Tag: Hadapada appanna jayanti

ಚಾಮರಾಜನಗರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ
ಚಾಮರಾಜನಗರ

ಚಾಮರಾಜನಗರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

July 28, 2018

ಚಾಮರಾಜನಗರ:  ಹಿಂದುಳಿದ ವರ್ಗಗಳ ಜನರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಸಮಾಜದಲ್ಲಿ ಏಳಿಗೆಯಾಗಲು ಸಾಧ್ಯವಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂಗಣ ದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಡ ಪದ ಅಪ್ಪಣ್ಣ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಜನರು ಶಿಕ್ಷಣಕ್ಕೆ ವಿಶೇಷ ಒತ್ತು ಕೊಡಬೇಕು. ಎಷ್ಟೇ ಕಷ್ಟವಾದರೂ ಸರಿ…

ಹಡಪದ ಅಪ್ಪಣ್ಣ ಬೆಡಗಿನ ಬಂಡಾಯ ವಚನಕಾರ
ಮೈಸೂರು

ಹಡಪದ ಅಪ್ಪಣ್ಣ ಬೆಡಗಿನ ಬಂಡಾಯ ವಚನಕಾರ

July 28, 2018

ಹುಣಸೂರು: ಬಸವಣ್ಣ ನವರ ಕಾಲದಲ್ಲಿ ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಹಡಪದ ಅಪ್ಪಣ್ಣ ಬೆಡಗಿನ ಬಂಡಾಯ ವಚನಕಾರರಾಗಿದ್ದು, ಇವರ ವಚನದಲ್ಲಿ ತೀರ ಸರಳತೆ ಮತ್ತು ಗಂಭೀರತೆ ಎದ್ದು ಕಾಣುತದೆ ಎಂದು ಸಾಹಿತಿ ಮಾಧು ಪ್ರಸಾದ್ ತಿಳಿಸಿದರು. ನಗರದ ಡಾ.ಬಿ.ಅರ್.ಅಂಬೇಡ್ಕರ್ ಭವನದಲ್ಲಿ ಸವಿತಾ ಸಮಾಜ ಏರ್ಪಡಿಸಿದ್ದ ಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರ ರಾಗಿ ಮಾತನಾಡಿದ ಅವರು, ವಚನ ಸಾಹಿತ್ಯ ದಲ್ಲಿ ಎರಡು ಸಾವಿರಕ್ಕೂ ಹೆಚ್ಚು ವಚನಗಳಿದ್ದು, ಅದರಲ್ಲಿ ಅಪ್ಪಣ್ಣ ನವರ 200ಕ್ಕೂ ಹೆಚ್ಚು ವಚನಗಳು ಸೇರಿವೆ…

ಇಂದು ಜಿಲ್ಲಾಡಳಿತದಿಂದ ಹಡಪದ ಅಪ್ಪಣ್ಣ ಜಯಂತಿ
ಮೈಸೂರು

ಇಂದು ಜಿಲ್ಲಾಡಳಿತದಿಂದ ಹಡಪದ ಅಪ್ಪಣ್ಣ ಜಯಂತಿ

July 27, 2018

ಮೈಸೂರು: ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಸಮಿತಿ ವತಿಯಿಂದ ಜು.27ರಂದು ಬೆಳಿಗ್ಗೆ 11.30 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಮುಡುಕನಪುರ ಹಲವಾರು ಮಠದ ಶ್ರೀ ಷಡಕ್ಷರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸುವರು. ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ವಿಧಾನಸಭಾ ಸದಸ್ಯ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು….

ಜು.27ರಂದು ಹಡಪದ ಅಪ್ಪಣ್ಣ ಜಯಂತಿ ಆಚರಣೆ: ಎಡಿಸಿ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ
ಮೈಸೂರು

ಜು.27ರಂದು ಹಡಪದ ಅಪ್ಪಣ್ಣ ಜಯಂತಿ ಆಚರಣೆ: ಎಡಿಸಿ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ

July 10, 2018

ಮೈಸೂರು:  ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜು.27 ರಂದು ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಇಂದು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಅಪರ ಜಿಲ್ಲಾಧಿಕಾರಿ ಟಿ. ಯೋಗೇಶ್ ಮಾತನಾಡಿ, ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಗಳ ಸಹಕಾರ ಮುಖ್ಯವಾಗಿರುತ್ತದೆ. ಇಲಾಖೆಗಳಿಗೆ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ವಹಿಸಲಾಗಿರುವ ಕೆಲಸವನ್ನು ಅಧಿಕಾರಿಗಳು ಯಾವುದೇ ಲೋಪ ಉಂಟಾಗದಂತೆ ನಿರ್ವಹಿಸಬೇಕು ಎಂದರು. ಜು.27 ರಂದು ಬೆಳಿಗ್ಗೆ 11-30 ಗಂಟೆಗೆ ಕಲಾಮಂದಿರದಲ್ಲಿ ಸಭಾ…

Translate »