Tag: Hassan

ಬಾಲ್ಯವಿವಾಹ ತಡೆಯುವುದು ನಮ್ಮೆಲ್ಲರ ಕರ್ತವ್ಯ: ಜಿಲ್ಲಾಧಿಕಾರಿ
ಹಾಸನ

ಬಾಲ್ಯವಿವಾಹ ತಡೆಯುವುದು ನಮ್ಮೆಲ್ಲರ ಕರ್ತವ್ಯ: ಜಿಲ್ಲಾಧಿಕಾರಿ

March 18, 2021

ಹಾಸನ,ಮಾ.17-ಬಾಲ್ಯವಿವಾಹವು ಸಾಮಾಜಿಕ ಪಿಡುಗಾಗಿದ್ದು, ಅದನ್ನ ತಡೆಗಟ್ಟು ವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದಿಂದ ಬಾಲ್ಯವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ತಡೆ ಕಾಯ್ದೆ, ಪೋಕ್ಸೋ ಕಾಯ್ದೆ, ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಆಯೋಜಿಸಿದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ,…

ಪ್ರವಾಸಿ ಗೈಡ್‍ಗಳಿಗೆ ಸಚಿವರಿಂದ ಆಹಾರ ಕಿಟ್ ವಿತರಣೆ
ಹಾಸನ

ಪ್ರವಾಸಿ ಗೈಡ್‍ಗಳಿಗೆ ಸಚಿವರಿಂದ ಆಹಾರ ಕಿಟ್ ವಿತರಣೆ

April 6, 2020

ಹಾಸನ, ಏ.5- ಬೇಲೂರಿನಲ್ಲಿ ಪ್ರವಾಸಿ ಗೈಡ್‍ಗಳಿಗೆ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಪಡಿತರ ಸಾಮಗ್ರಿ ವಿತರಿಸಿದರು. ಬಳಿಕ ಮಾತನಾಡಿದ ಸಚಿವರು, ಕೊರೊನಾ ಸೋಂಕು ನಿಯಂತ್ರಣ ಕ್ರಮದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಆದೇಶ ಜಾರಿ ಯಲ್ಲಿದೆ. ಇದರಿಂದ ಪ್ರವಾಸಿ ಮಾರ್ಗದರ್ಶಕರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಊಟೋಪಚಾರಕ್ಕಾಗಿ ದಿನಸಿ ಸಾಮಗ್ರಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ಚಿಕ್ಕಮಗಳೂರು ಬೇಲೂರು ಹಾಸನ ಹೊಳೆ ನರಸೀಪುರ ಬಿಳಿಕೆರೆ ನಾಲ್ಕು ಲೈನ್ ರಸ್ತೆ ಪ್ರಸ್ತಾಪ ಹಿಂದಿನಿಂದಲೂ ಇದೆ. ಹಾಲಿ ಬೇಲೂರುವರೆಗೆ ರಾಷ್ಟ್ರೀಯ…

ಕೊರೊನಾ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ
ಹಾಸನ

ಕೊರೊನಾ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ

April 5, 2020

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್ ಸಿಂಗ್ ಸೂಚನೆ ಹಾಸನ,ಏ.4-ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ ಹಾಗೂ ಸಾರ್ವಜನಿಕರ ಅನಗತ್ಯ ಓಡಾಟ ತಪ್ಪಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅರಿವು ಮೂಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆದ ಮೈಸೂರು ಮಿನರಲ್ಸ್ ವ್ಯವಸ್ಥಾಪಕ ನಿರ್ದೇಶಕ ನವೀನ್‍ರಾಜ್ ಸಿಂಗ್ ಸೂಚಿಸಿದರು. ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಿದ ಅವರು, ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಸೋಂಕು ತಪಾಸಣೆ ಹಾಗೂ ಚಿಕಿತ್ಸೆಗೆ ಸುಸಜ್ಜಿತಗೊಳಿಸಲು ನಿರ್ದೇಶನ ನೀಡಿದರು….

