Tag: Hassan

ಹಾಸನದಲ್ಲಿ ಹಿಂಸಾರೂಪ ಪಡೆದ ಕಾರ್ಮಿಕರ ಪ್ರತಿಭಟನೆ
ಮೈಸೂರು, ಹಾಸನ

ಹಾಸನದಲ್ಲಿ ಹಿಂಸಾರೂಪ ಪಡೆದ ಕಾರ್ಮಿಕರ ಪ್ರತಿಭಟನೆ

July 25, 2019

ಹಾಸನ: ನಗರದ ಹೊರ ವಲಯ ಹನುಮಂತಪುರದ ಬಳಿ ಇರುವ ಹಿಮ್ಮತ್ ಸಿಂಗ್ ಗಾರ್ಮೆಂಟ್ಸ್ ಕಾರ್ಖಾನೆ ಯಲ್ಲಿ ತಮ್ಮ ಮೇಲೆ ದೌರ್ಜನ್ಯ, ಶೋಷಣೆ ನಡೆಸಲಾಗುತ್ತಿದೆ ಎಂದು ಆಕ್ರೋಶಗೊಂಡ ಹೊರ ರಾಜ್ಯಗಳ 1500ಕ್ಕೂ ಅಧಿಕ ಕಾರ್ಮಿ ಕರು ಬುಧವಾರ ಆರಂಭಿಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಪೊಲೀಸರು ಸೇರಿದಂತೆ ಹಲವರು ಗಾಯ ಗೊಂಡರು. ಪೊಲೀಸ್ ವಾಹನಗಳು ಸೇರಿದಂತೆ 20ಕ್ಕೂ ಅಧಿಕ ವಾಹನಗಳು ಕಲ್ಲು ತೂರಾಟದಲ್ಲಿ ಜಖಂಗೊಂಡಿವೆ. ಕಲ್ಲು ತೂರಾಟದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಶಿವಮೂರ್ತಿ, ಕೃಷ್ಣೇಗೌಡ, ದೇವರಾಜ್, ಸೋಮಶೇಖರಪ್ಪ, ಜಗದೀಶ್, ಲೋಕೇಶ್,…

ಹಾಸನದಲ್ಲಿ ಮುಂಜಾನೆ ಸುತ್ತಾಡಿ ಕಾಡಿಗೆ ಮರಳಿದ ಒಂಟಿ ಸಲಗ
ಹಾಸನ

ಹಾಸನದಲ್ಲಿ ಮುಂಜಾನೆ ಸುತ್ತಾಡಿ ಕಾಡಿಗೆ ಮರಳಿದ ಒಂಟಿ ಸಲಗ

July 24, 2019

ಹಾಸನ: ಆಹಾರದ ಆಸೆಯಿಂದ ಈವರೆಗೆ ಕಾಡಂಚಿನ ಗ್ರಾಮಗಳಲ್ಲಿ, ಕೃಷಿ ಭೂಮಿಯಲ್ಲಷ್ಟೇ ಕಾಣಿಸಿ ಕೊಳ್ಳುತ್ತಿದ್ದ ಕಾಡಾನೆಗಳು ಈಗ ನಗರ ಪ್ರದೇಶಕ್ಕೂ ಕಾಲಿಡಲಾರಂಭಿಸಿವೆ. ಇದು ನಗರದ ನಾಗರಿಕರಲ್ಲಿ ಆತಂಕ ಮೂಡಲು ಕಾರಣವಾಗಿದೆ. ಮಂಗಳವಾರ ಮುಂಜಾನೆ ಹಾಸನ ನಗರದೊಳಗೆ ಬಂದ ಕಾಡಾನೆ, ರಸ್ತೆಗಳಲ್ಲಿ ಅತ್ತಿತ್ತ ಸಂಚರಿಸಿ ಆತಂಕದ ವಾತಾವರಣ ಸೃಷ್ಟಿಸಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಒಂಟಿ ಸಲಗವನ್ನು ಮರಳಿ ಕಾಡಿಗೆ ಓಡಿಸುವಲ್ಲಿ ಯಶಸ್ವಿಯಾದರು. ಏಕಾಂಗಿ ಕಾಡಾನೆ ನಸುಕಿನ 4 ಗಂಟೆ ವೇಳೆ ನಗರದ…

