ಬೇಲೂರು: ಪಟ್ಟಣದ ಪುರಸಭೆ ಕಟ್ಟಡ ನೂರು ವರ್ಷ ಪೂರೈಸಿದ ಹಿನ್ನೆಲೆ ಯಲ್ಲಿ ಶತಮಾನೋತ್ಸವ ಭವನ ನಿರ್ಮಿ ಸಲು ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತು ವಾರಿ ಸಚಿವರಿಗೆ ಮನವಿ ಮಾಡುವುದಾಗಿ ಶಾಸಕ ಕೆ.ಎಸ್.ಲಿಂಗೇಶ್ ತಿಳಿಸಿದರು. ಬೇಲೂರು ಪುರಸಭೆ ಆವರಣದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿ ಸಿದ ನಂತರ ಮಾತನಾಡಿದ ಅವರು, ಪಟ್ಟಣದ ಪುರಸಭೆಗೆ ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶತಮಾನೋತ್ಸವ ಸಮಾರಂಭ ವನ್ನು ಅದ್ಧೂರಿಯಾಗಿ ನಡೆಸಲು ಮುಂದಾ ಗಿದ್ದು ಇದೇ ಸಂದರ್ಭದಲ್ಲಿ ಅಂದಾಜು 5 ಕೋಟಿ ವೆಚ್ಚದಲ್ಲಿ ಶತಮಾನೋತ್ಸವ…
ಮುನಿಶ್ರೀ ಪ್ರಜ್ಞಾ ಸಾಗರ ಮಹಾರಾಜರಿಗೆ ‘ವ್ಯಾಖ್ಯಾನ ವಾಚಸ್ಪತಿ’ ಬಿರುದು
November 18, 2018ಶ್ರವಣಬೆಳಗೊಳ: ಮುನಿ ಶ್ರೀ ಪ್ರಜ್ಞಾಸಾಗರ ಮಹಾರಾಜರು ಜೈನ ಧರ್ಮದ ಬಗ್ಗೆ ಅಪಾರ ವಿಚಾರಗಳನ್ನು ತಿಳಿದುಕೊಂಡಿದ್ದು, ಸದಾ ಹಸನ್ಮುಖಿಯಾಗಿ ಅತ್ಯಂತ ಸರಳವಾಗಿ ಎಲ್ಲರಿಗೂ ತಿಳಿಯು ವಂತೆ ಪ್ರವಚನ ನೀಡುವುದರಲ್ಲಿ ಸಿದ್ಧಹಸ್ತ ರಾಗಿದ್ದಾರೆ ಎಂದು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಹೇಳಿದರು. ಜೈನಕಾಶಿ ಶ್ರವಣಬೆಳಗೊಳದ ಚಾವುಂಡ ರಾಯ ಸಭಾಮಂಟಪದಲ್ಲಿ ನಡೆದ ಶ್ರೀ ತೀರ್ಥಂಕರ ಮಹಾವೀರ ತಪೋಭೂಮಿ ಮಂದಿರದ 13ನೇ ಪ್ರತಿಷ್ಠಾಪನಾ ಮಹೋ ತ್ಸವದ ಹಿನ್ನೆಲೆಯಲ್ಲಿ ಮುನಿಶ್ರೀ ಪ್ರಜ್ಞಾ ಸಾಗರ ಮಹಾರಾಜರಿಗೆ ನಡೆದ ಅಭಿನಂ ದನಾ ಸಮಾರಂಭದಲ್ಲಿ ಮಾತನಾಡಿ, 17ನೇ ವಯಸ್ಸಿಗೆ…
ವಿಚಾರ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟವರು ಜ.ಹೊ.ನಾ
November 17, 2018ಹಾಸನ: ಕುವೆಂಪು, ಪರ ಮಹಂಸರು, ವಿವೇಕಾನಂದರು ಹಾಗೂ ಲೋಹಿಯಾರವರ ಪ್ರಗತಿಪರ, ವಿಚಾರ ಪ್ರದವಾದ ಮಾನವೀಯ ನೆಲೆಗಟ್ಟಿನ ಸಾಹಿತ್ಯ ವನ್ನು ತಮ್ಮ ಹರಿತವಾದ ಬರವಣಿಗೆಗಳ ಮೂಲಕ ಕನ್ನಡಿಗರಿಗೆ ಉಣಬಡಿಸಿದ ಕೀರ್ತಿ ಜ.ಹೊ.