Tag: Hale Unduwadi

ಹಳೇ ಉಂಡವಾಡಿ ಯೋಜನೆಗೆ ತಿಂಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪೂರೈಸಿ: ಅಧಿಕಾರಿಗಳಿಗೆ ಸಚಿವ ಜಿಟಿಡಿ ಸೂಚನೆ
ಮೈಸೂರು

ಹಳೇ ಉಂಡವಾಡಿ ಯೋಜನೆಗೆ ತಿಂಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪೂರೈಸಿ: ಅಧಿಕಾರಿಗಳಿಗೆ ಸಚಿವ ಜಿಟಿಡಿ ಸೂಚನೆ

July 18, 2018

ಮೈಸೂರು:  ಅಂದಾಜು 545 ಕೋಟಿ ರೂ. ವೆಚ್ಚದ ಕೆಆರ್‌ಎಸ್‌ ಹಿನ್ನೀರಿನ ಹಳೇ ಉಂಡವಾಡಿ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತಿಂಗಳೊಳಗೆ ಪೂರ್ಣಗೊಳಿಸುವಂತೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಧಿಕಾರಿಗಳಿಗೆ ಸೂಚಿಸಿದರು. ಮೈಸೂರಿನ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಚಾಮುಂಡೇ ಶ್ವರಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರು…

ಸಚಿವ ಜಿ.ಟಿ.ದೇವೇಗೌಡ ಮಹತ್ವಾಕಾಂಕ್ಷೆಯ ಉಂಡುವಾಡಿ ಕುಡಿಯುವ ನೀರು ಯೋಜನೆ ಬಜೆಟ್‍ನಲ್ಲಿ ಪ್ರಸ್ತಾಪ ನಿರೀಕ್ಷೆ
ಮೈಸೂರು

ಸಚಿವ ಜಿ.ಟಿ.ದೇವೇಗೌಡ ಮಹತ್ವಾಕಾಂಕ್ಷೆಯ ಉಂಡುವಾಡಿ ಕುಡಿಯುವ ನೀರು ಯೋಜನೆ ಬಜೆಟ್‍ನಲ್ಲಿ ಪ್ರಸ್ತಾಪ ನಿರೀಕ್ಷೆ

July 4, 2018

ಮೈಸೂರು:  ಮೈಸೂರು ನಗರ ಸೇರಿದಂತೆ ಸಮೀಪದ ಹಲವು ಗ್ರಾಮ ಗಳಿಗೆ ಕುಡಿಯುವ ನೀರು ಪೂರೈಸುವ ಉಂಡುವಾಡಿ ಬಳಿಯ ಉದ್ದೇಶಿತ ಯೋಜನೆ, ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಸೇರ್ಪಡೆಯಾಗುವ ನಿರೀಕ್ಷೆ ಇದೆ. ಈ ಮಹತ್ವದ ಯೋಜನೆ ಅನುಷ್ಠಾನ ಕ್ಕಾಗಿ ಹಿಂದಿನಿಂದಲೂ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರ ಒತ್ತಾಸೆ ಮೇರೆಗೆ, ಬಜೆಟ್‍ನಲ್ಲಿ ಸೇರ್ಪಡೆಯಾಗಿದೆ. ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಜು.5ರಂದು ಮಂಡಿಸಲಿರುವ ಬಜೆಟ್ ನಲ್ಲಿ ಯೋಜನೆ ಸಂಬಂಧ ಪ್ರಸ್ತಾಪಿಸ ಲಿದ್ದಾರೆ…

ಉಂಡುವಾಡಿಯಿಂದ ಮೈಸೂರಿಗೆ ಕುಡಿಯುವ ನೀರು ಸರಬರಾಜು ಯೋಜನೆ ಬಜೆಟ್‍ನಲ್ಲಿ ಪ್ರಸ್ತಾಪ ಸಾಧ್ಯತೆ
ಮೈಸೂರು

ಉಂಡುವಾಡಿಯಿಂದ ಮೈಸೂರಿಗೆ ಕುಡಿಯುವ ನೀರು ಸರಬರಾಜು ಯೋಜನೆ ಬಜೆಟ್‍ನಲ್ಲಿ ಪ್ರಸ್ತಾಪ ಸಾಧ್ಯತೆ

June 25, 2018

ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಅಧಿಕಾರಿಗಳ ಸಭೆ ಮೈಸೂರು: ಮೈಸೂರು ನಗರ ಸೇರಿದಂತೆ ಸಮೀಪದ ಹಲವು ಗ್ರಾಮ ಗಳಿಗೆ ಕುಡಿಯುವ ನೀರು ಪೂರೈಸುವ ಉಂಡುವಾಡಿ ಬಳಿಯ ಉದ್ದೇ ಶಿತ ಯೋಜನೆ ಯನ್ನು ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಸೇರ್ಪಡೆಮಾಡಿ, ಅನುದಾನ ಕಾಯ್ದಿರಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಇಂದು ಸಂಬಂಧಪಟ್ಟ ಅಧಿ ಕಾರಿಗಳು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಹಾತ್ವಾಕಾಂಕ್ಷೆಯ ಯೋಜನೆ ಅನುಷ್ಠಾನಕ್ಕಾಗಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು, ಹಿಂದಿನ ಕಾಂಗ್ರೆಸ್ ಸರ್ಕಾರದ…

Translate »