ಹಾಸನ: ಗೌಡರ ಕುಟುಂಬದ ಕಿಚನ್ ಕ್ಯಾಬಿನೆಟ್ನಲ್ಲಿ ತೀರ್ಮಾನ ಮಾಡಿ, ದೇವೇಗೌಡರನ್ನು ತುಮಕೂರಿಗೆ ಕಳುಹಿಸಲಾಯಿತು. ದೇವೇಗೌಡರ ಸೋಲಿಗೆ ಸಚಿವ ಹೆಚ್.ಡಿ.ರೇವಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಹಾಗೂ ನೂತನ ಸಂಸದರಾಗಿ ಆಯ್ಕೆಗೊಂಡಿರುವ ಪ್ರಜ್ವಲ್ ಅವರೇ ಕಾರಣ ಎಂದು ಶಾಸಕ ಪ್ರೀತಂ ಜೆ.ಗೌಡ ಆರೋಪಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದ ಜನರು ದೇವೇಗೌಡರು ಸ್ಪರ್ಧಿಸಬೇಕು ಎಂದು ಆಸೆ ಪಟ್ಟಿದ್ದರು. ಆದರೆ, ಕುಟುಂಬ ರಾಜ ಕಾರಣ ವಿಸ್ತಾರ ಮಾಡುವುದಕ್ಕೆ ಹೋಗಿ ಯಡವಟ್ಟು ಮಾಡಿಕೊಂಡರು ಎಂದರು. ಜೆಡಿಎಸ್ ರಾಜಕೀಯ ತಂತ್ರಗಾರಿಕೆ…
‘ಹಾಸನದಲ್ಲಿ ಗೋಲಿಬಾರ್ ಆದ್ರೆ ಅದಕ್ಕೆ ಡಿಸಿ ಹೊಣೆ’
May 9, 2019ಹಾಸನ: ಆಲೂಗಡ್ಡೆ ಬಿತ್ತನೆ ಬೀಜ ವಿತರಣಾ ವ್ಯವಸ್ಥೆ ಯಲ್ಲಿ ಲೋಪ ಉಂಟಾಗಿ, ಗೋಲಿಬಾರ್ ಏನಾದರೂ ಆದರೆ, ಅದಕ್ಕೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರೇ ನೇರ ಹೊಣೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಚುನಾ ವಣೆ ಮುಗಿದು ಹಲವು ದಿನ ಕಳೆದರೂ ರೈತರ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಗೆ ಸಮಯ ಇಲ್ಲ. ಬರ ಪರಿಹಾರ ಕಾಮಗಾರಿ ಗಾಗಿ ಸರ್ಕಾರ ಜಿಲ್ಲೆಗೆ 8 ಕೋಟಿ ಬಿಡು ಗಡೆ ಮಾಡಿದೆ….
ಜಿಲ್ಲಾಧಿಕಾರಿ ವರ್ಗಾವಣೆಗೆ ಸಚಿವ ರೇವಣ್ಣ ಒತ್ತಾಯ
April 30, 2019ಹಾಸನ: ಪಾರದರ್ಶಕ ಮತ ಎಣಿಕೆ ಆಗಬೇಕಾದರೆ ಈಗಿರುವ ಜಿಲ್ಲಾಧಿ ಕಾರಿ ಅವರನ್ನು ಕೂಡಲೇ ವರ್ಗಾವಣೆ ಮಾಡ ಬೇಕು ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಒತ್ತಾಯಿಸಿದರು. ನಗರದ ಖಾಸಗಿ ಹೋಟೆಲೊಂದರಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಬಿಜೆಪಿ ಪಕ್ಷದ ಏಜೆಂಟ್ ರೀತಿ ನಡೆದುಕೊಳ್ಳುತ್ತಿರುವ ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಂದ ಪಾರ ದರ್ಶಕವಾಗಿ ಮತ ಎಣಿಕೆ ಕಾರ್ಯ ನಡೆಯುತ್ತದೆ ಎಂಬ ನಂಬಿಕೆ ಇಲ್ಲ. ಹಾಗಾಗಿ ಪ್ರಿಯಾಂಕ ಅವರನ್ನು ವರ್ಗಾವಣೆ ಮಾಡಬೇಕು ಎಂದು ಸಚಿವರು ರಾಜ್ಯ ಮತ್ತು…
ಹೆಚ್ಎಂಟಿ ಡೆಲ್ಲಿಗೆ ಹೋಗೋದು ಖಚಿತ
April 25, 2019ಹಾಸನ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ನ ಹೆಚ್ಎಂಟಿ (ಹಾಸನ, ಮಂಡ್ಯ, ತುಮ ಕೂರು) ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ಖಚಿತವಾಗಿದ್ದು, ಸಂಸದರಾಗಿ ಡೆಲ್ಲಿಗೆ ಹೋಗುತ್ತಾರೆ. ಜೊತೆಗೆ, ರಾಜ್ಯದಲ್ಲಿ ಮೈತ್ರಿ ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ ಎಂದು ಲೋಕೋಪಯೋಗಿ ಸಚಿವ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲೊಂದರಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಬಿದ್ದು ಹೋಗುತ್ತದೆ ಎಂದು ಬಿಜೆಪಿ ಮುಖಂಡರು ಕಾಯು ತ್ತಿದ್ದಾರೆ. ಆದರೆ ಹಾಸನ, ಮಂಡ್ಯ ಹಾಗೂ ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಪಡೆದು…
ಮೋದಿ ಮತ್ತೆ ಪ್ರಧಾನಿಯಾದ್ರೆ ರಾಜಕೀಯ ನಿವೃತ್ತಿ
April 12, 2019ಮೈಸೂರು: ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಪ್ರಧಾನಿ ಯಾದರೆ ನಾನು ರಾಜಕೀಯದಿಂದ ನಿವೃತ್ತಿಯಾಗು ತ್ತೇನೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಇಂದಿಲ್ಲಿ ಸವಾಲು ಹಾಕಿದ್ದಾರೆ. ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಕರೆದಿದ್ದ ಮೈತ್ರಿ ಪಕ್ಷಗಳ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮುವಾದಿ ಪಕ್ಷವನ್ನು ದೂರವಿಡಲು ಜನ ಈ ಬಾರಿ ಬಿಜೆಪಿಯನ್ನು ದೂರವಿಡಲಿದ್ದಾರೆ. ಕೇಂದ್ರದಲ್ಲಿ ಎನ್ಡಿಎ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು. ದೇಶಕ್ಕೆ, ರಾಜ್ಯಕ್ಕೆ ಮೋದಿ ಅವರ ಕೊಡುಗೆ ಏನು, ಇದುವರೆಗೆ ರಾಮ ಮಂದಿರದ ವಿಚಾರ…
ಕಣ್ಣೀರ ಧಾರೆ ನಡುವೆ ದೇವೇಗೌಡರಿಂದ ಮೊಮ್ಮಗ ಪ್ರಜ್ವಲ್ಗೆ ಹಾಸನ ಧಾರೆ
March 14, 2019ಮೂಡಲಹಿಪ್ಪೆ(ಹಾಸನ): ಕಣ್ಣೀರಧಾರೆಯ ನಡುವೆಯೇ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ತಮ್ಮ ಅಭಿಮಾನದ ಹಾಸನ ಲೋಕಸಭಾ ಕ್ಷೇತ್ರದ ಪ್ರತಿನಿಧಿತ್ವವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬುಧವಾರ ಧಾರೆ ಎರೆದರು. ಈ ಸಂದರ್ಭ ಪ್ರಜ್ವಲ್ ಅವರ ತಂದೆ ಹೆಚ್.ಡಿ.ರೇವಣ್ಣ, ತಾಯಿ ಭವಾನಿ, ಸಂಬಂಧಿಯಾದ ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ ಅವರೂ ಕಣ್ಣೀರು ಸುರಿಸಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲ ಎಂದು ಈ ಮೊದಲೇ ಹೇಳಿದ್ದ ಹೆಚ್.ಡಿ.ದೇವೇಗೌಡ ಇಲ್ಲಿಂದ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಹಸಿರು ನಿಶಾನೆ ತೋರಿದರು….
ಗಂಡ ಸತ್ತ ತಿಂಗಳಲ್ಲೇ ಎಲೆಕ್ಷನ್ಗೆ ಬರುವ ಅಗತ್ಯವಿತ್ತಾ…!
March 9, 2019ಮಂಡ್ಯ: ಕೆಲ ತಿಂಗಳ ಹಿಂದೆ ಸುಮಲತಾ ಮಂಡ್ಯ ಗೌಡ್ತಿ ಅಲ್ಲ, ಅವರು ಆಂಧ್ರದವರು ಎಂದು ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಪೀಠಿಕೆ ಹಾಕಿದ್ದರು. ಈಗ ಅಂಬರೀಷ್ ಶಾಸಕರು ಹಾಗೂ ಸಚಿವರಾಗಿದ್ದಾಗ ಅವರ ಮನೆಗೆ ಹೋದವರಿಗೆ ಸುಮಲತಾ ಒಂದು ಗ್ಲಾಸ್ ನೀರು ಕೊಟ್ಟಿದ್ದಾರಾ? ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವಾಗ್ದಾಳಿ ನಡೆಸಿದ ಬೆನ್ನಲ್ಲೇ `ಗಂಡ ಸತ್ತ ಒಂದು ತಿಂಗಳು, ಎರಡು ತಿಂಗಳಲ್ಲೇ ಚಾಲೆಂಜ್ ಮಾಡಿಕೊಂಡು ಎಲೆಕ್ಷನ್ಗೆ ಬರುತ್ತಿದ್ದಾರೆ’ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ವಿವಾದಾತ್ಮಕ ಹೇಳಿಕೆ ನೀಡುವ…
ಬೇಲೂರಿನಲ್ಲಿ ಉದ್ಯೋಗ ಮೇಳ; ಹೊಸ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ
February 1, 2019ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಬೇಲೂರು: ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಠಿಗೆ ಪ್ರಯತ್ನ ನಡೆಯು ತ್ತಿದ್ದು ಹೊಸ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದರು. ಬೇಲೂರಿನ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತ ನಾಡಿದ ಅವರು, ವಸ್ತ್ರೋದ್ಯಮ ಸೇರಿ ದಂತೆ ಹೊಸ ಕಾರ್ಖಾನೆಗಳ ಸ್ಥಾಪನೆಗೆ ಪ್ರಯತ್ನ ನಡೆಯುತ್ತಿದೆ. ಜೊತೆಗೆ ಉದ್ಯೋಗ ಮೇಳದ ಮೂಲಕ ಕೆಲಸ ಒದಗಿಸುವ ಪ್ರಯತ್ನಗಳೂ ನಡೆದಿವೆ…
ಇದೇ ರೀತಿ ಬಿಜೆಪಿ ರಾಜಕೀಯ ಮಾಡಿದರೇ ಚುನಾವಣೆಯಲ್ಲಿ ಜನತೆಯಿಂದ ತಕ್ಕ ಪಾಠ ಸಚಿವ ಹೆಚ್.ಡಿ. ರೇವಣ್ಣ ಎಚ್ಚರಿಕೆ
January 17, 2019ಹಾಸನ: ಇಂತಹ ರಾಜಕೀಯವನ್ನು ಬಿಜೆಪಿ ಮಾಡಿದರೆ ಮುಂದಿನ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಎಚ್ಚರಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿ, ‘ಆಪರೇಷನ್ ಕಮಲ’ ಮಾಡಿಲ್ಲ ಎಂದು ಹೇಳುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಎಲ್ಲಾ ಶಾಸಕರನ್ನು ಯಾಕೆ ಕರ್ಕೊಂಡು ಹೋದರು? ಎಲ್ಲರನ್ನೂ ರೂಂನಲ್ಲಿರಿ ಸಿಕೊಂಡು ಮಜಾ ಮಾಡೋಕಾ ಶಾಸಕರಿರೋದು? ಬಿಜೆಪಿ ಅವರಿಗೆ ಮಾನ ಮರ್ಯಾದೆ ಇದ್ದರೆ ಮೊದಲು ರಾಜ್ಯದಲ್ಲಿ ತಲೆದೋರಿರುವ ಬರದ ಬಗ್ಗೆ ಚಿಂತನೆ ಮಾಡಲಿ ಎಂದು…
ತಿಂಗಳೊಳಗೆ ಚಿಕ್ಕಮಗಳೂರು-ಹಾಸನ ರೈಲುಮಾರ್ಗಕ್ಕೆ ಸರ್ವೇ: ಸಚಿವ ರೇವಣ್ಣ
December 9, 2018ಬೇಲೂರು: ಚಿಕ್ಕಮಗಳೂರಿನಿಂದ ಹಾಸನಕ್ಕೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗದ ಸರ್ವೇ ಕಾರ್ಯ ಒಂದು ತಿಂಗಳೊಳಗೆ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದರು. ದಬ್ಬೆ ಗ್ರಾಮದಲ್ಲಿ 10 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮ ಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಚಿಕ್ಕಮಗಳೂರಿನಿಂದ ಬೇಲೂರು ಮಾರ್ಗವಾಗಿ ಹಾಸನದ ರೈಲ್ವೆ ಸಂಪರ್ಕದ ಕಾಮಗಾರಿಗೆ ಈ ತಿಂಗಳೊಳಗೆ ಸರ್ವೇ ನಡೆಯಲಿದೆ. ಬೇಲೂರಿಗೆ ಏನೆ ಕೆಲಸ ಇದ್ದರೂ ಮಾಡಿಸುತ್ತೇನೆ ಹಾಗೂ ಮುಂದಿನ ದಿನಗಳಲ್ಲಿ ಕಾಡಾನೆ ಕಾಫಿ ಬೆಳೆಗಾರರ ಸಮಸ್ಯೆಯ…