Tag: Hassan

ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.83.42 ಮತದಾನ
ಹಾಸನ

ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.83.42 ಮತದಾನ

June 9, 2018

ಹಾಸನ: ವಿಧಾನ ಪರಿಷತ್ ದಕ್ಷಿಣ ಶಿಕಕ್ಷರ ಕ್ಷೇತ್ರದ ಮತದಾನ ಶಾಂತಿ ಯುತವಾಗಿ ಮುಕ್ತಾಯಗೊಂಡಿದ್ದು, ಜಿಲ್ಲೆಯಲ್ಲಿ ಶೇ.83.42 ಮತದಾನವಾಗಿದೆ. ಒಟ್ಟು 4,277 ಮತದಾರರಿದ್ದು, 10 ಮತಗಟ್ಟೆಗಳಲ್ಲಿ ನಡೆದ ಮತದಾನದಲ್ಲಿ 2,428 ಪುರುಷರು, 1,141 ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ. ಹಾಸನ ವರದಿ: ನಗರದಲ್ಲಿ ವಿಧಾನ ಪರಿಷತ್‍ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮಳೆ ನಡುವೆಯೂ ಮತದಾನ ಶಾಂತಿಯುತವಾಗಿ ಜರುಗಿತು. ಹಾಸನ ಪೂರ್ವದಲ್ಲಿ ಶೇ.83.25ರಷ್ಟು ಮತ ದಾನವಾಗಿದ್ದು, 181 ಪುರುಷರು ಹಾಗೂ 157 ಮಹಿಳೆಯರು ಮತದಾನ ಮಾಡಿ ದ್ದಾರೆ. ಹಾಸನ…

ಹೆಚ್‍ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ನಾಗರಾಜು ಅವಿರೋಧ ಆಯ್ಕೆ
ಹಾಸನ

ಹೆಚ್‍ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ನಾಗರಾಜು ಅವಿರೋಧ ಆಯ್ಕೆ

June 9, 2018

ಹಾಸನ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೂತನ ಅಧ್ಯಕ್ಷರಾಗಿ ನಾಗರಾಜು ಹಾಗೂ ಉಪಾಧ್ಯಕ್ಷರಾಗಿ ಗಿರೀಶ್ ಅವರನ್ನು ಅವಿರೋಧವಾಗಿ ಆಯ್ಕೆಯಾದರು. ನಗರದ ಹೆಚ್‍ಡಿಸಿಸಿ ಬ್ಯಾಂಕ್ ಮುಂದಿನ ಅವಧಿಗೆ ಶುಕ್ರವಾರ ಚುನಾವಣೆ ನಿಗದಿ ಮಾಡಲಾಗಿತ್ತು. ಯಾರು ನಾಮ ಪತ್ರ ಸಲ್ಲಿಸದ ಕಾರಣ ಮಧ್ಯಾಹ್ನದ ವೇಳೆಗೆ ನಾಗರಾಜು ಸೋಮನಹಳ್ಳಿ ಮತ್ತು ಉಪಾಧ್ಯಕ್ಷರಾಗಿ ಗಿರೀಶ್ ಚನ್ನವೀರಪ್ಪ ಆಯ್ಕೆಗೊಂಡರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ನಾಗರಾಜು ಮಾತನಾಡಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಸಚಿವ ಹೆಚ್.ಡಿ.ರೇವಣ್ಣ ಸೇರಿದಂತೆ ಜೆಡಿಎಸ್ ಮುಖಂಡರ ಆಶೀರ್ವಾದದಲ್ಲಿ ಜಿಲ್ಲಾ ಸಹಕಾರ…

