ಕುಶಾಲನಗರ: ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗುಂದ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಹಾರಂಗಿ ಅಣೆಕಟ್ಟೆ ಯನ್ನು ರೂ.10 ಕೋಟಿ ವೆಚ್ಚದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಕಾವೇರಿ ಕಣ ವೆಯ ಪ್ರಮುಖ ಜಲಾ ಶಯಗಳಲ್ಲಿ ಒಂದಾಗಿರುವ ಹಾರಂಗಿ ಜಲಾ ಶಯಕ್ಕೆ 35 ವರ್ಷಗಳ ಬಳಿಕ ಕಾಯಕಲ್ಪಕ್ಕೆ ಮುಂದಾಗಿರುವ ನೀರಾವರಿ ಇಲಾಖೆ ಸಂಪೂರ್ಣ ದುರಸ್ತಿ ಪಡಿಸುತ್ತಿದೆ. ಜಲಾಶಯದಲ್ಲಿ ಪ್ರತಿ ವರ್ಷ ಮಳೆ ಗಾಲದಲ್ಲಿ ಜಲಾಶಯ ಭರ್ತಿಯಾದ ನಂತರ ಅಣೆಕಟ್ಟೆಯಲ್ಲಿ ನೀರು ಸೋರಿಕೆ ಯಾಗುತ್ತಿತ್ತು. ಈ ಬಗ್ಗೆ ನೀರಾವರಿ ಅಧಿ ಕಾರಿಗಳು…