Tag: Hassan

ವೃತ್ತಿಪರ ಶಿಕ್ಷಣದ ಅಗ್ರಪಂಕ್ತಿಯಲ್ಲಿ ನರ್ಸಿಂಗ್ ಕೋರ್ಸ್
ಹಾಸನ

ವೃತ್ತಿಪರ ಶಿಕ್ಷಣದ ಅಗ್ರಪಂಕ್ತಿಯಲ್ಲಿ ನರ್ಸಿಂಗ್ ಕೋರ್ಸ್

May 27, 2019

ಚನ್ನರಾಯಪಟ್ಟಣ: ದೇಶಾ ದ್ಯಂತ ಬಹುಬೇಡಿಕೆ ಇರುವ ವೃತ್ತಿಪರ ಶಿಕ್ಷ ಣದಲ್ಲಿ ನರ್ಸಿಂಗ್ ಶಿಕ್ಷ ಣ ಅಗ್ರಪಂಕ್ತಿ ಯಲ್ಲಿದ್ದು, ಈ ವೃತ್ತಿಯ ಬಗ್ಗೆ ಯಾರ ಲ್ಲಿಯೂ ಕೀಳರಿಮೆ ಬೇಡ ಎಂದು ಬಿ.ಜಿ. ನಗರದ ಆದಿಚುಂಚನಗಿರಿ ಶುಶ್ರೂಷ ಮಹಾ ವಿದ್ಯಾಲದ ಪ್ರಾಂಶುಪಾಲ ಪೆÇ್ರ.ಕೆ.ಜಿ. ವಿಜಯಕುಮಾರ್ ಹೇಳಿದರು. ಪಟ್ಟಣದ ವೈದ್ಯ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಸೈನ್ಸ್‍ನ ವೈದ್ಯೋ ತ್ಸವ ಹಾಗೂ ಅಂತಾರಾಷ್ಟ್ರೀಯ ದಾದಿ ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧನೆ ಮಾಡಿ ಮಾತನಾಡಿದರು. ಸಮಾಜದಲ್ಲಿ ದಿನೇ ದಿನೆ…

ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲು ಸಿಇಓ ಸೂಚನೆ
ಹಾಸನ

ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲು ಸಿಇಓ ಸೂಚನೆ

May 27, 2019

ಹಾಸನ: ಆರೋಗ್ಯ ಸೌಲಭ್ಯ ಪ್ರಮುಖ ಸಾಮಾಜಿಕ ಆದ್ಯತೆ ಹಾಗಾಗಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಜನಸಾಮಾ ನ್ಯರಿಗೆ ಗರಿಷ್ಠ ಚಿಕಿತ್ಸೆಗಳು ದೊರಕುವಂ ತಾಗಬೇಕು ಹಾಗೂ ಎಲ್ಲಾ ಯೋಜನೆ ಗಳು ಅರ್ಹ ಫಲಾನುಭವಿಗಳಿಗೆ ಸಮ ರ್ಪಕವಾಗಿ ತಲುಪಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯ ಪ್ರಕಾಶ್ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಶನಿವಾರ ಜಿಲ್ಲಾ ಆರೋಗ್ಯ ಸಂಘದ ಮಾಸಿಕ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಮಾಜದ ನಿರ್ಲಕ್ಷಿತ, ಅಶಕ್ತ, ಧ್ವನಿರಹಿತ, ಧಮನಿತ ರನ್ನು ಗುರುತಿಸಿ…

ದೇವೇಗೌಡರ ಸೋಲಿಗೆ ರೇವಣ್ಣ, ಭವಾನಿ, ಪ್ರಜ್ವಲ್ ಕಾರಣ..!: ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರೀತಂ ಜೆ.ಗೌಡ ಆರೋಪ
ಹಾಸನ

ದೇವೇಗೌಡರ ಸೋಲಿಗೆ ರೇವಣ್ಣ, ಭವಾನಿ, ಪ್ರಜ್ವಲ್ ಕಾರಣ..!: ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರೀತಂ ಜೆ.ಗೌಡ ಆರೋಪ

