Tag: HD Deve Gowda

ಸರ್ಕಾರ ಉಳಿಸಿಕೊಳ್ಳಲು ಕಣಕ್ಕಿಳಿದ ದೇವೇಗೌಡರು
ಮೈಸೂರು

ಸರ್ಕಾರ ಉಳಿಸಿಕೊಳ್ಳಲು ಕಣಕ್ಕಿಳಿದ ದೇವೇಗೌಡರು

September 12, 2018

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ವತಃ ಅಖಾಡಕ್ಕೆ ಧುಮುಕಿದ್ದಾರೆ. ಒಂದೆಡೆ ಕಾಂಗ್ರೆಸ್ ವರಿಷ್ಠರ ಜೊತೆ ಸಂಪರ್ಕದಲ್ಲಿರುವ ದೇವೇಗೌಡರು ಮತ್ತೊಂದೆಡೆ ರಾಜ್ಯ ಬಿಜೆಪಿ ನಾಯಕರನ್ನು ಕಟ್ಟಿ ಹಾಕುವ ಪ್ರಯತ್ನವಾಗಿ ಕೇಂದ್ರ ಬಿಜೆಪಿ ನಾಯಕರ ಜೊತೆಯೂ ಸಂಪರ್ಕ ಸಾಧಿಸಿದ್ದಾರೆ. ಮತ್ತೊಂದೆಡೆ ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸಂಪರ್ಕಿಸಿ ಬೃಹತ್ ಮೊತ್ತದ ಹಣ ಹಾಗೂ ಸಚಿವಗಿರಿ ಆಮಿಷ ಒಡ್ಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು…

ಟೀಕೆ ಸಹಿಸಿದವ ಉನ್ನತ ಮಟ್ಟಕ್ಕೇರುವ:ಹೆಚ್‍ಡಿಡಿ
ಹಾಸನ

ಟೀಕೆ ಸಹಿಸಿದವ ಉನ್ನತ ಮಟ್ಟಕ್ಕೇರುವ:ಹೆಚ್‍ಡಿಡಿ

September 12, 2018

ಹೊಳೆನರಸೀಪುರ: ಟೀಕೆಗಳನ್ನು ಸಹಿಸಿಕೊಂಡು ವ್ಯಕ್ತಿತ್ವ ಹಾಗೂ ಗೌರವ ಉಳಿಸಿಕೊಳ್ಳುವ ವ್ಯಕ್ತಿ ಮುಂದೊಂದು ದಿನ ಉನ್ನತ ಮಟ್ಟಕ್ಕೇರುತ್ತಾನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಲೇಖಕ ಫೈಯಾಜ್ ಪಾಷ ರಚಿಸಿರುವ ಹೆಚ್.ಡಿ.ದೇವೇಗೌಡರ ಜೀವನ ಆಧಾರಿತ (ದೊಡ್ಡಗೌಡರ ಜೀವನಗಾಥೆ) `ನಮ್ಮೂರ ದ್ಯಾವಪ್ಪ’ ಪುಸ್ತಕ ಬಿಡುಗಡೆ ಸಮಾರಂಭ ದಲ್ಲಿ ಭಾಗವಹಿಸಿ ಅವರು ತಮ್ಮ ಜೀವನ ಅನುಭವ ಹಂಚಿಕೊಂಡರು. ನನ್ನ ಜೀವನ ಚರಿತ್ರೆಯನ್ನು ರಚಿಸಿದ ವ್ಯಕ್ತಿ ರಾಜಕೀಯ ಜಂಜಾಟ ಮತ್ತು ಜೀವನದ ಆಗುಹೋಗುಗಳ…

ಅಭಿವೃದ್ಧಿ ಯೋಜನೆಗಳ ಭೂಸ್ವಾಧೀನ ಚುರುಕುಗೊಳಿಸಿ: ಹೆಚ್.ಡಿ.ದೇವೇಗೌಡ
ಹಾಸನ

ಅಭಿವೃದ್ಧಿ ಯೋಜನೆಗಳ ಭೂಸ್ವಾಧೀನ ಚುರುಕುಗೊಳಿಸಿ: ಹೆಚ್.ಡಿ.ದೇವೇಗೌಡ

September 5, 2018

ಹಾಸನ: ಎತ್ತಿನ ಹೊಳೆ ಸೇರಿದಂತೆ ಪ್ರಗತಿಯಲ್ಲಿರುವ ನೀರಾವರಿ ಯೋಜನೆ ಹಾಗೂ ಜಿಲ್ಲಾ ವ್ಯಾಪ್ತಿಯ ರೈಲ್ವೆ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿ, ಸಂತ್ರಸ್ತರಿಗೆ ಶೀಘ್ರವೇ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಮಾಜಿ ಪ್ರಧಾನಿ, ಸಂಸದ ಹೆಚ್.ಡಿ. ದೇವೇಗೌಡ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಾವರಿ ಯೋಜನೆಗಳಿಗೆ ವಶಪಡಿ ಸಿಕೊಳ್ಳುವ ಭೂಮಿಗೆ ಸಕಾಲದಲ್ಲಿ ರೈತ ರಿಗೆ ಪರಿಹಾರ ನೀಡಿ, ಕಾಮಗಾರಿಗಳನ್ನು ತ್ವರಿತವಾಗಿ…