ಜನಮನ ಸೆಳೆದ ಮಾವು-ಹಲಸು ಮೇಳ
ಹಾಸನ

ಜನಮನ ಸೆಳೆದ ಮಾವು-ಹಲಸು ಮೇಳ

June 8, 2018

ಮಾವು ಕೊಳ್ಳಲು ಮುಗಿ ಬಿದ್ದ ಗ್ರಾಹಕರು, ಕಡಿಮೆ ದರದಲ್ಲಿ ಕಾರ್ಬೈಡ್ ಮುಕ್ತ ಹಣ್ಣುಗಳ ಮಾರಾಟ 3 ದಿನದಲ್ಲಿ 10 ಟನ್ ಮಾವು, 0.5ಟನ್ ಹಲಸು ಮಾರಾಟ ಹಾಸನ:  ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಿರುವ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತ ವಾಗುತ್ತಿದ್ದು, ಮೇಳವೂ ಜನ-ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಹಾಗೂ ಹಾಸನ ಜಿಲ್ಲಾ ಮಾವು ಬೆಳೆಗಾರರ…

ಡೆಂಗ್ಯೂ ನಿಯಂತ್ರಣಕ್ಕಾಗಿ ಅಧಿಕಾರಿಗಳಿಂದ ಪರಿಶೀಲನೆ
ಹಾಸನ

ಡೆಂಗ್ಯೂ ನಿಯಂತ್ರಣಕ್ಕಾಗಿ ಅಧಿಕಾರಿಗಳಿಂದ ಪರಿಶೀಲನೆ

June 8, 2018

ಹಾಸನ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಗುರುವಾರ ಸರ್ಕಾರಿ ಕಚೇರಿಗಳ ಸ್ವಚ್ಛತೆ ಹಾಗೂ ನೀರು ನಿಂತಿರುವ ಬಗ್ಗೆ ಪರಿಶೀಲಿಸಿದರು. ಈ ವೇಳೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರಾಜ್ ಗೋಪಾಲï ಮಾತನಾಡಿ, ಸೊಳ್ಳೆ ಯಿಂದ ಹರಡಬಹುದಾದ ರೋಗದ ಬಗ್ಗೆ ಮಾಹಿತಿ ನೀಡಿದರು. ಡೆಂಗ್ಯೂ ಜೂನ್ ಮತ್ತು ಜುಲೈನಲ್ಲಿ ಹರಡುವುದು ಹೆಚ್ಚು. ಮಳೆ ಬಂದು ಕಡಿಮೆಯಾದ ಸಮಯ ದಲ್ಲಿ ಲಾರ್ವ ಉತ್ಪತ್ತಿಯಾಗುತ್ತದೆ. ಕಳೆದ ಬಾರಿ ಪ್ರಕರಣ ಕಾಣ ಸಿಕೊಂಡಿದ್ದರೂ ಯಾವುದೇ ಸಾವು ಸಂಭವಿಸಿರಲಿಲ್ಲ….

ಸಹಕಾರ ಸಂಘಗಳ ಚುನಾವಣೆಗೆ ತರಬೇತಿ ಕಾರ್ಯಾಗಾರ
ಹಾಸನ

ಸಹಕಾರ ಸಂಘಗಳ ಚುನಾವಣೆಗೆ ತರಬೇತಿ ಕಾರ್ಯಾಗಾರ

June 8, 2018

ಹಾಸನ: ಚುನಾವಣೆಗೆ ಅಗತ್ಯವಿರುವ ಮತದಾರರ ಪಟ್ಟಿಯನ್ನು ತಯಾರಿಸಿಕೊಳ್ಳಬೇಕು, ಚುನಾವಣೆಯ ಅಗತ್ಯವಿರುವ ಸಹಕಾರ ಸಂಘಗಳ ಕಾನೂನಿನ ತಿದ್ದುಪಡಿಗಳನ್ನು ತಮ್ಮ ಸಹಕಾರ ಸಂಘ ಗಳಿಗೆ ಅಳವಡಿಸಿಕೊಂಡು ಅದಕ್ಕೆ ತಕ್ಕಂತಹ ಕಾರ್ಯಕ್ರಮ ರೂಪಿಸಿ ಜಾರಿ ಗೊಳಿಸುವಂತಾಗ ಬೇಕು ಎಂದು ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವ ಹಣಾಧಿಕಾರಿ ಆರ್. ಲೋಕೇಶ್ ಹೇಳಿದರು. ನಗರದ ಹೆಚ್‍ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯ ಹೆಚ್.ಡಿ.ದೇವೇಗೌಡ ರೈತ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ನಿಗಮ ಬೆಂಗಳೂರು, ಹಾಸನ ಜಿಲ್ಲಾ…