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಸಿಸಿಟಿವಿ ಕಣ್ಗಾವಲು
ಹಾಸನ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಸಿಸಿಟಿವಿ ಕಣ್ಗಾವಲು

March 4, 2020

ಹಾಸನ, ಮಾ.3- ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಮುಂಜಾಗ್ರತಾ ಕ್ರಮ ಕೈಗೊಂಡು ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಎಚ್ಚರ ವಹಿಸಲಾಗಿದೆ. ಈ ಬಾರಿಯೂ ಜಿಲ್ಲಾ ಖಜಾನೆಯಲ್ಲಿ ಸಿಸಿಟಿವಿ ಅಳವಡಿಸಲಿದ್ದು ಅದರ ವೀಕ್ಷಣೆಯನ್ನು ಜಿಲ್ಲಾ ಖಜಾನೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ನಿರ್ವಹಿಸಲಾಗುತ್ತಿದೆ. ಅಲ್ಲದೇ ವಿಶೇಷ ವಾಗಿ ಈ ಬಾರಿ ಜಿಲ್ಲಾಧಿಕಾರಿಗಳ ಕಚೇರಿ ಯಲ್ಲಿಯೂ ಸಹ ವೀಕ್ಷಣೆ ಮಾಡ ಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಈ ವರ್ಷ ಒಟ್ಟು 17,363 ವಿದ್ಯಾರ್ಥಿ ಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಸರ್ಕಾರಿ ಕಾಲೇಜಿನ…

ಜನರ ಪ್ರೀತಿ ದೊರೆತಿರುವುದು ನಮ್ಮ ಅದೃಷ್ಟ: ಅನಿರುದ್
ಮೈಸೂರು ಗ್ರಾಮಾಂತರ

ಜನರ ಪ್ರೀತಿ ದೊರೆತಿರುವುದು ನಮ್ಮ ಅದೃಷ್ಟ: ಅನಿರುದ್

March 3, 2020

ಬನ್ನೂರು, ಮಾ.2- ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ ಧಾರವಾಹಿಯು ಪ್ರತಿಯೊಂದು ಕುಟುಂಬವನ್ನು ತಲುಪಿದ್ದು ಜನರ ದೊರೆತಿರುವುದು ನಮ್ಮ ಅದೃಷ್ಟ ಎಂದು ನಟ ಅನಿರುದ್ ತಿಳಿಸಿದರು. ಪಟ್ಟಣದ ಸಮೀಪದ ತುರಗನೂರು ಗ್ರಾಮದ ಎನ್‍ಸಿಆರ್ ವಿದ್ಯಾ ಸಂಸ್ಥೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಇಂದು ಗ್ರಾಮಕ್ಕೆ ಭೇಟಿ ನೀಡಿ, ಇಲ್ಲಿನ ಜನರ ಪ್ರೀತಿ ನೋಡಿ ಹೆಚ್ಚು ಸಂತಸವಾಗಿದೆ. ಜನರ ಪ್ರೀತಿಯನ್ನು ಎಂದಿಗೂ ನಾನು ಮರೆಯುವುದಿಲ್ಲ ಎಂದರು. ಈ ವೇಳೆ ದಿವಂಗತ ಡಾ.ವಿಷ್ಣುವರ್ಧನ್…

ಹಾಸನ

ಹಾಸನದಲ್ಲಿ ವಿಶ್ವ ಮಾನವ ಕೇಂದ್ರ ಸ್ಥಾಪನೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

