* ಗಂಡ, ಮಾವ, ಮೈದುನ ಸೇರಿ 4 ಮಂದಿಗೆ ತಲಾ 24 ಸಾವಿರ ರೂ. ದಂಡ * ದಂಡದ ಹಣದಲ್ಲಿ 80 ಸಾವಿರ ರೂ. ಸಂತ್ರಸ್ತ ಪತ್ನಿಗೆ ಪರಿಹಾರ ಧನ * ದಂಡ ಪಾವತಿಸಲು ವಿಫಲವಾದರೆ ಮತ್ತೆ 8 ತಿಂಗಳ ಸೆರೆವಾಸ ಆದೇಶ * ಬೇಲೂರು ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ತೀರ್ಪು ಹಾಸನ,ಜು.20- ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಬೇಲೂರು ಹಿರಿಯ ಸಿವಿಲ್ ಜಡ್ಜ್…
ಕಲ್ಯಾಣವು ಜಂಗಮ ಸ್ವರೂಪಿ; ಸರ್ವತ್ರ ಅನ್ವಯ
July 21, 2019`ಸಹಮತ ವೇದಿಕೆ ಮತ್ತೆ ಕಲ್ಯಾಣ’ ಕಾರ್ಯಕ್ರಮದಲ್ಲಿ ಸಾಹಿತಿ ಚಿಟ್ನಹಳ್ಳಿ ಮಹೇಶ್ ರಾಮನಾಥಪುರ, ಜು.20- ಕೆಡಹು ವುದು ಸುಲಭ, ಕಟ್ಟುವುದೇ ಕಷ್ಟ. ಮುಂದಿನ ಪೀಳಿಗೆಗೆ ದೊರಕಬೇಕಾದ ಮಾನವೀಯ ತೆಯ ಭದ್ರ ಬುನಾದಿಗಾಗಿ ನಾವಿಂದು ಕೆಡ ಹುವ ಬದಲು ಕಟ್ಟುವ ಕಷ್ಟದ ದಾರಿ ಯನ್ನು ಅರಿಸಿಕೊಳ್ಳಬೇಕಿದೆ. ಒಡೆದ ಮನಸ್ಸು ಗಳನ್ನು ಒಂದುಗೂಡಿಸಲು ಮತ್ತೆ ಕಲ್ಯಾ ಣದ ದಾರಿಯಲ್ಲಿ ನಡೆಯಬೇಕಿದೆ. ಎಲ್ಲರೂ ಒಟ್ಟಾಗಿ ಬನ್ನಿ ಎಂದು ಸಾಹಿತಿ ಚಿಟ್ನಹಳ್ಳಿ ಮಹೇಶ್ ಕರೆ ನೀಡಿದರು. ಇಲ್ಲಿಯ ಬಸವೇಶ್ವರ ವೃತ್ತದಲ್ಲಿರುವ ಮಹಿಳಾ ಪದವಿ ಪೂರ್ವ…
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಆತ್ಮವಿಶ್ವಾಸವಿರಲಿ: ವೈಶಾಲಿ
July 21, 2019ಹಾಸನ,ಜು.20- ಯಾವುದೇ ಸ್ಪರ್ಧಾ ತ್ಮಕ ಪರೀಕ್ಷೆಗಳನ್ನು ಎದುರಿಸಲು ಪರೀಕ್ಷಾ ರ್ಥಿಯಲ್ಲಿ ಮುಖ್ಯವಾಗಿ ಆತ್ಮವಿಶ್ವಾಸ ವಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಹೇಳಿದರು. ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಬಿಜಿಎಸ್ ಸ್ಟಡಿ ಸೆಂಟರ್ ಸಂಯುಕ್ತಾ ಶ್ರಯದಲ್ಲಿ ಆಯೋಜಿಸಲಾಗಿದ್ದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯ ಯುವಜನತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಗಾರ ಹಮ್ಮಿ ಕೊಳ್ಳಲಾಗಿದೆ. ಯಾವುದೇ ವಿಷಯಗಳ ಕಲಿಕೆ, ಮನನ,…
