Tag: Hassan

ಹಡಪದ ಅಪ್ಪಣ್ಣ ಜಯಂತಿ ಅರ್ಥಪೂರ್ಣ ಆಚರಣೆ
ಹಾಸನ

ಹಡಪದ ಅಪ್ಪಣ್ಣ ಜಯಂತಿ ಅರ್ಥಪೂರ್ಣ ಆಚರಣೆ

July 17, 2019

ಹಾಸನ,ಜು.16- ಹಡಪದ ಅಪ್ಪಣ್ಣ ಜಯಂತಿಯನ್ನು ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಮಂಗಳ ವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿ ಕಾರಿ ಅಕ್ರಂ ಪಾಷ, ಮಹನೀಯರ ಆದರ್ಶ ಗಳು ಸದಾ ಅನುಕರಣೀಯ ಎಂದರು. ವಿಶೇಷ ಉಪನ್ಯಾಸ ನೀಡಿದ ಜಯಶಂಕರ್ ಬೆಳಗುಂಬ ಅವರು, 12ನೇ ಶತಮಾನದ ವಿಚಾರಕ್ರಾಂತಿಯಲ್ಲಿ ಹಡಪದ ಅಪ್ಪಣ್ಣ ಅವರು ವಹಿಸಿದ ಮಹತ್ವದ ಪಾತ್ರದ ಬಗ್ಗೆ ವಿವರಿಸಿದರು. ಅನುಭವ ಮಂಟಪ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಡಪದ ಅಪ್ಪಣ್ಣ ಅವರು ವಚನಗಳ…

ಅರಸೀಕೆರೆಯಲ್ಲಿ ಇನ್ನಷ್ಟು ಆಧಾರ್ ಕೇಂದ್ರ ಆರಂಭಿಸಿರೈತ ಸಂಘ ನೇತೃತ್ವದಲ್ಲಿ ಸಾರ್ವಜನಿಕರ ಪ್ರತಿಭಟನೆ
ಹಾಸನ

ಅರಸೀಕೆರೆಯಲ್ಲಿ ಇನ್ನಷ್ಟು ಆಧಾರ್ ಕೇಂದ್ರ ಆರಂಭಿಸಿರೈತ ಸಂಘ ನೇತೃತ್ವದಲ್ಲಿ ಸಾರ್ವಜನಿಕರ ಪ್ರತಿಭಟನೆ

July 17, 2019

ಅರಸೀಕೆರೆ, ಜು.16- ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒದಗಿಸುವ ಸಾಮಾ ಜಿಕ ಭದ್ರತಾ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ಅನಿ ವಾರ್ಯವಾಗಿದೆ. ಹಾಗಾಗಿ, ತಾಲೂಕಿನ ಜನರು ಹೊಸದಾಗಿ ಆಧಾರ್ ಕಾರ್ಡ್ ಮಾಡಿಸಲು, ತಿದ್ದುಪಡಿ ಮಾಡಿಸಲು ಆಧಾರ್ ಸೇವಾ ಕೇಂದ್ರಗಳೆದುರು ಈಗಲೂ ಸಾಲುಗಟ್ಟಿ ನಿಲ್ಲುವುದು ಮುಂದುವರಿದಿದೆ. ತಾಲೂಕು ಆಡಳಿತವು ಪಡಸಾಲೆಯಲ್ಲಿ ಒಂದೇ ಕೌಂಟರ್ ಇರುವುದರಿಂದ ನಿತ್ಯವೂ ನೂರಾರು ಜನರು ಪರದಾಡುವಂತಾ ಗಿದೆ. ಹೆಚ್ಚುವರಿ ಕೌಂಟರ್ ತೆರೆಯ ಬೇಕೆಂದು ತಾಲೂಕು ರೈತ ಸಂಘ ಆಗ್ರಹಿಸಿದೆ….