ನಾರಾಯಣ ಸ್ವಾಮಿಯವರಿಗೆ ಸಲ್ಲುತ್ತದೆ ಎಂದು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೊಟ್ರೇಶ್ ಎಸ್.ಉಪ್ಪಾರ್ ಅಭಿಪ್ರಾಯಪಟ್ಟರು. ಆಲೂರು ಪಟ್ಟಣದ ಕೇಂದ್ರ ಸಾರ್ವ ಜನಿಕ ಗ್ರಂಥಾಲಯದಲ್ಲಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಸಾರ್ವಜನಿಕ ಕೇಂದ್ರ ಗ್ರಂಥಾಲಯ ಆಲೂರು ಇವರ ಸಂಯುಕಾಶ್ರಯದಲ್ಲಿ ನಾಡಿನ ಹಿರಿಯ ವೈಚಾರಿಕ ಸಾಹಿತಿ ಜ.ಹೊ.ನಾರಾ…
ಶಾಲೆಯಿಂದ ಹೊರಗುಳಿದ ಮಕ್ಕಳ ಕರೆತರಲು ಕ್ರಮ ವಹಿಸಿ
November 16, 2018ಹಾಸನ: ಜಿಲ್ಲೆಯಲ್ಲಿ ಶಾಲೆ ಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ತರಗತಿಗಳಿಗೆ ಕರೆತರಲು ಅಗತ್ಯ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ವೈಶಾಲಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿ ಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಂದು 2018-19ನೇ ಸಾಲಿನಲ್ಲಿ ನಾಳೆ ಯಿಂದ ಹೊರಗುಳಿದ ಮಕ್ಕಳನ್ನು ಗುರುತಿ ಸಲು ವಿಸ್ತøತವಾದ ಮತ್ತು ಪರಿಣಾಮ ಕಾರಿ ಸಮೀಕ್ಷೆ ನಡೆಸುವ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಮಗುವಿಗೂ ಕಡ್ಡಾಯ…
ವಿಮಾನ ನಿಲ್ದಾಣಕ್ಕಾಗಿ ರೈತರು ನೀಡುವ ಭೂಮಿಗೆ ದರ ನಿಗದಿಪಡಿಸುವ ಅಧಿಕಾರ ಹೆಚ್.ಡಿ.ರೇವಣ್ಣಗೆ
November 16, 2018ಹಾಸನ: ನಗರದ ಹೊರವಲಯದ ಬೂವನಹಳ್ಳಿಯಲ್ಲಿ ಉದ್ದೇಶಿತ ವಿಮಾನ ನಿಲ್ದಾಣ ಸ್ಥಾಪನೆಗೆ ಅಗತ್ಯವಿರುವ ಹೆಚ್ಚುವರಿ 136 ಎಕರೆ ಜಮೀನನ್ನು ರೈತರಿಂದ ಪಡೆಯುವ ವಿಷಯ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ ರೇವಣ್ಣ ಅಧ್ಯಕ್ಷತೆಯಲ್ಲಿಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ, ಸಿ.ಎನ್.ಬಾಲಕೃಷ್ಣ, ಮಾಜಿ ಶಾಸಕರಾದ ಬಿ.ವಿ.ಕರೀಗೌಡ, ಪಟೇಲ್ ಶಿವರಾಂ ಹಾಗೂ ವಿವಿಧ ರೈತ ಮುಖಂಡರು ಮತ್ತು ಭೂಮಾಲೀಕರ ಉಪಸ್ಥಿಯಲ್ಲಿ ಸಭೆ ನಡೆಯಿತು. ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿ, ಹಾಸನ ಜಿಲ್ಲೆಯ ಸಾರ್ವಜನಿಕರು ಹಾಗೂ…
