Tag: H. Guru

ಗುಡಿಗೆರೆ ಕಾಲೋನಿಯಲ್ಲಿ ಯೋಧ ಗುರು ಪುಣ್ಯಸ್ಮರಣೆ
ಮಂಡ್ಯ

ಗುಡಿಗೆರೆ ಕಾಲೋನಿಯಲ್ಲಿ ಯೋಧ ಗುರು ಪುಣ್ಯಸ್ಮರಣೆ

February 27, 2019

ಭಾರತೀನಗರ: ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಇಲ್ಲಿನ ಗುಡಿಗೆರೆ ಕಾಲೋನಿ ಯೋಧ ಎಚ್.ಗುರು ಅವರ ಪುಣ್ಯತಿಥಿ ಮಂಗಳವಾರ ನಡೆಯಿತು. ಮಳವಳ್ಳಿ-ಮದ್ದೂರು ಮುಖ್ಯರಸ್ತೆ ಬದಿಯಲ್ಲಿರುವ ಸಮಾಧಿ ಸ್ಥಳದಲ್ಲಿ ಬೆಳಿಗ್ಗೆ ಯಿಂದಲೇ ಮಡಿವಾಳ ಸಂಪ್ರದಾಯ ದಂತೆ ಪೂಜಾ ವಿಧಿ ವಿಧಾನಗಳ ಮೂಲಕ ತಿಥಿ ಕಾರ್ಯ ನೆರವೇರಿಸಲಾಯಿತು. ಯೋಧನ ಸಮಾಧಿಯನ್ನು ವಿವಿಧ ಹೂಗಳಿಂದ ಅಲಂಕರಿಸಿ, ಹೊಂಬಾಳೆ ಯನ್ನಿಟ್ಟು ಯೋಧ ಗುರು ಭಾವಚಿತ್ರವ ನ್ನಿಟ್ಟು ದೀಪ ಹಚ್ಚಲಾಗಿತ್ತು. ಬಾಳೆ ಎಲೆ ಮೇಲೆ ತಿಂಡಿ, ತಿನಿಸು, ಬಗೆಬಗೆಯ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸ ಲಾಯಿತು….

ಮಂಡ್ಯ ವೀರ ಯೋಧನಿಗೆ ಭಾವಪೂರ್ಣ ವಿದಾಯ
ಮೈಸೂರು

ಮಂಡ್ಯ ವೀರ ಯೋಧನಿಗೆ ಭಾವಪೂರ್ಣ ವಿದಾಯ

February 17, 2019

ಹುಟೂರಲ್ಲಿ ಸಕಲ ಸರ್ಕಾರಿ ಗೌರವ ಹಾಗೂ ಸಹಸ್ರಾರು ಜನರ ಅಶ್ರುತರ್ಪಣದ ನಡುವೆ ಗುರು ಚಿತೆಗೆ ಸಹೋದರನಿಂದ ಅಗ್ನಿಸ್ಪರ್ಶ ಭಾರತೀನಗರ: ಕಾಶ್ಮೀರದ ಪುಲ್ವಾಮಾ ಬಳಿ ಉಗ್ರರ ದಾಳಿಯಿಂದ ಹುತಾತ್ಮನಾದ ಮಂಡ್ಯದ ವೀರ ಯೋಧ ಎಚ್. ಗುರು ಅವರಿಗೆ ಸ್ವಗ್ರಾಮವಾದ ತಾಲೂಕಿನ ಗುಡಿಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ‘ ಬೋಲೋ ಭಾರತ್ ಮಾತಾ ಕೀ ಜೈ’, ‘ವಂದೇ ಮಾತರಂ’, ‘ವೀರ ಯೋಧ ಗುರು ಅಮರ್ ರಹೇ’ ಮುಗಿಲು ಮುಟ್ಟುವ ಘೋಷಣೆಗಳ ನಡುವೆ ಭಾವಪೂರ್ಣ ವಿದಾಯ ಹೇಳಲಾಯಿತು. ಸಂಜೆ 7.45ರ ಸುಮಾರಿನಲ್ಲಿ…

ಯೋಧನ ಕುಟುಂಬಕ್ಕೆ ಅರ್ಧ ಎಕರೆ ಭೂಮಿ ನೀಡಿದ ಸುಮಲತಾ
ಮೈಸೂರು

ಯೋಧನ ಕುಟುಂಬಕ್ಕೆ ಅರ್ಧ ಎಕರೆ ಭೂಮಿ ನೀಡಿದ ಸುಮಲತಾ

February 17, 2019

ಮಂಡ್ಯ: ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮ ನಾದ ಮಂಡ್ಯ ಯೋಧ ಗುರು ಅವರ ಕುಟುಂಬಕ್ಕೆ ನಟ, ರಾಜಕಾರಣಿ ಅಂಬರೀಶ್ ಪತ್ನಿ ಸುಮಲತಾ ಅರ್ಧ ಎಕರೆ ಭೂಮಿ ಯನ್ನು ನೀಡಲು ನಿರ್ಧರಿಸಿದ್ದಾರೆ. ಮಂಡ್ಯದಲ್ಲಿರುವ ತಮ್ಮ ಒಡೆತನದ ಜಮೀನಿನಲ್ಲಿ ಅರ್ಧ ಎಕರೆ ಭೂಮಿ ಯನ್ನು ಯೋಧನ ಕುಟುಂಬಕ್ಕೆ ಹಸ್ತಾಂತರಿಸಲು ತೀರ್ಮಾನಿಸಿದ್ದಾರೆ. ಮಂಡ್ಯದ ಸೊಸೆಯಾಗಿರುವ ನನ್ನದು ದೇಶ ಕಾಯುವ ಯೋಧರಿಗಾಗಿ ಅಳಿಲು ಸೇವೆ ಎಂದಿರುವ ಸುಮಲತಾ ತಾವು ನೀಡಿದ ಭೂಮಿಯನ್ನು ಯೋಧ ಗುರುವಿನ ಕುಟುಂಬ ತಮ್ಮ ಜೀವನ ನಿರ್ವಹಣೆಗೆ ಬಳಸಿಕೊಳ್ಳಲಿ ಎಂದು…

Translate »