Tag: Haleri Chinnanna Nagaraju Wadiyar

ಮಡಿಕೇರಿ ಕೋಟೆಯಲ್ಲಿ ವಾಸ್ತವ್ಯ ಹೂಡಿದ ಹಾಲೇರಿ ಚಿನ್ನಣ್ಣ ನಾಗರಾಜು ಒಡೆಯರ್
ಕೊಡಗು

ಮಡಿಕೇರಿ ಕೋಟೆಯಲ್ಲಿ ವಾಸ್ತವ್ಯ ಹೂಡಿದ ಹಾಲೇರಿ ಚಿನ್ನಣ್ಣ ನಾಗರಾಜು ಒಡೆಯರ್

June 2, 2018

ಮಡಿಕೇರಿ: ಮಡಿಕೇರಿಯಲ್ಲಿ ರುವ ಕೋಟೆಗೆ ತಾನೇ ವಾರಸುದಾರ ಎಂದು ಹೇಳಿಕೊಂಡು ಈ ಹಿಂದೆ ಕೋಟೆ ಆವರಣದೊಳಗಿರುವ ಮುಖ್ಯ ದ್ವಾರಕ್ಕೆ ಬೀಗಹಾಕಿ ವಿವಾದ ಸೃಷ್ಟಿಸಿದ್ದ ಮೈಸೂ ರಿನ ಹಾಲೇರಿ ಚಿನ್ನಣ್ಣ ನಾಗರಾಜು ಒಡೆಯರ್ ಇದೀಗ ಕೋಟೆ ಆವರಣ ದಲ್ಲಿ ವಾಸ್ತವ್ಯ ಹೂಡಿದ್ದಾರೆ. ತಮ್ಮ ದ್ವಿಚಕ್ರ ವಾಹನದಲ್ಲಿ ದಾಖಲಾತಿ ಗಳ ಸಹಿತ ಗಂಟುಮೂಟೆಯೊಂದಿಗೆ ಮೈಸೂರಿನಿಂದ ಮಡಿಕೇರಿ ಆಗಮಿಸಿದ ಹಾಲೇರಿ ನಾಗರಾಜು ಒಡೆಯರ್ ಜಿಲ್ಲಾ ಡಳಿತ ಭವನಕ್ಕೆ ತೆರಳಿ ಅಪರ ಜಿಲ್ಲಾಧಿಕಾರಿ ಸತೀಶ್ ಅವರಿಗೆ ಮಡಿಕೇರಿ ಕೋಟೆ ಪ್ರದೇಶ ತನಗೆ ಸೇರಬೇಕೆಂದು…

Translate »