ಮಕ್ಕಳಿಗೆ ಕರಾಟೆ ಕಲಿಸಿ: ಪೋಷಕರಿಗೆ ಸಲಹೆ
ಹಾಸನ

ಮಕ್ಕಳಿಗೆ ಕರಾಟೆ ಕಲಿಸಿ: ಪೋಷಕರಿಗೆ ಸಲಹೆ

July 17, 2019

ಬೇಲೂರು, ಜು.16- ಕರಾಟೆ ಉತ್ತಮ ಸಮರ ಕಲೆ. ಎಲ್ಲ ಪೋಷಕರೂ ತಮ್ಮ ಮಕ್ಕಳಿಗೆ ಸ್ವರಕ್ಷಣೆಯ ಕಲೆ ಕಲಿಸಲು ಆಸಕ್ತಿ ತೋರಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿಧಿ ಹೇಳಿದರು. ಬೇಲೂರಿನ ಹೊಳೆಬೀದಿ ಪಾಂಡುರಂಗ ದೇವಸ್ಥಾನದಲ್ಲಿ ನ್ಯಾಷನಲ್ ಶೋಟೋಕಾನ್ ಕರಾಟೆ ಶಾಲೆಯ ವಜ್ರಕಾಯ ಶಾಖೆ ಆಯೋಜಿಸಿದ್ದ ಕರಾಟೆ ಕಲರ್ ಬೆಲ್ಟ್ ಪ್ರಧಾನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು. ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಷನ್ ಅಧ್ಯಕ್ಷ ಉಮೇಶ್, ಮಕ್ಕಳಿಗೆ ಕರಾಟೆ ಜೊತೆಗೇ ಪರಿಸರ ಸಂರಕ್ಷಣೆ ಮತ್ತು…

ಕೆಎಂಎಫ್, ಹೆಚ್‍ಡಿಸಿಸಿ ಬ್ಯಾಂಕ್ ಹೆಚ್‍ಡಿಡಿ ಕುಟುಂಬದ ಆಸ್ತಿಮಾಜಿ ಸಚಿವ ಎ.ಮಂಜು ಆರೋಪ
ಹಾಸನ

ಕೆಎಂಎಫ್, ಹೆಚ್‍ಡಿಸಿಸಿ ಬ್ಯಾಂಕ್ ಹೆಚ್‍ಡಿಡಿ ಕುಟುಂಬದ ಆಸ್ತಿಮಾಜಿ ಸಚಿವ ಎ.ಮಂಜು ಆರೋಪ

July 16, 2019

ಹಾಸನ, ಜು.15- ಜಿಲ್ಲೆಯ ಹಾಸನ ಹಾಲು ಒಕ್ಕೂಟ ಮತ್ತು ಜಿಲ್ಲಾ ಸಹಕಾರಿ ಬ್ಯಾಂಕ್ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕುಟುಂಬದ ಆಸ್ತಿಯಾಗಿದೆ ಎಂದು ಮಾಜಿ ಸಚಿವ ಎ.ಮಂಜು ಆರೋಪಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಹಾಸನ ಹಾಲು ಒಕ್ಕೂಟ ಮತ್ತು ಜಿಲ್ಲಾ ಸಹಕಾರಿ ಬ್ಯಾಂಕ್‍ನಲ್ಲಿ ಸಾಕಷ್ಟು ಭ್ರಷ್ಟಾ ಚಾರ ನಡೆಯುತ್ತಿದ್ದು, ಇದರಿಂದ ಬಡ ರೈತರಿಗೆ ಅನ್ಯಾಯವಾಗುತ್ತಿದೆ. ಹೆಚ್‍ಡಿಸಿಸಿ ಬ್ಯಾಂಕಿನಲ್ಲಿ ದೇವೇಗೌಡರ ಕುಟುಂಬಸ್ಥರು, ಸಂಬಂಧಿಕರಿಗೆ ಮಾತ್ರ ಸಾಕಷ್ಟು ಸಾಲ ನೀಡಲಾಗುತ್ತಿದೆ. ಆದರೆ…

