Tag: Halebidu

ಹಳೇಬೀಡಿನಲ್ಲಿ ಕೃಷಿ ವಸ್ತುಪ್ರದರ್ಶನ, ಸಂವಾದ ಕಾರ್ಯಕ್ರಮ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆ
ಹಾಸನ

ಹಳೇಬೀಡಿನಲ್ಲಿ ಕೃಷಿ ವಸ್ತುಪ್ರದರ್ಶನ, ಸಂವಾದ ಕಾರ್ಯಕ್ರಮ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆ

June 29, 2018

ಬೇಲೂರು:  ‘ರೈತರು ರಾಸಾ ಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಕೃಷಿ ಪದ್ಧತಿ ಯನ್ನು ಅಳವಡಿಸಿಕೊಂಡು ವ್ಯವಸಾಯ ಮಾಡಬೇಕು’ ಎಂದು ಶಾಸಕ ಕೆ.ಎಸ್. ಲಿಂಗೇಶ್ ಸಲಹೆ ನೀಡಿದರು.ತಾಲೂಕಿನ ಹಳೇಬೀಡು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗುರುವಾರ ನಡೆದ ಕೃಷಿ ವಸ್ತುಪ್ರದರ್ಶನ ಹಾಗೂ ರೈತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಈ ಹಿಂದೆ ಜಮೀನಿನಲ್ಲಿ, ಮನೆಯ ಹಿತ್ತಲಿನಲ್ಲಿ ಸಾವಯವ ಗೊಬ್ಬರವನ್ನು ತಯಾರಿಸಿಕೊಂಡು ಹೊಲ ಗದ್ದೆಗಳಿಗೆ ಬಳಕೆ ಮಾಡುತ್ತಿದ್ದರು. ಇದರಿಂದ ಗುಣಮಟ್ಟದ ಹಾಗೂ ಅಧಿಕ…

Translate »