March 3, 2020

ಹಾಸನ, ಮಾ.2- ಹಾಸನ ನಗರದಲ್ಲಿ ವಿಶ್ವಮಾನವ ಕೇಂದ್ರವನ್ನು ಸ್ಥಾಪಿಸಲು ಪ್ರಯತ್ನಿಸಲಾಗುವುದು. ಅದರ ನೇತೃತ್ವವನ್ನು ತಾವೇ ವಹಿಸಿಕೊಳ್ಳುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭರವಸೆ ನೀಡಿದರು. ನಗರದ ಮಹಾವೀರ ಭನದಲ್ಲಿ ಡಾ.ಎ.ಸಿ.ಮುನಿವೆಂಕಟೇಗೌಡ ಚಾರಿಟಬಲ್ ಟ್ರಸ್ಟ್, ಬೆಂಗಳೂರಿನ ಆಶ್ರಯ ಸೆಂಟರ್ ಫಾರ್ ಟ್ರಾನ್ಸ್ ಫರ್ಮೇಷನ್ ಮತ್ತು ಡಾ.ಎಸಿಎಂ ನೆನಪಿನ ಬಳಗ ವತಿಯಿಂದ ಆಯೋಜಿಸಿದ್ದ ಡಾ.ಎ.ಸಿ.ಮುನಿವೆಂಕಟೇಗೌಡ ಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಗತ್ತಿನಲ್ಲಿ ಶಾಂತಿ ಕದಡುವಂತಹ ಘಟನೆಗಳು ನಡೆಯುತ್ತಿರುವ ಹಿನ್ನೆಲೆ ಕುವೆಂಪು ಅವರ ವಿಶ್ವ ಮಾನವ ಸಂದೇಶ ಜಗತ್ತಿಗೆ ಸಾರಲು…

ವಿದ್ಯೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಬೇಡಿ: ಜೆ.ಸಿ.ಮಾಧುಸ್ವಾಮಿ
ಹಾಸನ

ವಿದ್ಯೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಬೇಡಿ: ಜೆ.ಸಿ.ಮಾಧುಸ್ವಾಮಿ

February 28, 2020

ಹಾಸನ, ಫೆ.27- ಯುವ ಜನತೆ ಸ್ಪರ್ಥೆಪರತೆ ಬಿಟ್ಟು ವಿದ್ಯೆಯನ್ನು ನಾಡಿನ ಶ್ರೇಯೋಭಿವೃದ್ಧಿಗೆ ಬಳಸಿಕೊಂಡಾಗ ಮಾತ್ರ ಉತ್ತಮ ಸಮಾಜ ರೂಪಿಸಲು ಸಾಧ್ಯ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ನಗರದ ಹೊರವಲಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಬೆಳ್ಳಿಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರು ಮಾನವೀಯ ಮೌಲ್ಯಗಳನ್ನು ಮರೆತು ಜಾತಿ, ಲಿಂಗ, ವರ್ಣ ವ್ಯವಸ್ಥೆ ಉತ್ತೇಜಿಸುವ ಸ್ಥಿತಿಯನ್ನು ತಲುಪಿದ್ದೇವೆ ಇದು ವಿಷಾದನೀಯ…

ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನ
ಹಾಸನ

ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನ

February 9, 2020

ಹಾಸನ, ಫೆ. 8- ರಾಜ್ಯದಲ್ಲಿ ಈಗಾಗಲೇ ಮಂಜೂರಾಗಿರುವ ಹಾಗೂ ಪ್ರಗತಿಯಲ್ಲಿ ರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳಿಗೂ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಲೋಕೋಪಯೋಗಿ, ಸಮಾಜ ಕಲ್ಯಾಣ ಸಚಿವರೂ ಆದ ಉಪ ಮುಖ್ಯ ಮಂತ್ರಿ ಗೋವಿಂದ ಕಾರಜೋಳ ಭರವಸೆ ನೀಡಿದರು. ಹಾಸನದ ಅತಿಥಿಗೃಹದಲ್ಲಿಂದು ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾಮಗಾರಿಗಳಿಗೂ ಅನುದಾನ ಕಡಿತ ಮಾಡುವುದಿಲ್ಲ ಎಂದರು. ರಾಜ್ಯದಲ್ಲಿ ಪ್ರವಾಹದಲ್ಲಿ ಲೋಕೋಪ ಯೋಗಿ ಇಲಾಖೆಗೆ ಸೇರಿದ ರಸ್ತೆ, ಕಟ್ಟಡ, ಸೇತುವೆಗಳು ಸೇರಿದಂತೆ ಸುಮಾರು ರೂ. 8 ಸಾವಿರ ಕೋಟಿ…