ಬಿಎಸ್ಎನ್ಎಲ್ಗೆ 4ಜಿ ಸೇವೆ ನೀಡಿ, ಖಾಸಗೀಕರಣ ನಿಲ್ಲಿಸುವಂತೆ ಆಗ್ರಹಿಸಿ ರಸ್ತೆ ಜಾಥಾ
November 15, 2018ಹಾಸನ: 4ಜಿ ಸೇವೆಯನ್ನು ಬಿಎಸ್ ಎನ್ಎಲ್ಗೆ ನೀಡಿ, ಖಾಸಗೀಕರಣವನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿ ಸಮಸ್ತ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಮಧ್ಯಾಹ್ನ ರಸ್ತೆ ಜಾಥಾ ನಡೆಸಿ ಒತ್ತಾಯಿಸಿದರು. ನಗರದ ಬಿಎಸ್ಎನ್ಎಲ್ ಕಚೇರಿ ಯಿಂದ ಹೊರಟ ಜಾಥಾ ಬಿ.ಎಂ. ರಸ್ತೆ ಮೂಲಕ ಎನ್.ಆರ್. ವೃತ್ತದಿಂದ ವಾಪಸ್ ಕಚೇರಿಗೆ ಬಂದ ಅವರು, ದೂರ ಸಂಪರ್ಕ ಇಲಾಖೆಗೆ ಸಮಾರು 150 ವರ್ಷಗಳ ಇತಿಹಾಸವಿದೆ. ದೇಶದ ಪ್ರಗತಿಗೆ ತನ್ನದೇ ಆದ ಸೇವೆಯ ಮೂಲಕ ಶ್ರಮಿಸುತ್ತಿದ್ದು, ವೈಜ್ಞಾನಿಕ ಬೆಳವಣಿಗೆಗೆ ಅನುಗುಣವಾಗಿ ತನ್ನನ್ನು ಹೊಂದಿಸಿಕೊಂಡು ಸೇವೆ…
ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಲತಾ ರಮೇಶ್ ಆಯ್ಕೆ
November 15, 2018ಶ್ರವಣಬೆಳಗೊಳ: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಮೈತ್ರಿ ಸರ್ಕಾರ ನಡೆಸು ತ್ತಿದ್ದರೂ, ಸ್ಥಳೀಯವಾಗಿ ಒಂದಾಗದ ಕಾರ್ಯ ಕರ್ತರು ಕಾಂಗ್ರೆಸ್ ಮತ್ತು ಜೆಡಿಎಸ್ ಬದ್ದ ವೈರಿಗಳೆಂದು ಸಾಬೀತು ಮಾಡಿದ್ದಾರೆ. ಕುತೂಹಲ ಕೆರಳಿಸಿದ್ದ ಶ್ರವಣಬೆಳಗೊಳ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆ ಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗುವ ಮೂಲಕ ದಶಕಗಳ ನಂತರ ಈ ಗ್ರಾಮ ಪಂಚಾಯ್ತಿ ಕಾಂಗ್ರೆಸ್ ಕೈವಶವಾಗಿದ್ದು, ಅಡ್ಡ ಮತದಾನದಿಂದ ಜೆಡಿಎಸ್ಗೆ ಮುಖಭಂಗವಾಗಿದೆ. 17 ಸದಸ್ಯ ಬಲ ಹೊಂದಿರುವ ಈ ಗ್ರಾಮ ಪಂಚಾಯ್ತಿಗೆ ಜೆಡಿಎಸ್ ಬೆಂಬ ಲಿತ 9…
ಕುಡಿದ ಅಮಲಿನಲ್ಲಿ ವಾಹನ ಚಾಲನೆ: 5 ಕಾರು, 27 ಬೈಕು ವಶ