ಬಿಜೆಪಿ ಹೊರಗಿಡಲು ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಪ್ರಯತ್ನ: ಹೆಚ್‍ಡಿಡಿ
ಹಾಸನ

ಬಿಜೆಪಿ ಹೊರಗಿಡಲು ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಪ್ರಯತ್ನ: ಹೆಚ್‍ಡಿಡಿ

September 5, 2018

ಹಾಸನ: ಅತಂತ್ರವಾಗಿರುವ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲಾಗುವುದು ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ನಮ್ಮ ಪಕ್ಷ ಬಹುಮತ ಹೊಂದಿದೆ. ಮೈಸೂರು ಮತ್ತು ತುಮಕೂರಿನಲ್ಲಿ ಇಬ್ಬರೂ ಸೇರಿ ಬಿಜೆಪಿಯನ್ನು ಹೊರಗಿಡ ಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದ್ದು, ಈ ಬಗ್ಗೆ ಯಾರೊಂದಿಗೂ ಇನ್ನೂ ಮಾತುಕತೆ ನಡೆಸಿಲ್ಲ. ಸದ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದೇಶಕ್ಕೆ ಹೋಗಿದ್ದಾರೆ. ಮೈಸೂರಲ್ಲಿ ಬಿಜೆಪಿಯವರನ್ನು ಹೊರಗಿಡಲು ನಾವು…

ಕಾವೇರಿ ನೀರು ವಿಚಾರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಣ್ಣೀರು
ಹಾಸನ

ಕಾವೇರಿ ನೀರು ವಿಚಾರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಣ್ಣೀರು

September 3, 2018

ಹೊಳೆನರಸೀಪುರ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾಜಿ ಪ್ರಧಾನಿ ನಿತ್ಯ ಕಣ್ಣೀರು ಹಾಕುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಬೇಸರ ವ್ಯಕ್ತಪಡಿಸಿದರು. ಅರಕಲಗೂಡು ವಿಧಾನಸಭಾ ಕ್ಷೇತ್ರದ ತಾಲೂಕಿನ ಅರೇಹಳ್ಳಿಯಲ್ಲಿ ಹಳ್ಳಿಮೈಸೂರು ಹೋಬಳಿಯ ಗುಲಗಂಜಹಳ್ಳಿ, ಕಡವಿನ ಬಾಚನಹಳ್ಳಿ, ದೇವರಮುದ್ದನಹಳ್ಳಿ, ನಗರ್ತಿ, ಶ್ರವಣೂರು, ಕೋಡಿಹಳ್ಳಿ ಸೇರಿದಂತೆ 8 ಗ್ರಾಮಗಳಿಗೆ 820.32 ಲಕ್ಷ ರೂ. ವೆಚ್ಚದಲ್ಲಿ ಹೇಮಾವತಿ ನದಿಯಿಂದ ನೀರು ಪೂರೈಸುವ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕಾವೇರಿ ನಿರ್ವಹಣಾ…

ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಅವರಿಗೆ ಸೆ.1ರಂದು ಬ್ರಾಹ್ಮಣ ಮಹಾಸಭಾದಿಂದ ಗೌರವ
ಮೈಸೂರು

ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಅವರಿಗೆ ಸೆ.1ರಂದು ಬ್ರಾಹ್ಮಣ ಮಹಾಸಭಾದಿಂದ ಗೌರವ

August 30, 2018

ಮೈಸೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಾರಣರಾದ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೇರಿದಂತೆ ಹಲವರನ್ನು ಸೆಪ್ಟೆಂಬರ್ 1ರಂದು ಮಧ್ಯಾಹ್ನ 3.30 ಗಂಟೆಗೆ ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ಸನ್ಮಾ ನಿಸಲಾಗುವುದು ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಡಾ.ನಟರಾಜ್ ಜೋಯಿಸ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಮೈಸೂರಿನ ಕೃಷ್ಣಮೂರ್ತಿಪುರಂ ಶಾರದಾವಿಲಾಸ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜಿಲ್ಲಾ…

ಅತಿವೃಷ್ಟಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕಲ್ಪಿಸಿ:ಹೆಚ್‍ಡಿಡಿ
ಹಾಸನ