May 26, 2019

ಹಾಸನ: ಗೌಡರ ಕುಟುಂಬದ ಕಿಚನ್ ಕ್ಯಾಬಿನೆಟ್‍ನಲ್ಲಿ ತೀರ್ಮಾನ ಮಾಡಿ, ದೇವೇಗೌಡರನ್ನು ತುಮಕೂರಿಗೆ ಕಳುಹಿಸಲಾಯಿತು. ದೇವೇಗೌಡರ ಸೋಲಿಗೆ ಸಚಿವ ಹೆಚ್.ಡಿ.ರೇವಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಹಾಗೂ ನೂತನ ಸಂಸದರಾಗಿ ಆಯ್ಕೆಗೊಂಡಿರುವ ಪ್ರಜ್ವಲ್ ಅವರೇ ಕಾರಣ ಎಂದು ಶಾಸಕ ಪ್ರೀತಂ ಜೆ.ಗೌಡ ಆರೋಪಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದ ಜನರು ದೇವೇಗೌಡರು ಸ್ಪರ್ಧಿಸಬೇಕು ಎಂದು ಆಸೆ ಪಟ್ಟಿದ್ದರು. ಆದರೆ, ಕುಟುಂಬ ರಾಜ ಕಾರಣ ವಿಸ್ತಾರ ಮಾಡುವುದಕ್ಕೆ ಹೋಗಿ ಯಡವಟ್ಟು ಮಾಡಿಕೊಂಡರು ಎಂದರು. ಜೆಡಿಎಸ್ ರಾಜಕೀಯ ತಂತ್ರಗಾರಿಕೆ…

ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಜೋರು ಮಳೆ
ಹಾಸನ

ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಜೋರು ಮಳೆ

May 26, 2019

ಹಾಸನ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಹಾಗೂ ಶನಿವಾರ ಸುರಿದ ಗುಡುಗು-ಸಿಡಿಲು ಸಹಿತ ಜೋರು ಮಳೆಯಿಂದ ಭಾರಿ ನಷ್ಟ ಸಂಭವಿಸಿದ್ದು, ವಿವಿಧೆಡೆ ಮನೆ- ಕಟ್ಟಡಗಳ ಛಾವಣಿ ಹಾರಿ ಹೋಗಿದೆ. ಮರ, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹಲವೆಡೆ ವಾಹನಗಳು ಜಖಂಗೊಂಡಿರುವುದು, ವಿದ್ಯುತ್ ವ್ಯತ್ಯಯ ಸಂಭವಿಸಿರುವುದು, ವಾಹನ ಸಂಚಾರ ಸ್ಥಗಿತಗೊಂಡಿರುವ ಬಗ್ಗೆ ವರದಿಯಾಗಿದೆ. ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಆರಂಭವಾದ ಮಳೆ 11 ಗಂಟೆವರೆಗೆ ಬಿಡುವು ನೀಡದೆ ಸುರಿಯಿತು. ಜೋರು ಮಳೆ, ಗಾಳಿ, ಗುಡುಗು, ಮಿಂಚು ಭಯದ…

ಅರಸೀಕೆರೆಯಲ್ಲಿಯೂ ಅವಾಂತರ ಸೃಷ್ಟಿಸಿರುವ ಮಳೆರಾಯ!
ಹಾಸನ

ಅರಸೀಕೆರೆಯಲ್ಲಿಯೂ ಅವಾಂತರ ಸೃಷ್ಟಿಸಿರುವ ಮಳೆರಾಯ!

May 26, 2019

ಅರಸೀಕೆರೆ: ತಾಲೂಕಿನ ವಿವಿಧೆಡೆ ಶುಕ್ರವಾರ ಆಲಿಕಲ್ಲು ಸಹಿತ ಬಿದ್ದ ಮಳೆ, ಗಾಳಿಗೆ ಮರಗಳು ಧರೆಗೆ ಉರುಳಿದರೆ ಕಟ್ಟಡಗಳ ಛಾವಣಿಗಳು ಗಾಳಿಗೆ ಹಾರಿ ಹೋದ ಘಟನೆ ನಡೆದಿದೆ. ತೀವ್ರ ಬರಗಾಲದಿಂದ ತತ್ತರಿಸುತ್ತಿರುವ ಅರಸೀಕೆರೆ ತಾಲೂಕಿಗೆ ಕಳದೆರಡು ದಿನಗಳಿಂದ ಸಂಜೆ ಸಮಯದಲ್ಲಿ ಸುರಿಯುತ್ತಿರುವ ಗುಡುಗು ಸಿಡಿಲುಗಳ ಆಲಿಕಲ್ಲುಗಳ ಸಹಿತ ಮಳೆ ತಂಪನ್ನೆರೆಯುತ್ತಿದ್ದರೆ ಮತ್ತೊಂದೆಡೆ ಇದೇ ಮಳೆಯು ವಿದ್ಯುತ್ ಕಂಬ ಹಾಗೂ ಮರಗಳನ್ನು ಧರೆಗುರುಳಿಸಿದೆ. ನಗರದ ವಾಚನಾಲಯ ರಸ್ತೆ, ಸಾಯಿನಾಥ ರಸ್ತೆ, ಗರುಡನಗಿರಿ, ಚೌಡೇಶ್ವರಿ ನಗರ, ಮಲ್ಲೇಶ್ವರನಗರ, ಶಿವಾಲಯ ಬಡಾವಣೆ, ಶ್ರೀನಿವಾಸ…

