮುತ್ತಿಗೆ

July 18, 2018

ಕೆ.ಆರ್.ಪೇಟೆ: ಸಂಪೂರ್ಣ ಸಾಲಮನ್ನಾ ಮಾಡಬೇಕೆಂದು ಆಗ್ರಹಿಸಿ ಜು.20ರಂದು ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಾರು ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಹಿರಿಯ ಮುಖಂಡ ಎಂ.ವಿ.ರಾಜೇಗೌಡ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ರೈತರ ಸಂಘದ ಕಾರ್ಯಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಮಾತನ್ನು ಉಳಿಸಿಕೊಳ್ಳದಿರುವುದನ್ನು ಖಂಡಿಸಿ ಕಾವೇರಿಗೆ ಬಾಗಿನ ಅರ್ಪಿಸಲು ಬರುತ್ತಿರುವ…

ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತ
ಮೈಸೂರು

ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತ

July 17, 2018

ಇದರ ಜೊತೆಗೆ ಬೇಳೆ ನೀಡಲು ತೀರ್ಮಾನ ರಾಹುಲ್ ಗಾಂಧಿಗೆ ಇದರ ಬಗ್ಗೆ ಮನವರಿಕೆ ಮಾಡಿಕೊಡಲು ಮುಖ್ಯಮಂತ್ರಿ ದೆಹಲಿಗೆ ಬೆಂಗಳೂರು:  ಅನ್ನಭಾಗ್ಯ ಯೋಜನೆಯಡಿ ಪ್ರತಿ ಯೂನಿಟ್ ಅಕ್ಕಿ ಪ್ರಮಾಣ ಹೆಚ್ಚು ಮಾಡದಿರಲು ಸರ್ಕಾರ ತೀರ್ಮಾನಿಸಿದೆ. ಪ್ರಸ್ತುತ ಪ್ರತಿ ಯೂನಿಟ್‍ಗೆ 5 ಕೆ.ಜಿ. ಅಕ್ಕಿ ನೀಡುತ್ತಿದ್ದು, ಅದನ್ನೇ ಮುಂದುವರೆಸಿ, ಬಡ ಕುಟುಂಬಕ್ಕೆ ಪೌಷ್ಟಿಕತೆಗೆ ಅಗತ್ಯ ವಾದ ಬೇಳೆಕಾಳು ನೀಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಅವರ ಈ ನಿರ್ಧಾರ ಕಾಂಗ್ರೆಸ್ ಎನ್ನುವುದಕ್ಕಿಂತ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ…

ಅಮಿತ್ ಶಾ ಸೂಚಿಸಿದರೆ ಕರ್ನಾಟಕದಲ್ಲಿ ಸರ್ಕಾರ ರಚನೆ
ಮೈಸೂರು

ಅಮಿತ್ ಶಾ ಸೂಚಿಸಿದರೆ ಕರ್ನಾಟಕದಲ್ಲಿ ಸರ್ಕಾರ ರಚನೆ

July 17, 2018

ನವದೆಹಲಿ: ಕರ್ನಾಟಕದಲ್ಲಿ ಸರ್ಕಾರ ರಚಿ ಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚಿಸಿದ್ದೇ ಆದರೆ, ಸಂತಸದಿಂದ ಸರ್ಕಾರ ರಚಿಸುತ್ತೇ ನೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ವಿಷಕಂಠನಂತೆ ನೋವುಗಳನ್ನು ನುಂಗಿ, ಅಮೃತವನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇನೆಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿಯಾಗುವ ಕುಮಾರಸ್ವಾಮಿಯವರ ಕನಸು ನನಸಾಗಿದೆ. ಮುಖ್ಯಮಂತ್ರಿ ಯಾಗಿರುವುದು ತಮಗೆ ಸಂತಸ ತಂದಿಲ್ಲ ಎಂದು ಅವರು ಹೇಳಿದ್ದಾರೆ. ಈ ಬೇಸರ ಹೆಚ್ಚು ದಿನಗಳ ಕಾಲವಿರುವು ದಿಲ್ಲ. ಪರಿಸ್ಥಿತಿಗಳು…

ಕಾಂಗ್ರೆಸ್ ದೇವೇಗೌಡ, ಐಕೆ ಗುಜ್ರಾಲ್‍ಗೆ ಮಾಡಿದ್ದನ್ನೇ ಕುಮಾರಸ್ವಾಮಿಗೂ ಮಾಡುತ್ತಿದೆ!
ಮೈಸೂರು

ಕಾಂಗ್ರೆಸ್ ದೇವೇಗೌಡ, ಐಕೆ ಗುಜ್ರಾಲ್‍ಗೆ ಮಾಡಿದ್ದನ್ನೇ ಕುಮಾರಸ್ವಾಮಿಗೂ ಮಾಡುತ್ತಿದೆ!

July 17, 2018

ನವದೆಹಲಿ: “ಮುಖ್ಯಮಂತ್ರಿಯಾದರೂ ಸಂತೋಷ ವಾಗಿಲ್ಲ” ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಕಣ್ಣೀರಿಟ್ಟಿರುವುದು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ದೇವೇಗೌಡ, ಐಕೆ ಗುಜ್ರಾಲ್, ಚರಣ್ ಸಿಂಗ್, ಚಂದ್ರಶೇಖರ್ ಅವರಿಗೆ ಮಾಡಿದ್ದನ್ನೇ ಕುಮಾರಸ್ವಾಮಿಗೂ ಮಾಡುತ್ತಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಪಿಸಿದ್ದಾರೆ. ಕಾಂಗ್ರೆಸ್ ಕುಮಾರ ಸ್ವಾಮಿ ಅವರನ್ನು ಖಿನ್ನತೆಗೆ ದೂಡಿದೆ ಎಂದು ಆರೋಪಿಸಿರುವ ಅರುಣ್ ಜೇಟ್ಲಿ, ಕೇವಲ ಮೋದಿಯನ್ನು ಅಧಿಕಾರ ದಿಂದ ದೂರವಿಡುವುದಕ್ಕಾಗಿ ಸೈದ್ಧಾಂತಿಕ ವಿರೋಧಿಗಳೊಂದಿಗೆ ಕಾಂಗ್ರೆಸ್ ಅವಕಾಶವಾದಿತನದ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಜೇಟ್ಲಿ ಫೇಸ್ ಬುಕ್ ಪೋಸ್ಟ್…

ಜು.20ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಾಗೀನ: ಸಿಎಸ್‍ಪಿ
ಮಂಡ್ಯ

ಜು.20ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಾಗೀನ: ಸಿಎಸ್‍ಪಿ

July 17, 2018

ಮಂಡ್ಯ : ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜುಲೈ 20 ರಂದು ಜಲಾಶಯಕ್ಕೆ ಬಾಗೀನ ಅರ್ಪಿಸಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ಸೋಮವಾರ ಮಂಡ್ಯದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿರುವುದರಿಂದ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿರುವುದು ರೈತರಲ್ಲಿ ಸಂತಸ ತಂದಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಸೇರಿ ದಂತೆ ರಾಜ್ಯ ಸರ್ಕಾರದ ಇತರೆ ಸಂಪುಟ ಸಚಿವರು, ಮೈಸೂರು…

1 5 6 7 8 9 19
Translate »