ಮಕ್ಕಳ ತಪ್ಪುಗಳನ್ನು ಚಿಕ್ಕದರಲ್ಲೇ ತಿದ್ದುವುದು ಪೋಷಕರ ಕರ್ತವ್ಯ
July 21, 2019ಬೇಲೂರು, ಜು.20- ಮನೆಯ ಪರಿಸರದಲ್ಲಿ ಮಕ್ಕಳ ಪ್ರಾರಂಭಿಕ ಹಂತದ ಬೆಳವಣಿಗೆಯು ಅವರು ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿ ಬೆಳೆಯಲು ಸಹಕಾರಿ ಎಂದು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಕಾಲೇಜಿನ ಮಾನಸಿಕ ಆರೋಗ್ಯ ಚಿಕಿತ್ಸಾ ವಿಭಾಗದ ಹಿರಿಯ ವೈದ್ಯಾಧಿಕಾರಿ ಡಾ.ಸಂತೋಷ್ ಹೇಳಿದರು. ತಾಲೂಕಿನ ಅರೇಹಳ್ಳಿ ರೋಟರಿ ಸಂಸ್ಥೆ ಹಾಗೂ ರೋಟರಿ ಶಾಲೆ ಸಹಯೋಗದಲ್ಲಿ ರೋಟರಿ ಶಾಲಾ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೋಷಕರ ಸಭೆಯಲ್ಲಿ ಮಾತ ನಾಡಿದ ಅವರು, ಮಕ್ಕಳು ಚಿಕ್ಕ ವಯಸ್ಸಿ ನಲ್ಲಿ ಅನೇಕ ತಪ್ಪುಗಳನ್ನು ಮಾಡುವುದು…
ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೂ ಉಚಿತ `ಆರೋಗ್ಯ ಭಾಗ್ಯ’ ಯೋಜನೆ ವಿಸ್ತರಿಸಲು ಆಗ್ರಹ
July 18, 2019ಮೈಸೂರು, ಜು.17(ಆರ್ಕೆಬಿ)- ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ ಜ್ಯೋತಿ ಸಂಜೀವಿನಿ ಆರೋಗ್ಯ ಭಾಗ್ಯವನ್ನು ನಿವೃತ್ತ ನೌಕರರು ಮತ್ತು ಅವರ ಕುಟುಂಬ ದವರಿಗೂ ವಿಸ್ತರಿಸಬೇಕು ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ.ಎಲ್.ಭೈರಪ್ಪ ಇಂದಿಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಮೈಸೂರಿನ ಕಲಾಮಂದಿರದಲ್ಲಿ ಕರ್ನಾ ಟಕ ರಾಜ್ಯ ಸರ್ಕಾರಿ ವಿಶ್ರಾಂತ ಉದ್ಯೋಗಿ ಗಳ ಸಂಘದ ಸರ್ವ ಸದಸ್ಯರ ಮಹಾಸಭೆ ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿವೃತ್ತ ನೌಕರರಿಗೂ ಹಣರಹಿತ ಚಿಕಿತ್ಸೆ ನೀಡಬೇಕು ಎಂಬುದು ನಮ್ಮ ಪ್ರಮುಖ ಹೋರಾಟವಾಗಿದೆ….