ಅಖಿಲ ಕರ್ನಾಟಕ ಹಳೆಗನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ ಜೈನಕಾಶಿಯಲ್ಲಿ ಜೂ.24ರಿಂದ ಮೂರು ದಿನ ಸಮ್ಮೇಳನ
ಹಾಸನ

ಅಖಿಲ ಕರ್ನಾಟಕ ಹಳೆಗನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ ಜೈನಕಾಶಿಯಲ್ಲಿ ಜೂ.24ರಿಂದ ಮೂರು ದಿನ ಸಮ್ಮೇಳನ

June 7, 2018

ಹಾಸನ: ಶ್ರವಣಬೆಳಗೊಳದಲ್ಲಿ ಜೂ. 24ರಿಂದ 26ರವರೆಗೆ ನಡೆಯ ಲಿರುವ ಅಖಿಲ ಭಾರತ ಹಳೆಗನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಕೋರಿದರು.ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕರೆಯಲಾಗಿದ್ದ ಸಮ್ಮೇಳನದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತ ನಾಡಿದ ಅವರು, ಶ್ರವಣಬೆಳಗೊಳದಲ್ಲಿ 3 ದಿನಗಳು ನಡೆಯಲಿರುವ ಹಳೆಗನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ನೂರಾರು ವಿದ್ವಾಂಸರು ಆಗಮಿಸುತ್ತಾರೆ. ಕಾರ್ಯಕ್ರಮದಲ್ಲಿ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಬೇಕು. ಹಳೆಗನ್ನಡದ ಬಗ್ಗೆ…

ಭವಿಷ್ಯವಿಲ್ಲದ ಮೈತ್ರಿ ಸರ್ಕಾರಕ್ಕೆ `ನಿಫಾ’ ವೈರಸ್ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯ
ಹಾಸನ

ಭವಿಷ್ಯವಿಲ್ಲದ ಮೈತ್ರಿ ಸರ್ಕಾರಕ್ಕೆ `ನಿಫಾ’ ವೈರಸ್ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯ

June 5, 2018

ಹಾಸನ:  ರಾಜ್ಯದಲ್ಲಿ ಆಡಳಿತ ದಲ್ಲಿರುವ ಜೆಡಿಎಸ್, ಕಾಂಗ್ರೆಸ್ ಎರಡು ಪಕ್ಷಗಳೂ ಮಾಗಿದ ಮಾವಿನಹಣ ್ಣನಂತಾ ಗಿದ್ದು, ಕೇರಳದ `ನಿಫಾ’ ವೈರಸ್ ತಾಕಿದೆ. ಭವಿಷ್ಯವಿಲ್ಲದ ಮೈತ್ರಿ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯವಾಡಿದರು. ನಗರದ ಖಾಸಗಿ ಹೊಟೇಲೊಂದರಲ್ಲಿ ಕೇಂದ್ರದ 4 ವರ್ಷಗಳ ಸಾಧನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರಕ್ಕೆ ಭವಿಷ್ಯವಿಲ್ಲ. ಇಬ್ಬರ ಮೈತ್ರಿ ಬಗ್ಗೆ ನಮಗೆ ಯಾವುದೇ ಆತಂಕ ವಿಲ್ಲ. ಕೆಲ ದಿನಗಳಲ್ಲೇ ಮೈತ್ರಿ ಮುರಿಯ…

ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್‍ಸಿಂಗ್ ಸೂಚನೆ
ಹಾಸನ

ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್‍ಸಿಂಗ್ ಸೂಚನೆ

June 5, 2018

ಹಾಸನ:  ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಯಲ್ಲಿ ರೈತರಿಗೆ ಯಾವುದೇ ಕೊರತೆಯಾಗದಂತೆ ಎಚ್ಚರ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿ ನವೀನ್‍ರಾಜ್‍ಸಿಂಗ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಿಲ್ಲೆಯ ಮಳೆ-ಬೆಳೆ ಪರಿಸ್ಥಿತಿ ಗಳ ಕುರಿತ ಪರಿಶೀಲನಾ ಸಭೆಯಲ್ಲಿ ಮಾತ ನಾಡಿದ ಅವರು, ಈಗಾಗಲೇ ಉತ್ತಮ ಮಳೆಯಾಗುತ್ತಿರುವುದರಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಅಗತ್ಯ ಪ್ರಮಾಣದಷ್ಟು ಮೊದಲೇ ದಾಸ್ತಾನು ಮಾಡಿರಿಸಿಕೊಳ್ಳಿ ಎಂದು ನಿರ್ದೇಶನ ನೀಡಿದರು. ರೈತರಿಗೆ ಸರಿಯಾದ ಮಾರ್ಗದರ್ಶನ ಹಾಗೂ…

ಸಾಲಬಾಧೆ: ರೈತ ಆತ್ಮಹತ್ಯೆ
ಹಾಸನ

ಸಾಲಬಾಧೆ: ರೈತ ಆತ್ಮಹತ್ಯೆ

June 5, 2018

ಹಾಸನ: ಸಾಲಬಾಧೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಹೊಳೆನರಸೀಪುರ ತಾಲೂಕಿನ ಜಿ.ಅಂಕನಹಳ್ಳಿಯಲ್ಲಿ ಗ್ರಾಮದ ಕುಮಾರ್(40) ಮೃತ ರೈತ. ಸಾಲಬಾಧೆಯಿಂದ ಬೇಸತ್ತು ಶನಿವಾರ ಸಂಜೆ ವಿಷ ಸೇವಿಸಿದ್ದರು. ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕುಮಾರ್ ಅಸಿನೀಗಿದ್ದಾರೆ. ಬ್ಯಾಂಕ್ ಸೇರಿದಂತೆ ಇತರೆಡೆಯಿಂದ 5 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಬುದ್ಧಿವಂತರಿಗಿಂತ ಹೃದಯವಂತ ವೈದ್ಯರು ಅಗತ್ಯ
ಹಾಸನ

ಬುದ್ಧಿವಂತರಿಗಿಂತ ಹೃದಯವಂತ ವೈದ್ಯರು ಅಗತ್ಯ

June 4, 2018

ಹಾಸನ:  ಸಮಾಜದಲ್ಲಿ ಬುದ್ಧಿವಂತ ವೈದ್ಯರು ಹಚ್ಚು ಇದ್ದು, ಹೃದಯವಂತ ವೈದ್ಯರ ಅಗತ್ಯವಿದೆ ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ, ಹೃದಯತಜ್ಞ ಡಾ.ಸಿ.ಎನ್. ಮಂಜುನಾಥ್ ಅಭಿಪ್ರಾಯಪಟ್ಟರು. ನಗರದ ತಣ್ಣೀರು ಹಳ್ಳದ ಬಳಿ ಇರುವ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇ ಶ್ವರ ಆಯುರ್ವೇದ ಮಹಾವಿದ್ಯಾಲಯ ದಲ್ಲಿ ನಡೆದ 21ನೇ ವರ್ಷದ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತ ನಾಡಿದ ಅವರು, ಜಗತ್ತು ನಾಗಾಲೋಟ ದಿಂದ ಮುನ್ನುಗ್ಗುತ್ತಿದೆ. ಎಲ್ಲೆಡೆ ವಿದ್ಯಾ ವಂತರು ಮತ್ತು ಬುದ್ಧಿವಂತರ ಸಂಖ್ಯೆ ಹೆಚ್ಚಿದೆ. ವೈದ್ಯಕೀಯ ಕ್ಷೇತ್ರಕ್ಕೂ…

1 96 97 98 99 100 103
Translate »