ಹಾಸನದಲ್ಲಿ ನಾಳೆ ಜಲಜಾಗೃತಿ ಮ್ಯಾರಥಾನ್
ಹಾಸನ

ಹಾಸನದಲ್ಲಿ ನಾಳೆ ಜಲಜಾಗೃತಿ ಮ್ಯಾರಥಾನ್

July 24, 2019

ಹಾಸನ: ಸಾರ್ವಜನಿಕರಲ್ಲಿ ಜಲಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಜು.25ರ ಗುರುವಾರ ನಗರದಲ್ಲಿ ವಿಶೇಷ ಜಲಜಾಗೃತಿ ಮ್ಯಾರಥಾನ್ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ. ಡಿಡಿ ಕಚೇರಿ ಸಭಾಂಗಣದಲ್ಲಿ ಮಂಗಳ ವಾರ ಜಲಶಕ್ತಿ ಅಭಿಯಾನ ಕಾರ್ಯಕ್ರಮ ಕುರಿತ ಸಭೆಯಲ್ಲಿ ಮಾತನಾಡಿ, ಜಲ ಜಾಗೃತಿ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು, ಸಂಘ-ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕು. ಜಲಥಾನ್‍ನಲ್ಲಿ ಭಾಗವ ಹಿಸುವವರಿಗೆ ಪ್ರಮಾಣಪತ್ರ ನೀಡ ಲಾಗುವುದು ಎಂದರು. ಜಲಶಕ್ತಿ ಅಭಿಯಾನದಲ್ಲಿ ಹಾಸನ ದೇಶದಲ್ಲಿ…

ಪೌಷ್ಠಿಕ ಆಹಾರದಿಂದ ರೋಗ ನಿರೋಧಕ ಶಕ್ತಿ ವೃದ್ಧಿ
ಹಾಸನ

ಪೌಷ್ಠಿಕ ಆಹಾರದಿಂದ ರೋಗ ನಿರೋಧಕ ಶಕ್ತಿ ವೃದ್ಧಿ

July 24, 2019

ಬೇಲೂರು: ಪೌಷ್ಠಿಕ ಆಹಾರ ಎಂದರೆ ನಮ್ಮ ದೇಹದ ಆರೋಗ್ಯ ಕಾಪಾ ಡುವ ಸಮತೋಲನ ಆಹಾರ. ಆಹಾರದ ಎಲ್ಲಾ ಘಟಕಗಳನ್ನೂ ಒಳಗೊಂಡಿರು ವುದರಿಂದ ತಯಾರಿಸಿದ ಪೌಷ್ಠಿಕ ಆಹಾರ ದಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಮುಖ್ಯವಾಗಿ ಮಕ್ಕಳಲ್ಲಿ ಮಾನಸಿಕ-ದೈಹಿಕ ಬೆಳವಣಿಗೆಗೆ ಸಹಾಯಕ ಎಂದು ಗ್ರಾಪಂ ಮಾಜಿ ಅಧ್ಯಕ್ಷೆ ರತಿದೇವಿ ಹೇಳಿದರು. ತಾಲೂಕಿನ ಹೆಬ್ಬಾಳು ಗ್ರಾಮದ ಸಮು ದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿ ಕೊಂಡ ಪೌಷ್ಠಿಕ ಆಹಾರ ಮೇಳದಲ್ಲಿ ಮಾತ ನಾಡಿ, ಮನುಷ್ಯನಿಗೆ ಒಳ್ಳೆಯ ಹಾಗೂ…