ಅಮರಗಿರಿ ಮಾಲೇಕಲ್ಲು ಲಕ್ಷ್ಮಿವೆಂಕಟೇಶ್ವರಸ್ವಾಮಿ ಪುರಪ್ರವೇಶ
ಹಾಸನ

ಅಮರಗಿರಿ ಮಾಲೇಕಲ್ಲು ಲಕ್ಷ್ಮಿವೆಂಕಟೇಶ್ವರಸ್ವಾಮಿ ಪುರಪ್ರವೇಶ

July 16, 2019

ಅರಸೀಕೆರೆ, ಜು.15- ತಾಲೂಕಿನ ಅಮರ ಗಿರಿ ಮಾಲೇಕಲ್ಲು ತಿರುಪತಿ ಶ್ರೀಲಕ್ಷ್ಮೀ ವೆಂಕಟೇಶ್ವರಸ್ವಾಮಿ ಪುರಪ್ರವೇಶಕ್ಕೆ ನಗರದ ಗಡಿ ಭಾಗದಲ್ಲಿ ನಗರಸಭೆ ವತಿಯಿಂದ ಸೋಮವಾರ ಸ್ವಾಗತ ಕೋರಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಜಾತ್ರೆ ನಡೆದು ಮೂರನೇ ದಿನಕ್ಕೆ ನಗರದ ಶಿವಾ ಲಯ ಬಳಿ ಪುರಪ್ರವೇಶ ಮಾಡಿದ ಶ್ರೀ ಲಕ್ಷ್ಮೀವೆಂಕಟೇಶ್ವರಸ್ವಾಮಿಯವರನ್ನು ಸ್ವಾಗತಿಸಿ ಮಾತನಾಡಿದ ನಗರಸಭೆ ಪೌರಾ ಯುಕ್ತ ಪರಮೇಶ್ವರಪ್ಪ, ಇಲ್ಲಿನ ಪ್ರಸಿದ್ಧ ಶ್ರೀಲಕ್ಷ್ಮಿ ವೆಂಕಟೇಶ್ವರಸ್ವಾಮಿ ಜಾತ್ರಾ ಮಹೋತ್ಸವ ರಾಜ್ಯದಲ್ಲೇ ಮನೆ ಮಾತಾಗಿದೆ ಎಂದರು. ಶ್ರೀಲಕ್ಷ್ಮೀವೆಂಕಟೇಶ್ವರಸ್ವಾಮಿ ಅವರನ್ನು ನೂರಾರು ವರ್ಷಗಳಿಂದ ಮನೆ…

ಗ್ರಾಪಂಗಳಲ್ಲಿ ವ್ಯಾಪಕ ಭ್ರಷ್ಟಾಚಾರ: ಪ್ರತಿಭಟನೆ
ಹಾಸನ

ಗ್ರಾಪಂಗಳಲ್ಲಿ ವ್ಯಾಪಕ ಭ್ರಷ್ಟಾಚಾರ: ಪ್ರತಿಭಟನೆ

July 16, 2019

ಬೇಲೂರು, ಜು.15- ತಾಲೂಕಿನ ಗ್ರಾಪಂ ಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯ ಕರ್ತರು ಸೋಮವಾರ ತಾಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಪಂ ಎದುರು ಜಮಾಯಿಸಿದ ಪ್ರತಿ ಭಟನಾಕಾರರು, ಬೇಲೂರು ತಾಪಂ ಇಓ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದು, ನರೇಗಾ ಹಾಗೂ ಇತರೆ ಅಭಿವೃದ್ಧಿ ಕಾಮ ಗಾರಿಗಳಲ್ಲಿ ಲಕ್ಷಾಂತರ ರೂ. ಕಮೀಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ರೈತ ಸಂಘದ…

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲ ವಿತರಣೆಯಲ್ಲಿ ಅಕ್ರಮ
ಹಾಸನ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲ ವಿತರಣೆಯಲ್ಲಿ ಅಕ್ರಮ

July 16, 2019

ಮೂವರು ಸಿಇಓಗಳ ಅಮಾನತು: ಹೆಚ್‍ಡಿಸಿಸಿ ಬ್ಯಾಂಕ್ ಅಧ್ಯಕ್ಷ ನಾಗರಾಜು ಹಾಸನ, ಜು.15- ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರೈತರಿಗೆ ಸಾಲ ವಿತರಿಸುವಾಗ ಅಕ್ರಮವೆಸಗಿದÀ ಮೂವರು ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳನ್ನು ಅಮಾನತು ಮಾಡಲಾ ಗಿದೆ ಎಂದು ಹೆಚ್‍ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್ ತಿಳಿಸಿದರು. ನಗರದ ಹೆಚ್‍ಡಿಸಿಸಿ ಬ್ಯಾಂಕ್ ಸಭಾಂ ಗಣದಲ್ಲಿ ಸೋಮವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸರ್ಕಾರದಿಂದ ಸಾಲಮನ್ನಾ ಆದ ರೈತರಿಗೆ ಸಾಲ ವಿತರಿಸುವಾಗ ಅಕ್ರಮ ಕಂಡು ಬಂದ ಹಿನ್ನೆಲೆಯಲ್ಲಿ ತಾಲೂಕಿನ ಕೋರಮಂಗಲ,…

