Tag: HD Deve Gowda

ಮೈತ್ರಿ ಸರ್ಕಾರ ಎಷ್ಟು ದಿನ ಇರುತ್ತದೋ ಗೊತ್ತಿಲ್ಲ…
ಮೈಸೂರು

ಮೈತ್ರಿ ಸರ್ಕಾರ ಎಷ್ಟು ದಿನ ಇರುತ್ತದೋ ಗೊತ್ತಿಲ್ಲ…

June 22, 2019

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಎಷ್ಟು ದಿನ ಇರುತ್ತದೋ ಗೊತ್ತಿಲ್ಲ ಎಂದಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ವಿಧಾನಸಭೆಗೆ ಮಧ್ಯಂತರ ಚುನಾವಣೆ ನಿಶ್ಚಿತ ಎಂಬ ಸ್ಪಷ್ಟ ಸುಳಿವು ನೀಡಿದ್ದಾರೆ. ಮಧ್ಯಂತರ ಚುನಾವಣೆ ಕುರಿತು ನಿನ್ನೆಯಷ್ಟೇ ಸ್ಪಷ್ಟೀ ಕರಣ ನೀಡಿದ್ದ ಗೌಡರು, ಇಂದು ಬೆಳ್ಳಂಬೆಳಿಗ್ಗೆ ಸುದ್ದಿ ಗಾರರಿಗೆ ಈ ವಿಷಯ ತಿಳಿಸಿರುವುದಲ್ಲದೆ, ಪರೋಕ್ಷ ವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ದೇವೇಗೌಡರ ಹೇಳಿಕೆ…

ದೇವೇಗೌಡರ ಸೋಲಿಗೆ ರೇವಣ್ಣ, ಭವಾನಿ, ಪ್ರಜ್ವಲ್ ಕಾರಣ..!: ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರೀತಂ ಜೆ.ಗೌಡ ಆರೋಪ
ಹಾಸನ

ದೇವೇಗೌಡರ ಸೋಲಿಗೆ ರೇವಣ್ಣ, ಭವಾನಿ, ಪ್ರಜ್ವಲ್ ಕಾರಣ..!: ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರೀತಂ ಜೆ.ಗೌಡ ಆರೋಪ

May 26, 2019

ಹಾಸನ: ಗೌಡರ ಕುಟುಂಬದ ಕಿಚನ್ ಕ್ಯಾಬಿನೆಟ್‍ನಲ್ಲಿ ತೀರ್ಮಾನ ಮಾಡಿ, ದೇವೇಗೌಡರನ್ನು ತುಮಕೂರಿಗೆ ಕಳುಹಿಸಲಾಯಿತು. ದೇವೇಗೌಡರ ಸೋಲಿಗೆ ಸಚಿವ ಹೆಚ್.ಡಿ.ರೇವಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಹಾಗೂ ನೂತನ ಸಂಸದರಾಗಿ ಆಯ್ಕೆಗೊಂಡಿರುವ ಪ್ರಜ್ವಲ್ ಅವರೇ ಕಾರಣ ಎಂದು ಶಾಸಕ ಪ್ರೀತಂ ಜೆ.ಗೌಡ ಆರೋಪಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದ ಜನರು ದೇವೇಗೌಡರು ಸ್ಪರ್ಧಿಸಬೇಕು ಎಂದು ಆಸೆ ಪಟ್ಟಿದ್ದರು. ಆದರೆ, ಕುಟುಂಬ ರಾಜ ಕಾರಣ ವಿಸ್ತಾರ ಮಾಡುವುದಕ್ಕೆ ಹೋಗಿ ಯಡವಟ್ಟು ಮಾಡಿಕೊಂಡರು ಎಂದರು. ಜೆಡಿಎಸ್ ರಾಜಕೀಯ ತಂತ್ರಗಾರಿಕೆ…

ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಘಟಾನುಘಟಿಗಳಿಗೆ ಅಗ್ನಿ ಪರೀಕ್ಷೆ
ಮೈಸೂರು

ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಘಟಾನುಘಟಿಗಳಿಗೆ ಅಗ್ನಿ ಪರೀಕ್ಷೆ

April 18, 2019

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಸೇರಿದಂತೆ ಕೆಲವು ಘಟಾನುಘಟಿಗಳ ರಾಜಕೀಯ ಭವಿಷ್ಯವನ್ನು ನಾಳೆ ಮತದಾರರು ನಿರ್ಧರಿಸಲಿದ್ದಾರೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಬೆಳಿಗ್ಗೆ 7ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಈ ಘಟಾನುಘಟಿಗಳಲ್ಲದೆ, ಹಿರಿಯ ಸಂಸದ ಕೆ.ಹೆಚ್. ಮುನಿಯಪ್ಪ, ಬಸವರಾಜ್, ಸಚಿವ ಕೃಷ್ಣಬೈರೇಗೌಡ, ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಮಾಜಿ ಕೇಂದ್ರ ಸಚಿವ ವಿ….