ಒಬ್ಬರ ತಪ್ಪಿಗೆ ಇಡೀ ಸಮುದಾಯ ದೂಷಿಸದಿರಿ
ಹಾಸನ

ಒಬ್ಬರ ತಪ್ಪಿಗೆ ಇಡೀ ಸಮುದಾಯ ದೂಷಿಸದಿರಿ

July 24, 2019

ಹಾಸನ: ಸಮಾಜದಲ್ಲಿ ಕೆಲವರು ಮಾಡಿದ ತಪ್ಪಿನಿಂದ ಇಡೀ ಸಮುದಾ ಯಕ್ಕೆ ಕೆಟ್ಟ ಹೆಸರು ಬರಬಾರದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ನಂದಿನಿ ಹೇಳಿದರು. ನಗರದ ಸರಕಾರಿ ಆಸ್ಪತ್ರೆ ಬಳಿ ಇರುವ ಸ್ವಾಭಿ ಮಾನಿ ಭವನದಲ್ಲಿ `ಸಂಗಮ್ ಸಮರ್ಥ್’ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿ ಕೊಂಡಿದ್ದ ರಾಜ್ಯ ಮಟ್ಟದ ವಕಾಲತು ಕಾರ್ಯಕ್ರಮ ಉದ್ಘಾಟಿಸಿದ ಅವರು, ಸಮಾಜ ದಲ್ಲಿ ತೃತೀಯ ವರ್ಗವೊಂದು ಇರುವ ಬಗ್ಗೆ ಮನವರಿಕೆಯಾಗಿದೆ. ಮಾಹಿತಿ ಕೊರತೆ ಯಿಂದ ಸಂಘರ್ಷಕ್ಕೆ ಕಾರಣವಾಗಿದೆ. ಅನೇಕ ಪೊಲೀಸ್ ಸಿಬ್ಬಂದಿಗಳಿಗೆ ತಿಳಿಯದ ವಿಚಾರಗಳನ್ನು ತಿಳಿಸಿಕೊಡುವ…

ಸರ್ಕಾರಿ ಯೋಜನೆ ಅನುಷ್ಠಾನಕ್ಕೆ ನಿರ್ಲಕ್ಷ್ಯ ಬೇಡಕಂದಾಯ ಅದಾಲತ್‍ನಲ್ಲಿ ಡಿಸಿ ಅಕ್ರಂ ಪಾಷ ಸೂಚನೆ
ಹಾಸನ

ಸರ್ಕಾರಿ ಯೋಜನೆ ಅನುಷ್ಠಾನಕ್ಕೆ ನಿರ್ಲಕ್ಷ್ಯ ಬೇಡಕಂದಾಯ ಅದಾಲತ್‍ನಲ್ಲಿ ಡಿಸಿ ಅಕ್ರಂ ಪಾಷ ಸೂಚನೆ

July 23, 2019

ಹಾಸನ, ಜು.22- ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಅಥವಾ ನಿರ್ಲಕ್ಷ್ಯ ಮಾಡುವುದನ್ನು ಸಹಿಸುವುದಿಲ್ಲ. ವಿಶೇಷ ಕಾಳಜಿವಹಿಸಿ ಅಧಿಕಾರಿಗಳು ಅಭಿವೃದ್ಧಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದರು. ಕೆಂಚಮ್ಮನ ಹೊಸಕೋಟೆಯಲ್ಲಿ ಸೋಮವಾರ ಜಿಲ್ಲಾಡಳಿತ, ಆಲೂರು ತಾಲೂಕು ಆಡಳಿತದ ವತಿಯಿಂದ ಏರ್ಪ ಡಿಸಲಾಗಿದ್ದ ಕಂದಾಯ ಅದಾಲತ್ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನು ಭವಿಗಳು ಸರ್ಕಾರಿ ಕಚೇರಿಗೆ ಅಲೆದಾಡು ವಂತಾಗಬಾರದು. ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿ ಮತ್ತು…