ಜನ ಸಾಮಾನ್ಯರ ಕುಂದು-ಕೊರತೆಗೆ ಸ್ಪಂದಿಸಿ: ಸಿಇಓ
ಹಾಸನ

ಜನ ಸಾಮಾನ್ಯರ ಕುಂದು-ಕೊರತೆಗೆ ಸ್ಪಂದಿಸಿ: ಸಿಇಓ

May 26, 2019

ಚನ್ನರಾಯಪಟ್ಟಣ: ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕು, ಜನಸಾಮಾನ್ಯರ ಕುಂದು ಕೊರತೆಗಳಿಗೆ ಸ್ಪಂದಿಸಿ ಕೆಲಸ ಮಾಡ ಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ.ಕೆ.ಎನ್.ವಿಜಯ್‍ಪ್ರಕಾಶ್ ಸೂಚಿಸಿದರು. ಚನ್ನರಾಯಪಟ್ಟಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಪಿ.ಡಿ.ಓಗಳೊಡನೆ ಸಭೆ ನಡೆಸಿದ ಅವರು, ಸಾರ್ವ ಜನಿಕರ ಅಹವಾಲುಗಳನ್ನು ಪರಿಹರಿಸದ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿ ಸಿಬ್ಬಂದಿಗಳ ಧೋರಣೆಗಳನ್ನು ತಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ…

ಶ್ರೀ ಗುರುಬಸವೇಶ್ವರಸ್ವಾಮಿ ದೇಗುಲ ಕಳಶಾರೋಹಣ
ಹಾಸನ

ಶ್ರೀ ಗುರುಬಸವೇಶ್ವರಸ್ವಾಮಿ ದೇಗುಲ ಕಳಶಾರೋಹಣ

May 26, 2019

ಅರಸೀಕೆರೆ: ತಾಲೂಕಿನ ಕಣಕಟ್ಟೆ ಹೋಬಳಿ ಯರಿಗೇನಹಳ್ಳಿಯಲ್ಲಿ ಶ್ರೀ ಗುರುಬಸವೇಶ್ವರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರವಾಗಿದ್ದು, ಕಳಶಾರೋ ಹಣ ಹಾಗೂ ವೀರಭದ್ರೇಶ್ವರ ಸ್ವಾಮಿಯ ಕೆಂಡೋತ್ಸವ ಕಾರ್ಯಕ್ರಮ ಬಲು ಭಕ್ತಿಭಾವದೊಂದಿಗೆ ಜರುಗಿತು. ಸಮಾರಂಭದಲ್ಲಿ ಆಶೀರ್ವಚನ ನೀಡಿದ ಪಾಂಡೋಮಟ್ಟಿಯ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ, ಆಧ್ಯಾತ್ಮಿಕ ಚಿಂತನೆಯ ತಳಹದಿಯಲ್ಲಿ ಮಠ ಮಂದಿರ ಗಳನ್ನು ನಿರ್ಮಿಸಲಾಗುತ್ತಿದೆ. ಇವುಗಳು ಧಾರ್ಮಿಕ ಶ್ರದ್ಧಾ ಕೇಂದ್ರಗಳಾಗಬೇಕೇ ಹೊರತು, ಸಂಘರ್ಷದ ಕಿಡಿ ಹೊತ್ತಿಸುವ ತಾಣಗಳಾಗಬಾರದು ಎಂದರು. ಸಮಾಜಮುಖಿ ಕಾರ್ಯಗಳನ್ನು ಮಾಡು ವಾಗ ಸ್ವಾರ್ಥ ಹಾಗೂ ಸಂಕುಚಿತ ಬುದ್ಧಿ ಮೊದಲು ತೊಲಗಬೇಕು….