ಎ.ಮಂಜು ಕಳ್ಳೆತ್ತು:ಸಿದ್ದರಾಮಯ್ಯ
ಮೈಸೂರು, ಹಾಸನ

ಎ.ಮಂಜು ಕಳ್ಳೆತ್ತು:ಸಿದ್ದರಾಮಯ್ಯ

April 12, 2019

ಹಾಸನ: ಬಿಜೆಪಿಗೆ ಹೋಗಲ್ಲ ಎಂದು ಹೇಳಿ, ಈಗ ಬಿಜೆಪಿಯಿಂದಲೇ ಸ್ಪರ್ಧಿಸಿರುವ ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಪಕ್ಷ ದ್ರೋಹಿ, ಕಳ್ಳೆತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು. ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಡೂರಿನಲ್ಲಿ ಗುರುವಾರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಚಾರ ಸಭೆಯಲ್ಲಿ ಮಾತ ನಾಡಿದ ಅವರು, ಈ ಗಿರಾಕಿ ಹಿಂದೆ ನಮ್ಮ ಜೊತೆ ಇದ್ದರು. ಸಚಿವ ಸ್ಥಾನವನ್ನೂ ನೀಡಿ ದ್ದೆವು. ಕಳ್ಳೆತ್ತು ಎಂಬುದು ಗೊತ್ತಿತ್ತು. ಬಿಜೆಪಿ ಸೇರುವುದಕ್ಕೂ ಮೂರು ದಿನ ಮುನ್ನಾ…

5 ವರ್ಷಗಳಲ್ಲಿ ಬಡತನ ಸಂಪೂರ್ಣ ನಿರ್ಮೂಲನೆ
ಮೈಸೂರು

5 ವರ್ಷಗಳಲ್ಲಿ ಬಡತನ ಸಂಪೂರ್ಣ ನಿರ್ಮೂಲನೆ

April 1, 2019

ಬೆಂಗಳೂರು: 2014ರ ಚುನಾವಣೆ ಮುನ್ನ ಪ್ರಧಾನಿ ಮೋದಿ ಎಲ್ಲರ ಖಾತೆಗೆ 15 ಲಕ್ಷ ನೀಡುತ್ತೇನೆ ಎಂದು ಸುಳ್ಳು ಆಶ್ವಾಸನೆ ನೀಡಿದರು. ಆದರೆ ಕಾಂಗ್ರೆಸ್ ನ್ಯಾಯ ಯೋಜನೆಯ ಮೂಲಕ ದೇಶದ ಶೇ.20 ಭಾಗವಿರುವ ಬಡವರಿಗೆ ವರ್ಷಕ್ಕೆ 72 ಸಾವಿರ ರೂ. ಹಣ ಹಾಕಲಿದೆ. ಈ ಯೋಜನೆ 5 ಕೋಟಿ ಫಲಾನುಭವಿಗಳಿಗೆ ಸಿಗಲಿದೆ. ಮುಂದಿನ ಐದು ವರ್ಷಗಳಲ್ಲಿ ಬಡತನವನ್ನು ಸಂಪೂರ್ಣವಾಗಿ ಹೋಗಲಾಡಿಸುವ ಕೆಲಸವನ್ನು ನಾವು ಮತ್ತು ನಮ್ಮ ಯೋಜನೆಗಳು ಮಾಡಲಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕಳೆದ ಐದು ವರ್ಷಗಳಲ್ಲಿ…