ಬದಲಿ ಮಾರ್ಗಗಳಲ್ಲಿ ಬಸ್ ಸಂಚಾರಕ್ಕೆ ಎಡಿಸಿ ಸೂಚನೆ
ಹಾಸನ

ಬದಲಿ ಮಾರ್ಗಗಳಲ್ಲಿ ಬಸ್ ಸಂಚಾರಕ್ಕೆ ಎಡಿಸಿ ಸೂಚನೆ

February 5, 2020

ಹಾಸನ, ಫೆ.4- ನಗರದ ಬಸ್ ನಿಲ್ದಾಣ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳು ವವರೆಗೆ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬದಲಿ ಮಾರ್ಗಗಳಲ್ಲಿ ಅಗತ್ಯ ಬಸ್ ಸೌಲಭ್ಯ ಕಲ್ಪಿಸುವಂತೆ ಕೆಎಸ್‍ಆರ್‍ಟಿಸಿ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಸೂಚಿಸಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೈಪಾಸ್ ರಸ್ತೆಗಳಿಂದ ನಗರದ ವಿವಿಧೆÉಡೆಗೆ ಅಗತ್ಯ ನಗರ ಬಸ್ ಸೌಲಭ್ಯ ಕಲ್ಪಿಸುವಂತೆ ಸಾರ್ವಜನಿಕರು ನೀಡಿದ್ದ ಮನವಿ ಕುರಿತು ಅವರು ಸಭೆ ನಡೆಸಿದರು. ಬೈಪಾಸ್ ವೃತ್ತಗಳಲ್ಲಿ ಕಡ್ಡಾಯವಾಗಿ ನಿಯಂತ್ರಣಾ ಧಿಕಾರಿ ನೇಮಿಸಿ ಬಸ್ ಚಾಲಕರಿಗೆ ನಿಗದಿತ…

`ಕಿಸಾನ್ ಸಮ್ಮಾನ್’ನಿಂದ ಅರ್ಹರು ಹೊರಗುಳಿಯದಿರಲಿ; ನವೀನ್‍ರಾಜ್ ಸಿಂಗ್
ಹಾಸನ

`ಕಿಸಾನ್ ಸಮ್ಮಾನ್’ನಿಂದ ಅರ್ಹರು ಹೊರಗುಳಿಯದಿರಲಿ; ನವೀನ್‍ರಾಜ್ ಸಿಂಗ್

February 4, 2020

ಹಾಸನ, ಫೆ.3- ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದ ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ವಿಶೇಷ ಗಮನಹರಿಸುವುದರೊಂದಿಗೆ ಜಿಲ್ಲೆಯಲ್ಲಿ ಯೋಜನೆಯನ್ನು ಸಮರ್ಪಕ ವಾಗಿ ಅನುಷ್ಠಾನಗೊಳಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಮೈಸೂರು ಮಿನರಲ್ಸ್‍ನ ವ್ಯವಸ್ಥಾಪಕ ನಿರ್ದೇಶಕರೂ ಆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್ ಸಿಂಗ್ ನಿರ್ದೇಶಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕಿಸಾನ್ ಸಮ್ಮಾನ್ ಯೋಜನೆಯಡಿ ನಿಗದಿಪಡಿಸಿರುವ ಗುರಿ ಯಂತೆ ಅಂಕಿ-ಅಂಶಗಳನ್ನು ಗ್ರಾಮವಾರು ಮರುಪರಿಶೀಲಿಸುವಂತೆ ಸೂಚಿಸಿದರು. ಕೃಷಿ ಜಮೀನು ದಾಖಲೆಗಳಿಗೂ ಆಧಾರ್…

1 2 3 103
Translate »