ಮಣ್ಣಿನ ಸಮಗ್ರ ನಿರ್ವಹಣೆಯಿಂದ ಗುಣಮಟ್ಟದ ಇಳುವರಿ ಸಾಧ್ಯ
ಹಾಸನ

ಮಣ್ಣಿನ ಸಮಗ್ರ ನಿರ್ವಹಣೆಯಿಂದ ಗುಣಮಟ್ಟದ ಇಳುವರಿ ಸಾಧ್ಯ

July 23, 2019

ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಎನ್.ದೇವಕುಮಾರ್ ಹಾಸನ, ಜು.22- ಮಣ್ಣಿನ ಸಮಗ್ರ ನಿರ್ವಹಣೆಯಿಂದ ತೆಂಗಿನಲ್ಲಿ ಸುಸ್ಥಿರ ಉತ್ಪಾದಕತೆ ಮತ್ತು ಗುಣಮಟ್ಟದ ಇಳುವರಿ ಪಡೆಯಲು ಸಾಧ್ಯ ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಎನ್.ದೇವಕುಮಾರ್ ತಿಳಿಸಿದರು. ಚನ್ನರಾಯಪಟ್ಟಣ ತಾಲೂಕಿನ ನುಗ್ಗೇ ಹಳ್ಳಿ ಹೋಬಳಿಯ `ಸ್ಮಾರ್ಟ್‍ಗ್ರಾಮ’ ಹೂವಿನಹಳ್ಳಿ ಗ್ರಾಮದಲ್ಲಿ ಕೃಷಿ ಮಹಾ ವಿದ್ಯಾಲಯ ಕಾರೇಕೆರೆ, ಹಾಸನ ವತಿ ಯಿಂದ ರೈತರಿಗೆ ಸುಸ್ಥಿರ ತೆಂಗಿನ ಉತ್ಪಾ ದಕತೆಯಲ್ಲಿ ಮಣ್ಣಿನ ಆರೋಗ್ಯ ಉಪ ಯುಕ್ತ ಸೂಕ್ಷ್ಮ ಜೀವಾಣುಗಳ ಬಳಕೆ ಹಾಗೂ ಫಲವತ್ತತೆಯ ಮಹತ್ವದ ಬಗ್ಗೆ…

ರಾಮನಾಥಪುರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಮಹನೀಯರ ತತ್ವಾದರ್ಶ ಅಳವಡಿಸಿಕೊಳ್ಳಲು ಸಲಹೆ
ಹಾಸನ

ರಾಮನಾಥಪುರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಮಹನೀಯರ ತತ್ವಾದರ್ಶ ಅಳವಡಿಸಿಕೊಳ್ಳಲು ಸಲಹೆ

July 23, 2019

ರಾಮನಾಥಪುರ, ಜು.22- ಮಹನಿ ಯರ ಜಯಂತಿಗಳನ್ನು ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿಪಂ ಮಾಜಿ ಸದಸ್ಯ ಎಚ್.ಎಸ್. ಶಂಕರ್ ಸಲಹೆ ನೀಡಿದರು. ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣಾ ಸಮಿತಿ ವತಿಯಿಂದ ಇಲ್ಲಿನ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ 3ನೇ ವರ್ಷದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಅವರು ಮಾತನಾಡಿದರು. ಕೆಂಪೇಗೌಡರ ದೂರದೃಷ್ಟಿ ಫಲವಾಗಿ ಇಂದು ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿ, ವಿಶ್ವದರ್ಜೆ ನಗರ ಗಳಲ್ಲೊಂದಾಗಿದೆ. ಬೆಂಗಳೂರು ನಗರ ನಿರ್ಮಾಣ ವೇಳೆ ಕೆಂಪೇಗೌಡರು ಎಲ್ಲಾ…

ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಆಗ್ರಹ
ಹಾಸನ

ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಆಗ್ರಹ

July 23, 2019

ಹಾಸನ, ಜು.22- ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳ ಮೂಲ ಸಮಸ್ಯೆ ಗಳ ಪರಿಹಾರಕ್ಕೆ ಸರ್ಕಾರವನ್ನು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಸಾಂಕೇತಿಕ ಧರಣಿ ನಡೆಸಿ ಮನವಿ ಸಲ್ಲಿಸಲಾಯಿತು. ದಸಂಸ ಬಾಬಾ ಸಾಹೇಬ ಅಂಬೇಡ್ಕರ್ ಆಶಯದಂತೆ ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಈ ಮೂರು ಸೂತ್ರಗಳೊಂದಿಗೆ ನಾಡಿನಾದ್ಯಂತ ದಲಿತ ಸಮುದಾಯಕ್ಕೆ ಶಿಕ್ಷಣ ಕೊಡಿಸಲು ಹಲವು ಹೋರಾಟಗಳನ್ನು ರೂಪಿಸಿದ ಫಲವಾಗಿ ಜಿಲ್ಲಾ, ತಾಲೂಕು, ಹೋಬಳಿ ಕೇಂದ್ರಗಳಲ್ಲಿ ಅತೀ ಹೆಚ್ಚು ವಸತಿ ಶಾಲೆಗಳನ್ನು ತೆರೆಯಲಾಗಿದೆ…

ಅಹಿಂಸೆ ಮೂಲಕ ತ್ಯಾಗಿಗಳಿಂದ ಸಮಾಜಕ್ಕೆ ಮಾರ್ಗದರ್ಶನಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಭಿಪ್ರಾಯ
ಹಾಸನ

ಅಹಿಂಸೆ ಮೂಲಕ ತ್ಯಾಗಿಗಳಿಂದ ಸಮಾಜಕ್ಕೆ ಮಾರ್ಗದರ್ಶನಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಭಿಪ್ರಾಯ

July 23, 2019

ಪುಣ್ಯಸಾಗರ ಮಹಾರಾಜರ ಚಾತುರ್ಮಾಸ್ಯ ಮಂಗಲ ಕಲಶ ಸ್ಥಾಪನಾ ಕಾರ್ಯಕ್ರಮ ಶ್ರವಣಬೆಳಗೊಳ, ಜು.22- ದೇಶಾ ದ್ಯಂತ ತ್ಯಾಗಿಗಳು ಮಳೆಗಾಲದ ನಿಮಿತ್ತ ಚಾತುರ್ಮಾಸ್ಯ ಕೈಗೊಂಡು ಅಹಿಂಸೆ ಮೂಲಕ ಆತ್ಮಕಲ್ಯಾಣ ಮತ್ತು ಸಮಾಜಕ್ಕೆ ಮಾರ್ಗದರ್ಶನ ನೀಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಕ್ಷೇತ್ರದ ಪೀಠಾಧಿ ಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಭಿಪ್ರಾಯಪಟ್ಟರು. ಪಟ್ಟಣದ ಚಾವುಂಡರಾಯ ಸಭಾ ಮಂಟಪದಲ್ಲಿ ಭಾನುವಾರ ಆಯೋಜಿ ಸಿದ್ದ ಪುಣ್ಯಸಾಗರ ಮಹಾರಾಜರ ಚಾತು ರ್ಮಾಸ್ಯ ಮಂಗಲ ಕಲಶ ಸ್ಥಾಪನಾ ಕಾರ್ಯಕ್ರಮದಲ್ಲಿ ಮಂಗಲ ಆಶೀರ್ವಚನ ನೀಡಿ ಮಾತನಾಡಿದರು. ಸಾಮಾನ್ಯವಾಗಿ ಕರ್ನಾಟಕದವರು ಮುನಿ…

1 2 3 4 5 6 103
Translate »