ದೇವೇಗೌಡರಿಂದ ರಾಹುಲ್‍ಗೆ 16 ಸೀಟು ಗೆಲ್ಲಿಸಿಕೊಡುವ ಭರವಸೆ
ಮೈಸೂರು

ದೇವೇಗೌಡರಿಂದ ರಾಹುಲ್‍ಗೆ 16 ಸೀಟು ಗೆಲ್ಲಿಸಿಕೊಡುವ ಭರವಸೆ

March 22, 2019

ಬೆಂಗಳೂರು: ಕಾಂಗ್ರೆಸ್‍ಗೆ ಕಬ್ಬಿಣದ ಕಡಲೆಯಾಗಿರುವ ಕ್ಷೇತ್ರಗಳನ್ನು ಗೆಲ್ಲಿಸಿಕೊಡಲು ಸಕಲ ಪ್ರಯತ್ನ ಮಾಡುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇ ಗೌಡ ಭರವಸೆ ನೀಡಿದ್ದಾರೆ. ರಾಜ್ಯದ ಇಪ್ಪತ್ತೆಂಟು ಲೋಕಸಭಾ ಕ್ಷೇತ್ರಗಳ ಪೈಕಿ ಇಪ್ಪತ್ತಕ್ಕೂ ಹೆಚ್ಚು ಸೀಟುಗಳನ್ನು ಮೈತ್ರಿಕೂಟ ಗೆಲ್ಲುತ್ತದೆ ಎಂದು ಭರವಸೆ ನೀಡಲಾರೆ. ಆದರೆ ನಿಶ್ಚಿತವಾಗಿ ಹದಿನೈದರಿಂದ ಹದಿನಾರು ಸೀಟುಗಳನ್ನು ಗೆಲ್ಲಿಸಿಕೊಡಲು ಶ್ರಮಿಸುತ್ತೇನೆ ಎಂದು ಗೌಡರು ಹೇಳಿದ್ದಾರೆ. ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಕೆಲ ಕ್ಷೇತ್ರಗಳು ಕಾಂಗ್ರೆಸ್ ಪಾಲಿಗೆ ಸಂಕಷ್ಟಕರ ಕ್ಷೇತ್ರಗಳಾಗಿದ್ದು, ಇಲ್ಲೆಲ್ಲ…

ಹಾಸನ ‘ಗೌಡರ’ ಮತ್ತೊಬ್ಬ ಮೊಮ್ಮಗ ನಿಖಿಲ್ ಮಂಡ್ಯ ಮಡಿಲಿಗೆ
ಮೈಸೂರು

ಹಾಸನ ‘ಗೌಡರ’ ಮತ್ತೊಬ್ಬ ಮೊಮ್ಮಗ ನಿಖಿಲ್ ಮಂಡ್ಯ ಮಡಿಲಿಗೆ

March 15, 2019

ಮಂಡ್ಯ: ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ನನ್ನ ಮಗ ನಿಖಿಲ್‍ನನ್ನು ಅಭ್ಯರ್ಥಿ ಮಾಡ ಲಾಗಿದೆಯೇ ಹೊರತು ಅಧಿಕಾರದ ಲಾಲಸೆಯಿಂದ ಅಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಗನನ್ನು ಅಭ್ಯರ್ಥಿ ಮಾಡಿದ್ದನ್ನು ಸಮರ್ಥಿಸಿಕೊಂಡರು. ನಗರದ ಸಿಲ್ವರ್‍ಜ್ಯುಬಿಲಿ ಪಾರ್ಕ್‍ನಲ್ಲಿ ಇಂದು ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ಮಗ ನಿಖಿಲ್‍ನನ್ನು ಚುನಾವಣೆಗೆ ನಿಲ್ಲಿಸಬೇಕೆಂಬ ಯೋಚನೆಯೇ ನನಗಿರ ಲಿಲ್ಲ. ರವೀಂದ್ರ ಶ್ರೀಕಂಠಯ್ಯನವರು ಮೊದಲು ನಿಖಿಲ್ ಹೆಸರನ್ನು ಹೇಳಿದಾಗ ಅವರ ಮಾತನ್ನು ಕೇಳಿ ನನಗೆ ನಡುಕ ಬಂತು. ಆ ನಂತರ ಮಂಡ್ಯ…

ಮೊಮ್ಮಗನ ಹಾದಿ ಸುಗಮಕ್ಕೆ ಮೈಸೂರಲ್ಲಿ ಕಾಂಗ್ರೆಸ್‍ನಿಂದ ಸುಮಲತಾ ಕಣಕ್ಕಿಳಿಸಲು ದೇವೇಗೌಡರ ಮಾಸ್ಟರ್ ಪ್ಲಾನ್
ಮೈಸೂರು

ಮೊಮ್ಮಗನ ಹಾದಿ ಸುಗಮಕ್ಕೆ ಮೈಸೂರಲ್ಲಿ ಕಾಂಗ್ರೆಸ್‍ನಿಂದ ಸುಮಲತಾ ಕಣಕ್ಕಿಳಿಸಲು ದೇವೇಗೌಡರ ಮಾಸ್ಟರ್ ಪ್ಲಾನ್

