Tag: Hanuru

ಹನೂರು ಶಾಸಕ ನರೇಂದ್ರಗೆ ನಿರಾಸೆ
ಚಾಮರಾಜನಗರ

ಹನೂರು ಶಾಸಕ ನರೇಂದ್ರಗೆ ನಿರಾಸೆ

June 7, 2018

ಚಾಮರಾಜನಗರ:  ಜಿಲ್ಲೆಯ ಹನೂರು ಕ್ಷೇತ್ರದ ಶಾಸಕ ಆರ್. ನರೇಂದ್ರ ಅವರಿಗೆ ಸಚಿವ ಸ್ಥಾನ ದೊರೆಯ ದಿರುವುದು ಅವರಲ್ಲಿ ನಿರಾಸೆ ಮೂಡಿಸಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಚಾಮ ರಾಜನಗರ ಹಾಗೂ ಕೊಳ್ಳೇಗಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಸಿ.ಪುಟ್ಟರಂಗ ಶೆಟ್ಟಿ ಮತ್ತು ಆರ್.ನರೇಂದ್ರ ಹ್ಯಾಟ್ರಿಕ್ ಜಯ ಸಾಧಿಸಿದ್ದರು. ಕೊಳ್ಳೇಗಾಲ ಕ್ಷೇತ್ರ ದಲ್ಲಿ ಬಿಎಸ್‍ಪಿಯ ಎನ್.ಮಹೇಶ್ ಗುಂಡ್ಲು ಪೇಟೆ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಎಸ್. ನಿರಂಜನ್‍ಕುಮಾರ್ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿದ್ದಂತೆಯೇ ಸಚಿವ…

Translate »