November 15, 2018ಹಾಸನ:ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಸವಾರರಿಗೆ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ರಾತ್ರೋರಾತ್ರಿ ಒಂದೆ ದಿನದಲ್ಲಿ 27 ಬೈಕ್ ಹಾಗೂ 5 ಕಾರುಗಳನ್ನು ವಶ ಪಡಿಸಿ ಕೊಳ್ಳುವುದರ ಮೂಲಕ ಬಿಸಿಮುಟ್ಟಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ.ಎನ್. ಪ್ರಕಾಶ್ ಗೌಡ ಅವರ ಆದೇಶದ ಮೇರೆಗೆ ಸಂಚಾರ ಠಾಣೆಯ ಸಿಬ್ಬಂದಿ ಎನ್.ವಿಜಯ ಕೃಷ್ಣ ನೇತೃತ್ವದ ತಂಡ ನಗರದಾ ದ್ಯಂತ ಸೋಮವಾರ ರಾತ್ರಿ ಗಸ್ತು ನಡೆಸಿ ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುತ್ತಿದ್ದ ವಾಹನ ಸವಾರರನ್ನು ಹಿಡಿದು…
ನ. 20ರವರೆಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
November 14, 2018ರಾಜಕೀಯ ಪಕ್ಷಗಳ ಹೊಣೆಗಾರಿಕೆ ಮುಖ್ಯ; ಯುವ ಮತದಾರರ ಸೇರ್ಪಡೆಗೆ ಆದ್ಯತೆ ನೀಡಿ: ರಾಜೇಂದ್ರ ಕುಮಾರ್ ಕಟಾರಿಯಾ ಹಾಸನ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ರಾಜಕೀಯ ಪಕ್ಷಗಳ ಜವಾಬ್ದಾರಿ ಮಹತ್ವದಾಗಿದ್ದು, ಬೂತ್ ಮಟ್ಟದ ಏಜೆಂಟ್ಗಳನ್ನು ನೇಮಕ ಮಾಡಿ ಜಿಲ್ಲಾಡಳಿತಕ್ಕೆ ಪಟ್ಟಿ ಒದಗಿಸಬೇಕು’ ಎಂದು ಮತದಾರರ ಪಟ್ಟಿ ವೀಕ್ಷಕರಾದ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಮಂಗಳವಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ…
ಮಾಜಿ ಸಚಿವರಿಂದ ಹನ್ಯಾಳು ಗೋಪಾಲಸ್ವಾಮಿ ದೇವಸ್ಥಾನ ಕಾಮಗಾರಿ ಪರಿಶೀಲನೆ
November 13, 2018ರಾಮನಾಥಪುರ: ಹನ್ಯಾಳು ಗ್ರಾಮದಲ್ಲಿರುವ ಶಿಥಿಲಾವಸ್ಥೆಯಲ್ಲಿದ್ದ ಶ್ರೀ ಗೋಪಾಲಸ್ವಾಮಿ ದೇವಸ್ಥಾನ ಎಲ್ಲರ ಸಹಕಾರದಿಂದ ಮತ್ತೆ ಜೀರ್ಣೋದ್ಧಾರ ವಾಗುತ್ತಿರುವ ಸ್ಥಳಕ್ಕೆ ಮಾಜಿ ಸಚಿವ ಎ. ಮಂಜು ಭೇಟಿ ನೀಡಿ ಪರಿಶೀಲಿಸಿದರು. ರಾಮನಾಥಪುರ ಹೋಬಳಿ ಹನ್ಯಾಳು ಗ್ರಾಮದ ಮಧ್ಯ ಭಾಗದಲ್ಲಿರುವ ಶ್ರೀ ಗೋಪಾಲ ಸ್ವಾಮಿ ದೇವಸ್ಥಾನ ಬಹಳ ಶಿಥಿಲಾವಸ್ಥೆ ಯಲ್ಲಿದ್ದ ಈ ದೇವಸ್ಥಾನದ ನಿರ್ಮಾಣಕ್ಕೆ ಮಾಜಿ ಸಚಿವ ಎ.ಮಂಜು ಅವರು ಸುಮಾರು 10 ಲಕ್ಷ ರೂ. ಹೆಚ್ಚಿನ ಸಹಕಾರ ದಿಂದ ಹಾಗೂ ಗ್ರಾಮಸ್ಥರ ಸಹಕಾರದಿಂದ ಸೇರಿ ಸುಮಾರು 20 ಲಕ್ಷ ರೂ…