Tag: Hasiru Sene

ರೈತ ಹೋರಾಟಕ್ಕೆ ಹೊಸ ರೂಪ: ದರ್ಶನ್ ಪುಟ್ಟಣ್ಣಯ್ಯ
ಮೈಸೂರು

ರೈತ ಹೋರಾಟಕ್ಕೆ ಹೊಸ ರೂಪ: ದರ್ಶನ್ ಪುಟ್ಟಣ್ಣಯ್ಯ

July 24, 2018

ನಂಜನಗೂಡು: ಹೊಸ ತಲೆ ಮಾರಿನ ರೈತರನ್ನು ಸಂಘಟನೆಗೊಳಿಸಿ ರೈತ ಹೋರಾಟಕ್ಕೆ ಹೊಸ ರೂಪವನ್ನು ನೀಡುವ ಮೂಲಕ ತಂದೆಯ ರೈತ ಹೋರಾಟದ ಹಾದಿಯನ್ನು ಮುಂದುವರೆಸುತ್ತೇನೆ ಎಂದು ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಅವರು ನಂಜನಗೂಡು ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ರಾಜ್ಯದಲ್ಲಿ ರೈತರು ಸಮಸ್ಯೆಗಳಿಂದ ನರಳಾಡುತ್ತಿದ್ದರೆ. ನಾನು ವಿದೇಶದಲ್ಲಿ ಉದ್ಯಮಿ ಯಾಗಿ ಐಷರಾಮಿ ಜೀವನ ನಡೆಸುವುದು ಸರಿಯಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸದ ರಾಜಕಾರಣಿ ಮತ್ತು ಅಧಿಕಾರಿಗಳ…

ಸಿಎಂ ಕುಮಾರಸ್ವಾಮಿ ಮಾತು ತಪ್ಪಿ ರೈತರನ್ನು ವಂಚಿಸಿದ್ದಾರೆ: ರೈತ ಸಂಘ, ಹಸಿರು ಸೇನೆ ಕಿಡಿ
ಮೈಸೂರು

ಸಿಎಂ ಕುಮಾರಸ್ವಾಮಿ ಮಾತು ತಪ್ಪಿ ರೈತರನ್ನು ವಂಚಿಸಿದ್ದಾರೆ: ರೈತ ಸಂಘ, ಹಸಿರು ಸೇನೆ ಕಿಡಿ

July 9, 2018

ಮೈಸೂರು: ರಾಜ್ಯ ರೈತರ ಬೆಳೆಸಾಲದ ಒಟ್ಟು 53 ಸಾವಿರ ಕೋಟಿ ರೂ. ಅನ್ನು ಪೂರ್ಣವಾಗಿ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸುಸ್ತಿ ಉಳಿಸಿಕೊಂಡ ರೈತರ 2 ಲಕ್ಷ ರೂ.ವರೆಗಿನ ಬೆಳೆಸಾಲ ಮನ್ನಾ ಮಾಡುವ ಘೋಷಣೆ ಮೂಲಕ ಮಾತಿಗೆ ತಪ್ಪಿ ರೈತ ಸಮುದಾಯವನ್ನು ವಂಚಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಿಡಿಕಾರಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ…

ರೈತರ ಸಾಲ ಮನ್ನಾಕ್ಕೆ ವಿಳಂಬ ಧೋರಣೆ ಖಂಡಿಸಿ ಮೈಸೂರಲ್ಲಿ ರೈತರ ಪ್ರತಿಭಟನೆ
ಮೈಸೂರು

ರೈತರ ಸಾಲ ಮನ್ನಾಕ್ಕೆ ವಿಳಂಬ ಧೋರಣೆ ಖಂಡಿಸಿ ಮೈಸೂರಲ್ಲಿ ರೈತರ ಪ್ರತಿಭಟನೆ

June 19, 2018

ಮೈಸೂರು:  ರೈತರ ಸಾಲಮನ್ನಾ ವಿಚಾರದಲ್ಲಿ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸಾಲ ಮನ್ನಾ ವಿಚಾರವಾಗಿ ರೈತ ಸಂಘಟನೆಗಳ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ 15 ದಿನಗಳ ಕಾಲಾವಕಾಶವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಡೆದಿದ್ದರು. ಆದರೆ ಇಂದಿಗೂ ಸಾಲ ಮನ್ನಾ ನಿರ್ಧಾರ ಕೈಗೊಳ್ಳದೇ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಆಕ್ರೋಶ…

ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ
ಚಾಮರಾಜನಗರ

ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ

June 19, 2018

ಚಾಮರಾಜನಗರ:  ರೈತರ ಎಲ್ಲ ರೀತಿಯ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ ನಡೆಯಿತು. ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಿಸಿದ ಸಂಘದ ಕಾರ್ಯಕರ್ತರು ಹಾಗೂ ರೈತರು ಗುಂಡ್ಲುಪೇಟೆ ವೃತ್ತ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಹಳ್ಳಿ ವೃತ್ತದಿಂದ ಭುವನೇಶ್ವರಿ ವೃತ್ತಕ್ಕೆ ಬಂದು ಕೆಲ ಕಾಲ ರಸ್ತೆ ತಡೆ ನಡೆಸಿದರು. ಬಳಿಕ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತಲುಪಿ ಪ್ರತಿಭಟಿಸಿದರು. ಈ ವೇಳೆ…

ವಿವಿಧ ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ
ಹಾಸನ

ವಿವಿಧ ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ

June 19, 2018

ಹಾಸನ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾ ರರು, ಡಿಸಿ ಕಚೇರಿ ಆವರಣ ತಲುಪಿ ಬೇಡಿಕೆ ಈಡೇರಿಕೆಗೆ ಘೋಷಣೆ ಕೂಗಿ ಆಗ್ರಹಿಸಿದರು. ರಾಜ್ಯದ ನೂತನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೃಷಿ ಕ್ಷೇತ್ರದ ತೊಂದರೆಗಳನ್ನು ಅರಿತು ಸಂಕಷ್ಟದಲ್ಲಿ ರುವ ಕೃಷಿ ಕ್ಷೇತ್ರಕ್ಕೆ ಕೊಂಚ…

Translate »