March 15, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೊಮ್ಮಗ ನಿಖಿಲ್ ಗೆಲುವನ್ನು ಖಚಿತಪಡಿಸಿಕೊಳ್ಳುವ ತಂತ್ರವಾಗಿ ಸುಮಲತಾ ಅಂಬರೀಷ್ ಅವರನ್ನು ಮೈಸೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ರಾಜಕೀಯ ದಾಳ ಉರುಳಿಸಿದ್ದಾರೆ. ಇದೇ ಕಾರಣಕ್ಕೆ ಮೈಸೂರು ಕ್ಷೇತ್ರವನ್ನು ಕೊನೆಗಳಿಗೆಯಲ್ಲಿ ಬಿಟ್ಟುಕೊಟ್ಟು, ಸಿಎಲ್‍ಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್‍ಮೇಟ್ ನೀಡಿದ್ದಾರೆ. ಗೌಡರ ಸಲಹೆ ಮೇರೆಗೆ ರಾಜ್ಯದ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸುಮಲತಾ…

Devi Gowda’s Believers Do not Live! Some people have grown up bigger !!
ಮಂಡ್ಯ, ಮೈಸೂರು

Devi Gowda’s Believers Do not Live! Some people have grown up bigger !!

March 15, 2019

ಮಂಡ್ಯ: ‘ದೇವೇಗೌಡರನ್ನು ನಂಬಿದವರು ಯಾರೂ ಬದುಕಿಲ್ಲ’. ಮಂಡ್ಯ ಸಂಸದ ಜೆಡಿಎಸ್ ಮುಖಂಡ ಎಲ್.ಆರ್.ಶಿವರಾಮೇಗೌಡರು ದೇವೇ ಗೌಡರ ಮೊಮ್ಮಗ ನಿಖಿಲ್ ಅವರನ್ನು ಮಂಡ್ಯ ಕ್ಷೇತ್ರದ ಅಭ್ಯರ್ಥಿಯೆಂದು ಘೋಷಿಸಿದ ಬೃಹತ್ ಸಮಾವೇಶದಲ್ಲಿ ಯಡವಟ್ಟು ಮಾತಿದು. ಮರುಕ್ಷಣವೇ ಎಚ್ಚೆತ್ತ ಶಿವರಾಮೇಗೌಡ, ಅದೇ ರೀತಿ ದೇವೇಗೌಡರ ಗರಡಿ ಯಲ್ಲಿ ಪಳಗಿದ ಅನೇಕರು ಪಕ್ಷ ಬಿಟ್ಟು ಹೋದರೂ ಕೂಡ ಉನ್ನತ ಮಟ್ಟಕ್ಕೇರಿ ದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಎಂ. ಇಬ್ರಾಹಿಂ, ಹೆಚ್.ಸಿ. ಮಹದೇವಪ್ಪ, ಆರ್.ವಿ. ದೇಶಪಾಂಡೆ ಸೇರಿದಂತೆ ಜೆಡಿಎಸ್ ತೊರೆದ ನಂತರವೂ ರಾಜಕೀಯವಾಗಿ ಮೇಲೇರಿರುವವರನ್ನು…

ಕಣ್ಣೀರ ಧಾರೆ ನಡುವೆ ದೇವೇಗೌಡರಿಂದ ಮೊಮ್ಮಗ ಪ್ರಜ್ವಲ್‍ಗೆ ಹಾಸನ ಧಾರೆ
ಮೈಸೂರು, ಹಾಸನ

ಕಣ್ಣೀರ ಧಾರೆ ನಡುವೆ ದೇವೇಗೌಡರಿಂದ ಮೊಮ್ಮಗ ಪ್ರಜ್ವಲ್‍ಗೆ ಹಾಸನ ಧಾರೆ

March 14, 2019

ಮೂಡಲಹಿಪ್ಪೆ(ಹಾಸನ): ಕಣ್ಣೀರಧಾರೆಯ ನಡುವೆಯೇ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ತಮ್ಮ ಅಭಿಮಾನದ ಹಾಸನ ಲೋಕಸಭಾ ಕ್ಷೇತ್ರದ ಪ್ರತಿನಿಧಿತ್ವವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬುಧವಾರ ಧಾರೆ ಎರೆದರು. ಈ ಸಂದರ್ಭ ಪ್ರಜ್ವಲ್ ಅವರ ತಂದೆ ಹೆಚ್.ಡಿ.ರೇವಣ್ಣ, ತಾಯಿ ಭವಾನಿ, ಸಂಬಂಧಿಯಾದ ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ ಅವರೂ ಕಣ್ಣೀರು ಸುರಿಸಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲ ಎಂದು ಈ ಮೊದಲೇ ಹೇಳಿದ್ದ ಹೆಚ್.ಡಿ.ದೇವೇಗೌಡ ಇಲ್ಲಿಂದ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಹಸಿರು ನಿಶಾನೆ ತೋರಿದರು….

1 2 3 4
Translate »