ಹನಿ ನೀರು ಉಳಿಸಿ ಜೀವಜಲ ಸಂರಕ್ಷಿಸಿ: ಡಿಸಿ
July 18, 2019ಅರಸೀಕೆರೆಯಲ್ಲಿ ಜಲಸಂರಕ್ಷಣೆ ಯೋಜನೆ ಅರಿವು ಜಾಥಾಕ್ಕೆ ಚಾಲನೆ ನೀಡಿದ ಅಕ್ರಂ ಪಾಷ ಅರಸೀಕೆರೆ, ಜು.17- `ಜಲ ಸಂರಕ್ಷಣೆ’ ಅಂದೋ ಲನ ಕೇಂದ್ರ ಸರ್ಕಾರದ ಮಹತ್ವದ ಯೋಜನೆ. ಇದರ ಅನುಷ್ಠಾನಕ್ಕೆ ತಾಲೂಕಿನ ಎಲ್ಲಾ ಇಲಾಖೆ ಗಳ ಅಧಿಕಾರಿಗಳು, ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕೈ ಜೋಡಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಅರಿವು ಮೂಡಿ ಸುವ ಮೂಲಕ ಅಂತರ್ಜಲ ವೃದ್ಧಿಗೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ಕರೆ ನೀಡಿದರು. ನಗರದ ಹಳೇ ಸರ್ಕಾರಿ ಮಾಧ್ಯಮಿಕ ಪಾಠ ಶಾಲೆ ಆವರಣದಿಂದ…
ಗ್ರಾಮ ಲೆಕ್ಕಾಧಿಕಾರಿಗಳಿಂದ ಲೇಖನಿ ಸ್ಥಗಿತ; ಬೇಡಿಕೆ ಈಡೇರಿಕೆಗೆ ಆಗ್ರಹ
July 18, 2019ಹಾಸನ, ಜು.17- ನಮ್ಮದು ನ್ಯಾಯ ಸಮ್ಮತ ಬೇಡಿಕೆಗಳು. ಅವನ್ನು ತಕ್ಷಣ ಈಡೇರಿಸಿ ಎಂದು ಒತ್ತಾಯಿಸಿ ಗ್ರಾಮ ಲೆಕ್ಕಾಧಿಕಾರಿಗಳು ಬುಧವಾರ ಲೇಖನಿ ಸ್ಥಗಿತಗೊಳಿಸಿ 1 ದಿನದ ಸಾಂಕೇತಿಕ ಮುಷ್ಕರ ನಡೆಸಿದರು. ಬಳಿಕ ಅಪರ ಜಿಲ್ಲಾಧಿಕಾರಿ ವೈಶಾಲಿ ಅವರಿಗೆ ಮನವಿಪತ್ರ ಸಲ್ಲಿಸಿದರು. ಗ್ರಾಮ ಸಹಾಯಕರ ಹುದ್ದೆ ಖಾಯಂ ಗೊಳಿಸುವ ಭರವಸೆಯನ್ನು ಈವರೆಗೂ ಈಡೇರಿಸಿಲ್ಲ. ಬೇರೆ ಇಲಾಖೆಗಳ ಕೆಲಸ ಗಳನ್ನು ವಹಿಸುವುದನ್ನು ನಿಷೇಧಿಸಿ ಸರ ಕಾರ ಆದೇಶ ಹೊರಡಿಸಿದ್ದರೂ ಹಲವು ಜಿಲ್ಲೆಗಳಲ್ಲಿ ರಜಾ ದಿನಗಳಲ್ಲಿಯೂ ಕೆಲಸ ಮಾಡಿಸಲಾಗುತ್ತಿದೆ. ಇದರಿಂದ ರಜೆ ದಿನ…
100 ದಿನ ಪೂರೈಸಿದ ಅನ್ನ ದಾಸೋಹ
July 18, 2019ಕಾವೇರಿ ದಂಡೆಯ ಮಲ್ಲಿರಾಜಪಟ್ಟಣದ ಶ್ರೀ ಲಕ್ಷಣೇಶ್ವರಸ್ವಾಮಿ ದೇಗುಲದಲ್ಲಿ ನಿತ್ಯ ದಾಸೋಹ ರಾಮನಾಥಪುರ,ಜು.17- ಇಲ್ಲಿಗೆ ಸಮೀ ಪದ ಮಲ್ಲಿರಾಜಪಟ್ಟಣದಲ್ಲಿನ ಶ್ರೀ ಲಕ್ಷ್ಮಣೇ ಶ್ವರಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಹಾಗೂ ಹಸಿದವರಿಗೆ ಅನ್ನ ನೀಡುವ ಪುಣ್ಯದ ಕಾಯಕ ದೇವರ ಸೇವೆಗೆ ಸಮ. ಹಾಗಾಗಿ ದಾಸೋಹ ಒದಗಿಸುವ ಕಾರ್ಯಗಳಿಗೆ ದಾನಿಗಳು ಹೆಚ್ಚಿನ ಸಹಕಾರ ನೀಡಬೇಕು ಎಂದು ದೇವಸ್ಥಾನದ ಮುಖ್ಯ ಅರ್ಚಕ ರುದ್ರಪಟ್ಟಣ ವೇ.