ಅತಿವೃಷ್ಟಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕಲ್ಪಿಸಿ:ಹೆಚ್‍ಡಿಡಿ

August 28, 2018

ಹಾಸನ: ಜಿಲ್ಲೆಯ ಸಕಲೇಶಪುರ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ನಷ್ಟವನ್ನು ನಿಖರವಾಗಿ ಅಂದಾಜಿಸಿ, ಸಂತ್ರಸ್ತರಿಗೆ ಸೂಕ್ತ ಹೆಚ್ಚಿನ ಪರಿಹಾರ ಕಲ್ಪಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಅಧಿ ಕಾರಿಗಳ ಸಭೆ ನಡೆಸಿದ ಅವರು, ಸಕಲೇಶಪುರ ಹಾಗೂ ಅರಕಲಗೂಡು ತಾಲೂಕುಗಳಲ್ಲಿ ಮಳೆ, ಪ್ರವಾಹದಿಂದ ಹೆಚ್ಚು ಹಾನಿ ಯಾಗಿದ್ದು, ಎಲ್ಲಾ ಸಂತ್ರಸ್ತರಿಗೂ ಸೂಕ್ತ ರೀತಿ ಯಲ್ಲಿ ಪರಿಹಾರ ದೊರೆಯಬೇಕು ಎಂದರು. ಸಕಲೇಶಪುರ ತಾಲೂಕಿನ ಯಸಳೂರು, ಹೆತ್ತೂರು ಹೊಬಳಿಗಳಲ್ಲಿ ಅಪಾರ ಪ್ರಮಾ ಣದ ಭೂಮಿ, ಬೆಳೆ,…

ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಸೂಕ್ತ ನೆರವು ಕಲ್ಪಿಸಿ: ಹೆಚ್‍ಡಿಡಿ
ಹಾಸನ

ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಸೂಕ್ತ ನೆರವು ಕಲ್ಪಿಸಿ: ಹೆಚ್‍ಡಿಡಿ

August 22, 2018

ಸಕಲೇಶಪುರ:  ಸತತ ಮಳೆಯಿಂದಾಗಿ ಹಾನಿಗೀಡಾಗಿರುವ ಪ್ರದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಸ್ಪಂದಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸುವಂತೆ ವಿವಿಧ ಇಲಾಖಾಧಿಕಾರಿಗಳಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೂಚನೆ ನೀಡಿದರು. ಮಹಾ ಮಳೆಯಿಂದಾಗಿ ಹಾನಿಗೀಡಾಗಿರುವ ತಾಲೂಕಿನ ಉಚ್ಚಂಗಿ, ಹಿಜ್ಜನಹಳ್ಳಿ, ಮಾಗೇರಿ, ಬಿಸಲೆ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರಲ್ಲದೆ, ವಿಕೋಪದಿಂದ ಹಾನಿಗೀಡಾಗಿರುವ ಪ್ರದೇಶಗಳ ಗಂಭೀರತೆಗೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕಳವಳ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ಅವರು, ತಾಲೂಕಿನ ವಿವಿಧೆಡೆ ಗುಡ್ಡಗಳು ಕುಸಿ ದಿದ್ದು, ರಸ್ತೆಗಳು ಹಾನಿಗೀಡಾಗಿವೆ. ಜನರು…

ಮಳೆ ಸಂತ್ರಸ್ತರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ 2 ತಿಂಗಳ ಸಂಬಳ
ಮೈಸೂರು

ಮಳೆ ಸಂತ್ರಸ್ತರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ 2 ತಿಂಗಳ ಸಂಬಳ

August 20, 2018

ಮೈಸೂರು: ಕೇರಳ ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ನಿರಾಶ್ರಿತರಾದವರಿಗೆ ತಮ್ಮ 2 ತಿಂಗಳ ಸಂಬಳ ನೀಡಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನಿರ್ಧರಿಸಿದ್ದಾರೆ. ಮೈಸೂರಿನ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗ ವಹಿಸಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತ ನಾಡಿ, ಈ ವಿಷಯ ತಿಳಿಸಿದರು. ಕೇರಳ ನಿರಾಶ್ರಿತರಿಗೆ 1 ತಿಂಗಳ ಸಂಬಳ ಹಾಗೂ ಕೊಡಗು ಜಿಲ್ಲೆಯ ನಿರಾಶ್ರಿತ ರಿಗೆ 1 ತಿಂಗಳ ಸಂಬಳ ನೀಡುವುದಾಗಿ ಘೋಷಿಸಿದರು. ಪ್ರವಾಹ ನಿರಾಶ್ರಿತರಿಗೆ ಆಹಾರ, ಸಾಮಗ್ರಿಗಳ ಜೊತೆಗೆ ಹಣಕಾಸಿನ ನೆರವು ನೀಡಿದರೆ ತುಂಬ ಅನುಕೂಲವಾಗ ಲಿದೆ ಎಂದರು….

ಎ.ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ
ಮೈಸೂರು

ಎ.ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ

August 6, 2018

ಬೆಂಗಳೂರು: ಹಿರಿಯ ರಾಜ ಕೀಯ ಮುತ್ಸದ್ಧಿ, ಮಾಜಿ ಸಂಸದ, ಹುಣಸೂರು ಶಾಸಕ ಅಡಗೂರು ಹೆಚ್. ವಿಶ್ವನಾಥ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಹೆಚ್.ಡಿ.ದೇವೇಗೌಡ ಮತ್ತು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವನಾಥ್ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ರಾಜ್ಯಾಧ್ಯಕ್ಷರಾಗಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಒಮ್ಮತದಿಂದ ಆಯ್ಕೆ ಮಾಡಲಾಯಿತು. ನಂತರ ನಡೆದ ಸಮಾರಂಭದಲ್ಲಿ…

1 2 3 4
Translate »