ಪ್ರಜ್ವಲ್ ರಾಜೀನಾಮೆ ನಿರ್ಧಾರಕ್ಕೆ ದೇವೇಗೌಡರ ತಡೆ
ಮೈಸೂರು

ಪ್ರಜ್ವಲ್ ರಾಜೀನಾಮೆ ನಿರ್ಧಾರಕ್ಕೆ ದೇವೇಗೌಡರ ತಡೆ

May 25, 2019

ಬೆಂಗಳೂರು: ತುಮಕೂರಿನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಸೋಲಿನ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಪ್ರಜ್ವಲ್ ರೇವಣ್ಣ ಅವರ ನಿರ್ಧಾರಕ್ಕೆ ಸ್ವತಃ ದೇವೇಗೌಡರೇ ತಡೆಯೊಡ್ಡಿದ್ದಾರೆ. ಜನಾದೇಶಕ್ಕೆ ತಲೆಬಾಗಬೇಕು. ಆತುರಕ್ಕೆ ಬುದ್ಧಿ ಕೊಟ್ಟರೆ ಕೆಡುಕಾಗುತ್ತದೆ ಎಂದು ಮಾಜಿ ಪ್ರಧಾನಿ ತಮ್ಮ ಮೊಮ್ಮಗ ಪ್ರಜ್ವಲ್ ಗೆ ಬುದ್ಧಿಮಾತು ಹೇಳಿದ್ದಾರೆ. ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್‍ಗೆ ಬಿಟ್ಟುಕೊಟ್ಟಿದ್ದ ಹೆಚ್.ಡಿ. ದೇವೇಗೌಡರು ಆರಂಭದಲ್ಲಿ ಲೋಕಸಭಾ ಚುನಾವಣೆಗೆ ಈ ಬಾರಿ ಸ್ಪರ್ಧಿಸುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದರು. ಕೊನೆಗೆ…

ಹಾಸನ ಲೋಕಸಭಾ ಕ್ಷೇತ್ರ: ಫಲಿತಾಂಶಕ್ಕೆ ಕ್ಷಣಗಣನೆ: ಪ್ರಜಾಮತ ಮಂಜುಗೋ, ಪ್ರಜ್ವಲ್‍ಗೋ..?
ಹಾಸನ

ಹಾಸನ ಲೋಕಸಭಾ ಕ್ಷೇತ್ರ: ಫಲಿತಾಂಶಕ್ಕೆ ಕ್ಷಣಗಣನೆ: ಪ್ರಜಾಮತ ಮಂಜುಗೋ, ಪ್ರಜ್ವಲ್‍ಗೋ..?

May 23, 2019

ಹಾಸನ: ಲೋಕಸಭಾ ಚುನಾ ವಣಾ ಫಲಿತಾಂಶಕ್ಕೆ ಇನ್ನು ಕೆಲವೇ ಕ್ಷಣ ಗಳು ಮಾತ್ರ ಉಳಿದಿದ್ದು, ಜಿಲ್ಲೆಯ ನೂತನ ಸಂಸದ ಯಾರು ಎನ್ನುವುದು ಸಂಜೆಯೊಳಗೆ ಬಹಿರಂಗಗೊಳಲಿದೆ. 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂ ಡಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿ 6 ಅಭ್ಯರ್ಥಿಗಳು ಕಣದಲ್ಲಿದ್ದರೂ, ಜೆಡಿ ಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಗೂ ಬಿಜೆಪಿ ಅಭ್ಯರ್ಥಿ ಎ.ಮಂಜು ನಡುವೆ ತೀವ್ರ ಹಣಾಹಣಿ ಕಂಡು ಬಂದಿತ್ತು. ಏ. 18ರಂದು ನಡೆದಿದ್ದ ಚುನಾವಣೆಯಲ್ಲಿ ಶೇ 77.28ರಷ್ಟು ಮತ ದಾನವಾಗಿದೆ. ಬರೋಬ್ಬರಿ ತಿಂಗಳ ನಂತರ…

ಕಾನೂನು ಅರಿವಿನಿಂದ ಸಮಸ್ಯೆಗಳು ದೂರ: ನ್ಯಾ.ಸಾಗರ್ ಜಿ.ಪಾಟೀಲ್
ಹಾಸನ

ಕಾನೂನು ಅರಿವಿನಿಂದ ಸಮಸ್ಯೆಗಳು ದೂರ: ನ್ಯಾ.ಸಾಗರ್ ಜಿ.ಪಾಟೀಲ್

May 23, 2019

ಚನ್ನರಾಯಪಟ್ಟಣ: ಸಾರ್ವಜನಿ ಕರು ಕಾನೂನು ತಿಳುವಳಿಕೆಯನ್ನು ಹೆಚ್ಚಿಸಿ ಕೊಳ್ಳುವ ಮೂಲಕ ಅನೇಕ ಸಮಸ್ಯೆಗಳಿಂದ ದೂರವಿರಬಹುದು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಪ್ರಧಾನ ಕಾರ್ಯ ದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶ ಸಾಗರ್ ಜಿ.ಪಾಟೀಲ್ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆ ಗಳ ಸಹಯೋಗದಲ್ಲಿ ಕಾನೂನು ಸಾಕ್ಷರತಾ ರಥದೊಂದಿಗೆ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು. ನೆಮ್ಮದಿಯ ಜೀವನಕ್ಕೆ ಕಾನೂನಿನ ಅರಿ ವಿನ ಅವಶ್ಯಕತೆಯಿದ್ದು,…

1 18 19 20 21 22 103
Translate »