ಜಗನಾಥ್ ಹೇಳಿದರು. ಕಾವೇರಿ ನದಿ ದಂಡೆಯಲ್ಲಿರುವ ಮಲ್ಲಿರಾಜ ಪಟ್ಟಣದ ಶ್ರೀ ಲಕ್ಷ್ಮಣೇಶ್ವರಸ್ವಾಮಿ ದೇವಾ ಲಯದಲ್ಲಿ ಕಳೆದ 3 ತಿಂಗಳಿಗೂ…
ಪರಿಣಾಮಕಾರಿ ಲಾರ್ವಾ ಪರೀಕ್ಷೆಗೆ ಎಡಿಸಿ ಸೂಚನೆ
July 18, 2019ಹಾಸನ, ಜು.17- ಕುಡಿಯುವ ನೀರಿನ ಲ್ಲಿಯೂ ಸೊಳ್ಳೆಯ ಲಾರ್ವಾಗಳು ಇರು ತ್ತವೆ. ಹಾಗಾಗಿ ಕುಡಿಯುವ ನೀರಿನ ಸಂಗ್ರಹದಲ್ಲಿಯೂ ಪರೀಕ್ಷೆ ಇನ್ನಷ್ಟು ಪರಿ ಣಾಮಕಾರಿಯಾಗಿ ಆಗಬೇಕು. ಡೆಂಗ್ಯೂ ನಿಯಂತ್ರಣ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಪ್ರಭಾರಿ ಸಿಇಒ ಎಂ.ಎಲ್. ವೈಶಾಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಪಂ ಕಚೇರಿಯಲ್ಲಿ ಬುಧವಾರ ನಡೆದ ರಾಷ್ಟ್ರೀಯ ಡೆಂಗ್ಯೂ ವಿರೋಧಿ ಮಾಸಾ ಚರಣೆ ಹಾಗೂ ಅಂತರ್ ಇಲಾಖಾ ಸಮ ನ್ವಯ ಸಭೆಯಲ್ಲಿ ಮಾತನಾಡಿ, ಅರಸೀಕೆರೆ, ಹಾಸನ, ಬೇಲೂರು ತಾಲೂಕುಗಳಲ್ಲಿ ಹೆಚ್ಚು…
ಸರ್ಕಾರಿ ಸೌಲಭ್ಯ ಫಲಾನುಭವಿಗೆ ತಲುಪಿಸದಿದ್ದರೆ ಕಠಿಣ ಕ್ರಮ
July 17, 2019ಸಹಕಾರ ಸಂಘಗಳ ಅಧಿಕಾರಿ-ಸಿಬ್ಬಂದಿಗೆ ಒಕ್ಕೂಟದ ಎಂಡಿ ಅರುಣ್ಕುಮಾರ್ ಎಚ್ಚರಿಕೆ ಹಾಸನ,ಜು.16- ಸಹಕಾರ ಸಂಘಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ತಪ್ಪದೇ ಸೇವಾ ಮನೋಭಾವ ರೂಢಿಸಿಕೊಳ್ಳ ಬೇಕು. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜವಾ ಬ್ದಾರಿಯನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಇದರಲ್ಲಿ ಲೋಪವಾ ದರೆ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗು ವುದು ಎಂದು ರಾಜ್ಯ ಸಹಕಾರ ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಎಚ್ಚರಿಕೆ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾ…