ಬೆಂಗಳೂರು: ಇತ್ತೀಚೆಗೆ ಪ್ರಧಾನಿ ಮೋದಿ ಫಿಟ್ನೆಸ್ ಚಾಲೆಂಜ್ಗೆ ಉತ್ತರ ಎಂಬಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಇಂದು ಸತತ 75 ನಿಮಿಷ ಯೋಗ ಮಾಡುವ ಮೂಲಕ ಗಮನ ಸೆಳೆದರು. 4ನೇ ಅಂತಾ ರಾಷ್ಟ್ರೀಯ ಯೋಗ ದಿನಾಚರಣೆ ಅಂಗ ವಾಗಿ ಪದ್ಮನಾಭನಗರ ನಿವಾಸದಲ್ಲಿ ಮಾಧ್ಯಮದವರ ಎದುರು ದೇವೇಗೌಡ ಅವರು ಯೋಗಾಸನ ಮಾಡಿದರು. ಯೋಗ ಗುರು ಕಾರ್ತಿಕ್ ಸಾಥ್ ನೀಡಿದರು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ವಿಕಾಸಕ್ಕೆ ವ್ಯಾಯಾಮ, ಯೋಗ ಅಗತ್ಯ….
ಕುಮಾರಸ್ವಾಮಿಗೆ ಅಧಿಕಾರ ಕೊಟ್ಟು ದೇವರು ಪರೀಕ್ಷೆಯೊಡ್ಡಿದ್ದಾನೆ : ಹೆಚ್.ಡಿ.ದೇವೇಗೌಡ ನೋವಿನ ನುಡಿ
June 18, 2018ತುಮಕೂರು: ನನ್ನ ಮಗ ಹೆಚ್.ಡಿ. ಕುಮಾರಸ್ವಾಮಿಗೆ ದೇವರು ಅಧಿ ಕಾರ ಕೊಟ್ಟು ಪರೀಕ್ಷೆ ಮಾಡು ತ್ತಿದ್ದಾನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ನೊಂದು ನುಡಿದರು. ತುಮಕೂರು ಜಿಲ್ಲೆ ಪಾವ ಗಡ ತಾಲೂಕಿನ ತಾಳೆ ಮರದಹಳ್ಳಿ ಯಲ್ಲಿ ಆಂಜನೇಯಸ್ವಾಮಿ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, 38 ಸ್ಥಾನ ಪಡೆದಿದ್ದ ಜೆಡಿಎಸ್ಗೆ 78 ಸ್ಥಾನ ಪಡೆದಿರುವ ಕಾಂಗ್ರೆಸ್ ಬೆಂಬಲ ನೀಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದುದ್ದರ ಹಿಂದೆ ದೇವರ ಅನುಗ್ರಹವಿದೆ. ಆದರೆ ಅಧಿಕಾರ ಕೊಟ್ಟ ದೇವರು…
ಕಾಂಗ್ರೆಸ್, ಬಿಜೆಪಿ ದೂರವಿಟ್ಟು ಜೆಡಿಎಸ್ ಸರ್ಕಾರ ರಚನೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಿಶ್ವಾಸ
April 30, 2018ಮೈಸೂರು: ಈ ಚುನಾವಣೆಯಲ್ಲಿ ಜೆಡಿಎಸ್ಗೆ ಬಹುಮತ ಬರಬಹುದು ಅಥವಾ ಬರದೇ ಇರ ಬಹುದು. ಆದರೆ, ಕಾಂಗ್ರೆಸ್ ಮತ್ತು ಬಿಜೆಪಿ ಯನ್ನು ದೂರವಿಟ್ಟು ನಾವೇ ಸರ್ಕಾರ ರಚಿಸು ತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮತ ನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ಗೆ ಪೂರಕವಾದ ವಾತಾವರಣವಿದೆ. ಈ ಚುನಾವಣೆಯಲ್ಲಿ ನಮ್ಮ ಪಕ್ಷ ಹೆಚ್ಚಿನ ಸ್ಥಾನಗಳಿಸಲಿದೆ. ಕಾಂಗ್ರೆಸ್ ಬಿಜೆಪಿಗಿಂತಲೂ ಹೆಚ್ಚಿನ ಸೀಟು ನಮಗೆ ಸಿಗಲಿದೆ. ಜೆಡಿ ಎಸ್ಗೆ ಬಹುಮತ ಲಭಿಸದಿದ್ದರೂ,…
ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ನಿಂದ ಮೋಸ ಹುಣಸೂರಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಟೀಕೆ
April 30, 2018ಹುಣಸೂರು: ಅಲ್ಪ ಸಂಖ್ಯಾತರಿಗೆ ಮೋಸ ಮಾಡಿದ ಕಾಂಗ್ರೆಸ್ ಮುಸ್ಲಿಂ ಸಮುದಾಯದ ರಕ್ತದಿಂದ ಕೈಯನ್ನು ತೊಳೆದು ಕೊಂಡಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಟೀಕಿಸಿದ್ದಾರೆ. ಪಟ್ಟಣದ ಹಳೇ ಅಂಚೆ ಕಚೇರಿ ರಸ್ತೆಯಲ್ಲಿ ರುವ ಸುಮನ್ ಫಂಕ್ಷನ್ ಹಾಲ್ನಲ್ಲಿ ಜೆಡಿಎಸ್ ಜಿಲ್ಲಾ ಅಲ್ಪಸಂಖ್ಯಾತರ ಸಮಾ ವೇಶದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್. ವಿಶ್ವನಾಥ್ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ನಲ್ಲಿ ಮುಸ್ಲಿಮರಿಗೆ ಉಸಿರು ಗಟ್ಟಿದ ವಾತಾವರಣವಿದೆ. ಅಲ್ಪಸಂಖ್ಯಾತರ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಒಂದೇ. ಈ…