ಕೃಷಿಯಲ್ಲಿ ನೀರಿನ ಅತಿಯಾದ ಅವಲಂಬನೆ ಕಡಿಮೆಗೊಳಿಸಲು
ಹಾಸನ

ಕೃಷಿಯಲ್ಲಿ ನೀರಿನ ಅತಿಯಾದ ಅವಲಂಬನೆ ಕಡಿಮೆಗೊಳಿಸಲು

July 16, 2019

ಹನಿ ನೀರಾವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ: ಜಿ.ಪ್ರಿಯಾಂಕ ಹಾಸನ, ಜು.15- ಕೃಷಿ ಮತ್ತು ತೋಟ ಗಾರಿಕೆ ಚಟುವಟಿಕೆಗಳಲ್ಲಿ ನೀರಿನ ಮೇಲಿನ ಅತಿಯಾದ ಅವಲಂಬನೆ ಕಡಿಮೆಗೊಳಿ ಸುವ ನಿಟ್ಟಿನಲ್ಲಿ ಆಧುನಿಕ ಹನಿ ನೀರಾವರಿ ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ನವದೆಹಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸಹಾಯಕ ಕಾರ್ಯ ದರ್ಶಿ ಜಿ.ಪ್ರಿಯಾಂಕ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮ ವಾರ ಅರಸೀಕೆರೆ ಮತ್ತು ಚನ್ನರಾಯ ಪಟ್ಟಣ ತಾಲೂಕುಗಳಲ್ಲಿ ಜಲಶಕ್ತಿ ಅಭಿ ಯಾನ ಚುರುಕುಗೊಳಿಸುವ ನಿಟ್ಟಿನಲ್ಲಿ ನಡೆದ…

ಗಿಡ ನೆಟ್ಟು ಪೋಷಿಸಲು ರೈತರಿಗೆ 100 ರೂ.
ಹಾಸನ

ಗಿಡ ನೆಟ್ಟು ಪೋಷಿಸಲು ರೈತರಿಗೆ 100 ರೂ.

July 15, 2019

* ಶಾಲಾ-ಕಾಲೇಜು, ಸ್ವಂತ ಜಮೀನು, ನಾಲೆಗಳ ಎರಡೂ ಬದಿ ಗಿಡ ನೆಡಿ * ರೈತರು ತಮ್ಮ ಜಮೀನಿನ ಪಕ್ಕದ ಸರ್ಕಾರಿ ಜಾಗದಲ್ಲಿಯೂ ಗಿಡ ನೆಡಲಿ * ಕೋಟವಾಳು ಶಾಲೆಯಲ್ಲಿ ಗಿಡ ನೆಟ್ಟ ಶಾಸಕ ಎ.ಟಿ.ರಾಮಸ್ವಾಮಿ ಕರೆ ರಾಮನಾಥಪುರ, ಜು.14- ಶಾಲಾ-ಕಾಲೇಜು, ಸ್ವಂತ ಜಮೀನು ಮತ್ತು ನಾಲೆಗಳ ಎರಡೂ ಬದಿಯ ಅಕ್ಕ ಪಕ್ಕ ಭೂಮಿ ಹೊಂದಿರುವ ರೈತರು ಅಲ್ಲಿನ ಸರ್ಕಾರಿ ಜಾಗದಲ್ಲಿ ಗಿಡ ನೆಟ್ಟು ಪೆÇೀಷಿಸ ಬೇಕು ಎಂದು ಶಾಸಕ ಎ.ಟಿ.ರಾಮಸ್ವಾಮಿ ಕರೆ ನೀಡಿದರು. ರಾಮನಾಥಪುರ ಗ್ರಾಪಂ ವ್ಯಾಪ್ತಿಯ…

ಡಿಕ್ಕಿ ಹೊಡೆದು ಪರಾರಿಯಾದ ಕಾರು; ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಸಾವು
ಹಾಸನ

ಡಿಕ್ಕಿ ಹೊಡೆದು ಪರಾರಿಯಾದ ಕಾರು; ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಸಾವು

July 15, 2019

ಚನ್ನರಾಯಪಟ್ಟಣ, ಜು.14- ಅತಿ ವೇಗವಾಗಿ ಬಂದ ಕಾರೊಂದು ರಸ್ತೆ ಬದಿ ಬೆಳಗಿನ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ತಾಲೂಕು, ಶ್ರವಣಬೆಳ ಗೊಳ-ಚನ್ನರಾಯಪಟ್ಟಣ ಮುಖ್ಯ ರಸ್ತೆ ಹಡೇನಹಳ್ಳಿಯಲ್ಲಿ ಭಾನುವಾರ ನಸುಕಿನ 5.30ರಲ್ಲಿ ಅಪಘಾತ ನಡೆದಿದೆ. ಶ್ರವಣಬೆಳಗೊಳ ಹೋಬಳಿಯ ಬರಾಳು ಗ್ರಾಮದ ಹೇಮರಾಜು, ಗ್ರಾಮದ ರವಿ, ನಾಗೇಗೌಡ, ಮಂಜು ನಾಥ್ ಅವರೊಂದಿಗೆ ಶ್ರವಣಬೆಳಗೊಳ-ಚನ್ನರಾಯಪಟ್ಟಣ ಮುಖ್ಯರಸ್ತೆಯಲ್ಲಿರುವ ಹಡೇನಹಳ್ಳಿ ಬಳಿ ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ಕಾರಿನ ಚಾಲಕ ವಾಹನವನ್ನು ನಿರ್ಲಕ್ಷ್ಯದಿಂದ ಚಲಾಯಿಸಿ…

1 4 5 6 7 8 103
Translate »