Tag: Hassan

ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಜಗತ್ತು ಕಂಡ ದಾರ್ಶನಿಕ ಬಸವಣ್ಣ
ಹಾಸನ

ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಜಗತ್ತು ಕಂಡ ದಾರ್ಶನಿಕ ಬಸವಣ್ಣ

April 19, 2018

ಹಾಸನ: ಈಗಿನ ಸಂಸತ್ತಿನ ಮಾದರಿಯನ್ನು 12 ಶತಮಾನದಲ್ಲಿಯೇ ಯೋಚಿಸಿ ಅನುಭವ ಮಂಟಪವೆಂಬ ಹೆಸರಿನೊಂದಿಗೆ ಕಾರ್ಯರೂಪಕ್ಕೆ ತಂದಿ ದ್ದಂತಹವರು ಜಗತ್ತು ಕಂಡ ದಾರ್ಶನಿಕ ಬಸವಣ್ಣ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತ ಇಲಾಖೆಯಿಂದ ಹಾಸನಾಂಬ ಕಲಾಕ್ಷೇತ್ರ ದಲ್ಲಿ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇ ಶ್ವರರ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರು ತಮ್ಮ ವಚನಗಳಿಂದಲೇ ಜಗತ್‍ಪ್ರಸಿದ್ಧಿ ಯಾದವರು. ಇಂತಹ ಮಹಾನ್ ಜ್ಞಾನಿ ನಮ್ಮ ನಾಡಿನಲ್ಲಿ ಜನಿಸಿರುವುದು ನಮ್ಮೆಲ್ಲರ ಭಾಗ್ಯ ಎಂದರು. ವಿಶ್ವದಲ್ಲಿಯೇ ಬಸವಣ್ಣನವರ ಹೆಸರು ಅವಿಸ್ಮರಣೀಯವಾದುದು….

1 101 102 103
Translate »